Home Archive by category ಶೈಕ್ಷಣಿಕ (Page 30)

ಶ್ರೀ. ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ಕೆಸರುಡೊಂಜಿ ದಿನ ನೇಜಿ ನಡುವ ಸಂಭ್ರಮ.

ಶ್ರೀ. ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ಕೆಸರುಡೊಂಜಿ ದಿನ ನೇಜಿ ನಡುವ ಸಂಭ್ರಮ ಮನೆಮಾತಾಗಿತ್ತು.ಮಕ್ಕಳಿಗೆ ಹಳ್ಳಿಯ ವಾತಾವರಣ ಕಲ್ಪಿಸಿಕೊಡಲಾಗಿತ್ತು.ಶಾಲಾ ಮಕ್ಕಳಿಗೆ ಕೃಷಿಯ ಬಗ್ಗೆ ಅರಿವು ಮೂಡಿಸಲು ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು ಕಾರ್ಯಕ್ರಮವನ್ನು ರತ್ನಮಾನಸ ಇಲ್ಲಿನ ಮೇಲ್ವಿಚಾರಕರಾಗಿರುವ ಶ್ರೀ. ಯತೀಶ್ ಬಳಂಜ

ಕರ್ನಾಟಕ ಆಯುರ್ವೇದ ಮಹಾವಿದ್ಯಾಲಯದಲ್ಲಿ ವಿಶ್ವ ವೈದ್ಯರ ದಿನಾಚರಣೆ ಕಾರ್ಯಕ್ರಮ

ಎಸ್‍ಸಿಎಸ್ ಶಿಕ್ಷಣ ಸಮೂಹ ಸಂಸ್ಥೆಗಳಲ್ಲಿ ಒಂದಾದ ಕರ್ನಾಟಕ ಅಯುರ್ವೇದ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ಕಾಯಚಿಕಿತ್ಸಾ ಸ್ನಾತಕೋತ್ತರ ವಿಭಾಗದ ವತಿಯಿಂದ ವೈದ್ಯರ ದಿನಾಚರಣೆ ಹಮ್ಮಿಕೊಂಡರು. ಜಿಲ್ಲಾ ಆಯುಷ್ ವೈದ್ಯಾಧಿಕಾರಿ ಡಾ. ಮೊಹಮ್ಮದ್ ಇಕ್ಬಾಲ್ ಮುಖ್ಯ ಅತಿಥಿಯಾಗಿದ್ದರು. ಪ್ರಾಂಶುಪಾಲರಾದ ಡಾ.ರವಿರಾವ್ ಎಸ್. ವೈದ್ಯರ ದಿನದ ಮಹತ್ವ ವಿವರಿಸಿದರು. ಎಸ್.ಸಿಎಸ್ ಆಯುರ್ವೇದ ಆಸ್ಪತ್ರೆಯಲ್ಲಿ ಉತ್ತಮ ಸೇವೆ ನೀಡಿದ ಕಾಯಚಿಕಿತ್ಸಾ ಸ್ನಾತಕೋತ್ತರ ವಿಭಾಗದ

ಮೌಲಾನಾ ಅಝಾದ್ ಮಾದರಿ ಶಾಲಾ ಕಟ್ಟಡ ಉದ್ಘಾಟನೆ : ಅಲ್ಪಸಂಖ್ಯಾತರ ಶಿಕ್ಷಣಕ್ಕೆ ಮಹತ್ವ ನೀಡುವ ನಿಟ್ಟಿನಲ್ಲಿ ಕ್ರಮ ಮಾದರಿ ಶಾಲೆ

ಶಿಕ್ಷಣ ಎಂಬುದು ಬದುಕಿಗೆ ಬೆಳಕು ನೀಡುವ ಕ್ಷೇತ್ರವಾಗಿದೆ. ಅಲ್ಪ ಸಂಖ್ಯಾತರ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುವ ಉದ್ದೇಶದಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರವು ಮೌಲಾನಾ ಅಝಾದ್‍ನಂತಹ ಮಾದರಿ ಶಾಲೆಗಳನ್ನು ಸ್ಥಾಪಿಸಿ ಮುನ್ನಡೆಸುತ್ತಿದೆ ಎಂದು ರಾಜ್ಯ ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ ಹೇಳಿದರು , ಪುತ್ತೂರು ನಗರದ ಪಡೀಲ್‍ನಲ್ಲಿ ರೂ. 2.35 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾದ ಮೌಲಾನಾ ಆಝಾದ್ ಮಾದರಿ

ವಿಕಲ ಚೇತನರ ಸಾಧನ ಸಲಕರಣೆ ವಿತರಣಾ ಕಾರ್ಯಕ್ರಮ

ವಿಕಲ ಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಅಲಿಮ್ಕೊ ಸಂಸ್ತೆ ಬೆಂಗಳೂರು, ತಾಲೂಕು ಪಂಚಾಯತ್ ಬೆಳ್ತಂಗಡಿ,ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಬೆಳ್ತಂಗಡಿ ವತಿಯಿಂದ ವಿಕಲ ಚೇತನರ ಸಾಧನ ಸಲಕರಣೆ ವಿತರಣಾ ಕಾರ್ಯಕ್ರಮ ಬೆಳ್ತಂಗಡಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲಾ ಭವನದಲ್ಲಿ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಬೆಳ್ತಂಗಡಿ ತಾಲೂಕಿನ ಶಾಸಕರಾದ ಹರೀಶ್ ಪೂಂಜಾ ರವರು ವಿಕಲ ಚೇತನರ ಶ್ರೆಯಾಭಿವೃದ್ದಿ ದೃಷ್ಟಿಯಿಂದ ಅನೇಕ ಯೋಜನೆಗಳನ್ನು ಮ್ಮ

Srinivas University : International Conference (ICARI-2021)

Srinivas University is a Private Research University in Mangalore, Karnataka, India established in 2013 by Karnataka State Act. Srinivas University has its flagship 18 Group of Institutions, initially started by A. Shama Rao Foundation, Mangalore, India, a private Charitable Trust founded in 1988 by an Eminent Chartered Accountant A. Raghavendra Rao. At present, Srinivas

ಶಾಲೆಯ ಅಂಗಳದಲ್ಲೇ ತರಗತಿ ಅಳಿಯೂರು ಶಾಲೆಯ ದುಸ್ಥಿತಿ

ಮೂಡುಬಿದಿರೆ: ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳಿಗೆ ವರದಾನವಾಗಿರುವ ಅಳಿಯೂರಿನ ಸರ್ಕಾರಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಮುನ್ನೂರು ದಾಟಿದರೂ, ಕೊಠಡಿಯ ವ್ಯವಸ್ಥೆ ಇಲ್ಲದಿರುವುದರಿಂದ ವಿದ್ಯಾರ್ಥಿಗಳು ಬಿಸಿಲು, ಗಾಳಿ ಮಳೆಯನ್ನು ಲೆಕ್ಕಿಸದೆ ಅಂಗಳದಲ್ಲೇ ಕೂತು ಪಾಠ ಕೇಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಅಳಿಯೂರು ದ.ಕ ಜಿ.ಪಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಈ ಪರಿಸ್ಥಿತಿ ಎದುರಾಗಿದೆ. ಶಾಲೆಯಲ್ಲಿ

ಒಬ್ಬ ವ್ಯಕ್ತಿಯ ಸಾಮರ್ಥ್ಯವನ್ನುವ್ಯಕ್ತಿಯ ಸಾಮರ್ಥ್ಯವನ್ನು ಅನಾವರಣಗೊಳಿಸುವುದೇ ಶಿಕ್ಷಣ: ಡಾ. ಎ. ಜಯಕುಮಾರ್ ಶೆಟ್ಟಿ

ಉಜಿರೆ ನ.16: “ಅಭಿವೃದ್ಧಿ ಹೊಂದುತ್ತಿರುವ ತಂತ್ರಜ್ಞಾನ ಯುಗದಲ್ಲಿ ಶಿಕ್ಷಣದ ಅಗತ್ಯತೆ ಹಾಗೂ ಪರಿಕಲ್ಪನೆಗಳೂ ಬದಲಾಗುತ್ತಿದ್ದು, ಅದಕ್ಕೆ ತಕ್ಕಂತೆ ನೂತನ ಶಿಕ್ಷಣ ನೀತಿಯನ್ನು ಜಾರಿಗೊಳಿಸಲಾಗಿದೆ. ಒಬ್ಬ ವ್ಯಕ್ತಿಯ ಸಾಮರ್ಥ್ಯವನ್ನುವ್ಯಕ್ತಿಯ ಸಾಮರ್ಥ್ಯವನ್ನು ಅನಾವರಣಗೊಳಿಸುವುದೇ ಶಿಕ್ಷಣ: ಡಾ. ಎ. ಜಯಕುಮಾರ್ ಶೆಟ್ಟಿ ಅನಾವರಣಗೊಳಿಸುವುದೇ ಶಿಕ್ಷಣ; ಹಾಗಾಗಿ ಅದಕ್ಕೆ ಪೂರಕವಾಗಿ ನೂತನ ಶಿಕ್ಷಣ ನೀತಿಯೂ ಇರಲಿದೆ” ಎಂದು ಉಜಿರೆಯ ಎಸ್‌ಡಿಎಂ ಪದವಿ