ಉಜಿರೆ, ಫೆ.4: ಸಂವೇದನಾಶೀಲತೆಯಿಲ್ಲದೆ ಸಾಹಿತ್ಯವಿಲ್ಲ. ವೇದನೆಗಳು ಸಾಹಿತ್ಯದಲ್ಲಿ ಸಂವೇದನೆಯನ್ನು ಸೃಷ್ಟಿ ಮಾಡುತ್ತವೆ. ಈ ಸಂವೇದನೆಗಳು ಸಾಹಿತ್ಯ ಹಾಗೂ ಕಾವ್ಯಗಳ ಸೃಷ್ಟಿ ಮಾಡುತ್ತವೆ ಎಂದು ಸಾಹಿತಿ ಅರವಿಂದ ಚೊಕ್ಕಾಡಿ ಅಭಿಪ್ರಾಯಪಟ್ಟರು. ಉಜಿರೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ನ ಜಿಲ್ಲಾ ಮಟ್ಟದ 25ನೇ ಸಾಹಿತ್ಯ ಸಮ್ಮೇಳನದ
ಶಿಕ್ಷಣದ ಸುಧಾರಣೆಗಾಗಿ ಭಾರತ ಸರಕಾರವು 2020ರಲ್ಲಿ ಜಾರಿಗೆ ತಂದಿರುವ ರಾಷ್ಟ್ರೀಯ ಶಿಕ್ಷಣ ನೀತಿಯು ಒಳಿತನ್ನುಂಟು ಮಾಡಿದೆಯೇ? ಇದುವರೆಗಿನ ಸಾಧನೆಗಳೇನು? ಬಾಧಕಗಳೇನು? – ಇತ್ಯಾದಿ ಜಿಜ್ಞಾಸೆಗಳು ಶೈಕ್ಷಣಿ ವಲಯದಲ್ಲಿ ಮೂಡಿದ್ದು, ಇದರ ಸಲುವಾಗಿ ಚರ್ಚಿಸಲು ಉಪನ್ಯಾಸ ಮತ್ತು ಮುಕ್ತ ಸಂವಾದವನ್ನು ಮೇಲಿನ ಮೂರು ಸಂಘಟನೆಗಳ ಆಶಯದಲ್ಲಿ ಹಮ್ಮಿಕೊಳ್ಳಲಾಗಿದೆ. 5-2-2023 ಬೆಳಿಗ್ಗೆ 9-30ರಿಂದ ದಿನಪೂರ್ತಿ ಜರಗುವ ಈ ಕಾರ್ಯಕ್ರಮದಲ್ಲಿ ಶಿಕ್ಷಕರು, ಶಿಕ್ಷಣ
ಉಜಿರೆ: ಮಾನವ ಕಳ್ಳ ಸಾಗಾಣಿಕೆ ಮತ್ತು ವೇಶ್ಯಾವಾಟಿಕೆಯ ವಿವರಗಳು ಗೊತ್ತಾದ ತಕ್ಷಣವೇ ಸಂಬಂಧಿಸಿದ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು. ಸಮಾಜಕ್ಕೆ ಮಾರಕವಾಗುವ ಇಂತಹ ಚಟುವಟಿಕೆಗಳ ನಿರ್ಮೂಲನೆಯಲ್ಲಿ ಈ ಬಗೆಯ ಜನಸಹಭಾಗಿತ್ವ ಮಹತ್ವದ ಪಾತ್ರವಹಿಸುತ್ತದೆ ಎಂದು ಎಂದು ಬೆಳ್ತಂಗಡಿ ಪೋಲಿಸ್ ಠಾಣೆಯ ವೃತ್ತ ನಿರೀಕ್ಷಕ ಶಿವಕುಮಾರ್ ಹೇಳಿದರು. ಉಜಿರೆಯ ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ಸೆಮಿನಾರ್ ಹಾಲ್ನಲ್ಲಿ ಮನಃಶಾಸ್ತ್ರ ವಿಭಾಗವು ‘ಅನೈತಿಕ ಮಾನವ ಸಾಗಣೆ
ಪುತ್ತೂರು:ರಾಜ್ಯಾದ್ಯಂತ ಸರಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಮಕ್ಕಳಿಗೆ ನಡೆಯುವ ಮಕ್ಕಳ ಕಲಿಕಾ ಹಬ್ಬ ಪುತ್ತೂರಿನ ಪರ್ಲಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ, ಸಮೂಹ ಸಂಪನ್ಮೂಲ ಕೇಂದ್ರ ಹಾಗೂ ಪರ್ಲಡ್ಕ ಹಿರಿಯ ಪ್ರಾಥಮಿಕ ಶಾಲಾ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.ಕಲಿಕಾ ಹಬ್ಬದ ಅಂಗವಾಗಿ ಶಾಲಾ ವಠಾರವನ್ನು ತಳಿರು
“ಮುದ್ರಣ ಕ್ಷೇತ್ರದಲ್ಲಿನ ಕಾರ್ಯ ಎರಡು ಮೂರು ದಿನಕ್ಕೆ ಸೀಮಿತವಾದದ್ದಲ್ಲ ನಿರಂತರ ಕೆಲಸವನ್ನು ಒಳಗೊಂಡಿದ್ದು ಜನರ ನಿರೀಕ್ಷೆಗಿಂತ ಉತ್ತಮವಾಗಿ ಕಾರ್ಯನಿರ್ವಹಿಸುವುದು ಅತಿ ಮುಖ್ಯವಾಗುತ್ತದೆ “ಎಂದು ಉಜಿರೆಯ ಮಂಜುಶ್ರೀ ಪ್ರಿಂಟಿಂಗ್ ಪ್ರೆಸ್ ನ ವ್ಯವಸ್ಥಾಪಕ ಶೇಖರ್ ಟಿ ಹೇಳಿದರು. ಉಜಿರೆ ಶ್ರೀ ಧ ಮಂ ಕಾಲೇಜಿನ ಕನ್ನಡ ವಿಭಾಗವು ಆಯೋಜಿಸಿದ “ಮುದ್ರಣ ಕ್ಷೇತ್ರದಲ್ಲಿ ಉದ್ಯೋಗಾವಕಾಶಗಳು” ಎಂಬ ವಿಷಯದ ಕುರಿತಾದ
ಉಜಿರೆ: ನಮ್ಮ ಪರಂಪರೆ ಶ್ರೇಷ್ಠ ಇತಿಹಾಸದ ಸಂರಕ್ಷಣೆ ಅತ್ಯಗತ್ಯ. ವಿದ್ಯಾರ್ಥಿಗಳು ಈಗಿನಿಂದಲೇ ಈ ದಿಶೆಯಲ್ಲಿ ಜಾಗೃತರಾಗಿರಬೇಕೆಂದು ಮುಖ್ಯ ಅತಿಥಿಗಳಾದ ಡಾ. ದಿವಾಕರ್ ಕೆ ರವರು ತಿಳಿಸಿದರು. ಇತ್ತೀಚೆಗೆ ಉಜಿರೆ ಎಸ್ ಡಿ ಎಂ. ಪದವಿ ಕಾಲೇಜಿನಲ್ಲಿ “ಐತಿಹಾಸಿಕ ಪರಂಪರೆ ಉಳಿಸಿ” ಸಪ್ತಾಹ ಕಾರ್ಯಕ್ರಮದ ಸಮಾರೋಪ ಸಮಾರಂಭವು ನೆರವೇರಿತು. ಇದರ ಅಭ್ಯಾಗತರಾಗಿ ಆಗಮಿಸಿದ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ.
ಮಂಗಳೂರು: ಈ ಹಿಂದೆ ಮಗ್ಗಿಯನ್ನು ಭಾಯಿಪಾಠ ಮಾಡೋದು ಒಂದು ಸಾಧನೆಯಾಗಿತ್ತು ಹಾಗೂ ವಿದ್ಯಾರ್ಥಿಗಳಿಗೆ ಸವಾಲು ಕೂಡ ಆಗಿತ್ತು. ಆದರೆ ಇದೀಗ ಬದಲಾದ ಶಿಕ್ಷಣ ಕಲಿಕೆಯಲ್ಲಿ ಸರಳವಾಗಿ ಮಗ್ಗಿ ಅಥವಾ ಟೇಬಲ್ ಗಳನ್ನು ಮಕ್ಕಳು ಲೀಲಾಜಾಲವಾಗಿ ಕಂಠ ಪಾಠದಿಂದ ಹೇಳುತ್ತಾ ಇದೀಗ ದಾಖಲೆಯ ಮೇಲೆ ದಾಖಲೆ ನಿರ್ಮಿಸುತ್ತಿದ್ದಾರೆ. ಅಂತಹ ಒಂದು ದಾಖಲೆಯನ್ನು ಶ್ರೀ ಚೈತನ್ಯ ಟೆಕ್ನೋ ಶಾಲೆಯ ಮಕ್ಕಳು ಮಾಡಿದ್ದಾರೆ. ನಗರದ ಶ್ರೀ ಚೈತನ್ಯ ಟೆಕ್ನೋ ಶಾಲೆಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು
ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯ ದಶಮಾನೋತ್ಸವ ಸಂದರ್ಭದಲ್ಲಿ 15ರ ಹರೆಯದ ಬಾಲ ಸಾಹಿತಿ ಸಾಹಿತಿ ಶಿನೈದ್ ಫೆರ್ನಾಂಡಿಸ್ ಅವರ ಎರಡನೆಯ ಕೃತಿ ‘ದಿ ಸರ್ಚ್’ ಅನಾವರಣಗೊಳಿಸಲಾಯಿತು. ಮೊದಲ ಕೃತಿ ‘ದಿ ಇನ್ಸಿಡೆಂಟ್’ 2022 ರ ಫೆಬ್ರವರಿ ತಿಂಗಳಲ್ಲಿ ಬಿಡುಗಡೆಯಾಗಿತ್ತು. ಶಿನೈದ್ ಫೆರ್ನಾಂಡಿಸ್ ರವರು, ಶ್ರೀಮತಿ ಶರಲ್ ಮತ್ತು ಸಮಿತ್ ಫೆರ್ನಾಂಡಿಸ್ ಅವರ ಪುತ್ರಿಯಾಗಿದ್ದು, ಗೊನ್ಝಾಗ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ. ಪುಸ್ತಕ ಬಿಡುಗಡೆಯ
ಉಜಿರೆ: ಜ್ಞಾನ ಮತ್ತು ಕೌಶಲ್ಯಗಳು ಪ್ರಾಯೋಗಿಕವಾಗಿ ಅನ್ವಯವಾದಾಗ ಮಾತ್ರ ಕಲಿಕೆಯ ಸಾರ್ಥಕತೆ ಸಾಧ್ಯ ಎಂದು ‘ಜೆಸಿಐ ಬೆಳ್ತಂಗಡಿ ಮಂಜುಶ್ರೀ’ಯ ಅಧ್ಯಕ್ಷರಾದ ಶಂಕರ್ ರಾವ್ ಬಿ ನುಡಿದರು. ಉಜಿರೆಯ ಎಸ್.ಡಿ.ಎಂ ಪದವಿ ಕಾಲೇಜಿನ ಸಮ್ಯಕ್ ದರ್ಶನ್ ಸಭಾಂಗಣದಲ್ಲಿ ವ್ಯವಹಾರ ಆಡಳಿತ ವಿಭಾಗವು ಶನಿವಾರ ಆಯೋಜಿಸಿದ್ದ ಅಂತರ್ ವಿಭಾಗ ‘ಶಾರ್ಟ್ ಫಿಲ್ಮ್ ಫೆಸ್ಟಿವಲ್’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕಲಿಕೆಯ ಹಂತದಿಂದಲೇ ವಿದ್ಯಾರ್ಥಿಗಳು ವಿಭಿನ್ನವಾಗಿ ಯೋಚಿಸುವ
ಬೈಂದೂರು: ಗ್ರಾಮೀಣ ಭಾಗಗಳ ಅಭಿವೃದ್ಧಿಯ ಬಗ್ಗೆ ಕನಸು ಕನಸು ಕಂಡು ನನಸು ಮಾಡಲು ಹೊರಟಿದ್ದ ಯಡ್ತೆರೆ ಮಂಜುಯ್ಯ ಶೆಟ್ಟಿ ಕರಾವಳಿಯ ಧೀಮಂತ ನಾಯಕ ಎಂದು ಬೈಂದೂರು ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ ಹೇಳಿದರು.ವಂಡ್ಸೆ ಸಮೀಪದ ನೆಂಪುವಿನ ಮಲ್ನಾಡ್ ಸ್ಲೂಲ್, ಕರ್ನಾಟಕ ಪಬ್ಲಿಕ್ ಸ್ಕೂಲ್ನ ವಜ್ರ ಸಂಗಮ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ವಂಡ್ಸೆ ಪಿರ್ಕಾ ಎನ್ನುವುದು ಉಡುಪಿ ಜಿಲ್ಲೆಯಲ್ಲಿಯೇ ಅತೀ ದೊಡ್ಡ ಪಿರ್ಕಾ ಆಗಿದೆ. ನಿಜವಾಗಿ ವಂಡ್ಸೆ ಪಿರ್ಕಾ
























