Home Archive by category ರಾಜ್ಯ (Page 56)

ರಾಷ್ಟ್ರಧ್ವಜದ ಬ್ಯಾಡ್ಜ್ ಉಲ್ಟಾ ಧರಿಸಿದ ರಾಜ್ಯಾಧ್ಯಕ್ಷ ನಳಿನ್ ಕುಮಾರ್

ರಾಷ್ಟ್ರಧ್ವಜದ ಬ್ಯಾಡ್ಜ್ ನ್ನು ಉಲ್ಟಾ ಧರಿಸಿ ರಸ್ತೆಯಲ್ಲಿ ಪಥಸಂಚಲನ ಮಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಬೆಂಗಳೂರು :ಹರ್ ಘರ್ ತಿರಂಗಾ ಕಾರ್ಯಕ್ರಮದಲ್ಲಿ ರಾಷ್ಟ್ರದ ಧ್ವಜಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹಾಗೂ ಸಚಿವ ಭೈರತಿ ಬಸವರಾಜ್ ಅಪಮಾನ ಮಾಡಿದ್ದಾರೆ.ಇನ್ನೊಂದು‌ ಕಡೆ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ತಿರಂಗಾ ಯಾತ್ರೆ

ಉತ್ತರ ಕನ್ನಡ ಸಮುದ್ರದಲ್ಲಿ ತೇಲಿ ಬಂತು ರಾಶಿ ರಾಶಿ ಮೀನು

ಉತ್ತರ ಕನ್ನಡದ ಮಂಕಿಯ ಸಮುದ್ರ ತೀರದಲ್ಲಿ ಅರೆ ಪ್ರಜ್ಞಾವಸ್ಥೆಯಲ್ಲಿ ತೀರ ಪ್ರದೇಶದಲ್ಲಿ ಮೀನುಗಳ ರಾಶಿ ಕಂಡು ಬಂದಿದೆ. ಜಾಸ್ತಿ ತೂಪಾನ್ ಆದಾಗ ನೀರು ಅತೀ ಹೆಚ್ಚಾದ ಮೀನು ಗಳುಪ್ರಜ್ನಾವಸ್ಥೆಗೆ ಬರುತ್ತದೆ. ಹೀಗಾಗಿ ಮೀನುಗಳು ದಡಕ್ಕೆ ಬಂದು ಬೀಳುತ್ತದೆ. ಮೀನುಗಳನ್ನು ಹಿಡಿಯಲು ಮೀನುಗಾರರು ತಂಡ ತಂಡವಾಗಿ ಸಮುದ್ರಕ್ಕೆ ಇಳಿದ ದೃಶ್ಯ ಮಂಕಿಯ ತೀರ ಪ್ರದೇಶದಲ್ಲಿ ಕಂಡು ಬಂತು.

ಬಾಗೇಪಲ್ಲಿ : CPIM ರಾಜಕೀಯ ಸಮಾವೇಶ ಸಾಂಸ್ಕೃತಿಕ ಜಾಥಾ ಉಧ್ಘಾಟನೆ

ಆಗಸ್ಟ್ 28 ರಂದು‌ ಬಾಗೇಪಲ್ಲಿಯಲ್ಲಿ ನಡೆಯಲಿರುವ CPIM ರಾಜ್ಯಮಟ್ಟದ ರಾಜಕೀಯ ಸಮಾವೇಶದ ಪೂರ್ವಭಾವಿಯಾಗಿ ಇಂದು ಭಾಗೇಪಲ್ಲಿಯಲ್ಲಿ ಸಾಂಸ್ಕೃತಿಕ ಜಾಥಾವನ್ನು ಉಧ್ಘಾಟಿಸಲಾಯಿತು. ಜಾಥಾವನ್ನ ಜಾನಪದ ಅಕಾಡೆಮಿಯ ಮಾಜಿ ಅಧ್ಯಕ್ಷರಾದ ಪಿಚ್ಚಳ್ಳಿ ಶ್ರೀನಿವಾಸ್ ತಮಟೆ ಬಾರಿಸುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕವಿ, ಕಲಾವಿದರಾದ ಗೊಲ್ಲಳ್ಳಿ ಶಿವಪ್ರಸಾದ್, ಪಕ್ಷದ ಚಿಕ್ಕಬಳ್ಳಾಪುರ ಜಿಲ್ಲಾ ಕಾರ್ಯದರ್ಶಿಗಳು ರಾಜ್ಯ ಕಾರ್ಯದರ್ಶಿಮಂಡಳಿ ಸದಸ್ಯರಾದ

ಮಂಜೇಶ್ವರ ಠಾಣೆಯಲ್ಲಿ ಹುಟ್ಟುಹಬ್ಬ ಆಚರಿಸಿದ ಬಾಲಕ ಆಶಿಲ್

ಬಾಲಕನಿಗೆ ತನ್ನ ಹುಟ್ಟುಹಬ್ಬವನ್ನು ಪೊಲೀಸ್ ಠಾಣೆಯಲ್ಲಿ ಆಚರಿಸಬೇಕೆಂಬ ಮಹದಾಸೆಯನ್ನು ಮಂಜೇಶ್ವರ ಪೊಲೀಸ್ ಠಾಣೆಯ ಜನಕೀಯ ಪೊಲೀಸರು ಈಡೇರಿಸಿದ್ದಾರೆ. ವರ್ಕಾಡಿಯ ಅಝೀಝ್ ಕಲ್ಲೂರು ಹಾಗೂ ಆರಿಫಾ ದಂಪತಿಯ ಪುತ್ರನಾಗಿರುವ ಈತ. ವರ್ಕಾಡಿ ಧರ್ಮನಗರ ಮಣವಾಠಿ ಬೀವಿ ಆಂಗ್ಲಮಾಧ್ಯಮ ಶಾಲೆಯ ಯುಕೆಜಿ ವಿದ್ಯಾರ್ಥಿ ಆಶೀಲ್ ತನ್ನ 6ನೇ ವರ್ಷದ ಹುಟ್ಟುಹಬ್ಬವನ್ನು ಮಂಜೇಶ್ವರ ಪೆÇಲೀಸ್ ಠಾಣೆಯಲ್ಲಿ ಕೇಕ್ ತುಂಡರಿಸಿ, ಸಿಹಿತಿಂಡಿ ಹಂಚಿ ಆಚರಿಸಿದನು. ತನ್ನ ಹುಟ್ಟುಹಬ್ಬವನ್ನು

ಮಂಜೇಶ್ವರ : ಜ್ವಲಂತ ಸಮಸ್ಯೆಗಳಿಗೆ ಕಿವಿಕೊಡದ ಅಧಿಕಾರಿಗಳು

ಮಂಜೇಶ್ವರ :ರಾಷ್ಟೀಯ ಹೆದ್ದಾರಿ ಅಭಿವೃದ್ಧಿಯಲ್ಲಿ ಅವೈಜ್ಞಾನಿಕ ನಿರ್ಮಾಣ ಸೇರಿದಂತೆ ಪ್ರತಿಯೊಂದು ವಿಷಯದಲ್ಲೂ ಮಂಜೇಶ್ವರದ ಕೂಗಿಗೆ ಕಿಂಚತ್ತೂ ಬೆಲೆಯನ್ನು ಕಲ್ಪಿಸದ ಅಧಿಕಾರಿಗಳ, ಜನಪ್ರತಿನಿಧಿಗಳ ಕಣ್ಣು ಮುಚ್ಚಾಲೆಯಾಟದಿಂದ ಬೇಸೆತ್ತಿರುವ ಮಂಜೇಶ್ವರದ ಸಮಾನ ಮನಸ್ಕರು ಸೇರಿ ಕೊಂಡು ಹೊಸಂಗಡಿಯ ವ್ಯಾಪಾರಿ ಭವಣದಲ್ಲಿ ಮಂಜೇಶ್ವರ ನಾಗರಿಕ ಹಿತರಕ್ಷಣಾ ವೇದಿಕೆ ಎಂಬ ಹೆಸರಿನಲ್ಲಿ ನೂತನ ಸಂಘಟನೆಯೊಂದಕ್ಕೆ ರೂಪು ನೀಡಿದ್ದಾರೆ. ಈಗಾಗಲೇ ಮಂಜೇಶ್ವರ ರೈಲು ನಿಲ್ದಾಣ

ಭಟ್ಕಳದ ಮುಟ್ಟಳ್ಳಿಗೆ ಸಿಎಂ ಬೊಮ್ಮಾಯಿ ಭೇಟಿ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಮುಟ್ಠಳ್ಳಿಯಲ್ಲಿ ಮಳೆಯಿಂದಾಗಿ ಅಪಾರ ಹಾನಿಗೊಳಗಾಗಿದ್ದು, ಸಿಎಂ ಬಸರವಾಜ್ ಬೊಮ್ಮಾಯಿ ಅವರು ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ, ಪರಿಶೀಲಿಸಿದರು. ಮುಟ್ಠಳ್ಳಿಯಲ್ಲಿ ಮನೆಯ ಮೇಲೆ ಗುಡ್ಡ ಕುಸಿತವಾದ ಸ್ಥಳ ವೀಕ್ಷಣೆ ಮಾಡಿದರು. ನಿನ್ನೆ ದಿನ ಲಕ್ಷ್ಮಿ ನಾರಾಯಣ ನಾಯ್ಕ ರವರ ಮನೆಯಮೇಲೆ ಗುಡ್ಡ ಕುಸಿದು ಅನಂತನಾಯ್ಕ(,35), ಮಗಳು ಲಕ್ಷ್ಮಿ ನಾಯ್ಕ, (40) ಮೊಮ್ಮಗ ಪ್ರವೀಣ್ (16) ಒಟ್ಟು ನಾಲ್ಕು ಜನ ಭೂಸಮಾದಿಯಾಗಿದ್ದರು. ಮೃತ

ಅವಕಾಶಗಳ ಆಕಾಶವೇ ನಮ್ಮ ಮುಂದಿದೆ : ನಟ ಪ್ರಕಾಶ್ ತೂಮಿನಾಡು

ವಿದ್ಯೆಯೂ ಕಲೆಯೂ ಜೊತೆ ಜೊತೆಯಾಗಿ ಸಾಗಲಿ. ಇಂದು ಅವಕಾಶಗಳ ಆಕಾಶವೇ ನಮ್ಮ ಮುಂದಿದೆ ಅದನ್ನು ಸದುಪಯೋಗಪಡಿಸಿಕೊಳ್ಳಬೇಕು’ಎಂಬುದಾಗಿ ರಂಗಭೂಮಿ ಕಲಾವಿದ,ಚಲನಚಿತ್ರ ನಟ ಶ್ರೀ ಪ್ರಕಾಶ್ ತೂಮಿನಾಡು ನುಡಿದರು.ಅವರು ಮಂಜೇಶ್ವರ ಉಪಜಿಲ್ಲಾಮಟ್ಟದ ವಿದ್ಯಾರಂಗ ಕಲಾ ಸಾಹಿತ್ಯ ವೇದಿಕೆಯ 2022-23ನೇ ಶೈಕ್ಷಣಿಕ ವರ್ಷದ ಕಾರ್ಯ ಚಟುವಟಿಕೆಗಳನ್ನು ಜಿ.ವಿ.ಎಚ್.ಎಸ್.ಎಸ್.ಕುಂಜತ್ತೂರು ಶಾಲೆಯಲ್ಲಿ ಉದ್ಘಾಟಿಸಿ ಮಾತನಾಡುತ್ತಿದ್ದರು.ಶಾಲೆಯ ಹಳೆ ವಿದ್ಯಾರ್ಥಿಯೂ ಆಗಿರುವ

ಕೊಯನಾಡು ಬಳಿಯ ಮಾಣಿ – ಮೈಸೂರು ಹೆದ್ದಾರಿಯಲ್ಲಿ ಬಿರುಕು

ಕೊಡಗು ಸಂಪಾಜೆ ಗ್ರಾಮದ ಕೊಯನಾಡು ಬಳಿಯಲ್ಲಿ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ರಸ್ತೆಯ ಮಧ್ಯೆ ಭಾರೀ ಪ್ರಮಾಣದಲ್ಲಿ ಬಿರುಕು ಉಂಟಾಗಿದ್ದು, ಮಾಣಿ-ಮೈಸೂರು ಸಂಪರ್ಕ ಕಡಿತಗೊಳ್ಳುವ ಆತಂಕ ಸೃಷ್ಠಿಯಾಗಿದೆ. ಕೊಡಗು ಜಿಲ್ಲೆಯ ಕೆಲವೆಡೆ ಧಾರಾಕಾರವಾಗಿ ಮಳೆ ಸುರಿದಿದೆ. ಸದ್ಯ ಮುಂಜಾಗರೂಕತೆಯ ಕ್ರಮವಾಗಿ ಈ ಹೆದ್ದಾರಿಯಲ್ಲಿ ಘನ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹೆದ್ದಾರಿಯ ಸ್ಥಿತಿಯನ್ನು ಪರಿಶೀಲನೆ

ಅರಣ್ಯ ಇಲಾಖೆಯ ವತಿಯಿಂದ ವಿಶ್ವ ಹುಲಿ ದಿನಾಚರಣೆ

ದೇಶದಲ್ಲೇ ಕರ್ನಾಟಕದಲ್ಲಿರುವ ಹುಲಿಗಳ ಗಣತಿಯಲ್ಲಿ ಎರಡನೇ ಸ್ಥಾನ ಹೊಂದಿದ್ದರೂ, ರಾಜ್ಯದಲ್ಲೇ ಅತ್ಯಾಧಿಕ ಹುಲಿಗಳನ್ನು ಹೊಂದಿರುವ ಚಾಮರಾಜನಗರ ಜಿಲ್ಲೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶವು ಕರ್ನಾಟಕ ತಮಿಳುನಾಡು ಮತ್ತು ಕೇರಳ ರಾಜ್ಯಗಳ ಹುಲಿ ಸಂರಕ್ಷಿತ ಪ್ರದೇಶಕ್ಕೆ ವಿಸ್ತಾರಗೊಂಡಿದೆ, ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿ ಬಳಿ ಇರುವ ಬಂಡೀಪುರ ಸಫಾರಿ ಕೇಂದ್ರದ ಆವರಣದಲ್ಲಿ 12 ನೇ ವಿಶ್ವ ಹುಲಿ

ಎಬಿವಿಪಿ ಕಾರ್ಯಕರ್ತರಿಂದ ಗೃಹ ಸಚಿವರ ನಿವಾಸಕ್ಕೆ ಮುತ್ತಿಗೆ

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಮತ್ತು ಗೃಹ ಸಚಿವರ ರಾಜೀನಾಮೆಗೆ ಆಗ್ರಹಿಸಿ ಎಬಿವಿಪಿ ಕಾರ್ಯಕರ್ತರು ಬೆಂಗಳೂರಿನಲ್ಲಿ ಅರಗ ಜ್ಞಾನೇಂದ್ರ  ಅವರ ನಿವಾಸಕ್ಕೆ ಮುತ್ತಿಗೆ ಹಾಕಿ ಸರ್ಕಾರದ ವಿರುದ್ಧ ಹಾಗೂ ಸಚಿವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.