Home Archive by category ಶೈಕ್ಷಣಿಕ (Page 20)

ಆಳ್ವಾಸ್ ಪದವಿ ಪೂರ್ವ ಕಾಲೇಜು : 47 ವಿದ್ಯಾರ್ಥಿಗಳಿಗೆ ರಾಜ್ಯದ ಟಾಪ್ 10 ಸ್ಥಾನ

ಮೂಡುಬಿದಿರೆ: ರಾಜ್ಯ ಪದವಿ ಪೂರ್ವ ಶಿಕ್ಷಣದ ಇತಿಹಾಸದಲ್ಲೇ ಆಳ್ವಾಸ್ ಪದವಿ ಪೂರ್ವ ಕಾಲೇಜು ದಾಖಲೆ ಸೃಷ್ಟಿಸಿದ್ದು, ಕಾಲೇಜಿನ ದ್ವಿತೀಯ ಪಿಯುಸಿಯ ವಾಣಿಜ್ಯ ವಿಭಾಗದ ಅನನ್ಯಾ ಕೆ. ಎ. 600ಕ್ಕೆ 600 ಅಂಕ ಪಡೆದಿದ್ದಾಳೆ. ಪರೀಕ್ಷೆಗೆ ಹಾಜರಾದ 2658 ವಿದ್ಯಾರ್ಥಿಗಳಲ್ಲಿ 2651 ವಿದ್ಯಾರ್ಥಿಗಳು ಉತ್ತೀರ್ಣರಾಗಿ, ವಿಜ್ಞಾನ ವಿಭಾಗದಲ್ಲಿ 11 ವಿದ್ಯಾರ್ಥಿಗಳು, ವಾಣಿಜ್ಯ

ಆಳ್ವಾಸ್ ನ್ಯಾಚುರೋಪತಿ ಕಾಲೇಜಿಗೆ 5 ರ‍್ಯಾಂಕ್

ಮೂಡುಬಿದಿರೆ: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ವಿಭಾಗದ ರ‍್ಯಾಂಕ್ ಪ್ರಕಟಗೊಂಡಿದ್ದು, ಆಳ್ವಾಸ್ ನ್ಯಾಚುರೋಪತಿ ಆಂಡ್ ಯೋಗಿಕ್ ಸೈನ್ಸ್ (ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ) ಕಾಲೇಜಿನ ಸ್ನಾತಕೋತ್ತರದ 4 ಹಾಗೂ ಪದವಿಯ ಓರ್ವ ವಿದ್ಯಾರ್ಥಿನಿ ರ‍್ಯಾಂಕ್ ಪಡೆದಿದ್ದಾರೆ. ಸ್ನಾತಕೋತ್ತರ ಎಂ.ಡಿ. ಕ್ಲಿನಿಕಲ್ ನ್ಯಾಚುರೋಪತಿಯಲ್ಲಿ ಡಾ.ರೋಶಿತಾ ಪಿ. ಪ್ರಥಮ, ಡಾ. ಅಭಿಜ್ಞಾ ತೃತೀಯ

ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ ಸ್ಥಾನ

2022-23ನೇ ಸಾಲಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ವಾರ್ಷಿಕ ಪರೀಕ್ಷೆಯ ಫಲಿತಾಂಶವು ಪ್ರಕಟವಾಗಿದೆ. ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಉಡುಪಿ ದ್ವಿತೀಯ, ಕೊಡಗು ತೃತೀಯ ಸ್ಥಾನ ಪಡೆದುಕೊಂಡಿದೆ. ಈ ಬಾರಿ ಶೇ 74.64 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಲಾ ವಿಭಾಗದಲ್ಲಿ 61.22 ಶೇ ವಿದ್ಯಾರ್ಥಿಗಳು, ವಿಜ್ಞಾನ ವಿಭಾಗದಲ್ಲಿ ಶೇ.85.71 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ ಶೇ.75.89 ವಿದ್ಯಾರ್ಥಿಗಳು

ಉಜಿರೆಯ ಎಸ್ ಡಿ ಎಂ ಸ್ನಾತಕೋತ್ತರ ಕೇಂದ್ರದಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣ

ಉಜಿರೆ: ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಕಾರ್ಯನಿರ್ವಹಿಸುವ ಆಧುನಿಕ ವೈದ್ಯಲೋಕವು ರೋಗಿಗಳ ಮಾನಸಿಕ ಹೊಯ್ದಾಟವನ್ನೂ ಸಕಾಲಿಕವಾಗಿ ಗುರುತಿಸಿ ಸಮಸ್ಯೆಗೆ ಪರಿಹಾರದ ದಾರಿಯನ್ನು ತೋರಿಸುವ ಕಾಳಜಿ ತೋರಬೇಕಾದ ಅಗತ್ಯವಿದೆ ಎಂದು ಮಂಗಳೂರಿನ ಯೆನಪೋಯ ಮೆಡಿಕಲ್ ಕಾಲೇಜಿನ ಮನೋವೈದ್ಯಶಾಸ್ತ್ರದ ಮುಖ್ಯಸ್ಥ ಡಾ. ಅನಿಲ್ ಕಾಕುಂಜೆ ತಿಳಿಸಿದರು.ಉಜಿರೆ ಎಸ್ ಡಿ ಎಂ ಸ್ನಾತಕೋತ್ತರ ಕೇಂದ್ರದ ಸೆಮಿನಾರ್ ಹಾಲ್‍ನಲ್ಲಿ ಕಾಲೇಜಿನ ಮನಃಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗವು

ಉಜಿರೆ ಕಾಲೇಜಿನಲ್ಲಿ ‘ದೃಶ್ಯ0’ ಸ0ಭ್ರಮ ಹಾಗೂ ಸಿಎಸ್ ಕೋಚಿ0ಗ್ ತರಬೇತಿ ಉದ್ಘಾಟನೆ.

ಪ್ರಸ್ತುತ ದಿನಗಳಲ್ಲಿ ಸಿ.ಎಸ್ ಕೋರ್ಸ್‍ಗಳಲ್ಲಿ ವಿಸ್ತ್ರುತ ಅವಕಾಶಗಳಿದ್ದು ಸ್ಪರ್ಧೆ ಕೂಡ ತೀವ್ರವಾಗಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ತೀವ್ರಗಮನ ಹರಿಸಿ ಸನ್ನದ್ದರಾಗಬೇಕೆ0ದು ಉಡುಪಿಯ ಪರೀಕ್ಷಾ ಅಕಾಡೆಮಿಯ ಮುಖ್ಯಸ್ಥೆ ಸಿಎಸ್. ಅದಿತಿ ಪ0ತ್ ಅವರು ಹೇಳಿದರು.ದಿ. 12-04-2023 ರ0ದು ಶ್ರೀ.ಧ.ಮ0. ಕಾಲೇಜು (ಸ್ವಾಯತ್ತ),ಉಜಿರೆಯ ವಾಣ ಜ್ಯ ವಿಭಾಗವು ಏರ್ಪಡಿಸಿದ್ದ ‘ದೃಶ್ಯ0’ ಅ0ತರ್ ತರಗತಿ ಸ್ಪರ್ಧೆ ಹಾಗೂ ಸಿಎಸ್ ಕೋಚಿ0ಗ್

ವಿಜ್ಞಾನ ಸ್ಪರ್ಧೆಯಲ್ಲಿ ಎಸ್.ಡಿ. ಎಂ ವಿದ್ಯಾರ್ಥಿಗಳಿಗೆ ಬಹುಮಾನ

ಉಜಿರೆ : ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ವಿದ್ಯಾರ್ಥಿಗಳು ಮಂಗಳೂರಿನ ಸಂತ  ಅಲೋಶಿಯಸ್ ಕಾಲೇಜಿನಲ್ಲಿ ಆಯೋಜಿಸಿದ್ದ ವಿಜ್ಞಾನ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಇದೇ ಶುಕ್ರವಾರದಂದು ಸಂತ ಅಲೋಶಿಯಸ್ ಕಾಲೇಜಿನ ವಾರ್ಷಿಕ ಉತ್ಸವದ ಅಂಗವಾಗಿ ಇಂಪ್ರಿಂಟ್ಸ್ ಎಂಬ ಅಂತರ್ ಕಾಲೇಜು ವಿಜ್ಞಾನ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಭೌತಶಾಸ್ತ್ರ, ರಸಾಯನಶಾಸ್ತ್ರ, ಸಸ್ಯಶಾಸ್ತ್ರ, ಜೀವಶಾಸ್ತ್ರ, ಜೈವಿಕ ತಂತ್ರಜ್ಞಾನ ವಿಭಾಗಗಳಿಂದ ವಿವಿಧ ಹಂತಗಳ

ಎಸ್.ಡಿ.ಎಂ ನಿವೃತ್ತ ಪ್ರಾಂಶುಪಾಲರಿಗೆ ಗೌರವಾಭಿನಂದನೆ

“ಸಾಧನೆ ಮಾಡಬೇಕೆಂದರೆ ಸಾಮರ್ಥ್ಯ ಮುಖ್ಯ. ಎನ್.ಸಿ.ಸಿ ಕೆಡೇಟ್ ಗಳು ನಿಜಕ್ಕೂ ಭಾಗ್ಯಶಾಲಿಗಳು. ನಿಮ್ಮ ಸಾಧನೆ ನಮ್ಮ ಕಾಲೇಜಿಗೆ ಗೌರವವನ್ನು ತಂದುಕೊಟ್ಟಿದೆ” ಎಂದು ಎಸ್.ಡಿ.ಎಂ ನಿವೃತ್ತ ಪ್ರಾಂಶುಪಾಲರಾದ ಡಾ ಎ. ಜಯಕುಮಾರ್ ಶೆಟ್ಟಿ ಹೇಳಿದರು.         ಕಾಲೇಜಿನ 2/18 ಕರ್ನಾಟಕ ಬೆಟಾಲಿಯನ್ ಆರ್ಮಿ ವಿಂಗ್ ಹಾಗು 5 ಕಾರ್ ನೇವಲ್ ಸಬ್ ಯುನಿಟ್ ನೇವಿ ವಿಂಗ್ ಕೆಡೇಟ್ ಗಳು ಶುಕ್ರವಾರ ಪೂರ್ವಾಹ್ನ ನಿವೃತ್ತ ಜೀವನಕ್ಕೆ

ಹೊಟೇಲ್ ಹಿರಾ ಇಂಟರ್ ನ್ಯಾಷನಲ್ ಮಂಗಳೂರಿನ ಪಂಪ್‍ವೆಲ್ ಬಳಿ ಹೊಟೇಲ್ ಶುಭಾರಂಭ

ಮಂಜೇಶ್ವರ: ದೇಶಿ, ವಿದೇಶಿ ಗ್ರಾಹಕರ ಅಪೇಕ್ಷೆಯನ್ನು ಪೂರೈಸುವ ವಿಭಿನ್ನತೆಯೊಂದಿಗೆ, ಅಂತರಾಷ್ಟ್ರೀಯ ಗುಣಮಟ್ಟದ ಸೌಲಭ್ಯವುಳ್ಳ ಹೊಟೇಲ್ ಹಿರಾ ಇಂಟರ್ ನ್ಯಾಷನಲ್, ಇದೀಗ ಮಂಗಳೂರಿನಲ್ಲಿ ಶುಭಾರಂಭಗೊಂಡಿದೆ. ಮಂಗಳೂರಿನ ಪಂಪ್ವೆಲ್ ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ತಲೆ ಎತ್ತಿ ನಿಂತಿರುವ ಮಂಜೇಶ್ವರ ಉದ್ಯಾವರ ನಿವಾಸಿ ಆಲಿ ಕುಟ್ಟಿ ಹಾಜಿಯವರ ಮಾಲಕತ್ವದಲ್ಲಿರುವ ನೂತನ ಕಟ್ಟಡದಲ್ಲಿ ಶುಭಾರಂಭಗೊಂಡಿತು. ಅಂತರಾಷ್ಟ್ರೀಯ ಗುಣಮಟ್ಟದ, ಕೇವಲ ಫೈವ್ ಸ್ಟಾರ್

EDUCATION TOMORROW!!!

Post-pandemic period gives us an opportunity to re-imagine what schools and schooling are for and advocate for a re-schooled society in which our investment in schools builds and develops society. Today’s learners are digital natives. They are accustomed to getting information and meeting their needs with a click of a button in a user-friendly, personal […]

ಎಸ್.ಡಿ.ಎಂ ನಿವೃತ್ತ ಪ್ರಾಂಶುಪಾಲರಿಗೆ ಗೌರವಾಭಿನಂದನೆ

  “ಸಾಧನೆ ಮಾಡಬೇಕೆಂದರೆ ಸಾಮರ್ಥ್ಯ ಮುಖ್ಯ. ಎನ್.ಸಿ.ಸಿ ಕೆಡೇಟ್ ಗಳು ನಿಜಕ್ಕೂ ಭಾಗ್ಯಶಾಲಿಗಳು. ನಿಮ್ಮ ಸಾಧನೆ ನಮ್ಮ ಕಾಲೇಜಿಗೆ ಗೌರವವನ್ನು ತಂದುಕೊಟ್ಟಿದೆ” ಎಂದು ಎಸ್.ಡಿ.ಎಂ ನಿವೃತ್ತ ಪ್ರಾಂಶುಪಾಲರಾದ ಡಾ ಎ. ಜಯಕುಮಾರ್ ಶೆಟ್ಟಿ ಹೇಳಿದರು.         ಕಾಲೇಜಿನ 2/18 ಕರ್ನಾಟಕ ಬೆಟಾಲಿಯನ್ ಆರ್ಮಿ ವಿಂಗ್ ಹಾಗು 5 ಕಾರ್ ನೇವಲ್ ಸಬ್ ಯುನಿಟ್ ನೇವಿ ವಿಂಗ್ ಕೆಡೇಟ್ ಗಳು ಶುಕ್ರವಾರ ಪೂರ್ವಾಹ್ನ ನಿವೃತ್ತ ಜೀವನಕ್ಕೆ