Home Archive by category ಶೈಕ್ಷಣಿಕ (Page 24)

ಕದ್ರಿ ಕಾಳಭೈರವ ದೇವಸ್ಥಾನ: ಪುನರ್ ಪ್ರತಿಷ್ಠೆ ಬ್ರಹ್ಮಕಲಶಾಭಿಷೇಕ

ಮಂಗಳೂರು: ಮಂಗಳೂರಿನ ಶ್ರೀ ಕಾಲಭೈರವ ದೇವಸ್ಥಾನ ಸುವರ್ಣ ಕದಳೀ ಶ್ರೀ ಯೋಗೇಶ್ವರ ಮಠದ ಮಠಾಧೀಶರಾದ ರಾಜರಾಜೇಶ್ವರತಪೋನಿಧಿ ಶ್ರೀ 1008 ಶ್ರೀ ರಾಜಯೋಗಿ ನಿರ್ಮಲನಾಥಜೀ ಅವರ ಮಾರ್ಗದರ್ಶನದಲ್ಲಿ, ವೇದವಿದ್ವಾನ್ ದೇರೆಬೈಲು ವಿಠಲ್‌ದಾಸ್ ತಂತ್ರಿಗಳ ನೇತೃತ್ವದಲ್ಲಿ ಕದ್ರಿ ಸಿದ್ಧ ಪೀಠದೊಡೆಯ ಶ್ರೀ ಕಾಲಬೈರವ ದೇವರ ಪುನರ್ ಪ್ರತಿಷ್ಠೆ ಬ್ರಹ್ಮಕಲಶಾಭಿಷೇಕ ಇಂದು ನಾಥ ಪಂಥದ

ಪ್ರಾದೇಶಿಕ ಅಸ್ಮಿತೆ ಬಿಂಬಿಸಿದ ರಂಗ ವೈಖರಿ ಗೋಷ್ಠಿ

ಉಜಿರೆ, ಫೆ.5: ಯಕ್ಷಗಾನ ಭಕ್ತಿ ಪರಂಪರೆಯಿಂದ ಬೆಳೆದು ಬಂದ ಕಲೆ. ಇದು ನಾಟ್ಯಧರ್ಮೀಯ ಹಾಗೂ ಲೋಕಧರ್ಮೀಯ ನೆಲೆಗಳನ್ನು ಹೊಂದಿದೆ ಎಂದು  ಹವ್ಯಾಸಿ ಯಕ್ಷಗಾನ ಕಲಾವಿದ ಮತ್ತು ಉಪನ್ಯಾಸಕ ಸುನಿಲ್ ಪಲ್ಲಮಜಲು ಹೇಳಿದರು. ಉಜಿರೆಯ ಶ್ರೀ ಕೃಷ್ಣಾನುಗ್ರಹ ಸಭಾಭವನದ ‘ಸಾರಾ ಅಬೂಬಕ್ಕರ್ ವೇದಿಕೆ’ಯಲ್ಲಿ ನಡೆಯುತ್ತಿರುವ 25ನೇ ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಸಮ್ಮೇಳನದ 4ನೇ ಗೋಷ್ಠಿಯ ‘ರಂಗವೈಖರಿ’ ಕಾರ್ಯಕ್ರಮದಲ್ಲಿ ‘ಯಕ್ಷಗಾನ’ ಕುರಿತು ವಿಶೇಷ ಉಪನ್ಯಾಸಕರಾಗಿ

ವಿಶೇಷ ಉಪನ್ಯಾಸ: ‘ಮಂಕುತಿಮ್ಮನ ಕಗ್ಗ-ಜೀವನ ಮೌಲ್ಯ’

ಉಜಿರೆ, ಫೆ.5: ಉತ್ತಮ ಮೌಲ್ಯಗಳಿಂದ ವ್ಯಕ್ತಿತ್ವ ನಿರ್ಮಾಣ ಮತ್ತು ಸಮಾಜದ ಸುಭದ್ರತೆ ಸಾಧ್ಯವಾಗುತ್ತದೆ ಎಂದು ಪ್ರವಚನಕಾರ ಜಿ.ಎಸ್. ನಟೇಶ್ ಹೇಳಿದರು. ಇಲ್ಲಿನ ಶ್ರೀ ಕೃಷ್ಣಾನುಗ್ರಹ ಸಭಾಭವನದ ಕುಂಬ್ಳೆ ಸುಂದರ ರಾವ್ ಪ್ರಾಂಗಣದ ಸಾರಾ ಅಬೂಬಕ್ಕರ್ ವೇದಿಕೆಯಲ್ಲಿ ನಡೆಯುತ್ತಿರುವ ಮೂರು ದಿನಗಳ ದ.ಕ. ಜಿಲ್ಲಾ 25ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಕೊನೆಯ ದಿನವಾದ

ಕನ್ನಡ ಸಾಹಿತ್ಯ ಸಮ್ಮೇಳನ : ಬಹಿರಂಗ ಅಧಿವೇಶನ; ನಿರ್ಣಯ (ಠರಾವು) ಮಂಡನೆ

ಉಜಿರೆ, ಫೆ.5: ಶ್ರೀ ಕೃಷ್ಣಾನುಗ್ರಹ ಸಭಾಭವನದ ಕುಂಬ್ಳೆ ಸುಂದರ ರಾವ್ ಪ್ರಾಂಗಣದ ಸಾರಾ ಅಬೂಬಕ್ಕರ್ ವೇದಿಕೆಯಲ್ಲಿ ನಡೆಯುತ್ತಿರುವ ಮೂರು ದಿನಗಳ ದ.ಕ. ಜಿಲ್ಲಾ 25ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಕೊನೆಯ ದಿನವಾದ ರವಿವಾರ ಬಹಿರಂಗ ಅಧಿವೇಶನ ನಡೆಯಿತು.  ದಕ್ಷಿಣ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಎಂ.ಪಿ. ಶ್ರೀನಾಥ ಹಾಗೂ ಗೌರವ ಕೋಶಾಧ್ಯಕ್ಷ ಬಿ. ಐತಪ್ಪನಾಯ್ಕ ಹತ್ತು ನಿರ್ಣಯಗಳನ್ನು ಮಂಡಿಸಿದರು: ಜಿಲ್ಲೆಯಲ್ಲಿ ಮಂಜೂರಾದ ಕನ್ನಡ ಭವನಗಳ

ಸಾಹಿತ್ಯ ಸಮ್ಮೇಳನದಲ್ಲಿ ಗಮನ ಸೆಳೆದ ಮಿನಿ ವಸ್ತು ಸಂಗ್ರಹಾಲಯ

ಉಜಿರೆ: ಇಲ್ಲಿನ ಕೃಷ್ಣಾನುಗ್ರಹ ಸಭಾಭವನದಲ್ಲಿ ನಡೆದ 25ನೆಯ ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ ತೆರೆಯಲಾಗಿದ್ದ ಮಂಜೂಷಾ ವಸ್ತುಸಂಗ್ರಹಾಲಯದ ಪ್ರದರ್ಶನ ಮಳಿಗೆ (ಮಿನಿ ವಸ್ತು ಸಂಗ್ರಹಾಲಯ) ಸಾಹಿತ್ಯ ಪ್ರೇಮಿಗಳ ಜೊತೆಗೆ ಎಲ್ಲ ಪ್ರೇಕ್ಷಕರ ಗಮನ ಸೆಳೆಯಿತು. ಶ್ರೀ ಕ್ಷೇತ್ರ ಧರ್ಮಸ್ಥಳದ ವಿಶೇಷ ಆಕರ್ಷಣೆಯಾದ ‘ಶ್ರೀ ಮಂಜುನಾಥೇಶ್ವರ ಸಂಸ್ಕೃತಿ ಸಂಶೋಧನ ಪ್ರತಿಷ್ಠಾನ ಪ್ರಾಚ್ಯ ವಿದ್ಯಾ ಸಂಶೋಧನ ಸಂಸ್ಥೆ’ ಮತ್ತು ‘ಮಂಜೂಷಾ ವಸ್ತು

ಸಾಹಿತ್ಯ ಸಮ್ಮೇಳನ : ಸಮ್ಮೇಳನಾಧ್ಯಕ್ಷರೊಂದಿಗೆ ಸಂವಾದ

ಉಜಿರೆ, ಫೆ.5: ಶ್ರೀ ಕೃಷ್ಣಾನುಗ್ರಹ ಸಭಾಭವನದ ಕುಂಬ್ಳೆ ಸುಂದರ ರಾವ್ ಪ್ರಾಂಗಣದ ಸಾರಾ ಅಬೂಬಕ್ಕರ್ ವೇದಿಕೆಯಲ್ಲಿ ನಡೆಯುತ್ತಿರುವ ಮೂರು ದಿನಗಳ ದ.ಕ. ಜಿಲ್ಲಾ 25ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಕೊನೆಯ ದಿನವಾದ ರವಿವಾರ ಸಮ್ಮೇಳನಾಧ್ಯಕ್ಷರೊಂದಿಗೆ ಸಂವಾದ ಕಾರ್ಯಕ್ರಮ ನಡೆಯಿತು. ಸಂವಾದದಲ್ಲಿ ಸಾಹಿತ್ಯ, ರಂಗಭೂಮಿ, ಮಹಿಳಾ ಸಬಲೀಕರಣ ಹಾಗೂ ಶಿಕ್ಷಣದ ಬಗೆಗಿನ ಪ್ರಶ್ನೆಗಳಿಗೆ ಸಮ್ಮೇಳನಾಧ್ಯಕ್ಷೆ ಡಾ. ಹೇಮಾವತಿ ವೀ. ಹೆಗ್ಗಡೆ ಉತ್ತರಿಸಿದರು. 

ಉಜಿರೆ: 25ನೆಯ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಸಂಪನ್ನ

ಉಜಿರೆ, ಫೆ.5: ಉಜಿರೆಯಲ್ಲಿ ಮೂರು ದಿನಗಳ ಕಾಲ ನಡೆದ 25ನೆಯ ದಕ್ಷಿಣ ಕನ್ನಡ ಸಾಹಿತ್ಯ ಸಮ್ಮೇಳನ ಭಾನುವಾರ ಸಂಪನ್ನಗೊಂಡಿತು. ಸಮಾರೋಪ ಸಮಾರಂಭಕ್ಕೂ ಮುನ್ನ ನಡೆದ ಬಹಿರಂಗ ಅಧಿವೇಶನದಲ್ಲಿ ಕನ್ನಡ ಭವನ ನಿರ್ಮಾಣ, ಕನ್ನಡ ಮಾಧ್ಯಮ ಶಾಲೆಗಳ ಸುಧಾರಣೆ, ಪದವಿಪೂರ್ವ ಶಿಕ್ಷಣದಲ್ಲೂ ಕನ್ನಡ ಐಚ್ಛಿಕ ಅಧ್ಯಯನಕ್ಕೆ ಅವಕಾಶ ಕನ್ನಡ ಕಲಿಕೆಗೆ ಪ್ರೋತ್ಸಾಹ ಮುಂತಾದ ಹತ್ತು ನಿರ್ಣಯಗಳನ್ನು ಅಂಗೀಕರಿಸಲಾಯಿತು. ಸಾಹಿತ್ಯಾಸಕ್ತರಿಂದಲೇ ಸಾಹಿತ್ಯ ಬೆಳೆಯಲು ಸಾಧ್ಯ ಸಮಾರೋಪ

ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ : ಉದಯರಾಗದೊಂದಿಗೆ ಎರಡನೇ ದಿನ ಆರಂಭ

ಉಜಿರೆಯ ಶ್ರೀ ಕೃಷ್ಣಾನುಗ್ರಹ ಸಭಾಭವನದಲ್ಲಿ ನಡೆಯುತ್ತಿರುವ ಜಿಲ್ಲಾ 25ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಎರಡನೇ ದಿನವು ಉದಯರಾಗದೊಂದಿಗೆ ಆರಂಭಗೊಂಡಿತು. ಮಣಿಕೃಷ್ಣ ಸ್ವಾಮಿ ಅಕಾಡೆಮಿಯ ಕಲಾವಿದರು ಕರ್ನಾಟಕ ಸಂಗೀತದ ರಸಧಾರೆಯೊಂದಿಗೆ ಭಕ್ತಿಸುಧೆಯನ್ನು ಹರಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಸಂಬಂಧವಾಗಿ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಲೋಕಾರ್ಪಣೆಗೂಂಡ ಕೃತಿಗಳನ್ನು ಆಧರಿಸಿ ಬೆಂಗಳೂರಿನ ಅದಿತಿ ಪ್ರಹ್ಲಾದ ಹಾಗೂ ಮಂಗಳೂರಿನ ಮೇಧಾ ಉಡುಪ ಗಾಯನ

ಧಾರ್ಮಿಕತೆ, ಸಾಂಸ್ಕೃತಿಕತೆ ತುಳುಜನರ ಉಸಿರು: ಕೆ.ಕೆ. ಪೇಜಾವರ

ಉಜಿರೆ: ಉಜಿರೆಯ ಶ್ರೀ ಕೃಷ್ಣಾನುಗ್ರಹ ಸಭಾಭವನದ ಸಾ.ರಾ. ಅಬೂಬಕ್ಕರ್ ವೇದಿಕೆಯಲ್ಲಿ ನಡೆಯುತ್ತಿರುವ ದಕ್ಷಿಣ ಕನ್ನಡ ಜಿಲ್ಲಾ 25ನೆಯ ಸಾಹಿತ್ಯ ಸಮ್ಮೇಳನದ ಎರಡನೆಯ ದಿನ ‘ದೈವಾರಾಧನೆ ಮತ್ತು ತುಳುನಾಡು’ ಎಂಬ ವಿಷಯದ ಕುರಿತು ತುಳು ಜಾನಪದ ವಿದ್ವಾಂಸ ಮತ್ತು ವಿಜ್ಞಾನ ಶಿಕ್ಷಕ ಕೆ.ಕೆ. ಪೇಜಾವರ ಅವರು ವಿಶೇಷ ಉಪನ್ಯಾಸ ನೀಡಿದರು. ದ್ರಾವಿಡ ಭಾಷಾ ವರ್ಗಗಳಲ್ಲಿ ತುಳು ಪ್ರಮುಖ ಭಾಷೆಯಾಗಿದೆ. ಇಂದಿನ ಕಾಲದಲ್ಲಿ ತುಳು ಭಾಷೆ ಮಹತ್ತರ ಭಾಷೆಯಾಗಿ ಬೆಳೆದು ಬಂದಿದೆ.

“ಸಾಮಾಜಿಕ ಕ್ರಾಂತಿಯ ನಂದಾದೀಪ ಬಸವಣ್ಣ”

ಉಜಿರೆ, ಫೆ.4: ಇಲ್ಲಿನ ಶ್ರೀ ಕೃಷ್ಣಾನುಭವ ಸಭಾಭವನದ ಸಾರಾ ಅಬೂಬಕ್ಕರ್ ವೇದಿಕೆಯಲ್ಲಿ ನಡೆಯುತ್ತಿರುವ ದ.ಕ. ಜಿಲ್ಲಾ 25ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಎರಡನೆಯ ದಿನವಾದ ಶನಿವಾರ ‘ಹರಿಕಥೆ’ ನೆರೆದಿದ್ದವರ ಗಮನ ಸೆಳೆಯಿತು. ತೋನ್ಸೆ ಪುಷ್ಕಳ ಕುಮಾರ್ ಮತ್ತು ಬಳಗದವರು ‘ಜಗಜ್ಯೋತಿ ಬಸವಣ್ಣ’ ಕಥಾಕೀರ್ತನ ಪ್ರಸ್ತುತಪಡಿಸಿದರು. ಬಸವಣ್ಣನವರ