Home Archive by category ರಾಜ್ಯ (Page 6)

ಚಿತ್ರದುರ್ಗ ಕ್ಷೇತ್ರದ ಕಾಂಗ್ರೆಸ್ ಶಾಸಕ ವೀರೇಂದ್ರ ಮಾಲಿಕತ್ವದ ಜೂಜು ಮನೆಗಳು,ಜಾರಿ ನಿರ್ದೇಶನಾಲಯದಿಂದ ಸಮಗ್ರ ದಾಳಿ

ಚಿತ್ರದುರ್ಗ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿರುವ ವೀರೇಂದ್ರ ಮಾಲಿಕತ್ವದ ಮನೆ, ಕಚೇರಿ, ಜೂಜು ಅಡ್ಡೆಗಳು ಸೇರಿ ಇಡಿ- ಜಾರಿ ನಿರ್ದೇಶನಾಲಯವು 30 ಕಡೆ ದಾಳಿ ನಡೆಸಿ ಕೆಲವು ದಾಖಲೆಗಳನ್ನು ವಶಪಡಿಸಿಕೊಂಡಿತ್ತು.ಶಾಸಕ ವೀರೇಂದ್ರ ಮತ್ತು ಅವರ ಸಹೋದರ ಬೆಟ್ಟಿಂಗ್ ಜಾಲ ನಡೆಸುತ್ತಿರುವುದಾಗಿ ಹೇಳಲಾಗಿದೆ. ಗೋವಾದಲ್ಲಿ ಕ್ಯಾಸಿನೋ ಹೊಂದಿರುವುದಾಗಿಯೂ, ಕ್ಯಾಸಿನೋಗಳ

ಅತಿ ಹೆಚ್ಚು ಚಪ್ಪರೆ ಬದನೆ ಬೆಳೆಯುವ ದೇಶ ಮತ್ತುಅತಿ ಹೆಚ್ಚು ಟೊಮ್ಯಾಟೊ ರಫ್ತು ಮಾಡುವ ದೇಶ

ಮಧ್ಯ ಅಮೆರಿಕ ಮೂಲದ ಟೊಮ್ಯಾಟೊ ಇಲ್ಲವೇ ಚಪ್ಪರಬದನೆ ಯುರೋಪಿನಲ್ಲಿ ಹೆಚ್ಚು ಬಳಸುವರು ಹಾಗೂ ಏಶಿಯಾದಲ್ಲಿ ಹೆಚ್ಚು ಬೆಳೆಯುವರು.ಅತಿ ಹೆಚ್ಚು ಟೊಮ್ಯಾಟೊ ಬೆಳೆಯುವ ಮತ್ತು ರಫ್ತು ಮಾಡುವ ದೇಶವಾಗಿದೆ ಚೀನಾ. ಕ್ಸಿಂಜಿಯಾಂಗ್ ಟೊಮ್ಯಾಟೊ ತೋಟಗಾರಿಕೆ ಪ್ರಾಂತ್ಯವಾಗಿದೆ ಭಾರತ ಎರಡನೆಯ ಸ್ಥಾನದಲ್ಲಿದೆ. ಮಧ್ಯ ಪ್ರದೇಶ, ಕರ್ನಾಟಕ ಹೆಚ್ಚು ಬೆಳೆಯುವ ರಾಜ್ಯಗಳಾಗಿವೆ. ಚೀನಾವು ಪೇಸ್ಟ್, ಸಾಸ್, ಕ್ಯಾನಿಂಗ್ ರೂಪದಲ್ಲಿ ಹೆಚ್ಚು ರಫ್ತು ಮಾಡುತ್ತದೆ. ಅತಿ ಹೆಚ್ಚು ಟೊಮ್ಯಾಟೊ

ಅತಿ ಹೆಚ್ಚು ಬಣ್ಣಗಳು ಇರುವ ಬಾವುಟ ಯಾವ ದೇಶದ್ದು

ಬೆಲಿಜ್ ದೇಶದ ಬಾವುಟವು ಹನ್ನೆರಡು ಬಣ್ಣಗಳನ್ನು ಹೊಂದಿದೆ. ಭಾರತದ ಧ್ವಜದಲ್ಲಿ ನಾಲ್ಕು ಬಣ್ಣಗಳು ಇವೆ.ಸಾಮಾನ್ಯವಾಗಿ ಜಗತ್ತಿನ ಬಾವುಟಗಳು ಎರಡು ಇಲ್ಲವೇ ಮೂರು ಬಣ್ಣಗಳಲ್ಲಿ ಇರುತ್ತವೆ. ಅತಿ ಹೆಚ್ಚು ಬಣ್ಣಗಳ ವರ್ಣಮಯ ಬಾವುಟ ಬೆಲಿಜ್ ದೇಶದ್ದಾಗಿದೆ. ಇದರಲ್ಲಿ ಹನ್ನೆರಡು ಬಣ್ಣಗಳನ್ನು ಗುರುತಿಸಬಹುದು. ನೀಲಿ, ಕೆಂಪು, ಬಿಳಿ, ಕಪ್ಪು, ಕಂದು, ಹಳದಿ, ಹಸಿರು ಅಲ್ಲದೆ ಮಿಶ್ರ ಬಣ್ಣಗಳ ಧ್ವಜವಿದು.ಡೊಮಿನಿಕಾ, ಪೋರ್ಚುಗಲ್, ಸೌತ್ ಆಫ್ರಿಕಾದ ಧ್ವಜಗಳು ಆರು ಬಣ್ಣ

ಕರಾವಳಿ ಪ್ರವಾಸೋದ್ಯಮ ಕುರಿತ ಜಿಲ್ಲಾ ಜನ ಪ್ರತಿನಿಧಿಗಳ ಸಭೆ

ಕರಾವಳಿ ಪ್ರವಾಸೋದ್ಯಮ ಕುರಿತಾಗಿ ಉಪಮುಖ್ಯಮಂತ್ರಿ ಶ್ರೀ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ, ಸಭಾಧ್ಯಕ್ಷರು, ಸಚಿವರ ಉಪಸ್ಥಿತಿಯಲ್ಲಿ ನಡೆದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳ ಸಭೆಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದ್ದರು. ಸಭೆಯಲ್ಲಿ ಕರಾವಳಿಯ ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಪಡಿಸುವ ಬಗ್ಗೆ ಮಾನ್ಯ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಉಪಮುಖ್ಯಮಂತ್ರಿ ಶ್ರೀ

ಸುಪ್ರೀಂ ಕೋರ್ಟು ತೀರ್ಪು :ಬೀದಿ ನಾಯಿಗಳು ಮತ್ತೆ ಬೀದಿಗೆ ಬರಲಿ! ಬೀದಿಯಲ್ಲಿ ತಿನಿಸು ಕೊಡುವುದು ಅಪರಾಧ

ಬೀದಿ ನಾಯಿಗಳು ಮತ್ತೆ ಬೀದಿಗೆ ಬಂದು ತಿರುಗಾಡಬಹುದು ಆದರೆ ಬೀದಿಯಲ್ಲಿ ಬೀದಿ ನಾಯಿಗಳಿಗೆ ತಿನಿಸು ಕೊಡುವುದು ಅಪರಾಧ ಎಂದು ಸುಪ್ರೀಂ ಕೋರ್ಟು ಹಿಂದಿನ ತೀರ್ಪನ್ನು ಬದಲಿಸಿ ತೀರ್ಪಿತ್ತಿದೆ.ಎಲ್ಲ ಬೀದಿ ನಾಯಿಗಳಿಗೆ ನಾಯಿ ಮನೆ ಕಟ್ಟುವುದು ಕಷ್ಟ ಎಂದು ದಿಲ್ಲಿಯ ಬಿಜೆಪಿ ಸರಕಾರವು ಹೇಳಿತ್ತು. ನಾಯಿ ಪ್ರಿಯರುಗಳು ಬೀದಿ ನಾಯಿಗಳ ಮೇಲೆ ಕಠಿಣ ಕ್ರಮ ಸರಿಯಲ್ಲ ಎಂದು ವಾದಿಸಿದ್ದವು. ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್, ಸಂದೀಪ್ ಮೆಹ್ತಾ, ಎನ್. ವಿ. ಅಂಜಾರಿಯಾ

ಮಧ್ಯ ಪ್ರದೇಶ:ಎಲ್ಲರಿಗೂ ಎರಡು ಲಾಡು, ನನಗೆ ಒಂದು ಮುಖ್ಯಮಂತ್ರಿಗಳಿಗೆ ಸಾಮಾನ್ಯನಿಂದ ದೂರು

ಮಧ್ಯ ಪ್ರದೇಶದಲ್ಲಿ ಹಂಚಿದ ಲಾಡು ಪೊಟ್ಟಣದಲ್ಲಿ ಎಲ್ಲರಿಗೂ ಎರಡು ಲಾಡು ಸಿಕ್ಕರೆ, ಒಬ್ಬ ಸಾಮಾನ್ಯನಿಗೆ ಒಂದು ಲಾಡು ಸಿಕ್ಕಿತ್ತು. ಆತನು ಮುಖ್ಯಮಂತ್ರಿಗಳ ಸಹಾಯವಾಣಿಯಲ್ಲಿ ದೂರು ಸಲ್ಲಿಸಿದ; ಪಂಚಾಯತ್ ಒಂದು ಕಿಲೋ ಸಿಹಿ ತಪ್ಪು ದಂಡ ಕೊಟ್ಟಿತು.ಈ ಘಟನೆಯು ಮಧ್ಯ ಪ್ರದೇಶದ ಭಿಂದ್ ಜಿಲ್ಲೆಯಲ್ಲಿಸ್ವಾತಂತ್ರ‍್ಯ ದಿನಾಚರಣೆಯಂದು ನಡೆದಿದೆ. ಕಮಲೇಶ್ ಕುಶ್ವಾಹನಿಗೆ ಮಾತ್ರ ಒಂದು ಲಾಡು ಕೊಡಲಾಗಿತ್ತು ಆತನು ಒಂದಿದೆ, ಎರಡು ಕೊಡಿ ಎಂದರೂ ಸಂಘಟಕರು ಕೊಟ್ಟಿಲ್ಲ. ಆತನು

ಹಣ್ಣಿನಲ್ಲಿ ಇಂಡೋನೇಶಿಯಾ ಸೋಲಿಸಿದ ಮಲೇಶಿಯಾ

ನೆಪೆಲಿಯಂ ಲೆಪ್ಪೆಸಿಯಂ ಎಂಬ ರಾಂಬುಟಾನ್ ಹಣ್ಣು ಜಾಗತಿಕವಾಗಿ ಅರ್ಧಕ್ಕರ್ಧ ಇಂಡೋನೇಶಿಯಾದಲ್ಲಿ ಬೆಳೆಯುತ್ತಿತ್ತು; ಆ ಸ್ಥಾನವನ್ನು ಈಗ ತಾಯ್‍ಲ್ಯಾಂಡ್ ಕಸಿದುಕೊಂಡಿದೆ.ರಾಂಬುಟಾನ್ ಮೂಲ ಕೊಂಗಣ ಎಂದರೆ ಆಗ್ನೇಯ ಏಶಿಯಾ. ಅರಬ್ ವ್ಯಾಪಾರಿಗಳು ನಡುಗಾಲದಲ್ಲಿ ಇದನ್ನು ಆಫ್ರಿಕಾದ ಜಾಂಜಿಬಾರ್ ಮೊದಲಾದ ಕಡೆಗೆ ಒಯ್ದರು. ಕಳೆದ ಶತಮಾನದಲ್ಲಿ ನಡುವಣ ಅಮೆರಿಕದ ದೇಶಗಳಿಗೆ ಈ ಉಷ್ಣವಲಯದ ಹಣ್ಣಿನ ಬೆಳೆ ವಿಸ್ತರಿಸಿದೆ. ದಶಕದ ಹಿಂದಿನವರೆಗೆ ಇಂಡೋನೇಶಿಯಾ ಮುಂದಿತ್ತು. ಕಳೆದೊಂದು

ಬಹರೀಕ್‍ನ ದಾಕಿಯಾ ಗ್ರಾಮ:ಐದರ ಹುಡುಗನ ಹಿಡಿದ ಮೊಸಳೆ ಬಡಿದು ಹೋರಾಡಿದ ಮಹಿಳೆ ಮಗನನ್ನು ಉಳಿಸಿಕೊಂಡ ವನಿತೆ

ಉತ್ತರ ಪ್ರದೇಶ ರಾಜ್ಯದ ಬಹರೀಕ್‍ನ ದಾಕಿಯಾ ಗ್ರಾಮದಲ್ಲಿ ಹುಡುಗನೊಬ್ಬನನ್ನು ಹಿಡಿದ ಮೊಸಳೆಯ ಜೊತೆಗೆ ಹೋರಾಡಿ ಮಹಿಳೆಯೊಬ್ಬಳು ಮಗನನ್ನು ರಕ್ಷಿಸಿಕೊಂಡ ಸಾಹಸಗಾತೆ ನಡೆದಿದೆ.ದಾಕಿಯಾ ಗ್ರಾಮದ ವೀರೂ ಎಂಬ ಬಾಲಕನು ಕಾಲುವೆಯ ಪಕ್ಕದಲ್ಲಿ ಆಟವಾಡುತ್ತಿದ್ದ. ಆಗ ಹಾರಿ ಬಂದ ಮೊಸಳೆಯೊಂದು ಐದರ ಆ ಹುಡುಗನ್ನು ಲಬಕ್ಕ ಹಿಡಿದು ನೀರಿಗೆ ಎಳೆಯಿತು. ಹುಡುಗ ಕೂಗಿಕೊಂಡಾಗ ತಾಯಿ ಮಾಯಾ ಓಡಿ ಬಂದಿದ್ದಾಳೆ. ಏಳು ಅಡಿ ಉದ್ದದ ಮೊಸಳೆಯನ್ನ ಹಿಡಿದು ಗುದ್ದಿದ ಮಹಿಳೆ ಮಾಯಾ ಅದರ

ನಟಿಗೆ ಶಾಸಕರೊಬ್ಬರಿಂದ ಕೆಟ್ಟ ಸಂದೇಶ ಮಲಯಾಳಂ ನಟಿ ರಿನಿ ಜಾರ್ಜ್ ದೂರುಕಾಂಗ್ರೆಸ್ಸನ್ನು ಗುರಿ ಮಾಡಿ ದೂರಿದ ಬಿಜೆಪಿ

ಶಾಸಕರೊಬ್ಬರು ತನಗೆ ಪೋಲಿ ಸಂದೇಶ ಕಳುಹಿಸಿದ್ದಾರೆಂದು ಮಲಯಾಳಂ ನಟಿ ರಿನಿ ಜಾರ್ಜ್ ಅವರು ಆನ್‍ಲೈನ್ ಸಂದರ್ಶನದಲ್ಲಿ ಮಾಡಿರುವ ಆರೋಪ ವೈರಲ್ ಆಗಿದೆ; ಬಿಜೆಪಿಯು ಕಾಂಗ್ರೆಸ್‍ನತ್ತ ಬೊಟ್ಟು ಮಾಡಿದೆ.ರಿನಿ ಜಾರ್ಜ್ ಅವರ ವೈರಲ್ ಆಗಿರುವ ಆನ್‍ಲೈನ್ ಇಂಟರ್‍ವ್ಯೂ ಪ್ರಕಾರ ಆ ಶಾಸಕ, ತಾರಾ ಹೋಟೆಲಿನಲ್ಲಿ ರೂಮ್ ಕಾದಿರಿಸಿ ಕಾಯುವೆ, ಬರಬೇಕು ಎಂದು ಹೇಳಿರುವುದಾಗಿಯೂ ವಿವರಿಸಲಾಗಿದೆ. ರಿನಿ ಜಾರ್ಜ್ ಆ ಶಾಸಕರ ಹೆಸರು ಇಲ್ಲವೇ ಯಾವ ಪಕ್ಷಕ್ಕೆ ಸೇರಿದವರು ಎಂದು ಹೇಳಲು

ಹಾಸನ ಜಿಲ್ಲೆ:ಚಂದನಹಳ್ಳಿಯಲ್ಲಿ ಅಸಂಬದ್ಧ ಬಂಧ,ಮದುವೆಯಾದವನ ಸಂಗ ಒಲ್ಲದ ಮಹಿಳೆ ಕೆರೆಗೆ ವಾಹನ ನುಗ್ಗಿಸಿ ಒಲ್ಲದವಳ ಕೊಲೆ

ಕರ್ನಾಟಕದ ಹಾಸನ ಜಿಲ್ಲೆಯ ಚಂದನಹಳ್ಳಿಯಲ್ಲಿ ವಿವಾಹಿತನೊಬ್ಬನು ಮಹಿಳೆಯೊಬ್ಬಳ ಸಂಗ ಬಯಸಿದ್ದು, ಆಕೆ ನಿರಾಕರಿಸಿದಳೆಂದು ಕೆರೆಗೆ ವಾಹನ ನುಗ್ಗಿಸಿ ಆಕೆಯನ್ನು ಸಾಯಿಸಿರುವುದು ತಿಳಿದು ಬಂದಿದೆ.ಆರೋಪಿ ರವಿ ಮದುವೆಯಾಗಿರುವ ವ್ಯಕ್ತಿ. ಆತ ಬಯಸಿ ಆತನಿಂದ ಸಾವು ಕಂಡವಳು ತಿಳಿದವಳೇ ಆದ 32ರ ಶ್ವೇತಾ. ಗಂಡನಿಂದ ಬೇರಾಗಿರುವ ಶ್ವೇತಾ ತನ್ನ ಹೆತ್ತವರೊಂದಿಗೆ ಬದುಕುತ್ತಿದ್ದಳು. ಕಳೆದ ಕೆಲವು ತಿಂಗಳುಗಳಿಂದ ರವಿ ಆಕೆಯ ಬೆನ್ನು ಹತ್ತಿದ್ದ. ನನ್ನ ಲಿವಿಂಗ್ ಸಂಗಾತಿಯಾಗು.