ಶಾಂತ ಮಹಾಸಾಗರದ ನವುರು ದೇಶವು ಅಧಿಕೃತ ರಾಜಧಾನಿ ನಗರ ಹೊಂದಿಲ್ಲ; ಯೇರೆನ್ ಜಿಲ್ಲೆಯಿಂದ ಆಡಳಿತ ನಡೆಸಲಾಗುತ್ತದೆ. 21 ಚದರ ಕಿಲೋಮೀಟರ್ ವಿಸ್ತೀರ್ಣದ ನವುರು ದೇಶವು ಜಗತ್ತಿನ ಮೂರನೆಯ ಅತಿ ಪುಟ್ಟ ದೇಶವಾಗಿದೆ. ಜನಸಂಖ್ಯೆ ರೀತಿಯಲ್ಲಿ ಎರಡನೆಯ ಸ್ಥಾನದಲ್ಲಿರುವ ಈ ದೇಶದಲ್ಲಿ 12,000 ಜನರು ಇದ್ದಾರೆ. ಸರಕಾರಿ ಕಚೇರಿಗಳು, ಅಧ್ಯಕ್ಷರ ನಿವಾಸ, ಸಂಸತ್ತು ಎಲ್ಲವೂ
ಆಲೆಟ್ಟಿ ಗ್ರಾಮದ ಅರಂಬೂರಿನಲ್ಲಿ ವಾಸವಾಗಿರುವ ಪುನೀತ್ ಎಂಬ ಯುವಕನ ಮೇಲೆ ರಾತ್ರಿ ಯುವಕರ ತಂಡವೊಂದು ತಲ್ವಾರಿನಿಂದ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾದ ಘಟನೆ ವರದಿಯಾಗಿದೆ.ಅರಂಬೂರಿನ ಸರಳಿಕುಂಜ ನಿವಾಸಿ ವಿಠಲ ರವರ ಮಗ ಪುನೀತ್ ಹಲ್ಲೆಗೊಳಗಾದ ಯುವಕ. ರಾತ್ರಿ ಗಂಟೆ 9.30 ರ ವೇಳೆಗೆ ಆರಂಬೂರಿನಲ್ಲಿರುವ ಮನೆಗೆ ನಾಲ್ವರು ಯುವಕರು ಬೈಕಿನಲ್ಲಿ ಏಕಾಏಕಿಯಾಗಿ ಬಂದು ತಲ್ವಾರು ಮತ್ತು ಕಬ್ಬಿಣದ ರಾಡಿನಿಂದ ಹಲ್ಲೆ ನಡೆಸಿದ್ದಾರೆ. ತಲೆಯ ಭಾಗಕ್ಕೆ ಏಟಾಗಿದ್ದು ಪುನೀತ್
ದಿಲ್ಲಿಯ ಮಖ್ಯಮಂತ್ರಿ ಮನೆ ಕಚೇರಿ ಬಳಿ ಕೂಟವೊಂದರ ಜೊತೆಗೆ ಮುಖ್ಯಮಂತ್ರಿ ರೇಖಾ ಗುಪ್ತ ಅವರು ಮಾತನಾಡುವಾಗ ಅಪರಿಚಿತನೊಬ್ಬನು ನುಗ್ಗಿ ಬಂದು ಅವರ ಕೆನ್ನೆಗೆ ಹೊಡೆದಿದ್ದಾನೆ.ದಿಲ್ಲಿ ಮುಖ್ಯಮಂತ್ರಿ ರೇಖಾ ಗುಪ್ತ ಅವರು ಜನ್ ಸುನ್ವಯ್ ಎಂಬ ಜನರ ಅಹವಾಲು ಸ್ವೀಕರಿಸುವಾಗ ಈ ಘಟನೆ ನಡೆದಿದೆ ಎಂದಿರುವ ದಿಲ್ಲಿ ಬಿಜೆಪಿ ಘಟಕವು ಘಟನೆಯನ್ನು ಖಂಡಿಸಿದೆ. ನುಗ್ಗಿದ ವ್ಯಕ್ತಿಯು ಮುಖ್ಯಮಂತ್ರಿಯ ಕೂದಲು ಎಳೆದು, ಕೆನ್ನೆಗೆ ಒಂದು ಬಾರಿಸಿ ತೂರಿ ಹೋದುದಾಗಿ ಹೇಳಲಾಗಿದೆ. ಈ
ಜಾಗತಿಕವಾಗಿ ಯುಎಸ್ಎ, ಯೂರೋಪಿನಲ್ಲಿ ಹಂಗೆರಿ, ಏಶಿಯಾದಲ್ಲಿ ತಾಯ್ಲ್ಯಾಂಡ್ ಪ್ರಮುಖ ಸ್ವೀಟ್ ಕಾರ್ನ್ ರಫ್ತು ಮಾಡುವ ದೇಶಗಳಾಗಿವೆ.ಅಮೆರಿಕ ಸಂಯುಕ್ತ ಸಂಸ್ಥಾನವು ಪ್ರಪಂಚದಲ್ಲಿ ಅತಿ ಹೆಚ್ಚು ಸಿಹಿ ಮೆಕ್ಕೆಜೋಳ ಬೆಳೆಯುವ ದೇಶವಾಗಿದೆ. ಮೆಕ್ಕೆಜೋಳವನ್ನು ಶೀತಲವಾಗಿಸಿ ಯುಎಸ್ಎ ಬಹಳಷ್ಟು ದೇಶಗಳಿಗೆ ರಫ್ತು ಮಾಡುತ್ತದೆ. ಪ್ರತಿ ವರುಷ ಈ ದೇಶದ ಸ್ವೀಟ್ ಕಾರ್ನ್ ರಫ್ತುವ್ಯವಹಾರ 10 ಕೋಟಿ ಡಾಲರ್ನಷ್ಟು ಇರುತ್ತದೆ. ಹಂಗೆರಿ ದೇಶವು ಎರಡನೆಯ ಸ್ಥಾನದಲ್ಲಿದೆ. ಇದು
ಮದ್ರಾಸ್ ಬ್ಯಾಂಕ್ ಭಾರತದ ಅತಿ ಹಳೆಯ ಬ್ಯಾಂಕಾಗಿದೆ. ಅತಿ ಹಳೆಯ ಬ್ಯಾಂಕುಗಳಲ್ಲಿ ದಿವಾಳಿ ಆದುದು ಬ್ಯಾಂಕ್ ಆಫ್ ಹಿಂದೂಸ್ತಾನ್.1683ರಲ್ಲಿ ಈಸ್ಟ್ ಇಂಡಿಯಾ ಕಂಪೆನಿಯವರು ಬ್ರಿಟಿಷ್ ವ್ಯಾಪಾರಿಗಳಿಗಾಗಿ ಮದ್ರಾಸ್ ಬ್ಯಾಂಕ್ ಸ್ಥಾಪಿಸಿದರು. ಇದು 1843 ರಲ್ಲಿ ಬ್ಯಾಂಕ್ ಆಫ್ ಮದ್ರಾಸ್ ಆಗಿ, ಅನಂತರ ಇಂಪೀರಿಯಲ್ ಬ್ಯಾಂಕ್ ಆಗಿ, ಬ್ರಿಟಿಷರ ಬಳಿಕ ಎಸ್ಬಿಐ- ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸೇರಿತು.ಭಾರತದ ಇತರ ಹಳೆಯ ಬ್ಯಾಂಕುಗಳು. ಬ್ಯಾಂಕ್ ಆಫ್ ಬಾಂಬೆ 1720ರಲ್ಲಿ
ಕೆಲವು ದೇಶಗಳ ಹಣ ಮೌಲ್ಯ ಜಾಗತಿಕವಾಗಿ ತಳಮಟ್ಟದಲ್ಲಿ ಇವೆ. ನಮ್ಮ ಒಂದು ಕಟ್ಟು ನೋಟಿಗೆ ಇಲ್ಲಿ ನೂರಾರು ಕಟ್ಟು ನೋಟು ಸಿಗುತ್ತದೆ.ಭಾರತೀಯ ಮಧ್ಯಮ ವರ್ಗದ ಬಡವರು ಈ ದೇಶಗಳ ತಾರಾ ಹೋಟೆಲುಗಳಲ್ಲಿ ತಂಗಬಹುದು. ಭಾರತದ ಒಂದು ರೂಪಾಯಿಗೆ ಆ ದೇಶಗಳ ಹಣ ಎಷ್ಟು ಸಿಗುತ್ತದೆ ಎಂದರೆ ಕಟ್ಟು ಕಟ್ಟು. ಇರಾನಿನ ರಿಯಲ್ ನಮ್ಮ ಒಂದು ರೂಪಾಯಿಗೆ 490; ವಿಯೆಟ್ನಾಮಿನ ಡಾಂಗ್ ನಮ್ಮ ಒಂದು ರೂಪಾಯಿಗೆ 300; ಲಾವೋಸ್ನ ಕಿಪ್ ನಮ್ಮ ಒಂದು ರೂಪಾಯಿಗೆ 250,ಇಂಡೋನೇಶಿಯಾದ ರುಪೈಯ ನಮ್ಮ
ಟರ್ಕಿ ದೇಶವು ಜಾಗತಿಕವಾಗಿ ಅತಿ ಹೆಚ್ಚು ಗಸಗಸೆ ಬೆಳೆಯುವ ಹಾಗೂ ರಫ್ತು ಮಾಡುವ ದೇಶವಾಗಿದೆ; ಭಾರತವು ಮೂರನೆಯ ಸ್ಥಾನದಲ್ಲಿ ಇದೆ.ಇದನ್ನು ಓಪಿಯಂ ಸೀಡ್ ಎಂದು ಹೇಳಲು ಕಾರಣ ಓಪಿಯಂ ಎನ್ನುವುದು ಒಂದು ಮಾದಕ ದ್ರವ್ಯವಾಗಿದೆ. ಬೀಜ ಬಂಧದ ಮೇಲೆ ಗೀರಿ ಸೊನೆ ತೆಗೆದು ಓಪಿಯಂ ತಯಾರಿಸುವರು. ಅದು ಬೆಳೆದಾಗ ಬೀಜ ಬಂಧದೊಳಗೆ ಸಿಗುವುದೇ ಓಪಿಯಂ ಬೀಜ ಗಸಗಸೆ. ಗಟ್ಟಿ ಬೀಜಗಳ ಪರಿಮಳ, ಕಚಕಚ ರಚನೆ, ಪೌಷ್ಟಿಕ ಮೌಲ್ಯಗಳ ಗಸಗಸೆಯನ್ನು ಎಲ್ಲ ಬಗೆಯ ಆಹಾರ ತಯಾರಿಕೆಯಲ್ಲಿ ಬಳಸುತ್ತಾರೆ;
ಧರ್ಮಸ್ಥಳ ಕ್ಷೇತ್ರದ ಕುರಿತು ನಿರಂತರ ಅಪಪ್ರಚಾರ ಮಾಡಲಾಗುತ್ತಿದೆ ಎಂಬ ಹಿನ್ನೆಲೆ ರವಿವಾರ ಬೆಳಗ್ಗೆ ರಾಜ್ಯ ಬಿಜೆಪಿ ನಿಯೋಗ ಧರ್ಮಸ್ಥಳ ಕ್ಷೇತ್ರಕ್ಕೆ ಭೇಟಿ ದೇವರ ದರ್ಶನ ಪಡೆದಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕರು, ಬಿಜೆಪಿಯ ಶಾಸಕರು, ಸಂಸದರು, ವಿಧಾನ ಪರಿಷತ್ ಸದಸ್ಯರು, ಪಕ್ಷದ ವಿವಿಧ ಪದಾಧಿಕಾರಿಗಳು ಭೇಟಿ ನೀಡಿ ದೇವರ ದರ್ಶನ ಪಡೆದು ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ
ಮೂಡುಬಿದಿರೆ: 79ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟ್ ಲಿ. ಇದರ ವತಿಯಿಂದ ಪ್ರಜ್ಞಾ ಆಶ್ರಯ ಕೇಂದ್ರದ ವಿದ್ಯಾರ್ಥಿಗಳಿಗೆ ಬೆಡ್ಶೀಟ್, ಟವಲ್, ಸಿಹಿತಿಂಡಿ ವಿತರಣಾ ಕಾರ್ಯಕ್ರಮವು ನಡೆಯಿತು. ಮೂಡುಬಿದಿರೆ-ಮುಲ್ಕಿ ಕ್ಷೇತ್ರದ ಬಿಜೆಪಿ ಮಂಡಲ ಕಾರ್ಯದರ್ಶಿ ಹಾಗೂ ಪಂಚಶಕ್ತಿ ವಿವಿದೋದ್ದೇಶ ಸೇವಾ ಸಹಕಾರಿ ಸಂಘ ಇದರ ಅಧ್ಯಕ್ಷರಾದ ರಂಜಿತ್ ಕುಮಾರ್ ತೋಡಾರು ಇವರು ಮುಖ್ಯ ಅತಿಥಿಯಾಗಿ ಭಾಗವಹಿಸಿದರು.
ಅತಿ ಹೆಚ್ಚು ಬ್ಲೂ ಬೆರಿ ರಫ್ತು ಮಾಡುವ ದೇಶ ಪೆರು; ಆಮದು ಮಾಡಿಕೊಂಡು ರಫ್ತು ಮಾಡುವ ದೇಶಗಳು ಯುಎಸ್ಎ ಹಾಗೂ ನೆದರ್ಲ್ಯಾಂಡ್ಸ್. ಜಾಗತಿಕವಾಗಿ 10 ಲಕ್ಷ ಟನ್ ಬ್ಲೂ ಬೆರಿ ಪ್ರತಿ ವರುಷ ರಫ್ತು ಆಗುತ್ತದೆ. ಜಾಗತಿಕ ರಫ್ತು ಪ್ರಮಾಣದಲ್ಲಿ ಪೆರು ಪಾಲು 31 ಶೇಕಡಾ. ಚಿಲಿ, ಸ್ಪೆಯಿನ್, ಮೊರಾಕೊಗಳ ರಫ್ತು ಪಾಲು ತಲಾ 8 ಶೇಕಡಾ, ಯುಎಸ್ಎ ಲೋಕ ರಫ್ತು ಪ್ರಮಾಣ 7 ಶೇಕಡಾ. 2010ರವರೆಗೆ ಪೆರು ದೇಶದಲ್ಲಿ ನೀಲಿ ಬೆರಿ ಬೆಳೆ ರಫ್ತು ಪ್ರಮಾಣ […]