Home Archive by category ಶೈಕ್ಷಣಿಕ

ಅಂತಾರಾಷ್ಟ್ರೀಯ ವಿಮಾನ ವಿನ್ಯಾಸ ಮತ್ತು ವಿಮಾನಯಾನ ಸ್ಪರ್ಧೆ: ದ್ವಿತೀಯ ಸ್ಥಾನ ಪಡೆದ ಮಂಗಳೂರು ಅಮೃತ ವಿದ್ಯಾಲಯಂ ವಿದ್ಯಾರ್ಥಿ ವೈಭವ್ ಪ್ರಭು

ಡೈನಾಮಿಕ್ಸ್ ಸಂಸ್ಥೆಯು ಎಂಬ್ರೇರ್ ಸಹಯೋಗದಲ್ಲಿ ಆಯೋಜಿಸಿದ ಅಂತಾರಾಷ್ಟ್ರೀಯ ವಿಮಾನ ವಿನ್ಯಾಸ ಮತ್ತು ವಿಮಾನಯಾನ ಸ್ಪರ್ಧೆಯಲ್ಲಿ ಮಂಗಳೂರು ಅಮೃತ ವಿದ್ಯಾಲಯಂನ ಗ್ರೇಡ್ 10ರ ವಿದ್ಯಾರ್ಥಿಯಾದ ವೈಭವ್ ಪ್ರಭು ಅವರು ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ. ವಿವಿಧ ಪ್ರದೇಶಗಳಿಂದ ಭಾಗವಹಿಸಿದ್ದ ಸ್ಪರ್ಧಾರ್ಥಿಗಳ ನಡುವೆ, ವೈಭವ್ ಅವರ ಸಾಧನೆ ವಿಮಾನ ವಿನ್ಯಾಸ ತತ್ವಗಳು,

A 146-Year Legacy of Forming Men and Women For and With Others – St Aloysius (Deemed to be University), Mangaluru

St Aloysius (Deemed to be University), Mangaluru stands as a premier institution of higher learning, distinguished by a 146-year Jesuit legacy that blends academic excellence with values-driven education. Now in its third year as a Deemed-to-be University, it continues to advance its mission through rigorous scholarship, integral human formation, research-oriented

ದೀಪಾವಳಿ ತುಳುವ ನೆಲದ ಸಂಸ್ಕೃತಿಯ ಪ್ರತಿಬಿಂಬ : ಕಿಶೋರ್ ಕುಮಾರ್ ಶೇಣಿ

ಮಂಗಳೂರು : ತುಳುನಾಡಿನಲ್ಲಿ ನಡೆಯುವ ದೀಪಾವಳಿಯು ಕೃಷಿ ಬದುಕಿಗೆ ಹೊಂದಿಕೊಂಡ ತುಳುವ ನೆಲದ ಸಂಸ್ಕೃತಿಯನ್ನು ಬಿಂಬಿಸುತ್ತದೆ ಎಂದು ಪೆರ್ಲ ಹೊಂಬೆಳಕು ಶಿಕ್ಷಣ ತರಬೇತಿ ಕೇಂದ್ರದ ಪ್ರಾಂಶುಪಾಲ ಡಾ.ಕಿಶೋರ್ ಕುಮಾರ್ ರೈ ಶೇಣಿ ಹೇಳಿದರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ವತಿಯಿಂದ ಮಂಗಳೂರು ಬಲ್ಮಠದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಆಯೋಜಿಸಲಾದ ‘ದೀಪಾವಳಿ ಪರ್ಬದ ಐಸಿರ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು . ದೀಪಾವಳಿ ಹಬ್ಬದ

ಡಿಸಿ ಮನ್ನಾ ಉಳಿಕೆ ಜಮೀನನ್ನು ದಲಿತರಿಗೆ ಮಂಜೂರು ಮಾಡಿ: ದಲಿತ ಸಂಘಟನೆಯಿಂದ ಶಾಸಕ ಅಶೋಕ್ ರೈ ಗೆ ಮನವಿ

ಪುತ್ತೂರು: ಡಿ ಸಿ ಮನ್ನಾ ಉಳಿಕೆ ಜಮೀನನ್ನು ನಿವೇಶನ ರಹಿತ ಪ ಜಾತಿ ಮತ್ತು ಪಪಂಗಡದ ವರಿಗೆ ಮಂಜೂರು ಮಾಡುವಂತೆ ಸರಕಾರಕ್ಕೆ ಆಗ್ರಹಿಸುವಂತೆ ಪುತ್ತೂರು ಶಾಸಕ ಅಶೋಕ್ ರೈ ಅವರಿಗೆ ದ ಕ ಜಿಲ್ಲಾ ದಲಿತ ಸಂಘಟನೆಗಳ ಸಮನ್ವಯ ಸಮಿತಿ ವತಿಯಿಂದ ಮನವಿ ಮಾಡಿದರು.ಶಾಸಕರನ್ನು ಭೇಟಿಯಾದ ನಿಯೋಗ ಈ ವಿಚಾರದಲ್ಲಿ ನಾವು ಅನೇಕ ವರ್ಷಗಳಿಂದ ಹೋರಾಟ ಮಾಡುತ್ತಿದ್ದೇವೆ ಆದರೆ ಇದುವರೆಗೂ ಯಾವ ಜನಪ್ರತಿನಿಧಿಗಳೂ ನಮ್ಮ ಬೆಂಬಲಕ್ಕೆ ಬಂದಿಲ್ಲ. ಈ ಬಾರಿ ನಿಮ್ಮ ಮೂಲಕ ನಾವು ಮನವಿ ಮಾಡಿ […]

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯದಲ್ಲಿ ಮಾದಕ ವಸ್ತು ಹಾಗೂ ಸೈಬರ್ ಕ್ರೈಂ ಜಾಗೃತಿ ಕುರಿತು ಮಾಹಿತಿ ಕಾರ್ಯಾಗಾರ

ಕೆ ವಿ ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ಅ. 03 ರಂದು ಸುಳ್ಯ ಪೊಲೀಸ್ ಠಾಣೆಯ ಸಹಯೋಗದೊಂದಿಗೆ ಮಾದಕ ವಸ್ತು ಜಾಗೃತಿ ಹಾಗೂ ಸೈಬರ್ ಕ್ರೈಂ ಕುರಿತು ಮಾಹಿತಿ ಕಾರ್ಯಾಗಾರವು ಕಾಲೇಜಿನ ಧನ್ವಂತರಿ ಸಭಾಂಗಣದಲ್ಲಿ ನಡೆಯಿತು. ಈ ಕಾರ್ಯಾಗಾರದಲ್ಲಿ ಸುಳ್ಯ ಪೊಲೀಸ್ ಠಾಣೆಯ ಉಪ ನಿರೀಕ್ಷಕರಾದ ಶ್ರೀಯುತ ಸಂತೋಷ್ ಬಿ ಪಿ ರವರು ಮಾಹಿತಿಯನ್ನು ನೀಡುತ್ತಾ ಮಾದಕ ವ್ಯಸನ ಹಾಗೂ ಸೈಬರ್ ಕ್ರೈಂನಿಂದ ಉಂಟಾಗುವ ತೊಂದರೆ ಹಾಗೂ ಇದನ್ನು ತಡೆಯುವ ಕುರಿತು

ಕೆ ವಿ ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ – ಆಯುರ್ವೇದ ದಿನಾಚರಣೆ

ಸೆ. 23 ರಂದು ಹತ್ತನೇ ಆಯುರ್ವೇದ ದಿನಾಚರಣೆಯ ಅಂಗವಾಗಿ “ಮಾನವ ಮತ್ತು ಪ್ರಕೃತಿಗಾಗಿ ಆಯುರ್ವೇದ” ಎಂಬ ಧ್ಯೇಯ ವಾಕ್ಯ ದೊಂದಿಗೆ ಕಾರ್ಯಕ್ರಮವನ್ನು ಕಾಲೇಜಿನ ಸುಶ್ರುತ ಸಭಾಂಗಣದಲ್ಲಿ ಆಚರಿಸಲಾಯಿತು.ಕಾರ್ಯಕ್ರಮವನ್ನು ಸುಳ್ಯ ರೋಟರಿ ಕ್ಲಬ್ ಅಧ್ಯಕ್ಷರಾದ ರೊ.ಡಾ ರಾಮ್ಮೋಹನ್ ಅವರು ದೀಪ ಬೆಳಗಿಸಿ ಉದ್ಘಾಟಿಸಿ ಆಯುರ್ವೇದದ ಮಹತ್ವದ ಮಾಹಿತಿ ಜನ ಸಾಮಾನ್ಯರಿಗೆ ಅತ್ಯಾವಶ್ಯಕ ಎಂದು ತಿಳಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ ಲೀಲಾಧರ್ ಡಿ ವಿ ಯವರು ಮಾತನಾಡಿ

ತತ್ರಪತಿಗಳೆಲ್ಲ ಛತ್ರಪತಿಗಳಾದ ಕೊಡೆಗಿಹುದು ಚರಿತೆ

ಮಳೆಗಾಲದಲ್ಲಿ ನನೆಯದಿರಲು ನಾನಾ ದಾರಿ ಇದೆ. ಕೊರಂಬು, ತತ್ರ ಇಳಿವಣಿಗೆಯಲ್ಲೂ ಕೊಡೆಯರಳಿ ಹೊಸ ಹೂಲೋಕ ತೆರೆದುಕೊಳ್ಳುತ್ತದೆ.ಮರ, ಲೋಹದ ಕೋಲಿನ ಸುತ್ತ ಮಡಚುವ ಮಾಡು ಇರುವುದೇ ಕೊಡೆ. ಅದು ಮಳೆ, ಬಿಸಿಲಿನಲ್ಲಿ ರಕ್ಷಣೆಗೆ. ಗೌರವ ಸೂಚಕವಾಗಿಯೂ ಅದು ಇತ್ತು. ಗ್ರೀಸ್ ಒಂಬ್ರಿಯೊ, ಲ್ಯಾಟಿನ್‌ನ ಉಂಬ್ರಾ ಆಗಿ ಅಂಬ್ರೆಲ್ಲಾ ಆಗಿದೆ. ಕ್ರಿ. ಶ1610 ರಲ್ಲಿ ಈ ನುಡಿ ಬಳಕೆಗೆ ಬಂದುದಾಗಿ ಆಕ್ಸ್ಫರ್ಡ್ ಪದನೆರಕೆ ಹೇಳುತ್ತದೆ.ಕ್ರಿ. ಪೂ2450 ರ ಈಜಿಪ್ತ್ ಗೋಡೆ ಚಿತ್ರದಲ್ಲಿ ಕೊಡೆ

ಮಂಗಳೂರಿನ ಶರವು ದೇವಸ್ಥಾನ ;ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾನೂನಿನ ನೆಪದಲ್ಲಿ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅಡ್ಡಿ ಪಡಿಸುವುದು ಅರ್ಧಕ್ಕೆ ನಿಲ್ಲಿಸಿರುವ ಘಟನೆಗಳು ನಡೆದಿದ್ದು ಈ ಹಿನ್ನೆಲೆಯಲ್ಲಿ ಇಂದು ಸಮಾಲೋಚನಾ ಸಭೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾನೂನಿನ ನೆಪದಲ್ಲಿ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅಡ್ಡಿ ಪಡಿಸುವುದು ಮಾತ್ರವಲ್ಲದೆ ಕೆಲವೊಂದು ಕಡೆ ಕಾರ್ಯಕ್ರಮಗಳನ್ನು ಅರ್ಧಕ್ಕೆ ನಿಲ್ಲಿಸಿರುವ ಘಟನೆಗಳು ನಡೆದಿದ್ದು ಈ ಹಿನ್ನೆಲೆಯಲ್ಲಿ ಇಂದು ಸಮಾಲೋಚನಾ ಸಭೆಯು ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ಮಂಗಳೂರಿನ ಶರವು ದೇವಸ್ಥಾನ ಬಳಿ ಬಾಲಂಭಟ್ ರಾಧಾಕೃಷ್ಣ ಸಭಾಂಗಣದಲ್ಲಿ ನಡೆಯಿತು. ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಮುಖರಾದ ಪಿ ಎಸ್ ಪ್ರಕಾಶ್, ವಿಶ್ವ ಹಿಂದೂ

ಪಣಂಬೂರು ;ಮಾದಕ ವಸ್ತು ಸಾಗಾಟ ಮತ್ತು ಮಾರಾಟ ಪ್ರಕರಣದಲ್ಲಿ ಹೊರ ರಾಜ್ಯದ ಇಬ್ಬರು ಆರೋಪಿಗಳ ಸೆರೆ

ಮಂಗಳೂರು ನಗರದ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾದಕ ವಸ್ತುವನ್ನು ಮಾರಾಟ ಮತ್ತು ಸಾಗಾಟ ಮಾಡಿದ ಆರೋಪಿತರನ್ನು ಪಣಂಬೂರು ಪೊಲೀಸರು ದಸ್ತಗಿರಿ ಮಾಡಿ ಮಾದಕ ವಸ್ತುಗಳನ್ನು ಮತ್ತು ಮೊಬೈಲ್ ಫೋನ್ ಗಳನ್ನು ಸ್ವಾಧೀನಪಡಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ.ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ 62 ನೇ ತೋಕೂರು ಗ್ರಾಮದ, ತೋಕೂರು ರೈಲ್ವೇ ಸ್ಟೇಶನ್ ಬಳಿ ಸಾರ್ವಜನಿಕರು ಓಡಾಡುವ ರಸ್ತೆಯ ಬದಿಯಲ್ಲಿ ಇಬ್ಬರು ಯುವಕರು ಮಾದಕ ವಸ್ತು ವಶದಲ್ಲಿ ಹೊಂದಿ ಮಾರಾಟ

ರಾಷ್ಟ್ರೀಯ ಹೆದ್ದಾರಿ 66 ಕ್ಕೆ ಸಂಬಂಧಿಸಿದಂತೆ ಇಲಾಖಾಧಿಕಾರಿಗಳ ಸಭೆ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ

ರಾಷ್ಟ್ರೀಯ ಹೆದ್ದಾರಿ 66ಕ್ಕೆ ಸಂಭಂದಿಸಿದಂತೆ ಜಿಲ್ಲಾಧಿಕಾರಿಗಳಾದ ಕೋರ್ಟ್ ಹಾಲ್ ಕಚೇರಿಯಲ್ಲಿ ಇಂದು ದಿನಾಂಕ 02-09-2025 ರಂದು ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.ಸಭೆಯಲ್ಲಿ ಕಟಪಾಡಿ ಜಂಕ್ಷನ್ ಬಳಿ ಈಗಾಗಲೇ ಓವರ್ ಪಾಸ್ ಮಂಜೂರಾಗಿದ್ದು ಶೀಘ್ರದಲ್ಲೇ ಕಾಮಗಾರಿ ಆರಂಭಿಸುಂತೆ ಜೊತೆಗೆ ಸಂಚಾರಕ್ಕೆ ಬದಲಿ ರಸ್ತೆ ಗುರುತಿಸುವಂತೆ ಮತ್ತು ಉಚ್ಚಿಲ ಹಾಗೂ ಪಡುಬಿದ್ರಿ