ನಮ್ಮ ಮೆಟ್ರೊ’ ಹಳದಿ ಮಾರ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದ್ದಾರೆ. ಮಾಹಿತಿ ತಂತ್ರಜ್ಞಾನದ ಹಬ್ ಎಲೆಕ್ಟ್ರಾನಿಕ್ ಸಿಟಿ ಸಂಪರ್ಕಿಸುವ ಈ ಮಾರ್ಗವು ಬೊಮ್ಮಸಂದ್ರದಿಂದ ಆರ್.ವಿ. ರಸ್ತೆಗೆ ಸಂಪರ್ಕ ಕಲ್ಪಿಸಲಿದೆ. ರಾಗಿಗುಡ್ಡ ನಿಲ್ದಾಣದಲ್ಲಿ ಈ ಮಾರ್ಗಕ್ಕೆ ಹಸಿರು ನಿಶಾನೆ ತೋರಿದ ಮೋದಿ. ಎಲೆಕ್ಟ್ರಾನಿಕ್ ಸಿಟಿ ವರೆಗೆ ಪ್ರಯಾಣ ನಡೆಸಿದರು.
ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲುನಿಲ್ದಾಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನಿಂದ ಬೆಳಗಾವಿಯ ವಂದೇ ಭಾರತ್ ರೈಲಿಗೆ ಚಾಲನೆ ನೀಡಿದರು. ಇದೇ ಸಮಯದಲ್ಲಿ ಅಮೃತ್ಸರ್ ನಿಂದ ಶ್ರೀ ಮಾತಾ ವೈಷ್ಣೋದೇವಿ ಕತ್ರಾ ಹಾಗೂ ನಾಗ್ಪುರ್ (ಅಜ್ನಿ) ಯಿಂದ ಪುಣೆಯ ವರೆಗೆ ಸಂಚರಿಸಲಿರುವ ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳಿಗೂ ಸಹ ವರ್ಚುವಲ್ ಮೂಲಕ ಚಾಲನೆ ನೀಡಿದರು. ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕೆಎಸ್ಆರ್ ನಿಲ್ದಾಣದಿಂದ ಪ್ರಧಾನಿ
ಬೆಂಗಳೂರು, 26 ಜುಲೈ 2025 – “ಬಸ್ತರ್ 1862 ಕೃತಿಯು ವಸಾಹತುಶಾಹಿ ಮತ್ತು ಪ್ರಾದೇಶಿಕ ಕಣ್ಣುಗಳ ಮೂಲಕ ಇತಿಹಾಸವನ್ನು ನೋಡುವ ಮಹತ್ವದ ಕೃತಿಯಾಗಿದೆ. ಈ ಕೃತಿಯು ಕ್ಯಾಪ್ಟನ್ ಗ್ಲಾಸ್ಫರ್ಡ್ರ ವರದಿ ಮತ್ತು ಮಹಾರಾಜ ಪ್ರವೀರ್ ಚಂದ್ರ ಭಂಜದೇವ್ರ ಕಥನದ ಕುರಿತು ಚರ್ಚೆ ಉಂಟುಮಾಡಬಲ್ಲ ಕೃತಿಯಾಗಿದೆ. ಡಾ. ಉಮಾ ರಾಮ್ ಮತ್ತು ಕೆ.ಎಸ್. ರಾಮ್ ಈ ಈ ಕೃತಿಯ ಮೂಲಕ ಸಮಾಜಕ್ಕೆ ಮಹತ್ವದ ಕೊಡುಗೆ ನೀಡಿದ್ದಾರೆ” ಎಂದು ಯುನೆಸ್ಕೋದ ಮಾಜಿ ರಾಯಭಾರಿ ಡಾ. ಚಿರಂಜೀವ್ ಸಿಂಗ್
ಈದಿನ ಡಾಟ್ ಕಾಮ್ ಯೂಟ್ಯೂಬ್ ಬ್ಲಾಕ್ ಮಾಡಲು ಹೊರಡಿಸಿದ್ದ ಮಧ್ಯಂತರ ಆದೇಶವನ್ನು ತೆರವುಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶಿಸಿದೆ. ಆ ಮೂಲಕ ಧರ್ಮಸ್ಥಳ ಮತ್ತು ಸೌಜನ್ಯ ವಿಚಾರಕ್ಕೆ ಸಂಬಂಧಿಸಿ ಈದಿನ ಡಾಟ್ ಕಾಮ್ಗೆ ಮೊದಲ ಗೆಲುವು ಸಿಕ್ಕಿದಂತಾಗಿದೆ. ಧರ್ಮಸ್ಥಳ ಮತ್ತು ಸೌಜನ್ಯ ವಿಷಯಕ್ಕೆ ಸಂಬಂಧಿಸಿದ ಸುದ್ದಿ ಪ್ರಕಟಿಸದಂತೆ ಇದ್ದ ಸಿವಿಎಲ್ ಕೋರ್ಟ್ ಆದೇಶವನ್ನು ಉಲ್ಲಂಘಿಸಿದ್ದಾರೆಂದು ಆರೋಪಿಸಿ ಧರ್ಮಸ್ಥಳ ದೇವಸ್ಥಾನದ ಟ್ರಸ್ಟ್ನ ಕೆಲವರು ಈದಿನ ಡಾಟ್ ಕಾಮ್
ಮುಂಬಯಿ ಮಹಾನಗರದ ಹಿರಿಯ ಸಾಮಾಜಿಕ, ಶೈಕ್ಷಣಿಕ, ಸಾಂಸ್ಕೃತಿಕ, ಸಾಹಿತ್ಯಿಕ ಸಂಘಟನೆಯಾದ ಕರ್ನಾಟಕ ರಾಜ್ಯ ಪ್ರಶಸ್ತಿ-೨೦೧೨ರ ಪುರಸ್ಕೃತ ಮೊಗವೀರ ವ್ಯವಸ್ಥಾಪಕ ಮಂಡಳಿಯ ೨೦೨೫-೨೦೨೮ರ ಮೂರು ವರ್ಷಗಳ ಅವಧಿಗೆ ಆಡಳಿತ ಮಂಡಳಿ ರಚನೆಯಾಗಿದೆ. ಅಧ್ಯಕ್ಷರಾಗಿ ಅಂಬಲ್ಪಾಡಿ ಗಣೇಶ್ ಕಾಂಚನ್, ಉಪಾಧ್ಯಕ್ಷರಾಗಿ ಬೈಕಂಪಾಡಿಯ ಬಿ.ಕೆ. ಪ್ರಕಾಶ್ ಮತ್ತು ಒಡೆಯರಬೆಟ್ಟು ಅಶೋಕ್ ಎಸ್. ಸುವರ್ಣ ಅವರು ಆಯ್ಕೆಯಾಗಿದ್ದಾರೆ. ಪ್ರಪ್ರಧಾನ ಕಾರ್ಯದರ್ಶಿಯಾಗಿ ಬಪ್ಪನಾಡು ದಿಲೀಪ್ ಕುಮಾರ್
ಕೋಝಿಕ್ಕೋಡ್: ಇಲ್ಲಿನ ಪ್ರಸಿದ್ಧ ಬೇಬಿ ಮೆಮೋರರಿಯಲ್ ಹಾಸ್ಪಿಟಲ್ ನಲ್ಲಿ ನೂತನವಾಗಿ ರೋಬೋಟಿಕ್ಸ್ ಏಂಡ್ ಲೇಸರ್ ಯುರೋಲಜಿ ಸೆಂಟರ್ ಕಾರ್ಯಾರಂಭಗೊಂಡಿತು. ರೋಬೋಟಿಕ್ಸ್ ಸರ್ಜರಿಯಿಂದ ಹಲವು ಉತ್ತಮ ಪ್ರಯೋಜನಗಳಿವೆಯೆಂದು ಬೇಬಿ ಮೆಮೋರಿಯಲ್ ಹಾಸ್ಪಿಟಲ್ಸ್ ಗ್ರೂಪ್ ಚೇರ್ಮೆನ್ ಡಾ.ಕೆ.ಜಿ. ಅಲೆಕ್ಸಾಂಡರ್ ಹೇಳಿದರು.ಇದೇ ಸಂದರ್ಭ ಅಡ್ವಾನ್ಸ್ಡ್ ರೋಬೋಟಿಕ್ಸ್ ಏಂಡ್ ಲೇಸರ್ ಯುರೋಲಜಿ ಸೆಂಟರ್ ಅವರು ಉದ್ಘಾಟಿಸಿದರು.ಬೇಬಿ ಮೆಮೋರಿಯಲ್ ಹಾಸ್ಪಿಟಲ್ ಗ್ರೂಪ್ ಬೆಳವಣಿಗೆಯ
ದಕ್ಷಿಣ ಕನ್ನಡ ಜಿಲ್ಲೆಯ ಕೊರಗ ಸಮುದಾಯದವರಿಗೆ ಕೃಷಿಯೋಗ್ಯ ಭೂಮಿಯನ್ನು ಮಂಜೂರು ಮಾಡುವ ಬಗ್ಗೆ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರೊಂದಿಗೆ ವಿಕಾಸಸೌಧದ ಸಚಿವರ ಕಚೇರಿಯಲ್ಲಿ ಕೊರಗ ಸಮುದಾಯದ ಪ್ರತಿನಿಧಿಗಳೊಂದಿಗೆ ಸಮಾಲೋಚನಾ ಸಭೆ ನಡೆಸಲಾಯಿತು. ಜಾಗೃತ ಕರ್ನಾಟಕದ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಕೊರಗ ಸಮುದಾಯದ ಪ್ರತಿನಿಧಿಗಳು ಮತ್ತು ತುಮಕೂರಿನ ಅಲೆಮಾರಿ ಸಮುದಾಯದ ಪ್ರತಿನಿಧಿಗಳ ನಿಯೋಗದೊಂದಿಗೆ ಸಚಿವರಾದ ಕೃಷ್ಣಭೈರೇಗೌಡರೊಂದಿಗೆ ಸಭೆ ಏರ್ಪಡಿಸಲಾಗಿತ್ತು. ಕೊರಗ
ಮಂಗಳೂರು: ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಗತ್ಯ ಮುಂಜಾಗ್ರತೆ ಕ್ರಮಗಳನ್ನು ಕೈಗೆತ್ತಿಕೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳು ಹಾಗೂ ಪಾಲಿಕೆ ಕಮಿಷನರ್ ಅವರೊಂದಿಗೆ ದೂರವಾಣಿ ಕರೆ ಮಾಡಿ ಮಾತನಾಡಿದ ಸಚಿವರು, ಅಧಿಕಾರಿಗಳು ಸ್ಥಳದಲ್ಲಿದ್ದು, ಮಳೆ ಹಾನಿಯಿಂದ ಸಾರ್ವಜನಿಕರಿಗೆ ತೊಂದರೆಯಾಗದಂತೆ ಎಚ್ಚರಿಕೆ ವಹಿಸಿ
ರಾಜ್ಯದಲ್ಲಿ ಮುಂಗಾರು ಮಳೆ ಹಲವೆಡೆ ವ್ಯಾಪಿಸಿ ಉತ್ತಮ ಮಳೆಯಾಗುತ್ತಿದ್ದು, ಕೆಲವು ಉತ್ತಮ ಮಳೆಯಾಗಿ ಜನಜೀವನ ವ್ಯಸ್ತಗೊಂಡಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾನುವಾರವೂ ಉತ್ತಮ ಮಳೆಯಾಗುತ್ತಿದ್ದು, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸಹಿತ ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾನುವಾರ (ಜೂ.15) ಭಾರೀ ಮಳೆಯಾಗುವ ನಿರೀಕ್ಷೆಯಿದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಕರಾವಳಿ ಭಾಗದಲ್ಲಿ ಜೂ.15ರಂದು
ಬೆಂಗಳೂರು : ಕರಾವಳಿ ತೀರದ ಪ್ರವಾಸೋದ್ಯಮ ಅಭಿವೃದ್ಧಿ ಯೋಜನೆಯಲ್ಲಿ ಸ್ಥಳೀಯ ಮೀನುಗಾರರಿಗೆ ಆದ್ಯತೆ ನೀಡುವ ಬಗ್ಗೆ ವಿಶೇಷ ಕ್ರಮ ವಹಿಸಲಾಗುವುದು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಹೇಳಿದರು. ಬೆಂಗಳೂರಿನ ವಿಕಾಸಸೌಧದ ಸಚಿವರ ಕಚೇರಿಯಲ್ಲಿ ಸಚಿವರನ್ನು ಭೇಟಿ ಮಾಡಿದ ನಿಯೋಗದ ಜೊತೆಗಿನ ಸಮಾಲೋಚನಾ ಸಭೆಯಲ್ಲಿ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್ ಅವರು, ಈ ಬಗ್ಗೆ ಸರ್ಕಾರದ ಮಟ್ಟದಲ್ಲಿ ಇನ್ನಷ್ಟು ವಿಸ್ತೃತ




























