Home Archive by category ವಾಣಿಜ್ಯ

ಎಂ.ಸಿ.ಸಿ. ಬ್ಯಾಂಕಿನ 21ನೇ ಶಾಖೆ ಹಾಗೂ 13ನೇ ಎಟಿಎಮ್ ಕಲ್ಯಾಣಪುರ ಸಂತೆಕಟ್ಟೆಯಲ್ಲಿ ಉದ್ಘಾಟನೆ

ಎಂ.ಸಿ.ಸಿ. ಬ್ಯಾಂಕಿನ 21ನೇ ಶಾಖೆ ಮತ್ತು 13ನೇ ಎಟಿಎಮ್ ಅನ್ನು ಉಡುಪಿಯ ಕಲ್ಯಾಣಪುರ-ಸಂತೆಕಟ್ಟೆಯಲ್ಲಿ ಭಾನುವಾರ, 5 ನೇ ಅಕ್ಟೋಬರ್ 2025ರಂದು ಜೆಎಸ್ ಸ್ಕೇರ್ನ ನೆಲಮಹಡಿಯಲ್ಲಿ ಉದ್ಘಾಟಿಸಲಾಯಿತು. ನೂತನ ಶಾಖೆಯನ್ನು ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಅನಿಲ್ ಲೋಬೋ ಉದ್ಘಾಟಿಸಿದರು. ಸಂತೆಕಟ್ಟೆಯ ಮೌಂಟ್ ರೋಸರಿ ಚರ್ಚ್ನ ಧರ್ಮಗುರು ರೆ.ಡಾ.ರೋಕ್ ಡಿಸೋಜ ನೂತನ

ತತ್ರಪತಿಗಳೆಲ್ಲ ಛತ್ರಪತಿಗಳಾದ ಕೊಡೆಗಿಹುದು ಚರಿತೆ

ಮಳೆಗಾಲದಲ್ಲಿ ನನೆಯದಿರಲು ನಾನಾ ದಾರಿ ಇದೆ. ಕೊರಂಬು, ತತ್ರ ಇಳಿವಣಿಗೆಯಲ್ಲೂ ಕೊಡೆಯರಳಿ ಹೊಸ ಹೂಲೋಕ ತೆರೆದುಕೊಳ್ಳುತ್ತದೆ.ಮರ, ಲೋಹದ ಕೋಲಿನ ಸುತ್ತ ಮಡಚುವ ಮಾಡು ಇರುವುದೇ ಕೊಡೆ. ಅದು ಮಳೆ, ಬಿಸಿಲಿನಲ್ಲಿ ರಕ್ಷಣೆಗೆ. ಗೌರವ ಸೂಚಕವಾಗಿಯೂ ಅದು ಇತ್ತು. ಗ್ರೀಸ್ ಒಂಬ್ರಿಯೊ, ಲ್ಯಾಟಿನ್‌ನ ಉಂಬ್ರಾ ಆಗಿ ಅಂಬ್ರೆಲ್ಲಾ ಆಗಿದೆ. ಕ್ರಿ. ಶ1610 ರಲ್ಲಿ ಈ ನುಡಿ ಬಳಕೆಗೆ ಬಂದುದಾಗಿ ಆಕ್ಸ್ಫರ್ಡ್ ಪದನೆರಕೆ ಹೇಳುತ್ತದೆ.ಕ್ರಿ. ಪೂ2450 ರ ಈಜಿಪ್ತ್ ಗೋಡೆ ಚಿತ್ರದಲ್ಲಿ ಕೊಡೆ

ಅಮೆರಿಕದಲ್ಲೇ ಬೆಳೆದ ಹಣ್ಣು ಪಾವ್ ಪಾವ್

ಪಾವ್ ಪಾವ್ ಹಣ್ಣಿನ ರುಚಿ ಮಾವು ಮತ್ತು ಬಾಳೆಹಣ್ಣು ತಿಂದಂತೆ ಇರುತ್ತದಂತೆ. ಒಳಗೆ ಬೀಜಗಳು ಇರುತ್ತವೆ. ಹೊರಗೆ ನೋಡಲು ಬೆಣ್ಣೆ ಹಣ್ಣಿನಂತೆ ಕಾಣುವ ಇದು ಹಸಿರು ಮತ್ತು ಹಳದಿ ಬಣ್ಣದಲ್ಲಿ ಸಿಗುತ್ತದೆ.ಮಧ್ಯ ಅಮೆರಿಕ ಮತ್ತು ತೆಂಕಣ ಅಮೆರಿಕದಲ್ಲಿ ಇದು ಕಾಡು ಹಣ್ಣಾಗಿಯೇ ಹೆಚ್ಚು ಪ್ರಸಿದ್ಧ. ಯುಎಸ್‌ಎ, ಕೆನಡಾದಗಳ ತೋಟಗಳಲ್ಲಿ ನಡು ನಡುವೆ ಬೆಳೆಸುವ ಮರವಾಗಿದೆ. ಹಾಗಾಗಿ ಪಾವ್ ಪಾವ್ ಹಣ್ಣು ಬುಡಕಟ್ಟು ಜನರನ್ನು ದಾಟಿ ಪೇಟೆಯವರಿಗೂ ಅಲ್ಲಿ ಸಿಗುತ್ತದೆ.ಅಮೆರಿಂಡಿಯನ್

ತಲಪಾಡಿ ಗ್ರಾಮದ ತಚ್ಛಣಿ ಗ್ರೌಂಡ್ ; ಭಾರತ ದೇಶದಲ್ಲಿ ನಿಷೇಧಿತ ಮಾದಕ ವಸ್ತುವಾದ MDMA ಅನ್ನು ದುಬಾರಿ ಹಣಕ್ಕೆ ಗಿರಾಕಿಗಳಿಗೆ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ

ದಿನಾಂಕ :01-09-2025 ರಂದು ಮಂಗಳೂರು ನಗರದ ಉಳ್ಳಾಲ್ ಪೊಲೀಸ್ ಠಾಣಾ ವ್ಯಾಪ್ತಿಯ ತಲಪಾಡಿ ಗ್ರಾಮದ ತಚ್ಛಣಿ ಗ್ರೌಂಡ್ ನಲ್ಲಿ ಭಾರತ ದೇಶದಲ್ಲಿ ನಿಷೇಧಿತ ಮಾದಕ ವಸ್ತುವಾದ MDMA ಅನ್ನು ದುಬಾರಿ ಹಣಕ್ಕೆ ಗಿರಾಕಿಗಳಿಗೆ ಮಾರಾಟ ಮಾಡುತ್ತಿದ್ದ ಫಝಲ್ ಹುಸೇನ್(33) ಮತ್ತು ನೌಶಾದ್(32) ಎಂಬುವರಿಂದ 15 ಗ್ರಾಂ MDMA, ಡಿಯೋ ಬೈಕ್, ಎರಡು ಮೊಬೈಲ್ ಫೋನ್, ಪೋರ್ಟಬಲ್ ಡಿಜಿಟಲ್ ತೂಕದ ಯಂತ್ರ,ಇತ್ಯಾದಿಗಳ ಅಂದಾಜು ಮೌಲ್ಯ ₹ 95500/-ರೂ. ಇವುಗಳನ್ನು ಪಂಚನಾಮೆ ಮೂಲಕ ಅಮಾನತ್ತು

ಪಣಂಬೂರು ;ಮಾದಕ ವಸ್ತು ಸಾಗಾಟ ಮತ್ತು ಮಾರಾಟ ಪ್ರಕರಣದಲ್ಲಿ ಹೊರ ರಾಜ್ಯದ ಇಬ್ಬರು ಆರೋಪಿಗಳ ಸೆರೆ

ಮಂಗಳೂರು ನಗರದ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾದಕ ವಸ್ತುವನ್ನು ಮಾರಾಟ ಮತ್ತು ಸಾಗಾಟ ಮಾಡಿದ ಆರೋಪಿತರನ್ನು ಪಣಂಬೂರು ಪೊಲೀಸರು ದಸ್ತಗಿರಿ ಮಾಡಿ ಮಾದಕ ವಸ್ತುಗಳನ್ನು ಮತ್ತು ಮೊಬೈಲ್ ಫೋನ್ ಗಳನ್ನು ಸ್ವಾಧೀನಪಡಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ.ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ 62 ನೇ ತೋಕೂರು ಗ್ರಾಮದ, ತೋಕೂರು ರೈಲ್ವೇ ಸ್ಟೇಶನ್ ಬಳಿ ಸಾರ್ವಜನಿಕರು ಓಡಾಡುವ ರಸ್ತೆಯ ಬದಿಯಲ್ಲಿ ಇಬ್ಬರು ಯುವಕರು ಮಾದಕ ವಸ್ತು ವಶದಲ್ಲಿ ಹೊಂದಿ ಮಾರಾಟ

ರಾಷ್ಟ್ರೀಯ ಹೆದ್ದಾರಿ 66 ಕ್ಕೆ ಸಂಬಂಧಿಸಿದಂತೆ ಇಲಾಖಾಧಿಕಾರಿಗಳ ಸಭೆ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ

ರಾಷ್ಟ್ರೀಯ ಹೆದ್ದಾರಿ 66ಕ್ಕೆ ಸಂಭಂದಿಸಿದಂತೆ ಜಿಲ್ಲಾಧಿಕಾರಿಗಳಾದ ಕೋರ್ಟ್ ಹಾಲ್ ಕಚೇರಿಯಲ್ಲಿ ಇಂದು ದಿನಾಂಕ 02-09-2025 ರಂದು ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.ಸಭೆಯಲ್ಲಿ ಕಟಪಾಡಿ ಜಂಕ್ಷನ್ ಬಳಿ ಈಗಾಗಲೇ ಓವರ್ ಪಾಸ್ ಮಂಜೂರಾಗಿದ್ದು ಶೀಘ್ರದಲ್ಲೇ ಕಾಮಗಾರಿ ಆರಂಭಿಸುಂತೆ ಜೊತೆಗೆ ಸಂಚಾರಕ್ಕೆ ಬದಲಿ ರಸ್ತೆ ಗುರುತಿಸುವಂತೆ ಮತ್ತು ಉಚ್ಚಿಲ ಹಾಗೂ ಪಡುಬಿದ್ರಿ

ಮೂಡುಬಿದಿರೆ:18 ಮಂದಿ ಸಾಧಕರಿಗೆ ಸಮಾಜಮಂದಿರ ಗೌರವ

ವಿಧ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿರುವ 18 ಮಂದಿ ಸಾಧಕರನ್ನು ಸಮಾಜ ಮಂದಿರ ಪುರಸ್ಕಾರದೊಂದಿಗೆ ಗೌರವಿಸಲಾಗುವುದೆಂದು ಸಭಾದ ಅಧ್ಯಕ್ಷ ಕೆ.ಅಭಯಚಂದ್ರ ಜೈನ್ ತಿಳಿಸಿದ್ದಾರೆ.ಐದು ದಿನಗಳ ಉತ್ಸವದ ಅವಧಿಯಲ್ಲಿ ಹಂತ ಹಂತವಾಗಿ ಸಾಧಕರನ್ನು ಗೌರವಿಸಲಾಗುವುದು. ಸಮಾಜ ಮಂದಿರ ಗೌರವ 2025 ಕ್ಕೆ ಆಯ್ಕೆಯಾಗಿದ್ದಾರೆ. ವೇ.ಮೂ ಎಂ. ಹರೀಶ್ ಭಟ್ (ಧಾರ್ಮಿಕ), ಆಡ್ಲಿನ್ ಜೆ. ಜತನ್ನ (ಶಿಕ್ಷಣ), ಗೌರಾ ಗೋವರ್ಧನ್ (ಶಿಕ್ಷಣ, ಸಾಹಿತ್ಯ), ಹರ್ಷವರ್ಧನ್ ಪಡಿವಾಳ್ (ಆಹಾರ ಉದ್ಯಮ)

ಬೈಂದೂರು :  ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ, ದುರ್ಗಾಪರಮೇಶ್ವರಿ ದೇವಸ್ಥಾನ ಉಪ್ಪುಂದ ಇದರ 52ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಉಪ್ಪುಂದ ಅಧ್ಯಕ್ಷ ಯು ಸಂದೇಶ್ ಭಟ್ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.ಉಪ್ಪುಂದ – ಬಿಜೂರು ಗ್ರಾಮ ವ್ಯಾಪ್ತಿಯ ಎಸ್. ಎಸ್. ಎಲ್. ಸಿ ಹಾಗೂ ದ್ವಿತೀಯ ಪಿ.ಯು.ಸಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು ಈ ಸಂದರ್ಭದಲ್ಲಿ ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ, ದುರ್ಗಾಪರಮೇಶ್ವರಿ ದೇವಸ್ಥಾನ

ಮೂಡುಬಿದಿರೆ; ಉದ್ಯಮಿ ನಂದ ಕುಮಾರ್ ಕುಡ್ವರಿಗೆ ಸಮಾಜ ಮಂದಿರ ಪುರಸ್ಕಾರ- 2025

ಸಮಾಜ ಮಂದಿರ ಸಭಾ (ರಿ) ವತಿಯಿಂದ ಜರಗಲಿರುವ 78ನೇ ದಸರಾ ಸಾಹಿತ್ಯ ಮತ್ತು ಸಾಂಸ್ಕೃತಿಕ ಉತ್ಸವದಲ್ಲಿ ಈ ಬಾರಿ ಉದ್ಯಮಿ, ಧಾರ್ಮಿಕ ನೇತಾರ ನವಮಿ ಸಮೂಹ ಸಂಸ್ಥೆಗಳ ನಂದ ಕುಮಾರ್ ಆರ್. ಕುಡ್ವ ಅವರಿಗೆ ಸಮಾಜ ಮಂದಿರ ಪುರಸ್ಕಾರ 2025 ನೀಡಿ ಗೌರವಿಸಲಾಗುವುದು ಎಂದು ಸಮಾಜ ಮಂದಿರ ಸಭಾದ ಅಧ್ಯಕ್ಷ , ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ತಿಳಿಸಿದ್ಧಾರೆ. ಸೆ 22ರಿಂದ 26ರವರೆಗೆ ಮೂಡುಬಿದಿರೆ ಸಮಾಜ ಮಂದಿರದಲ್ಲಿ ಪ್ರತೀ ದಿನ ಸಂಜೆ 7 ರಿಂದ ಸಾಹಿತ್ಯ […]

ಉಡುಪಿ : ನಗರ ಸಭೆಯಿಂದ ಬನ್ನಂಜೆ ವೃತ್ತದಲ್ಲಿ ಸುಂದರ ನಾರಾಯಣ ಗುರು ವೃತ್ತ ನಿರ್ಮಾಣಕ್ಕೆ ರಘುಪತಿ ಭಟ್ ಒತ್ತಾಯ

ಯಾವುದೇ ಮುನ್ಸೂಚನೆ ನೀಡದೆ ಏಕಾಏಕಿ ಉಡುಪಿ ಬನ್ನಂಜೆಯ ನಾರಾಯಣಗುರು ವೃತ್ತವನ್ನು ತೆರವುಗೊಳಿಸಿರುವುದನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ. ನಾರಾಯಣ ಗುರು ಹೆಸರಿನ ವೃತ್ತವಿದ್ದ ಜಾಗದಲ್ಲಿ ಬ್ಯಾಂಕ್ ಆಫ್ ಬರೋಡ ನಾಮ ಫಲಕದ ವೃತ್ತ ರಚಿಸಿದ್ದು, ಇಲ್ಲಿದ್ದ ವೃತ್ತವನ್ನು ಪೊದೆಗಳಲ್ಲಿ ಬಿಸಾಡಿರುವುದು ಖಂಡನೀಯ. ಇದು ದಾರ್ಶನಿಕ ಮಹಾನ್ ಪುರುಷರಿಗೆ ಮಾಡಿದ ಮಹಾ ಅಪಮಾನವಾಗಿದೆ. ನಾನು ಶಾಸಕನಾಗಿದ್ದ ಅವಧಿಯಲ್ಲಿ ವಿಶೇಷವಾಗಿ ಪ್ರಯತ್ನಿಸಿದ ಫಲವಾಗಿ ಬನ್ನಂಜೆ ವೃತ್ತಕ್ಕೆ