Home Archive by category ರಾಜ್ಯ (Page 47)

ಸಾಲಿಡಾರಿಟಿಯಿಂದ ಡಿ.18ರಂದು ಬೆಂಗಳೂರಿನಲ್ಲಿ ರಾಜ್ಯಮಟ್ಟದ ಪ್ರಪ್ರಥಮ ಯುವ ಸಮಾವೇಶ

ಬೆಂಗಳೂರು: ‘ಭರವಸೆ – ಮರುನಿರ್ಮಾಣ – ಘನತೆ’ ಎಂಬ ಧ್ಯೇಯವಾಕ್ಯದಡಿಯಲ್ಲಿ ರಾಜ್ಯಮಟ್ಟದ ಪ್ರಥಮ ‘ಯುವ ಸಮಾವೇಶ’ವನ್ನು ಡಿ.18ರ ಭಾನುವಾರದಂದು ಸಾಲಿಡಾರಿಟಿ ಯೂತ್ ಮೂವ್‌ಮೆಂಟ್ ವತಿಯಿಂದ ಬೆಂಗಳೂರಿನಲ್ಲಿ ನಡೆಯಲಿದೆ” ಎಂದು ಸಂಘಟನೆಯ ರಾಜ್ಯಾಧ್ಯಕ್ಷ ಲಬೀದ್ ಶಾಫಿ ತಿಳಿಸಿದರು. ಬೆಂಗಳೂರಿನಲ್ಲಿ

ಸಕಲೇಶಪುರದ ಸರ್ಕಾರಿ ಮಾದರಿ ಶಾಲೆಯಲ್ಲಿ ಅವೈಜ್ಞಾನಿಕ ಶೌಚಾಲಯ, ಶಾಲೆಯ ಶೌಚಾಲಯಕ್ಕೆ ಪಿಟ್ ಗುಂಡಿಯೇ ಇಲ್ಲ !!

ಸಕಲೇಶಪುರ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಎಲ್ಲಿ ಅವೈಜ್ಞಾನಿಕ ಶೌಚಾಲಯದ ಕಾಮಗಾರಿ ನಡೆದಿದ್ದು ಬೆಳಕಿಗೆ ಬಂದಿದೆ. ಯಾವುದೇ ಒಂದು ಶೌಚಾಲಯ ನಿರ್ಮಾಣವಾಗಬೇಕಾದರೆ ಮೊದಲು ಪಿಟ್ ಗುಂಡಿಯನ್ನು ತೆಗೆಸಿ ವ್ಯವಸ್ಥಿತವಾಗಿ ಅದಕ್ಕೆ ಪೈಪ್ ಲೈನ್ ಅಳವಡಿಸಿ ನಂತರ ಶೌಚಾಲಯ ನಿರ್ಮಾಣ ಮಾಡುವುದು ಸಾಮಾನ್ಯ. ಆದರೆ ಇಲ್ಲಿ ಅವಜ್ಞಾನಿಕ ಕಾಮಗಾರಿ ನಡೆಸಿ ಪಿಟ್ ಗುಂಡಿಯೇ ಇಲ್ಲದೆ ಶೌಚಾಲಯದ ನೀರನ್ನು ಹೊರಗೆ ಬಿಡಲಾಗಿದೆ ಇದರ ಪರಿಣಾಮವಾಗಿ ಕೆಟ್ಟ ದುರ್ವಾಸನೆ ಇಂದ ಪರಿಸರ

ಲವ್ ಜಿಹಾದ್ ತಡೆಗೆ ಪ್ರತ್ಯೇಕ ಕಾನೂನು ರೂಪಿಸುವ ಅಗತ್ಯ ಇಲ್ಲ : ಗೃಹ ಸಚಿವ ಅರಗ ಜ್ಞಾನೇಂದ್ರ

ರಾಜ್ಯದಲ್ಲಿ ಲವ್ ಜಿಹಾದ್ ತಡೆಗೆ ಪ್ರತ್ಯೇಕ ಕಾನೂನು ರೂಪಿಸುವ ಹಾಗೂ ವಿಶೇಷ ಕಾರ್ಯಪಡೆ ರಚಿಸುವ ಅಗತ್ಯ ಇಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲವ್ ಜಿಹಾದ್ ತಡೆಗೆ ಪ್ರತ್ಯೇಕ ಕಾನೂನು ರೂಪಿಸಲು ಸಂಘ ಪರಿವಾರದ ಸಂಘಟನೆಗಳು ಮನವಿ ಮಾಡಿದ್ದು, ರಾಜ್ಯದಲ್ಲಿ ಜಾರಿಯಲ್ಲಿರುವ ಮತಾಂತರ ನಿಷೇಧ ಕಾಯ್ದೆಯಲ್ಲಿ ಈ ಅಂಶ ಅಡಕವಾಗಿದ್ದು, ಪ್ರತ್ಯೇಕ ಕಾನೂನು ರೂಪಿಸುವ ಅವಶ್ಯ ಕತೆ ಸದ್ಯಕ್ಕೆ ಇಲ್ಲ

5, 8ನೇ ತರಗತಿಗೆ ಪೂರಕ ಪರೀಕ್ಷೆ ಹಿಂಪಡೆದ ಶಿಕ್ಷಣ ಇಲಾಖೆ

ಮೌಲ್ಯಾಂಕನ ಪರೀಕ್ಷೆಯಲ್ಲಿ ಕಡಿಮೆ ಅಂಕ ಗಳಿಸಿದ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಹಿಂದೇಟು ಹಾಕಿದೆ. ಈ ಹಿಂದೆ ಮಾಡಿರುವ ಆದೇಶದ ಪ್ರಕಾರ ಮೌಲ್ಯಾಂಕನ ಪರೀಕ್ಷೆಯಲ್ಲಿ ಕಡಿಮೆ ಅಂಕ ಗಳಿಸುವ ವಿದ್ಯಾರ್ಥಿಗಳಿಗೆ ಜೂನ್‌ ಹಾಗೂ ಜುಲೈ ತಿಂಗಳ ಅಂತ್ಯದಲ್ಲಿ ಪರಿಹಾರ ಬೋಧನೆ ಮಾಡಿ ಎರಡು ಪೂರಕ ಪರೀಕ್ಷೆಗಳನ್ನು ಶಾಲಾ ಹಂತದಲ್ಲಿಯೇ ನಡೆಸಲಾಗುವುದು. ಜತೆಗೆ ವಿದ್ಯಾರ್ಥಿಗಳ ಕಲಿಕಾ ಬಲವರ್ಧನೆಗೊಳಿಸಬೇಕು ಎಂದು ಸೂಚಿಸಲಾಗಿತ್ತು.

ಲಾರಿಯೊಂದು ಢಿಕ್ಕಿ ಹೊಡೆದು ಆನೆ ಸಾವು

ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತಾರಣ್ಯದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಲಾರಿ ಡಿಕ್ಕಿಯಾಗಿ ಹೆಣ್ಣಾನೆಯೊಂದು ಸಾವನ್ನಪ್ಪಿರುವ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಲಾರಿ ಚಾಲಕ ಅಯ್ಯಸ್ವಾಮಿ ಹಾಗೂ ಕ್ಲೀನರ್ ಆನಂದ್ ಎಂಬುವರನ್ನು ಬಂಧಿಸಲಾಗಿದೆ.. ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೂಲಕ ಕೇರಳಕ್ಕೆ ಹೋಗುವ ರಾಷ್ಟ್ರೀಯ ಹೆದ್ದಾರಿ 766ಯಲ್ಲಿ ಲಾರಿ ಡಿಕ್ಕಿ ಹೊಡೆದು ಹೆಣ್ಣಾನೆಯೊಂದು ಮಂಗಳವಾರ ರಾತ್ರಿ ಮೃತಪಟ್ಟಿದೆ. ಮಂಗಳವಾರ ರಾತ್ರಿ 8

ಹವಾಮಾನ ವೈಪರೀತ್ಯ; ಆರೋಗ್ಯ ಇಲಾಖೆಯಿಂದ ರಾಜ್ಯದ ಜನತೆಗೆ ಮಾರ್ಗಸೂಚಿ ಪ್ರಕಟ

ಮಾಂಡೋಸ್ ಚಂಡಮಾರುತದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬಹುತೇಕ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರಿ ಪ್ರಮಾಣದಲ್ಲಿ ಮಳೆ, ಶೀತ ಗಾಳಿ ಮತ್ತು ಅತಿ ಕಡಿಮೆ ತಾಪಮಾನವು ವರದಿಯಾಗಿದೆ.ಚಳಿಗಾಲವೂ ಆಗಿರುವುದರಿಂದ ಎಲ್ಲ ಸಾರ್ವಜನಿಕರು ಆರೋಗ್ಯವನ್ನು ಕಾಪಾಡಿಕೊಳ್ಳಲು ಪಾಲಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳನ್ನು ಆರೋಗ್ಯ ಇಲಾಖೆ ಸೂಚಿಸಿದೆ. ಈ ರೀತಿಯ ವಾತಾವರಣದಲ್ಲಿ ಹೆಚ್ಚಾಗಿ ಕೆಮ್ಮು, ಜ್ವರ, ನೆಗಡಿ ಕಾಣಿಸಿಕೊಳ್ಳುತ್ತಿದೆ. ರಾಜ್ಯದಲ್ಲಿ ಚಳಿಯ ವಾತಾವರಣ ಹಿನ್ನೆಲೆ ಆರೋಗ್ಯ

ರಾಜ್ಯದ ವಿವಿಧೆಡೆ ಡಿಸೆಂಬರ್ 14ರವರೆಗೆ ಮಳೆ ಮುಂದುವರಿಕೆ

ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ರಾಮನಗರ, ಮಂಡ್ಯ, ಹಾಸನ, ಕೊಡಗು, ಕೋಲಾರ, ಮೈಸೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಮ್ಯಾಂಡೌಸ್ ಚಂಡಮಾರುತದ ಪರಿಣಾಮ ರಾಜ್ಯದ ವಿವಿಧೆಡೆ ಡಿಸೆಂಬರ್ 14ರವರೆಗೆ ಮಳೆ ಮುಂದುವರಿಯಲಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ರಾಮನಗರ, ಮಂಡ್ಯ, ಹಾಸನ,

“ಡ್ರೈಫ್ ಡ್ರೈಫ್ ಆಟೋ“ ಸೇವೆ: ಅನ್ಯ ಕ್ಯಾಬ್ ಗಳಂತೆ ಚಾಲಕರಿಂದ ಕಮೀಷನ್ ಪಡೆಯುವುದಿಲ್ಲ, – ಸಂಸ್ಥೆ ಸ್ಪಷ್ಟನೆ

ಬೆಂಗಳೂರು, ಡಿ, 8; ಕ್ಯಾಬ್ ಸಾಗಾಣೆ ವ್ಯವಸ್ಥೆಯಲ್ಲಿ ಕ್ರಾಂತಿಕಾರ ಹೆಜ್ಜೆ ಇಟ್ಟಿರುವ “ಡ್ರೈಫ್ ಡ್ರೈಫ್ ಆಟೋ “ ಸೇವೆ ಚಾಲಕರಿಗೆ ವರದಾನವಾಗಿ ಪರಿಣಮಿಸಿದ್ದು, ಅವರಿಂದ ಯಾವುದೇ ರೀತಿಯ ಕಮಿಷನ್ ಪಡೆಯುವುದಿಲ್ಲ ಎಂದು ಪ್ರಕಟಿಸಿದೆ. ಬೇರೆ ಕ್ಯಾಬ್ ಸೇವೆಗಳಿಂದ ಬಸವಳಿದಿರುವ ಚಾಲಕರು ಈ ತೀರ್ಮಾನದಿಂದ ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ. ಬ್ಲಾಕ್ ಚೈನ್ ತಂತ್ರಜ್ಞಾನ ಆಧಾರಿತ ಆಫ್ ಅನ್ನು ಇದು ಒಳಗೊಂಡಿದ್ದು, ಚಾಲಕರಿಂದ ಚಂದಾ ಹಣವನ್ನು ಮಾತ್ರ ಪಡೆಯುತ್ತೇವೆ.

ಕೈಗಾರಿಕಾ ಪ್ರದೇಶಗಳಲ್ಲಿ ಅತ್ಯಾಧುನಿಕ ಟೌನ್ ಶಿಪ್ ನಿರ್ಮಿಸಲು ಸರ್ಕಾರ ಬದ್ಧ – ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ

ಬೆಂಗಳೂರು, ಡಿ, 9; ರಾಜ್ಯ ಕೈಗಾರಿಕೆ, ಕೌಶಲ್ಯ ವಲಯದಲ್ಲಿ ಅತ್ಯುತ್ತಮ ಸಾಧನೆ ಮಾಡುತ್ತಿದ್ದು, ಕೈಗಾರಿಕಾ ಪ್ರದೇಶಗಳಲ್ಲಿ ಅತ್ಯಾಧುನಿಕ ಟೌನ್ ಶಿಪ್ ಗಳ ನಿರ್ಮಾಣಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಉನ್ನತ ಶಿಕ್ಷಣ ಹಾಗೂ ಕರ್ನಾಟಕ ಕೌಶಲ್ಯಾಭಿವೃದ್ಧಿ ಸಚಿವ ಡಾ. ಸಿ.ಎನ್ ಅಶ್ವತ್ಥನಾರಾಯಣ ಹೇಳಿದ್ದಾರೆ. ಪೀಣ್ಯ ಕೈಗಾರಿಕಾ ಸಂಘ ತುಮಕೂರು ರಸ್ತೆಯ ಬೆಂಗಳೂರು ಅಂತರರಾಷ್ಟ್ರೀಯ ವಸ್ತುಪ್ರದರ್ಶನಾ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ಪಿಐಎ ಎಂಎಸ್ಎಂಇ ಎಕ್ಸಲೆನ್ಸ್

ಕರ್ನಾಟಕ, ಮಹಾರಾಷ್ಟ್ರ ಗಡಿ ವಿವಾದ : ಡಿ.14 ಎರಡು ರಾಜ್ಯದ ಮುಖ್ಯಮಂತ್ರಿ ಗಳ ಬೇಟಿಯಾಗಲಿರುವ ಗೃಹ ಸಚಿವ ಅಮಿತ್ ಶಾ

ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಿನ ಗಡಿ ವಿವಾದವನ್ನು ಶಮನಗೊಳಿಸಲು ಗೃಹ ಸಚಿವ ಅಮಿತ್ ಶಾ ಅವರು ಡಿಸೆಂಬರ್ 14 ರಂದು ಮಹಾರಾಷ್ಟ್ರ ಮತ್ತು ಕರ್ನಾಟಕದ ಮುಖ್ಯಮಂತ್ರಿಗಳನ್ನು ಭೇಟಿಯಾಗಲಿದ್ದಾರೆ ಎಂದು ಎನ್‍ಸಿಪಿ ನಾಯಕ ಅಮೋಲ್ ಕೋಲ್ಹೆ ಶುಕ್ರವಾರ ಹೇಳಿಕೆ ನೀಡಿದ್ದಾರೆ. ಮಹಾರಾಷ್ಟ್ರ ವಿಕಾಸ್ ಅಘಾಡಿ (ಎಂವಿಎ) ಸಂಸದರ ನಿಯೋಗದೊಂದಿಗೆ ಶಾ ಅವರನ್ನು ಭೇಟಿ ಮಾಡಿದ ನಂತರ ಶಿರೂರಿನ ಲೋಕಸಭಾ ಸದಸ್ಯ ಕೋಲ್ಹೆ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಮಹಾರಾಷ್ಟ್ರ