ಪೆರುವಾಯಿ ಸಮೀಪ ಮುಳಿಯ ಎಂಬಲ್ಲಿ KSRTC ಬಸ್ಸು ಮತ್ತು ಓಮ್ನಿ ಕಾರು ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಒಮ್ನಿಯಲ್ಲಿದ್ದ ಮೂವರು ಗಂಭೀರ ಗಾಯಗೊಂಡ ಘಟನೆ ನಡೆದಿದೆ. ವಿಟ್ಲದಿಂದ ಪೆರುವಾಯಿ ಕಡೆಗೆ ಹೋಗುತ್ತಿದ್ದ ಓಮ್ನಿ ಕಾರು ಮತ್ತು ಪಕಳಕುಂಜದಿಂದ ವಿಟ್ಲ ಕಡೆಗೆ ಬರುತ್ತಿದ್ದ KSRTC ಬಸ್ಸು ಮುಳಿಯ ಎಂಬಲ್ಲಿ ಮುಖಾಮುಖಿ ಡಿಕ್ಕಿ ಹೊಡೆದಿದೆ. ಅಪಘಾತದ ಪರಿಣಾಮ
ಗೋವಾದ ನೈಟ್ ಕ್ಲಬ್ವೊಂದರಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ 25 ಮಂದಿ ಮೃತಪಟ್ಟು ಹಲವರು ಗಾಯಗೊಂಡಿದ್ದಾರೆ. ಈ ದುರಂತದ ಬಗ್ಗೆ ಆಘಾತ ವ್ಯಕ್ತಪಡಿಸಿದ ಪ್ರಧಾನಿ ನರೇಂದ್ರ ಮೋದಿ, ಮೃತರ ಕುಟುಂಬಸ್ಥರಿಗೆ ತಲಾ ಎರಡು ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಶನಿವಾರ ತಡರಾತ್ರಿ ಗೋವಾ ರಾಜಧಾನಿ ಪಣಜಿಯಿಂದ ಸುಮಾರು 25 ಕಿಮೀ ದೂರ ಇರುವ ಬಿರ್ಚ್ ಬೈ ರೋಮಿಯೊ ಲೇನ್ನಲ್ಲಿರುವ ನೈಟ್ ಕ್ಲಬ್ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಕನಿಷ್ಠ 25 ಮಂದಿ ಮೃತಪಟ್ಟು,
ಚೆನ್ನೈ: ಕರೂರಿನಲ್ಲಿ ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ರ್ಯಾಲಿಯ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟವರ ಸಂಖ್ಯೆ 39ಕ್ಕೆ ಏರಿಕೆಯಾಗಿದೆ. ಮೃತರಲ್ಲಿ 16 ಮಹಿಳೆಯರು, 8 ಮಕ್ಕಳಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭಿಸಿರುವ ಟಿವಿಕೆ ಮುಖ್ಯಸ್ಥ, ನಟ ವಿಜಯ್ ಕರೂರಿನಲ್ಲಿ ಶನಿವಾರ(ಸೆ.27) ಬೃಹತ್ ರ್ಯಾಲಿ ಆಯೋಜಿಸಿದ್ದರು. ನೆಚ್ಚಿನ ನಟನನ್ನು ನೋಡಲು ಅಪಾರ ಸಂಖ್ಯೆಯಲ್ಲಿ ಜನ ಸೇರಿದ್ದರಿಂದ ಕಾಲ್ತುಳಿತ
ಠಾಣೆಗೆ ದೂರು ನೀಡಲು ಬಂದಿದ್ದ ಮಹಿಳೆಯೋವ೯ರ ಮೊಬೈಲ್ ನಂಬರ್ ಗೆ ಕರೆ ಮಾಡಿ ಕಿರುಕುಳ ನೀಡುತ್ತಿದ್ದ ಪೊಲೀಸ್ ಸಿಬ್ಬಂದಿಯ ವಿರುದ್ಧ ಮೂಡುಬಿದಿರೆ ಇನ್ಸ್ ಪೆಕ್ಟರ್ ಸಂದೇಶ್ ಪಿ. ಜಿ. ಅವರು ಕೇಸು ದಾಖಲಿಸಿಕೊಂಡಿದ್ದಾರೆ. ಕೊಪ್ಪಳ ಜಿಲ್ಲೆಯ ಶಾಂತಪ್ಪ ಪ್ರಕರಣ ಆರೋಪಿ. ಈತ ಮೂಡುಬಿದಿರೆ ಠಾಣೆಯಲ್ಲಿ ಕಳೆದ ಕೆಲ ಸಮಯಗಳಿಂದ ಕರ್ತವ್ಯ ಪೊಲೀಸ್ ಸಿಬ್ಬಂದಿಯಾಗಿ ಕತ೯ವ್ಯ ನಿವ೯ಹಿಸುತ್ತಿದ್ದ.ಕೆಲವು ದಿನಗಳ ಹಿಂದೆ ಈ ಭಾಗದ ಮಹಿಳೆಯೊಬ್ಬರು ಯಾವುದೋ ಪ್ರಕರಣವೊಂದಕ್ಕೆ ಸಂಬಂಧಿಸಿ
ದಿನಾಂಕ :01-09-2025 ರಂದು ಮಂಗಳೂರು ನಗರದ ಉಳ್ಳಾಲ್ ಪೊಲೀಸ್ ಠಾಣಾ ವ್ಯಾಪ್ತಿಯ ತಲಪಾಡಿ ಗ್ರಾಮದ ತಚ್ಛಣಿ ಗ್ರೌಂಡ್ ನಲ್ಲಿ ಭಾರತ ದೇಶದಲ್ಲಿ ನಿಷೇಧಿತ ಮಾದಕ ವಸ್ತುವಾದ MDMA ಅನ್ನು ದುಬಾರಿ ಹಣಕ್ಕೆ ಗಿರಾಕಿಗಳಿಗೆ ಮಾರಾಟ ಮಾಡುತ್ತಿದ್ದ ಫಝಲ್ ಹುಸೇನ್(33) ಮತ್ತು ನೌಶಾದ್(32) ಎಂಬುವರಿಂದ 15 ಗ್ರಾಂ MDMA, ಡಿಯೋ ಬೈಕ್, ಎರಡು ಮೊಬೈಲ್ ಫೋನ್, ಪೋರ್ಟಬಲ್ ಡಿಜಿಟಲ್ ತೂಕದ ಯಂತ್ರ,ಇತ್ಯಾದಿಗಳ ಅಂದಾಜು ಮೌಲ್ಯ ₹ 95500/-ರೂ. ಇವುಗಳನ್ನು ಪಂಚನಾಮೆ ಮೂಲಕ ಅಮಾನತ್ತು
ಮಂಗಳೂರು ನಗರದ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾದಕ ವಸ್ತುವನ್ನು ಮಾರಾಟ ಮತ್ತು ಸಾಗಾಟ ಮಾಡಿದ ಆರೋಪಿತರನ್ನು ಪಣಂಬೂರು ಪೊಲೀಸರು ದಸ್ತಗಿರಿ ಮಾಡಿ ಮಾದಕ ವಸ್ತುಗಳನ್ನು ಮತ್ತು ಮೊಬೈಲ್ ಫೋನ್ ಗಳನ್ನು ಸ್ವಾಧೀನಪಡಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ.ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ 62 ನೇ ತೋಕೂರು ಗ್ರಾಮದ, ತೋಕೂರು ರೈಲ್ವೇ ಸ್ಟೇಶನ್ ಬಳಿ ಸಾರ್ವಜನಿಕರು ಓಡಾಡುವ ರಸ್ತೆಯ ಬದಿಯಲ್ಲಿ ಇಬ್ಬರು ಯುವಕರು ಮಾದಕ ವಸ್ತು ವಶದಲ್ಲಿ ಹೊಂದಿ ಮಾರಾಟ
ಯಾವುದೇ ಮುನ್ಸೂಚನೆ ನೀಡದೆ ಏಕಾಏಕಿ ಉಡುಪಿ ಬನ್ನಂಜೆಯ ನಾರಾಯಣಗುರು ವೃತ್ತವನ್ನು ತೆರವುಗೊಳಿಸಿರುವುದನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ. ನಾರಾಯಣ ಗುರು ಹೆಸರಿನ ವೃತ್ತವಿದ್ದ ಜಾಗದಲ್ಲಿ ಬ್ಯಾಂಕ್ ಆಫ್ ಬರೋಡ ನಾಮ ಫಲಕದ ವೃತ್ತ ರಚಿಸಿದ್ದು, ಇಲ್ಲಿದ್ದ ವೃತ್ತವನ್ನು ಪೊದೆಗಳಲ್ಲಿ ಬಿಸಾಡಿರುವುದು ಖಂಡನೀಯ. ಇದು ದಾರ್ಶನಿಕ ಮಹಾನ್ ಪುರುಷರಿಗೆ ಮಾಡಿದ ಮಹಾ ಅಪಮಾನವಾಗಿದೆ. ನಾನು ಶಾಸಕನಾಗಿದ್ದ ಅವಧಿಯಲ್ಲಿ ವಿಶೇಷವಾಗಿ ಪ್ರಯತ್ನಿಸಿದ ಫಲವಾಗಿ ಬನ್ನಂಜೆ ವೃತ್ತಕ್ಕೆ
ಉಡುಪಿ ಜಿಲ್ಲೆಯ ಮಲ್ಪೆಯ ಸಮುದ್ರ ತೀರದ ತೊಟ್ಟಂ ಬಳಿ ಸಮುದ್ರದ ರಭಸಕ್ಕೆ ದೋಣಿ ಮಗಚಿ ಬಿದ್ದಿದ್ದು, ಏಡಿಬಲೆಗೆ ಹೋದ ನಾಲ್ವರು ಮೀನುಗಾರರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತೊಟ್ಟಂ ವಾರ್ಡಿನ ನಗರ ಸಭಾ ಸದಸ್ಯರಾದ ಯೋಗೇಶ್ ರವರು ಈಶ್ವರ್ ಮಲ್ಪೆ ತಂಡಕ್ಕೆ ಮಾಹಿತಿ ನೀಡಿದ್ದು, ಸ್ಥಳಿಯರಾದ ಪ್ರವೀಣ್, ಉದಯ್ ಯವರ ಜೊತೆ ಸೇರಿ ಲೈಫ್ ಜಾಕೇಟ್ ನೀಡಿ ನಾಲ್ಕುರು ಮೀನುಗಾರರ ಜೀವ ಉಳಿಸಲಾಗಿದೆ ಎಂದು ಮುಳುಗು ತಜ್ಞ ಈಶ್ವರ್ ಮಲ್ಪೆ ತಿಳಿಸಿದ್ದಾರೆ. ಕ್ಷಣ ಕ್ಷಣಕ್ಕೂ ಮಲ್ಪೆಯ
ಮಧ್ಯ ಪೋಲೆಂಡಿನ ರಾಡೊಮ್ನಲ್ಲಿ ಏರ್ ಶೋ ನಡೆಸಲು ಮುನ್ ತಾಲೀಮು ನಡೆಸುತ್ತಿದ್ದ ವೇಳೆ ಎಫ್- 16 ಫೈಟರ್ ಜೆಟ್ ವಿಮಾನವು ನೆಲಕ್ಕುರುಳಿದ ಪರಿಣಾಮವಾಗಿ ಪೈಲಟ್ ಸಾವು ಕಂಡರು. ಪೋಲೆಂಡ್ ಸೇನೆಯು ಪ್ರತಿ ವರುಷದಂತೆ ಏರ್ ಶೋ ನಡೆಸಲು ಪೋಲೆಂಡಿನ ರಾಡೊಮ್ ನಗರದಲ್ಲಿ ತಾಲೀಮು ನಡೆಸಿತ್ತು. ಏರ್ ಫೋರ್ಸಿನ ಎಫ್- 16 ಫೈಟರ್ ಜೆಟ್ ವಿಮಾನವು ಹಾರಾಟದ ನಡುವೆ ಕೆಳಕ್ಕುರುಳಿ ಸೇನಾ ಪೈಲಟ್ ಸ್ಥಳದಲ್ಲೇ ಸಾವು ಕಂಡರು. ಇದನ್ನು ವಿಷಾದದಿಂದ ಪೋಲೆಂಡ್ ಉಪ ಪ್ರಧಾನಿ ವ್ಲಾಡೈಸ್ಲಾವ್
ನೋಯ್ಡಾದಲ್ಲಿ ವರದಕ್ಷಿಣೆ ಬಾಕಿಗಾಗಿ ಆರು ವರುಷದ ಮಗನ ತಾಯಿಯನ್ನು ಗಂಡನ ಮನೆಯವರು ಜೀವಂತ ಸುಟ್ಟು ಕೊಂದುದರ ಸಂಬಂಧ ಪೋಲೀಸರು ಮೂವರನ್ನು ಬಂಧಿಸಿದ್ದಾರೆ.ಆರು ವರುಷದ ಹುಡುಗನ ಹೇಳಿಕೆ ಹೀಗಿದೆ. ಮೊದಲು ಅವರ ಅಮ್ಮನ ಮೇಲೆ ಏನೋ ಸುರಿದರು. ಅನಂತರ ಕೆನ್ನೆಗೆ ಹೊಡೆದರು. ಅಪ್ಪ ಲೈಟರ್ನಿಂದ ಬೆಂಕಿ ಹಚ್ಚಿದಾಗ ಅಮ್ಮ ದಗದಗ ಬೆಂಕಿಯಲ್ಲಿ ಅರಚುತ್ತ ಸುಟ್ಟು ಹೋದಳು. ನನ್ನನ್ನು ಗಟ್ಟಿಯಾಗಿ ಮುಖ ಅಮುಕಿ ಹಿಡಿದುಕೊಂಡಿದ್ದಾರೆ. ಗಂಡನ ಮನೆಯಲ್ಲಿ ಬೆಂಕಿ ಇಡಲ್ಪಟ್ಟು


























