ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ ಆಂಡ್ ಇಂಡಸ್ಟ್ರಿ (ಬಿಸಿಸಿಐ) ಮಂಗಳೂರು ಇದರ ವತಿಯಿಂದ ಇಫ್ತಾರ್ ಕೂಟವು ನಗರದ ಹೊಟೇಲ್ ತಾಜ್ ವಿವಾಂತ' ಹೊಟೇಲ್ ನಲ್ಲಿ ನಡೆಯಿತು. ಈ ಸಂದರ್ಭ ರಮಝಾನ್ ತಿಂಗಳು ಮತ್ತು ಝಕಾತ್ ವಿಚಾರವಾಗಿ ಕಚ್ಚಿ ಮೆಮನ್ ಮಸ್ಜಿದ್ನ ಖತೀಬ್ ವೌಲಾನ ಶುಹೈಬ್ ನದ್ವಿ ವಿಶೇಷ ಉಪನ್ಯಾಸ ನೀಡಿದರು.ರಮಝಾನ್ ಅಲ್ಲಾಹನ ಉಡುಗೊರೆಯಾಗಿದೆ. ಸೀಮಿತ
ಮಂಜೇಶ್ವರ: ದೇಶಿ, ವಿದೇಶಿ ಗ್ರಾಹಕರ ಅಪೇಕ್ಷೆಯನ್ನು ಪೂರೈಸುವ ವಿಭಿನ್ನತೆಯೊಂದಿಗೆ, ಅಂತರಾಷ್ಟ್ರೀಯ ಗುಣಮಟ್ಟದ ಸೌಲಭ್ಯವುಳ್ಳ ಹೊಟೇಲ್ ಹಿರಾ ಇಂಟರ್ ನ್ಯಾಷನಲ್, ಇದೀಗ ಮಂಗಳೂರಿನಲ್ಲಿ ಶುಭಾರಂಭಗೊಂಡಿದೆ. ಮಂಗಳೂರಿನ ಪಂಪ್ವೆಲ್ ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ತಲೆ ಎತ್ತಿ ನಿಂತಿರುವ ಮಂಜೇಶ್ವರ ಉದ್ಯಾವರ ನಿವಾಸಿ ಆಲಿ ಕುಟ್ಟಿ ಹಾಜಿಯವರ ಮಾಲಕತ್ವದಲ್ಲಿರುವ ನೂತನ ಕಟ್ಟಡದಲ್ಲಿ ಶುಭಾರಂಭಗೊಂಡಿತು. ಅಂತರಾಷ್ಟ್ರೀಯ ಗುಣಮಟ್ಟದ, ಕೇವಲ ಫೈವ್ ಸ್ಟಾರ್
ಬಂಟ್ವಾಳ: ಸಜೀಪ ಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ಇದರ 11ನೇ ಸಾಲೆತ್ತೂರು ಶಾಖೆ ಸಾಲೆತ್ತೂರಿನ ರಥನ್ ಕಾಂಪ್ಲೆಕ್ಸ್ನಲ್ಲಿ ಶುಭಾರಂಭಗೊಂಡಿತು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ನೂತನ ಶಾಖೆಯನ್ನು ಉದ್ಘಾಟಿಸಿದರು. ಅವರು ಮಾತನಾಡಿ ಮೂರ್ತೆದಾರಿಕೆ ಕಡಿಮೆಯಾಗುತ್ತ ಬರುತ್ತಿದ್ದಂತೆಯೇ ಮೂರ್ತೆದಾರರ ಸಹಕಾರಿ ಸಂಘವನ್ನು ಸ್ಥಾಪನೆ ಮಾಡುವ ಮೂಲಕ ಬ್ಯಾಂಕಿಂಗ್ ಕ್ಷೇತ್ರಕ್ಕೆ ಕಾಲಿಟ್ಟ ಪರಿಣಾಮ ಇಂದು
ಫೈರ್ & ಸೇಫ್ಟಿ ಮತ್ತು ಎಚ್ಎಸ್ಇ ಕ್ಷೇತ್ರದಲ್ಲಿ ಕಳೆದ 16 ವರ್ಷಗಳಲ್ಲಿ ನಿರಂತರ ಸಾಧನೆಗಳನ್ನು ಸೃಷ್ಟಿಸಿ 17 ಸಾವಿರಕ್ಕಿಂತಲೂ ಅಧಿಕ ವಿದ್ಯಾರ್ಥಿಗಳಿಗೆ ದೇಶ ವಿದೇಶಗಳಲ್ಲಿ ಉದ್ಯೋಗ ಒದಗಿಸಿದ ವಿದ್ಯಾಸಂಸ್ಥೆ ಮಂಗಳೂರು ಇನ್ಸಿಟ್ಯೂಟ್ ಆಫ್ ಫೈರ್ & ಸೇಫ್ಟಿ ಇಂಜಿನಿಯರಿಂಗ್ (ಎಂಐಎಫ್ಎಸ್ಇ)ಗೆ 2023 ಸಾಲಿನ ಇಕಾನಮಿಕ್ಸ್ ಬಿಸಿನೆಸ್ ಟೈಮ್ಸ್ ಅವಾರ್ಡ್ 2023 ಲಭಿಸಿದೆ. ಬಾಲಿವುಡ್ ನಟಿ ರಿಷಿ ಖನ್ನಾ ಅವಾರ್ಡನ್ನು
ಮಂಗಳೂರಿನ ಪ್ರತಿಷ್ಠಿತ ದ್ವಿಚಕ್ರ ವಾಹನಗಳ ಶೋರೂಂ ಆದ ವೆಸ್ಟ್ ಕೋಸ್ಟ್ ನಲ್ಲಿ ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್ಗಳನ್ನು ನೀಡುತ್ತಿದ್ದಾರೆ.ದ್ವಿಚಕ್ರ ವಾಹನಗಳ ಫ್ರೀ ವಾಶ್ ಜೊತೆಗೆ ತೈಲದ ಮೇಲೆ ಶೇ.10ರಷ್ಟು ರಿಯಾಯಿತಿ, ಲೇಬರ್ ಕೆಲಸದಲ್ಲಿ ಶೇ.30ರಷ್ಟು ರಿಯಾಯಿತಿ, ದ್ವಿಚಕ್ರ ವಾಹನಗಳ ಬಿಡಿಭಾಗಗಳ ಮೇಲೆ ಶೇ.5ರಷ್ಟು ರಿಯಾಯಿತಿಯನ್ನು ನೀಡುತ್ತಿದ್ದಾರೆ. ಇದರ ಜೊತೆಗೆ ನೂತನ ದ್ವಿಚಕ್ರ ವಾಹನ ಖರೀದಿದಾರರಿಗೆ ಫುಲ್ ಟ್ಯಾಂಕ್ ಪೆಟ್ರೋಲ್
ದೇರಳಕಟ್ಟೆ: ಯಕ್ಷಧ್ರುವ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭ ದೇರಳಕಟ್ಟೆಯ ಕಂಫರ್ಟ್ ಆಫ್ ಹೋಟೆಲ್ನ ನೆಲಮಹಡಿಯಲ್ಲಿ ನಡೆಯಿತು.ಮುಂಬಯಿಯ ಹೇರಂಭಾ ಇಂಡಸ್ಟೀಸ್ ಲಿ. ಮತ್ತು ಕೆಮಿನೋ ಫಾರ್ಮಾ ಅಧ್ಯಕ್ಷಕನ್ಯಾನ ಸದಾಶಿವ ಶೆಟ್ಟಿ ನೂತನ ಸೊಸೈಟಿಯನ್ನು ಉದ್ಘಾಟಿಸಿದರು.ಶ್ರೀ ಕ್ಷೇತ್ರ ಒಡಿಯೂರಿನ ಶ್ರೀ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಿ ಮಾತನಾಡಿ ಸಂಪತ್ತಿನ ಗಳಿಕೆ, ಬಳಕೆ ಹಾಗೂ ಉಳಿಕೆಧರ್ಮಯುಕ್ತವಾಗಿ ಮಾಡಬೇಕು. ಒಂದು ಕೈಗೆ ಮತ್ತೊಂದು
Mangalore Refinery and Petrochemicals Limited (MRPL) held Special MSME Vendors’ Meet for SC / ST and Women Entrepreneurs at Hotel AJ Grand, Mangalore on 2nd March 2023. MRPL officials presented overview of MRPL’s procurement procedure, MSME initiatives and benefits of the Government eMarketplace (GeM) portal. Shri Devaraj K, Dy Director, MSME encouraged the SC
ಮಂಗಳೂರು: ಸಹಕಾರ ರತ್ನ ಡಾ| ಎಂ. ಎನ್. ರಾಜೇಂದ್ರ ಕುಮಾರ್ ಅವರ 74ನೇ ಹುಟ್ಟುಹಬ್ಬದ ಪ್ರಯುಕ್ತ ಅಭಿವಂದನೆ ಹಾಗೂ ಸವಲತ್ತುಗಳ ವಿತರಣೆ ಕಾರ್ಯಕ್ರಮ ಶುಕ್ರವಾರ ಬೆಳಗ್ಗೆ ಬ್ಯಾಂಕ್ ಸಭಾಂಗಣದಲ್ಲಿ ಜರುಗಿತು. ಅತಿಥಿಗಳನ್ನು ಸ್ವಾಗತಿಸಿ ಪ್ರಾಸ್ತಾವಿಕ ಮಾತಾನ್ನಾಡಿದ ಐಕಳ ಬಾವ ದೇವಿಪ್ರಸಾದ್ ಶೆಟ್ಟಿ ಅವರು, “ನವೋದಯ ಸ್ವಸಹಾಯ ಸಂಘಗಳ ಮೂಲಕ ಗ್ರಾಮೀಣ ಭಾಗದ ಮಹಿಳೆಯರಲ್ಲಿ ಶಕ್ತಿ ತುಂಬಿರುವ ಡಾ. ಎಂ.ಎನ್ ರಾಜೇಂದ್ರ ಕುಮಾರ್ ಅವರು ತಮ್ಮ 74ನೇ ಹುಟ್ಟುಹಬ್ಬದ
ಅಡಿಕೆಯ ಉತ್ಪಾದನಾ ವೆಚ್ಚಕ್ಕೆ ಅನುಗುಣವಾಗಿ ಕೇಂದ್ರ ಸರಕಾರ ಅಡಿಕೆಯ ಕನಿಷ್ಠ ಆಮದು ಬೆಲೆಯನ್ನು ಈಗ ಇರುವ ಧಾರಣೆ ಕೆ.ಜಿ.ಗೆ 251 ರೂ.ಗಳಿಂದ 351 ರೂಪಾಯಿಗಳಿಗೆ ಪರಿಷ್ಕರಿಸಿ ಆದೇಶ ಹೊರಡಿಸಿದ್ದು, ಇದರಿಂದಾಗಿ ವಿದೇಶಿ ಅಡಿಕೆಯ ಆಮದಿನ ಮೇಲೆ ದೊಡ್ಡ ಹೊಡೆತ ಬೀಳಲಿದೆ ಎಂದು ಕ್ಯಾಂಪೆÇ್ಕ ಅಧ್ಯಕ್ಷ ಎ.ಕಿಶೋರ್ ಕುಮಾರ್ ಕೊಡ್ಗಿ ಅಭಿಪ್ರಾಯಪಟ್ಟಿದ್ದಾರೆ ಕ್ಯಾಂಪೆÇ್ಕ ಸಂಸ್ಥೆಯ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿದೇಶದಿಂದ ಅಡಿಕೆ ಆಮದಿಗೆ ಅವಕಾಶ
ಮಂಗಳೂರು: ಬಜಾಜ್ ಕ್ಯೂಟ್ ಆಟೋ ಟ್ಯಾಕ್ಸಿಯನ್ನು ಸೋಮವಾರ ನಗರದ ಪುರಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಡುಗಡೆಗೊಳಿಸಲಾಯಿತು. ಈ ವೇಳೆ ಮಾತಾಡಿದ ಬಜಾಜ್ ಆಟೋ ಲಿಮಿಟೆಡ್ ಇದರ ಅಧ್ಯಕ್ಷ ಸಮರ್ ದೀಪ್ ಸುಭಂಧ್ ಅವರು, “ಬಜಾಜ್ ಕ್ಯೂಟ್ ದೇಶದ ಮೊದಲ ಆಟೋ ಟ್ಯಾಕ್ಸಿ ಆಗಿದ್ದು ಇದನ್ನು ಈಗಾಗಲೇ ಪಡೆದಿರುವ ಗ್ರಾಹಕರು ಮತ್ತು ಪ್ರಯಾಣಿಕರು ಖುಷಿಯಿಂದ ಸ್ವಾಗತಿಸಿದ್ದಾರೆ. ಮಂಗಳೂರು ರಾಜ್ಯದ ಎರಡನೇ ದೊಡ್ಡ ನಗರವಾಗಿದ್ದು ಹೀಗಾಗಿ ಬೆಂಗಳೂರು ಬಳಿಕ ಮಂಗಳೂರಿನಲ್ಲಿ



























