Home Archive by category ರಾಜ್ಯ (Page 53)

ಬಿಗ್‍ಬಾಸ್ ಸೀಸನ್ 9 ಇಂದಿನಿಂದ ಟಿವಿ ಸೀಸನ್ ಆರಂಭ

ಒಟಿಟಿ ಸೀಸನ್ ಮುಗಿದ ಬೆನ್ನಲ್ಲೆ ಕಿರುತೆರೆಯ ಅತಿದೊಡ್ಡ ರಿಯಾಲಿಟಿ ಶೋ ಬಿಗ್‍ಬಾಸ್‍ನ ಟಿವಿ ಸೀಸನ್ ಇಂದು ಆರಂಭಗೊಳ್ಳುತ್ತಿದ್ದು, ಬಿಗ್‍ಬಾಸ್ ಸೀಸನ್ 9ರ ಮನೆಗೆ ಸದಸ್ಯರನ್ನು ಕಳುಹಿಸಲು ಕಲರ್ಸ್ ಕನ್ನಡ ಚಾನೆಲ್ ಸಜ್ಜಾಗಿದೆ. ಒಟಿಟಿಯಲ್ಲಿ ಸೀಸನ್‍ನಲ್ಲಿ ಟಾಪರ್ ಅಗಿರುವ ರೂಪೇಶ್ ಶೆಟ್ಟಿ ಅವರು ಟಿವಿ ಸೀಸನ್‍ಗೆ ಎಂಟ್ರಿ

ಕೋವಿಡ್ ಸಂದರ್ಭದಲ್ಲಿ ಪೌರಕಾರ್ಮಿಕರ ಕಾರ್ಯ ಶ್ಲಾಘನೀಯ : ಬಿ. ವೈ ರಾಘವೇಂದ್ರ

ಶಿಕಾರಿಪುರ : ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ 11,133 ನೇರಪಾವತಿ ಪೌರಕಾರ್ಮಿಕರನ್ನು ಖಾಯಂ ಸರ್ಕಾರಿ ನೌಕರರಾಗಿ ಪರಿಗಣಿಸಲು ಸಚಿವ ಸಂಪುಟದಲ್ಲಿ ತೀರ್ಮಾನಿಸಿದೆ. ಇದರಿಂದ ಶಿಕಾರಿಪುರ ಪುರಸಭೆಯಲ್ಲಿ ಒಟ್ಟು 23 ಜನ ನೇರಪಾವತಿ, ಪೌರಕಾರ್ಮಿಕರು ಖಾಯಂ ನೌಕರ ಸೌಲಭ್ಯವನ್ನು ಪಡೆಯಲಿದ್ದಾರೆ ಎಂದು ಸಂಸದ ಬಿ. ವೈ ರಾಘವೇಂದ್ರ ಹೇಳಿದರು. ಶಿಕಾರಿಪುರ ಪುರಸಭೆ ಕಾರ್ಯಾಲಯದಲ್ಲಿ ಪೌರ ಕಾರ್ಮಿಕರ ದಿನಾಚರಣೆ 2022 ಕಾರ್ಯಕ್ರಮವನ್ನು ಸಂಸದರಾದ ಬಿ. ವೈ ರಾಘವೇಂದ್ರ

ಮಂಜೇಶ್ವರ : ಪಿಎಫ್‍ಐ ಮುಖಂಡರ ಬಂಧನ ವಿರೋಧಿಸಿ ಪ್ರತಿಭಟನೆ

ಮಂಜೇಶ್ವರ: ಪಾಪ್ಯುಲರ್ ಫ್ರಂಟ್ ಮುಖಂಡರ ಬಂಧನವನ್ನು ವಿರೋಧಿಸಿ ರಾಜ್ಯ ವ್ಯಾಪಕವಾಗಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕರೆ ನೀಡಿರುವ ಪ್ರತಿಭಟನೆಯ ಭಾಗವಾಗಿ ಮಂಜೇಶ್ವರ ವ್ಯಾಪ್ತಿಯಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸಿದರು. ಮಂಜೇಶ್ವರ ಭಾಗದಲ್ಲಿ ಹರತಾಳ ಬೆಂಬಲಿಗರ ಮನವಿ ಮೇರೆಗೆ ಬಹುತೇಕ ವ್ಯಾಪಾರಿಗಳು ತಮ್ಮ ಅಂಗಡಿಗಳನ್ನು ಮುಚ್ಚಿ ಸಹಕರಿಸಿದ್ದಾರೆ. ಅತ್ಯವಶ್ಯಕ ಕೆಲವೊಂದು ವಾಹನಗಳು ರಸ್ತೆಗಿಳಿಯುವುದನ್ನು ಹೊರತು ಪಡಿಸಿದರೆ ಖಾಸಗಿ ಅಥವಾ ಸರಕಾರಿ ಬಸ್ಸುಗಳು

ಮುಂಬೈ : 9ಹ್ಯಾಂಡ್ಸ್ ಫೌಂಡೇಶನ್ ಸಂಸ್ಥೆ ವಾರ್ಷಿಕ ಮಹಾಸಭೆ

9 ಹ್ಯಾಂಡ್ಸ್ ಫೌಂಡೇಶನ್ ಮುಂಬೈ ಸಂಸ್ಥೆಯ ವಾರ್ಷಿಕ ಮಹಾಸಭೆಯು ಆಂಧೇರಿಯ ಹೋಟೆಲ್ ತುಂಗಾ ಇಂಟರ್‍ನ್ಯಾಷನಲ್ ಸಭಾಂಗಣದಲ್ಲಿ ದಯಾನಂದ ಬಂಗೇರ ಅಧ್ಯಕ್ಷತೆಯಲ್ಲಿ ಜರುಗಿತು. ಕಾರ್ಯದರ್ಶಿ ದೇವರಾಜ ಅಮೀನ್ ಅವರು ಗತ ವರ್ಷದ ವಾರ್ಷಿಕ ಮಹಾಸಭೆಯ ಟಿಪ್ಪಣಿ ಓದಿದರು. ಜೊತೆ ಕೋಶಾಧಿಕಾರಿ ಶ್ರೀ ಸಂತೋಷ್ ಕರ್ಕೇರ ಇವರು ವಾರ್ಷಿಕ ಲೆಕ್ಕಪತ್ರವನ್ನು ಮಂಡಿಸಿದರು. ಶ್ರೀ ತುಕಾರಾಂ ಸಾಲ್ಯಾನ್ ಮತ್ತು ಶ್ರೀ ಹರೀಶ್ ಶ್ರೀಯಾನ್ ರವರು ತಮ್ಮ ಭಾಷಣದಲ್ಲಿ 9 ಹ್ಯಾಂಡ್ಸ್

ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ದಿವಾಳಿ ಅಂಚಿಗೆ : ಭ್ರಷ್ಟಾಚಾರ, ಸೋರಿಕೆ ತಡೆಗಟ್ಟಿ, ಮಂಡಳಿ ಉಳಿಸಿ ಎಂದು ಬೃಹತ್ ಪ್ರತಿಭಟನೆ

ಬೆಂಗಳೂರು, ಸೆ, 21; ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಪ್ರತಿ ವರ್ಷ 2000 ಸಾವಿರ ಕೋಟಿ ರೂಗಿಂತ ಹೆಚ್ಚು ಹಣ ಖರ್ಚು ಮಾಡಲು ಅನುಮೋದನೆ ನೀಡಿದ್ದು, ಇದರಿಂದ ಭಾರೀ ಸೋರಿಕೆ, ಕಮೀಷನ್ ವ್ಯವಹಾರ ಹೆಚ್ಚಾಗಲು ಕಾರಣವಾಗಿದೆ. ಮಂಡಳಿಯನ್ನು ದಿವಾಳಿ ಅಂಚಿಗೆ ಕೊಂಡೊಯ್ಯುವ ಪ್ರಯತ್ನವನ್ನು ಕೂಡಲೇ ಕೈಬಿಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಮಜ್ದೂರ ಸಂಘ ಕಟ್ಟಡ ಕಾರ್ಮಿಕ ಮಂಡಳಿ ಎದುರು ಬೃಹತ್ ಪ್ರತಿಭಟನೆ ನಡೆಸಿತು. ಫ್ರೀಡಂ

ಮಿಸ್ ಸೌತ್ ಇಂಡಿಯಾ ಸ್ಪರ್ಧೆ : ಬೆಂಗಳೂರಿನ ಅಕ್ಷಿತಾ ಸತ್ಯನಾರಾಯಣ್ ಮಿಸ್ ಕ್ವೀನ್-2022 ಕಿರೀಟ

ಕೇರಳದ ಕೊಚ್ಚಿಯಲ್ಲಿ ನಡೆದ ಮಿಸ್ ಸೌತ್ ಇಂಡಿಯಾ ಸ್ಪರ್ಧೆಯಲ್ಲಿ ಕರ್ನಾಟಕದಿಂದ ಪ್ರತಿನಿಧಿಸಿದ್ದ ಬೆಂಗಳೂರಿನ ವಿದ್ಯಾರ್ಥಿನಿ ಅಕ್ಷಿತಾ ಸತ್ಯನಾರಾಯಣ್ ಅವರು ಕರ್ನಾಟಕ ಮಿಸ್ ಕ್ವೀನ್ 2022 ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ. ಅಕ್ಷಿತಾ ಸತ್ಯನಾರಾಯಣ್ ಅವರು, ಬೆಂಗಳೂರಿನ ಮಹಾರಾಣಿ ಅಮ್ಮಣ್ಣಿ ಕಾಲೇಜಿನ ಪತ್ರಿಕೋದ್ಯಮ ಮತ್ತು ಮನೋವಿಜ್ಞಾನ ಪದವಿ ವ್ಯಾಸಂಗ ಮಾಡುತ್ತಿದ್ದಾರೆ. ಇವರು ಮುಂಬೈಯಲ್ಲಿ ತರಬೇತಿ ಪಡೆದು ರೂಪದರ್ಶಿಯಾಗಿದ್ದಾರೆ. 2019ರ ಮಿಸ್ ಕರ್ನಾಟಕ

ಬ್ರಹ್ಮಶ್ರೀ ನಾರಾಯಣ ಗುರುಗಳ ನಿಗಮ ಘೋಷಣೆ ಮಾಡಿ ,ಸೇಂದಿ ಇಳಿಸುವುದಕ್ಕೆ ಅನುಮತಿ ನೀಡಬೇಕು : ಡಾ. ಪ್ರಣಾವಾನಂದ ಸ್ವಾಮೀಜಿ

ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಮುಖ್ಯಮಂತ್ರಿ ಶ್ರೀ ಬಸವರಾಜ್ ಬೊಮ್ಮಾಯಿ ಅವರು ಬ್ರಹ್ಮಶ್ರೀ ನಾರಾಯಣ ಗುರುಗಳ ನಿಗಮವನ್ನು ಘೋಷಣೆ ಮಾಡದೆ ಸಮಾಜದ ಜನಾಂಗಕ್ಕೆ ಮೂಗಿಗೆ ತುಪ್ಪವನ್ನು ಹಚ್ಚಿದರು ಇದು ಇಡೀ ಸಮುದಾಯಕ್ಕೆ ತೀವ್ರ ನೋವು ಉಂಟಾಗಿದೆ ಎಂದು ಡಾ. ಶ್ರೀ ಸ್ವಾಮಿ ಪ್ರಣವಂ ಸ್ವಾಮಿಗಳು ಹೇಳಿದರು. ಅವರು ಬೀದರ್‍ನಲ್ಲಿ ಮಾಧ್ಯಮವನ್ನು ಉದ್ದೇಶಿ ಮಾತನಾಡಿ, ಸಚಿವ ಸುನಿಲ್ ಕುಮಾರ್ ಅವರು ರಾಜಕೀಯ ಲಾಭಕ್ಕೋಸ್ಕರ ಸಮುದಾಯವನ್ನು ದಾರಿ

ಮತಾಂತರ ನಿಷೇಧ ಕಾಯ್ದೆ ಸಂವಿಧಾನ ವಿರೋಧಿ : ಶೇಖರ್ ಎಲ್

ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ಮಸೂದೆ (ಮತಾಂತರ ನಿಷೇಧ ) ಸಂವಿಧಾನದ ಕಲಂ 25 ರ ಸ್ಪಷ್ಟ ಉಲ್ಲಂಘನೆಯಾಗಿದೆ. ಆದರೂ ಸಂವಿಧಾನ ವಿರೋಧಿಯಾಗಿರುವ ಮಸೂದೆ ಜಾರಿಗೆ ತಂದಿರುವ ರಾಜ್ಯ ಸರ್ಕಾರವನ್ನು ತಕ್ಷಣ ವಜಾ ಮಾಡುವ ಅಗತ್ಯವಿದೆ ಎಂದು ಒತ್ತಾಯಿಸಿದ ಅವರು ಪರಿಶಿಷ್ಟ ಜಾತಿ/ಪಂಗಡಗಳನ್ನು ಇಂದಿಗೂ ಜಾತಿಯ ಕಾರಣಕ್ಕಾಗಿ ಹಿಂದೂ ಧರ್ಮದ ಸಂಪ್ರದಾಯ , ಆಚರಣೆ ವಿಚಾರದಲ್ಲಿ ಅಮಾನವೀಯವಾಗಿ ನಡೆಸಿಕೊಳ್ಳಲಾಗುತ್ತಿದೆ. ಅದರ ಬಗ್ಗೆ ಯಾವುದೇ ಕಠಿಣ ಮಸೂದೆ,

ಗುಂಡ್ಲುಪೇಟೆ : ನೀರಿಲ್ಲದ ಬಾವಿಗೆ ಬಿದ್ದ ಜಿಂಕೆಯ ರಕ್ಷಣೆ

ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕಬ್ಬಳ್ಳಿ ಗ್ರಾಮದ ಮಹೇಶ್ ಎಂಬುವರ ಜಮೀನಿನಲ್ಲಿ ನೀರು ಇಲ್ಲದ ಬಾವಿಯಲ್ಲಿ ಗಂಡು ಜಿಂಕೆಯೊಂದು ಬಿದ್ದಿದ್ದ ಅರಣ್ಯ ಇಲಾಖೆಯ ಸಹಕಾರದೊಂದಿಗೆ ಜಿಂಕೆಯನ್ನು ರಕ್ಷಣೆ ಮಾಡಲಾಗಿದೆ. ಅರಣ್ಯ ಸಂರಕ್ಷಣಾಧಿಕಾರಿ ಬಂಡೀಪುರ ಹುಲಿ ಯೋಜನೆಯ ಡಾ. ರಮೇಶ್ ಕುಮಾರ್ ರವರ ಮಾರ್ಗದರ್ಶನದಂತೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಜಿ. ರವೀಂದ್ರರವರ ನೇತೃತ್ವದಲ್ಲಿ..ವಲಯ ಅರಣ್ಯ ಅಧಿಕಾರಿ ಡಾ. ಲೋಕೇಶ್ ಹಾಗೂ ಪಶು ವೈದ್ಯರಾದ

ಅಡುಗೆ ಅನಿಲ ವಿತರಣೆಯಲ್ಲಿ ಅಕ್ರಮ ಆರೋಪ : ವೀಡಿಯೋ ವೈರಲ್

ಮಂಜೇಶ್ವರಂ: ಮಂಜೇಶ್ವರ ಹೊಸಂಗಡಿಯಲ್ಲಿ ಕಾರ್ಯಾಚರಿಸುತ್ತಿರುವ ಅನಂತ ಗ್ಯಾಸ್ ಏಜೆನ್ಸಿ ಮೂಲಕ ವಿತರಿಸಲಾಗುತ್ತಿರುವ ಅಡುಗೆ ಅನಿಲ ವಿತರಣೆಯಲ್ಲಿ ತೂಕ ಕಡಿಮೆ ಇರುವುದಾಗಿ ಆರೋಪಿಸಿ ಗ್ರಾಹಕರೊಬ್ಬರು ವೀಡಿಯೋ ಒಂದನ್ನು ವೈರಲ್ ಮಾಡಿದ ಬೆನ್ನಲ್ಲೇ ಗ್ರಾಹಕರಲ್ಲಿ ಭಾರೀ ಆತಂಕ ಸೃಷ್ಟಿಯಾಗಿತ್ತು.ಆದರೆ ಏಜನ್ಸಿ ಕಚೇರಿ ಮುಂಬಾಗದಲ್ಲಿ ಇರಿಸಲಾಗಿದ್ದ ತೂಕ ಕಡಿಮೆ ಕಂಡು ಬಂದ ಅಡುಗೆ ಅನಿಲವನ್ನು ಬೇರೆಯೇ ಇಡಲಾಗಿತ್ತೆಂದೂ ಅದನ್ನು ವಿತರಿಸುವ ಉದ್ದೇಶವಿರಲಿಲ್ಲವೆಂದೂ ಗ್ಯಾಸ್