ಒಡಿಶಾ, ಜಮ್ಮು ಮತ್ತು ಕಾಶ್ಮೀರ ಉತ್ತರ ಪ್ರದೇಶ, ಮಹಾರಾಷ್ಟ, ಕೇರಳ ರಾಜ್ಯಗಳು ಸಾವಿರ ಮಂದಿಗೆ ಅತಿ ಹೆಚ್ಚು ಬೀದಿ ನಾಯಿಗಳು ಇರುವ ರಾಜ್ಯಗಳಾಗಿವೆ.ನಗರಗಳಲ್ಲಿ ತಿರುಗುತ್ತ, ಪ್ರವಾಸಿ ತಾಣಗಳಲ್ಲಿ ಬೆದರಿಸುತ್ತ, ತಮ್ಮದೇ ಗುಂಪು ಕಟ್ಟಿಕೊಂಡು, ತಮ್ಮದೊಂದು ಜಾಗ ಎಲ್ಲೆ ಗುರುತಿಸಿಕೊಂಡು ಯಾರಿಗೂ ಹೆದರದೆ ತಿರುಗುವ ಬೀದಿ ನಾಯಿಗಳ ಸಮಸ್ಯೆ ಇಡೀ ದೇಶವನ್ನು
ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯ ಜೋಡ್ ಘಾಟಿ ಎಂಬ ಗ್ರಾಮದಲ್ಲಿ ಭಾನುವಾರ ಮುಂಜಾನೆ ಸಂಭವಿಸಿದ ಮೇಘಸ್ಫೋಟದಲ್ಲಿ ನಾಲ್ವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆಂದು ಅಧಿಕಾರಿಗಳು ತಿಳಿಸಿದ್ದಾರೆ. ರಾತ್ರಿಯಿಡೀ ಭಾರೀ ಮಳೆಯಾಗಿದ್ದು, ಇಂದು ಬೆಳಗಿನ ಜಾವ ಮೇಘಸ್ಫೋಟ ಸಂಭವಿಸಿದೆ ಎಂದು ತಿಳಿದುಬಂದಿದೆ. ಪರಿಣಾಮ ಗ್ರಾಮಕ್ಕೆ ಸಂಪರ್ಕ ಕಡಿತಗೊಂಡಿದ್ದು, ಅಪಾರ ಪ್ರಮಾಣದ ಹಾನಿ ಸಂಭವಿಸಿದೆ ಎಂದು ತಿಳಿದುಬಂದಿದೆ. ಶನಿವಾರ ಮತ್ತು ಭಾನುವಾರದ ಮಧ್ಯರಾತ್ರಿ
ಅತಿ ಹೆಚ್ಚು ಬ್ಲೂ ಬೆರಿ ರಫ್ತು ಮಾಡುವ ದೇಶ ಪೆರು; ಆಮದು ಮಾಡಿಕೊಂಡು ರಫ್ತು ಮಾಡುವ ದೇಶಗಳು ಯುಎಸ್ಎ ಹಾಗೂ ನೆದರ್ಲ್ಯಾಂಡ್ಸ್. ಜಾಗತಿಕವಾಗಿ 10 ಲಕ್ಷ ಟನ್ ಬ್ಲೂ ಬೆರಿ ಪ್ರತಿ ವರುಷ ರಫ್ತು ಆಗುತ್ತದೆ. ಜಾಗತಿಕ ರಫ್ತು ಪ್ರಮಾಣದಲ್ಲಿ ಪೆರು ಪಾಲು 31 ಶೇಕಡಾ. ಚಿಲಿ, ಸ್ಪೆಯಿನ್, ಮೊರಾಕೊಗಳ ರಫ್ತು ಪಾಲು ತಲಾ 8 ಶೇಕಡಾ, ಯುಎಸ್ಎ ಲೋಕ ರಫ್ತು ಪ್ರಮಾಣ 7 ಶೇಕಡಾ. 2010ರವರೆಗೆ ಪೆರು ದೇಶದಲ್ಲಿ ನೀಲಿ ಬೆರಿ ಬೆಳೆ ರಫ್ತು ಪ್ರಮಾಣ […]
ನವದೆಹಲಿ: ದೇಶದಲ್ಲಿ 70 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಉಚಿತ ಚಿಕಿತ್ಸೆ ನೀಡುವ ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಆಯುಷ್ಮಾನ್ ಯೋಜನೆಗೆ ಕರ್ನಾಟಕ ಸರ್ಕಾರವು ತನ್ನ ಪಾಲು ನೀಡದ ಕಾರಣ ಯೋಜನೆ ಅನುಷ್ಠಾನ ಪ್ರಕ್ರಿಯೆ ಸ್ಥಗಿತಗೊಂಡಿರುವ ಬಗ್ಗೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಇಂದು ಲೋಕಸಭೆಯಲ್ಲಿ ಪ್ರಸ್ತಾಪಿಸಿ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ. ಈ ಬಗ್ಗೆ ನಿಯಮ 377ರ ಅಡಿಯಲ್ಲಿ ಲೋಕಸಭೆಯಲ್ಲಿಈ ಗಂಭೀರ ವಿಷಯವನ್ನು
ಮಂಗಳೂರು * ಸಹಕಾರಿ ರಂಗದಲ್ಲಿ ಆಧುನಿಕ ತಂತ್ರಜ್ಞಾನದ ಮೂಲಕ ಬ್ಯಾಂಕಿಂಗ್ ಸೇವೆಯನ್ನು ನೀಡುತ್ತಾ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್ ಸಿಡಿಸಿಸಿ ಬ್ಯಾಂಕ್)ಗೆ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನ ಪ್ರಥಮ ಪ್ರಶಸ್ತಿ ಲಭಿಸಿದೆ. ಅಪೆಕ್ಸ್ ಬ್ಯಾಂಕ್ ರಾಜ್ಯದ ಅತ್ಯುತ್ತಮ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿಗೆ ಪ್ರಥಮ ಪ್ರಶಸ್ತಿಯನ್ನು ನೀಡುತ್ತಿದ್ದು ಈ ಪ್ರತಿಷ್ಠಿತ
ನಮ್ಮ ಮೆಟ್ರೊ’ ಹಳದಿ ಮಾರ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದ್ದಾರೆ. ಮಾಹಿತಿ ತಂತ್ರಜ್ಞಾನದ ಹಬ್ ಎಲೆಕ್ಟ್ರಾನಿಕ್ ಸಿಟಿ ಸಂಪರ್ಕಿಸುವ ಈ ಮಾರ್ಗವು ಬೊಮ್ಮಸಂದ್ರದಿಂದ ಆರ್.ವಿ. ರಸ್ತೆಗೆ ಸಂಪರ್ಕ ಕಲ್ಪಿಸಲಿದೆ. ರಾಗಿಗುಡ್ಡ ನಿಲ್ದಾಣದಲ್ಲಿ ಈ ಮಾರ್ಗಕ್ಕೆ ಹಸಿರು ನಿಶಾನೆ ತೋರಿದ ಮೋದಿ. ಎಲೆಕ್ಟ್ರಾನಿಕ್ ಸಿಟಿ ವರೆಗೆ ಪ್ರಯಾಣ ನಡೆಸಿದರು. ಅವರೊಂದಿಗೆ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಸಿದ್ದರಾಮಯ್ಯ,
ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲುನಿಲ್ದಾಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನಿಂದ ಬೆಳಗಾವಿಯ ವಂದೇ ಭಾರತ್ ರೈಲಿಗೆ ಚಾಲನೆ ನೀಡಿದರು. ಇದೇ ಸಮಯದಲ್ಲಿ ಅಮೃತ್ಸರ್ ನಿಂದ ಶ್ರೀ ಮಾತಾ ವೈಷ್ಣೋದೇವಿ ಕತ್ರಾ ಹಾಗೂ ನಾಗ್ಪುರ್ (ಅಜ್ನಿ) ಯಿಂದ ಪುಣೆಯ ವರೆಗೆ ಸಂಚರಿಸಲಿರುವ ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳಿಗೂ ಸಹ ವರ್ಚುವಲ್ ಮೂಲಕ ಚಾಲನೆ ನೀಡಿದರು. ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕೆಎಸ್ಆರ್ ನಿಲ್ದಾಣದಿಂದ ಪ್ರಧಾನಿ
ನವ ದಿಲ್ಲಿ: ಟರುಣ್ ಚೂಘ್, ಕಪಿಲ್ ಮಿಶ್ರಾ, ದೇವೇಂದ್ರ ಪಾಲ್ ವತ್ಸ್ ಮತ್ತು ಪವರ್ ಮಿತ್ರ ಸಂಸ್ಥೆಯ ಸ್ಥಾಪಕ ವಿಕೇಶ್ ಶರ್ಮಾ ಹೀಗೆ ಹಲವು ಗಣ್ಯರ ಉಪಸ್ಥಿತಿಯಲ್ಲಿ, ಅಜಯ್ ಅವರು ಭಾರತವನ್ನು ಡಿಜಿಟಲ್ ಹಾಗೂ ಆಧ್ಯಾತ್ಮಿಕ ಶಕ್ತಿಯಾಗಿ ರೂಪಿಸಬೇಕೆಂಬ ದೃಷ್ಟಿಕೋನವನ್ನು ಹಂಚಿಕೊಂಡರು.ವಿಷ್ಣು ಪುರಾಣದ ಉಲ್ಲೇಖದೊಂದಿಗೆ, “ಭಾರತವು ವಿಶ್ವದ ಅತ್ಯಂತ ಪುರಾತನ ನಾಗರಿಕತೆ” ಎಂಬುದನ್ನು ನೆನಪಿಸಿ, ನಾವು ಮತ್ತೆ ವಿಶ್ವಗುರು ಆಗುವ ಸ್ಥಿತಿಗೆ ಬಂದಿರುವೆವು
ಉತ್ತರಕಾಶಿ ಜಿಲ್ಲೆಯ ಧರಾಲಿ ಪ್ರದೇಶದಲ್ಲಿ ಮಂಗಳವಾರ ಮಧ್ಯಾಹ್ನ ಮೂರು ಗಂಟೆಗಳ ಅವಧಿಯಲ್ಲಿ ಮೂರು ಬಾರಿ ಮೇಘಸ್ಪೋಟವಾಗಿದ್ದು, ಭಾರಿ ಪ್ರವಾಹದಿಂದಾಗಿ ನಾಲ್ವರು ಸಾವನ್ನಪ್ಪಿದ್ದಾರೆ. ಒಂಬತ್ತು ಸೇನಾ ಸಿಬ್ಬಂದಿ ಸೇರಿದಂತೆ 59 ಕ್ಕೂ ಹೆಚ್ಚು ಮಂದಿ ಕಣ್ಮರೆಯಾಗಿದ್ದಾರೆ. ಭಾರತೀಯ ಸೇನೆ ಮತ್ತು ಪರಿಹಾರ ತಂಡಗಳಿಂದ ಬೃಹತ್ ಜಂಟಿ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದೆ. ಮೊದಲ ಮೇಘಸ್ಫೋಟದಿಂದ ಧಾರಾಲಿ ಗ್ರಾಮದ ಕಡೆಗೆ ಮಣ್ಣು, ಗುಡ್ಡ ಕುಸಿತ, ಕೆಸರು ನೀರು
ಕರ್ನಾಟಕ ವಿಧಾನಸಭೆಯಿಂದ ಸ್ಪೀಕರ್ ಯು.ಟಿ. ಖಾದರ್ ನೇತೃತ್ವದ ನಿಯೋಗವು ಅಮೆರಿಕದ ಕ್ಯಾಲಿಫೋರ್ನಿಯಾದ ಸ್ಟ್ಯಾನ್ಫೋರ್ಡ್ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿತು. ಸ್ಪೀಕರ್ ಖಾದರ್ ನೇತೃತ್ವದ ನಿಯೋಗದಲ್ಲಿ ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿ, ಪಿ.ಎಂ. ಅಶೋಕ್ ಪಟ್ಟಣ್, ದಿನೇಶ್ ಗೂಳಿ ಗೌಡ, ಶ್ರೀನಿವಾಸ್ ಮಾನೆ, ಶಾಸಕರಾದ ಗುರುರಾಜ್ ಗಂಟೆಹೊಳೆ, ಸುರೇಶ್ ಬಾಬು, ಅಶೋಕ್ ರೈ ಮತ್ತು ಶ್ರೀ ಗುರ್ಮೆ ಸುರೇಶ್ ಶೆಟ್ಟಿ ಅವರೊಂದಿಗೆ ಅಮೆರಿಕದ ಕ್ಯಾಲಿಫೋರ್ನಿಯಾದ