Home Archive by category ಶೈಕ್ಷಣಿಕ (Page 7)

‘ಸಾಧನೆಗೆ ಕಲಿಕೆಯ ಜೊತೆಗೆ ಕೌಶಲ್ಯವು ಮುಖ್ಯ’

ಉಜಿರೆ: ವಿದ್ಯಾರ್ಥಿಗಳಿಗೆ ಸಾಧನೆಯ ಹಾದಿಯಲ್ಲಿ, ಕಲಿಕೆಯ ಜೊತೆ ಕೌಶಲ್ಯವೂ ಮುಖ್ಯವಾಗಿರುತ್ತದೆ, ಯಶಸ್ಸಿಗೆ ಓದು ಮಾತ್ರವಲ್ಲದೆ, ಬೇರೆ ಚಟುವಟಿಕೆಗಳೂ ಅಗತ್ಯ. ವಿವಿಧ ಸ್ಪರ್ಧೆಗಳಲ್ಲಿ ಭಾಗವಿಸುವುಕೆಯಿಂದಾಗಿ ಕೌಶಲ್ಯ ಹೆಚ್ಚಿಸಿಕೊಳ್ಳಲು ಸಾಧ್ಯ ಎಂದು ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯ ಐ.ಟಿ ಮತ್ತು ವಿದ್ಯಾರ್ಥಿ ನಿಲಯದ ಸಿ.ಇ.ಒ ಪೂರಣ್ ವರ್ಮ ನುಡಿದರು. ಶ್ರೀ ಧ.ಮಂ

ಕಾಸರಗೋಡು ಶಾಲೆಯಲ್ಲಿ ಕನ್ನಡಕ್ಕಾಗಿ ಹೋರಾಟ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಸಿನೆಮಾ ನೆನಪಿಸುವ ನೈಜ ದೃಶ್ಯ

ಕನ್ನಡ ಸರಿಯಾಗಿ ಬಾರದ ಶಿಕ್ಷಕಿಯೋರ್ವರನ್ನು ಕನ್ನಡ ಮಾಧ್ಯಮ ಶಾಲೆಗೆ ನಿಯುಕ್ತಿಗೊಳಿಸಿರುವುದನ್ನು ವಿರೋಧಿಸಿ ಶಾಲಾ ವಿದ್ಯಾರ್ಥಿಗಳು ಹಾಗೂ ಪೋಷಕರು ಪ್ರತಿಭಟನೆ ನಡೆಸಿದ ಘಟನೆ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಅಡೂರು ಸರಕಾರಿ ಶಾಲೆಯಲ್ಲಿ ನಡೆದಿದೆ. ಇತ್ತೀಚೆಗೆ ಈ ಶಾಲೆಯ ಸಮಾಜ ವಿಜ್ಞಾನ ಶಿಕ್ಷಕರಿಗೆ ಬೇರೆ ಶಾಲೆಗೆ ವರ್ಗಾವಣೆಯಾದ ಹಿನ್ನಲೆಯಲ್ಲಿ ಕೇರಳ ಶಿಕ್ಷಣ ಇಲಾಖೆ ಆ ಜಾಗಕ್ಕೆ ಹೊಸ ಶಿಕ್ಷಕಿಯೋರ್ವರನ್ನು ನೇಮಿಸಿದೆ. ಆದರೆ ಈ ಶಿಕ್ಷಕಿಗೆ ಕನ್ನಡ ಸರಿಯಾಗಿ

‘ಎಕೊ-ವಿಶನ್ 2023’ ಅಂತರ್ ವಿಭಾಗೀಯ ಹಾಗೂ ಅಂತರ್ ತರಗತಿ ಸ್ಪರ್ಧೆ ಉದ್ಘಾಟನೆ

ಉಜಿರೆ, ಜೂ.16: ಯಾವುದೇ ಸ್ಪರ್ಧೆಯಲ್ಲಿ ಸೋಲು- ಗೆಲುವಿಗಿಂತಲೂ ಭಾಗವಹಿಸುವಿಕೆ ಮುಖ್ಯವಾಗುತ್ತದೆ ಎಂದು ಉಜಿರೆ ಎಸ್.ಡಿ.ಎಂ. ವಸತಿ ಕಾಲೇಜಿನ ನಿಕಟಪೂರ್ವ ಪ್ರಾಂಶುಪಾಲ ಡಾ. ಟಿ. ಕೃಷ್ಣಮೂರ್ತಿ ಹೇಳಿದರು. ಇಲ್ಲಿನ ಶ್ರೀ ಧ.ಮಂ. ಕಾಲೇಜಿನಲ್ಲಿ ಜೂ.15ರಂದು ಅರ್ಥಶಾಸ್ತ್ರ ಹಾಗೂ ಗ್ರಾಮೀಣ ಅಭಿವೃದ್ಧಿ ವಿಭಾಗದ ವತಿಯಿಂದ ಆಯೋಜಿಸಲಾದ ‘ಎಕೊ-ವಿಶನ್ 2023’ ಅಂತರ್ ವಿಭಾಗೀಯ ಹಾಗೂ ಅಂತರ್ ತರಗತಿ ಸ್ಪರ್ಧೆ ಉದ್ಘಾಟಿಸಿ ಅವರು ಮಾತನಾಡಿದರು. “ಎಕೊ-ವಿಶನ್ ನಂತಹ ಸ್ಪರ್ಧೆಗಳು

ಸಹಾಯಕ ಪ್ರಾಧ್ಯಾಪಕಿ ಗೀತಾ ಏ.ಜೆಗೆ ಪಿಎಚ್ ಡಿ ಪದವಿ

ಉಜಿರೆಯ ಎಸ್ ಡಿ ಎಂ ಕಾಲೇಜಿನ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಗೀತಾಏ.ಜೆ.ಇವರು ಮಂಡಿಸಿದ  “ಇನ್ಸ್ಟಿಟ್ಯೂಷನಲ್ ಸೋಷಿಯಲ್ ರೆಸ್ಪಾನ್ಸಿಬಿಲಿಟಿ ಆ್ಯಸ್ ಎ ಪಿಆರ್ ಟೂಲ್ ಇನ್ ಹೈಯರ್ಎಜುಕೇಷನಲ್ ಇನ್ಸ್ಟಿಟ್ಯೂಷನ್ಸ್: ಎ ಸ್ಟಡಿ ಆಫ್ ದಕ್ಷಿಣ ಕನ್ನಡ ಡಿಸ್ಟ್ರಿಕ್ಟ್” ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಕುವೆಂಪುವಿಶ್ವವಿದ್ಯಾಲಯ ಡಾಕ್ಟರೇಟ್ (ಪಿಎಚ್.ಡಿ.) ಪದವಿ ನೀಡಿದೆ. ಗೀತಾ ಏ.ಜೆ. ಅವರು ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯಬಿಳಿನೆಲೆ

 ಬಲಿಷ್ಠ ಸಮಾಜ ನಿರ್ಮಾಣದಲ್ಲಿ ಮಹಿಳಾ ಸಂಘಟನೆಗಳ ಪಾತ್ರಮುಖ್ಯ : ಶ್ರೀಮತಿ ಸೋನಿಯಾ ಯಶೋವರ್ಮ

ಉಜಿರೆ :ಬಲಿಷ್ಠ ಸಮಾಜದ ನಿರ್ಮಾಣದಲ್ಲಿ ಮಹಿಳಾ ಸಂಘಟನೆಗಳ ಪಾತ್ರ ಅತ್ಯಂತ ಪ್ರಮುಖವಾಗಿದೆ ಎಂದು ಉಜಿರೆ ಧೀಮತಿ ಜೈನ ಮಹಿಳಾ ಸಮಾಜದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ದಲ್ಲಿ ಧೀಮತಿ ಮಹಿಳಾಸಮಾಜದ ಗೌರವಾಧ್ಯಕ್ಷರಾದ ಸೋನಿಯಾ ಯಶೋವರ್ಮ ಅಭಿಪ್ರಾಯಪಟ್ಟರು. ಎಲ್ಲರೂ ಸಂಘದ ಚಟುವಟಿಕೆಯಲ್ಲಿ ಸಕ್ರಿಯವಾಗಿ ತೊಡಗಿಕೊಂಡರೆ ಸಮುದಾಯವನ್ನು ಬಲಗೊಳಿಸಬಹುದು ಎಂದು ಅಭಿಪ್ರಾಯಪಟ್ಟರು  ಸಂಘದ ನಿಕಟಪೂರ್ವ ಅಧ್ಯಕ್ಷರಾದ ರೇಖಾ .ಡಿ.ಚೌಟ ಸಂಘದ ಕಾರ್ಯಚಟುವಟಿಕೆಗಳಿಗೆ

ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ ಇ-ಲಿಟ್ ಫೆಸ್ಟ್

ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿರುವ ವಿಮರ್ಶಕರ ಪೈಕಿ ಹೆಚ್ಚಿನವರು ಇಂಗ್ಲಿಷ್ ಭಾಷೆಯಿಂದ ಬಂದವರು, ಇವರೆಲ್ಲಾ ಕನ್ನಡ ಸಾಹಿತ್ಯ ಲೋಕಕ್ಕೆ ಬಹುದೊಡ್ಡ ಕೊಡುಗೆಯನ್ನು ನೀಡಿದ್ದಾರೆ ಎಂದು ಎಸ್. ಡಿ.ಎಂ. ಪದವಿ ಕಾಲೇಜಿನ ಕನ್ನಡ ವಿಭಾಗದ ಸಹಾಯಕ ಪ್ರಾದ್ಯಾಪಕÀ ಡಾ. ರಾಜಶೇಖರ ಹಳೆಮನೆ ಅಭಿಪ್ರಾಯ ವ್ಯಕ್ತಪಡಿಸಿದರು. ಉಜಿರೆ ಶ್ರೀ. ಧ. ಮಂ. ಸ್ನಾತಕೊತ್ತರ ಕೇಂದ್ರದ ಇಂಗ್ಲಿಷ್ ವಿಭಾಗದಿಂದ ಆಯೋಜಿಸಿದ್ದ ಇ-ಲಿಟ್ ಫೆಸ್ಟ್‍ನ ಮುಖ್ಯ ಅತಿಥಿಗಳಾಗಿ ಅವರು

ಎಸ್.ಡಿ.ಎಂ ವಿಜ್ಞಾನ ವಿದ್ಯಾರ್ಥಿಗಳು ಐಡಿಇಎ ಪ್ರಯೋಗಾಲಯಕ್ಕೆ ಭೇಟಿ

ಉಜಿರೆ: ಶ್ರೀ ಧ.ಮಂ. ಕಾಲೇಜಿನ ವಿಜ್ಞಾನ ವಿಭಾಗದ ಇಪ್ಪತ್ತಾರು ವಿದ್ಯಾರ್ಥಿಗಳು ವಾಮಂಜೂರು ಸೈಂಟ್ ಜೋಸೆಫ್ ತಾಂತ್ರಿಕ ಕಾಲೇಜಿನ ಐಡಿಇಎ ಪ್ರಯೋಗಾಲಯಕ್ಕೆ ಇತ್ತೀಚಿಗೆ ಭೇಟಿನೀಡಿದರು. ವಿದ್ಯಾರ್ಥಿಗಳಿಗೆ 3ಡಿ ಪ್ರಿಂಟಿಂಗ್, ಲೇಝರ್ ಡಿಸೈನ್ ಪ್ರಿಂಟಿಂಗ್, ಪಿಸಿಬಿ ಪ್ರಿಂಟಿಂಗ್, ವುಡ್ ಡಿಸೈನ್ ಪ್ರಿಂಟಿಂಗ್ ಮುಂತಾದ ವಿಷಯಗಳ ಬಗ್ಗೆ ವಿವರಣೆ ನೀಡಲಾಯಿತು. ಸ್ವತಃ ವಿದ್ಯಾರ್ಥಿಗಳೇ ಪ್ರಯೋಗಗಳನ್ನು ಮಾಡುವ ಮೂಲಕ ವೃತ್ತಿ ಕೌಶಲ್ಯಗಳನ್ನು ಹೆಚ್ಚಿಸಿಕೊಂಡರು. ಇಂತಹ

‘ಸ್ವಯಂ ಅಧ್ಯಯನದಿಂದ ಜೀವನದಲ್ಲಿ ಯಶಸ್ಸು’

ಉಜಿರೆ: ವಿದ್ಯಾರ್ಥಿಗಳು ಗುರು ಕಲಿಸಿಕೊಟ್ಟದ್ದನಷ್ಟೇ ಕಲಿಯುವುದಕ್ಕೆ ಸೀಮಿತರಾಗದೆ, ಸ್ವಯಂ ಅಧ್ಯಯನವನ್ನು ನಡೆಸುವುದರಿಂದ ಜೀವನದಲ್ಲಿ ಯಶಸ್ಸು ಪಡೆಯಲು ಸಾಧ್ಯ ಎಂದು ಎಸ್.ಕೆ.ಡಿ.ಆರ್.ಡಿ.ಪಿ.ಯ ಕಾರ್ಯ ನಿರ್ವಾಹಕ ನಿರ್ದೇಶಕ ಡಾ. ಎಲ್ ಹೆಚ್ ಮಂಜುನಾಥ್ ನುಡಿದರು.ಶ್ರೀ ಧ. ಮಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ಮಹಾ ವಿದ್ಯಾಲಯದ ಸಭಾಂಗಣದಲ್ಲಿ ಶ್ರೀ ಧ. ಮಂ. ಕಾಲೇಜಿನ ಬಿ.ವೊಕ್ ವಿಭಾಗವು ಆಯೋಜಿಸಿದ್ದ ಎರಡು ದಿನಗಳ ರಾಜ್ಯ ಮಟ್ಟದ ಎಜು ಕಲ್ಚರಲ್ ಫೆಸ್ಟ್ ಉದ್ಘಾಟಿಸಿ

ವಾಮಂಜೂರಿನ ಮಂಗಳಾಜ್ಯೋತಿ ಶಾಲಾ ಮಕ್ಕಳಿಗೆ ಉಚಿತ ಭಗವದ್ಗೀತೆ ಪುಸ್ತಕ ವಿತರಣೆ

ಮೂಡಬೆಟ್ಟು ಕುಳಾಯಿಯ ಇಸ್ಕಾನ್ ಶ್ರೀ ರಾಧಾ ಗೋವಿಂದ ದೇವಸ್ಥಾನದ ವತಿಯಿಂದ ವಾಮಂಜೂರಿನ ಮಂಗಳಾಜ್ಯೋತಿ ಶಾಲಾ ಮಕ್ಕಳಿಗೆ ಭಗವದ್ಗೀತೆ ಪುಸ್ತಕ ಉಚಿತವಾಗಿ ನೀಡಲಾಯಿತು. ಕಾರ್ಯಕ್ರಮದಲ್ಲಿ ಇಸ್ಕಾನ್‍ನ ಸಚ್ಚಿದಾನಂದ ಅದೈತದಾಸ ಅವರು ಭಗವದ್ಗೀತ ತರಗತಿ, ಕೀರ್ತನೆ ನಡೆಸಿಕೊಟ್ಟರು. ನಂತರ ಪ್ರಸಾದ ವಿತರಿಸಲಾಯಿತು.ಕಾರ್ಯಕ್ರಮದಲ್ಲಿ ಉದ್ಯಮಿಗಳಾದ ಸುಬೋದ್ ಮಾರ್ತ, ಪ್ರದೀಪ್ ಮೆಂಡನ್, ಮಾಧವ ಭಂಡಾರಿ, ಅಶ್ವಿನ್ ಅವರು ಭಾಗವಹಿಸಿದ್ದರು.

ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ ಮಕ್ಕಳ ಹಕ್ಕುಗಳ ಕಾರ್ಯಾಗಾರ

ಉಜಿರೆ : ಸರ್ವತೋಮುಖ ಬೆಳವಣ ಗೆಗೆ ಪೂರಕವಾಗುವ ಮಕ್ಕಳ ಹಕ್ಕುಗಳ ಕುರಿತ ಅರಿವು ವ್ಯಾಪಕವಾಗಬೇಕು ಎಂದು ಟೋಕಿಯೊದ ಪ್ರೆಸ್ ಆಲ್ಟರ್ನೇಟಿವ್ ಪತ್ರಿಕೆಯ ಸಲಹೆಗಾರ್ತಿ ಮನೋರಮ ಭಟ್ ಜಿ.ವಿ ಅಭಿಪ್ರಾಯಪಟ್ಟರು. ಎಸ್ .ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ ಸಮಾಜ ಕಾರ್ಯ ವಿಭಾಗದ ವತಿಯಿಂದ ಆಯೋಜಿಸಿದ್ದ ಎರಡು ದಿನಗಳ ಮಕ್ಕಳ ಹಕ್ಕುಗಳ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು. ಸಮಾಜದಲ್ಲಿ ಮಕ್ಕಳು ಸಬಲರಾಗಬೇಕಾದರೆ ಅವರ ಕುಟುಂಬ ಬಹಳ ಮುಖ್ಯ ಪಾತ್ರ ವಹಿಸುತ್ತದೆ. ಎಲ್ಲ