ಮಂಗಳೂರಿನಲ್ಲಿ ಐಶಾರಾಮಿಯಾದ ಹಾಗೂ ಕೈಗೆಟುಕುವ ರೀತಿಯಲ್ಲಿ ಮನೆಗಳನ್ನು ನಿರ್ಮಿಸುತ್ತಿರುವ ಸಂಸ್ಥೆ ಮುಕುಂದ್ ಎಂಜಿಎಂ ರಿಯಾಲ್ಟಿ ಇದೀಗ ನಗರದ ಜನತೆಗೆ ಎಲ್ಲಾ ಸೌಕರ್ಯಗಳನ್ನೊಳಗೊಂಡ ಅಪಾರ್ಟ್ಮೆಂಟ್ ಕೇದಾರ್-ಹೈ ಲಿವಿಂಗ್ ಲಕ್ಶುರಿ ಹೋಮ್ಸ್ ಎಂಬ ವಸತಿ ಸಮುಚ್ಚಕ್ಕೆ ನವೆಂಬರ್ 5ರಂದು ಶಿಲಾನ್ಯಾಸ ನೆರವೇರಿಸಲಿದ್ದಾರೆ. ಮುಕುಂದ್ ಎಂಜಿಎಂ ರಿಯಾಲ್ಟಿ ಸಂಸ್ಥೆ
ಬೆಂಗಳೂರು : ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಸಂಸ್ಥೆಯ ಬೆಂಗಳೂರು ಜಯನಗರ ಶಾಖೆಯಲ್ಲಿ ಫಾರ್ ಏವರ್ಮಾರ್ಕ್ ಸೊಲಿಟೇರ್ ವಜ್ರಾಭರಣ ಪ್ರದರ್ಶನವನ್ನು ನಟಿ , ಮೊಡೆಲ್ ಮತ್ತು ಸಾಮಾಜಿಕ ಕಾರ್ಯಕರ್ತೆ ಪ್ರಾಚಿ ಗೌಡ ಅವರು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಾಚಿ ಗೌಡ ಅವರು, ಚಿನ್ನಾಭರಣ ಹಾಗೂ ವಜ್ರಾಭರಣಗಳಿಗೆ ಅತ್ಯಂತ ವಿಶ್ವಾಸನೀಯ ಪರಂಪರೆಯನ್ನು ಮ¯ಬಾರ್ ಸಂಸ್ಥೆ ಹೊಂದಿದೆ , ವೈವಿಧ್ಯಮಯ ಡಿಸೈನ್ನ ಫಾರ್ ಏವರ್ ಮಾರ್ಕ್ ಸೊಲಿಟೇರ್
ಮಂಗಳೂರು: ದಕ್ಷಿಣಕನ್ನಡ ಹಾಲು ಒಕ್ಕೂಟದ ವ್ಯಾಪ್ತಿಯಲ್ಲಿ ಬರುವ ಹಾಲು ಉತ್ಪಾದಕರಿಗೆ ಉತ್ತೇಜನ ನೀಡುವ ಉದ್ದೇಶದಿಂದ, ವಿಶೇಷ ಪ್ರೋತ್ಸಾಹಧನ ನೀಡಲು ನಿರ್ಧರಿಸಿದ್ದಾರೆ. ಈ ಬಗ್ಗೆ ಮತ್ತೊಮ್ಮೆ ಸ್ಪಷ್ಟೀಕರಣ ನೀಡಿದ ಹಾಲು ಒಕ್ಕೂಟದ ಅಧ್ಯಕ್ಷರಾದ ಕೆ.ಪಿ. ಸುಚರಿತ ಶೆಟ್ಟಿ ಅವರು, ಅಕ್ಟೋಬರ್ 11,2022ರಿಂದ ಅನ್ವಯವಾಗುವಂತೆ ಹಾಲು ಉತ್ಪಾದಕರಿಗೆ ಪ್ರತಿ ಲೀಟರ್ ಉತ್ತಮ ಗುಣಮಟ್ಟದ ಹಾಲಿಗೆ ವಿಶೇಷ ಪ್ರೋತ್ಸಾಹಧನ ರೂ.2.05 ಪೈಸೆ ನೀಡಲಾಗುವುದು. ಇದರಿಂದ ಹಾಲು
ದಕ್ಷಿಣ ಕನ್ನಡ ಹಾಲು ಒಕ್ಕೂಟ ಹೈನುಗಾರಿಕೆಯಲ್ಲಿ ತೊಡಗಿರುವ ರೈತರಿಗೆ 2 ರೂಪಾಯಿ 5 ಪೈಸೆ ಪ್ರೋತ್ಸಾಹಧನವನ್ನು ನೀಡುವುದಾಗಿ ಒಕ್ಕೂಟದ ಅಧ್ಯಕ್ಷರಾದ ಕೆ.ಪಿ. ಸುಚರಿತ ಶೆಟ್ಟಿ ತಿಳಿಸಿದ್ದಾರೆ. ಅವರು ಕುಲಶೇಖರದ ಹಾಲು ಒಕ್ಕೂಟದ ಆಡಳಿತ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದರು. ಅಕ್ಟೋಬರ್ 11ರಂದು ನಡೆಯಲಿರುವ ವಿಶೇಷ ಸಭೆಯಲ್ಲಿ ರೈತರಿಗೆ ಪ್ರೋತ್ಸಾಹಧನವಾಗಿ ವಿಶೇಷವಾಗಿ 29.5 ಪೈಸೆಯನ್ನು ನೀಡುತ್ತಿದ್ದು ಅದಕ್ಕೆ 2 ರೂಪಾಯಿ 5 ಪೈಸೆ ಏರಿಸಿ
ಮಂಗಳೂರಿನಲ್ಲಿರುವ ದಾಸ್ ಪ್ರಮೋಷನ್ಸ್ ಹೋಮ್ ನರ್ಸಿಂಗ್ ಕೇರ್ ಸಂಸ್ಥೆಗೆ ಪ್ರತಿಷ್ಠಿತ ಭಾರತೀಯ ಉದ್ಯೋಗ ರತ್ನ ಪ್ರಶಸ್ತಿ ಲಭಿಸಿದೆ. ಸೇವಾ ಕ್ಷೇತ್ರದಲ್ಲಿನ ಸಾಧನೆಯ ಸಾರ್ಥಕತೆಯ 20 ವರ್ಷದ ಸೇವೆಯಲ್ಲಿ ಸಹಸ್ರಾರು ನಿರುದ್ಯೋಗಿಗಳ ಆಶಾಕಿರಣವಾಗಿ, ವೃದ್ಧರ ಅಸಕ್ತರ ಅದೆಷ್ಟೋ ರೋಗಿಗಳ ಆರೈಕೆ ಮಾಡುವ ಮೂಲಕ ಕರ್ನಾಟಕ ರಾಜ್ಯದಾದ್ಯಂತ ಶಾಖೆಗಳನ್ನು ಹೊಂದಿರುವ ದಾಸ್ ಸೇವಾ ಸಂಸ್ಥೆಯನ್ನು ಗ್ಲೋಬಲ್ ಸ್ಕೋಲರ್ ಫೌಂಡೇಷನ್ -2022ನೇ ಸಾಲಿನ ಉದ್ಯೋಗ ರತ್ನ ಪ್ರಶಸ್ತಿಯನ್ನು
ಮಂಗಳೂರಿನ ವಿನಾಯಕ ಮಾರ್ಕೇಟಿಂಗ್ ನೂತನ ಶೋರೂಂ, ನಗರದ ಎಂ.ಜಿ.ರೋಡ್ ನ ಕೊಡಿಯಾಲ್ಗುತ್ತು, ಪತ್ತು ಮುಡಿ ಜನತಾ ಡಿಲಕ್ಸ್ ನ ಹೋಟೇಲ್ ಸಮೀಪದ ತಕ್ಷೀಲ ಬಿಲ್ಡಿಂಗ್ನಲ್ಲಿ ಆ.28ರಂದು ಬೆಳಿಗ್ಗೆ 10.30ಕ್ಕೆ ಉದ್ಘಾಟನೆಗೊಳ್ಳಲಿದೆ ಎಂದು ವಿನಾಯಕ ಮಾರ್ಕೇಟಿಂಗ್ನ ವ್ಯವಸ್ಥಾಪಕ ನಿರ್ದೇಶಕರಾದ ಉಮನಾಥ್ ಹೇಳಿದರು. ಮಂಗಳೂರಿನ ಪ್ರೆಸ್ಕ್ಲಬ್ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿನಾಯಕ ಮಾರ್ಕೇಟಿಂಗ್
ಪುತ್ತೂರು: ಪ್ರಸ್ತುತ ದೇಶದಾದ್ಯಂತ ಚಲಾವಣೆಯಲ್ಲಿರುವ 10 ರೂ. ಮೌಲ್ಯದ ಕಾಯಿನ್ ಆರ್ಬಿಐ ಸಂಯೋಜಿತ ಅಧಿಕೃತ ಚಲಾವಣೆಯಾಗಿದ್ದು, ಯಾರೂ ಅಪಪ್ರಚಾರಕ್ಕೆ ಕಿವಿಗೊಡದೆ ಮುಕ್ತವಾಗಿ ದೈನಂದಿನ ಹಣಕಾಸು ವ್ಯವಹಾರದಲ್ಲಿ ಬಳಸಬೇಕು ಎಂದು ಪುತ್ತೂರು ವರ್ತಕ ಸಂಘದ ಅಧ್ಯಕ್ಷ ಜೋ ಡಿಸೋಜ ಹಾಗೂ ಕೆನರಾ ಬ್ಯಾಂಕ್ ಪುತ್ತೂರು ವಿಭಾಗೀಯ ಮ್ಯಾನೇಜರ್ ನರೇಂದ್ರ ರೆಡ್ಡಿ ಸ್ಪಷ್ಟಪಡಿಸಿದ್ದಾರೆ.10 ರೂ. ಕಾಯಿನ್ ಚಲಾವಣೆಯಲ್ಲಿ ಇಲ್ಲ ಎಂಬ ಕುರಿತು ಸಾರ್ವಜನಿಕ ವಲಯದಲ್ಲಿ
ಮೂಡುಬಿದಿರೆ: ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಖಾಸಗಿ ಬಸ್ಗಳಲ್ಲಿ ಶೇ.50 ರಿಯಾಯಿತಿ, ನಿತ್ಯ ಪ್ರಯಾಣಿಕರಿಗೆ ಶೇ.20 ರಿಯಾಯಿತಿಯ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಸರ್ಕಾರದಿಂದ ಯಾವುದೇ ರೀತಿಯ ಅನುದಾನ ಪಡೆಯದೆ, ಲಾಭ-ನಷ್ಟಗಳನ್ನು ನೋಡದೆ ಈ ಸೌಲಭ್ಯವನ್ನು ಚಲೋ ಬಸ್ ಕಾರ್ಡ್ನ ಮುಖಾಂತರ ನೀಡುತ್ತಿದ್ದು, ಇದು ಸಂಪೂರ್ಣ ಡಿಜಿಟಲ್ ಪ್ರಕ್ರಿಯೆಯನ್ನು ಒಳಗೊಂಡಿರುತ್ತದೆ. ಈಗಾಗಲೇ 25,000 ಅಧಿಕ ಪ್ರಯಾಣಿಕರು ಇದರ ಪ್ರಯೋಜನ
ಮಂಗಳೂರಿನ ಹಂಪನಕಟ್ಟೆಯಲ್ಲಿರುವ ಎಂ.ಪಿ. ಸಿಲ್ಕ್ಸ್ ಮಳಿಗೆಯಲ್ಲಿ ಆಷಾಢ ಪ್ರಯುಕ್ತ ಬಿಗ್ ಸೇಲ್ನ್ನು ಹಮ್ಮಿಕೊಂಡಿದ್ದು, ಶೇ.50ರಷ್ಟು ರಿಯಾಯಿತಿಯನ್ನು ಘೋಷಿಸಿದ್ದು, ಉತ್ತಮ ಗುಣಮಟ್ಟದ ವಸ್ತ್ರಗಳು ಕೈಗೆಟಕುವ ದರದಲ್ಲಿ ಸಿಗಲಿದೆ. ವಿವಿಧ ವಿನ್ಯಾಸದ ಮತ್ತು ಉತ್ತಮ ಗುಣಮಟ್ಟವನ್ನು ಹೊಂದಿರುವ ವಸ್ತ್ರ ಮಳಿಗೆ ಎಂ.ಪಿ. ಸಿಲ್ಕ್ಸ್. ಈ ಬಾರಿಯ ಆಷಾಢ ಪ್ರಯುಕ್ತ ಗ್ರಾಹಕರಿಗಾಗಿ ವಿಶೇಷ ರಿಯಾಯಿತಿಯನ್ನು ಘೋಷಿಸಿದ್ದಾರೆ. ಸೂರತ್ ಸೀರೆ, ಫ್ಯಾನ್ಸಿ ಮತ್ತು ಕಾಟನ್
ಬೆಂಗಳೂರು, ಜು, 5; ಹಲೋವರ್ಲ್ಡ್ ಫಿಜಿಟಲ್ ಮೆಟಾವರ್ಸ್ ಪ್ಲಾಟ್ ಫಾರ್ಮ್ ನಿಂದ ಭಾರತದ ಅತಿ ಎತ್ತರದ “ಭೀಮಾ” ರೋಬೋಟ್ ಅನ್ನು ಅನಾವರಣಗೊಳಿಸಲಾಗಿದೆ. ಹಲೋವರ್ಲ್ಡ್ ಫಿಜಿಟಲ್ ಮೆಟಾವರ್ಸ್ ಪ್ಲಾಟ್ ಫಾರ್ಮ್ ನ ಸಂಸ್ಥಾಪಕ ಹರ್ಷ ಕಿಕ್ಕೇರಿ ಅವರು ದೇಶೀಯ ರೊಬೋಟ್ ಅನ್ನು ಅಭಿವೃದ್ಧಿಪಡಿಸಿದ್ದಾರೆ. “ಭೀಮಾ” 7.7 ಅಡಿ ಎತ್ತರದ ರೋಬೋಟ್ ಆಗಿದ್ದು, ಇದರ ದೇಹಕ್ಕೆ ಎಲ್.ಇ.ಡಿ ತಂತ್ರಜ್ಞಾನದ ಸ್ಪರ್ಷ ನೀಡಲಾಗಿದೆ. ಈ ರೋಬೋಟ್ ಬಹುಪಯೋಗಿಯಾಗಿದ್ದು, ವಿಶೇಷವಾಗಿ ಸ್ವಾಗತಕಾರನ


























