ಮೂಡಬಿದಿರೆ: ಮಂಗಳೂರಿನ ಬೆಸೆಟ್ ರಾಷ್ಟ್ರಿಯ ಪದವಿಪೂರ್ವ ಕಾಲೇಜಿನ ಆಶ್ರಯದಲ್ಲಿ ಜರುಗಿದ ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದ ಬಾಲಕರ ಹಾಗೂ ಬಾಲಕಿಯರ ವಿಭಾಗದಲ್ಲಿ ಆಳ್ವಾಸ್ ತಂಡವು 20ನೇ ಬಾರಿಗೆ ಅವಳಿ ಚಾಂಪಿಯನ್ಸ್ ಪ್ರಶಸ್ತಿಯನ್ನು ಪಡೆಯಿತು.ಮೂಡುಬಿದಿರೆ ತಾಲೂಕನ್ನು ಪ್ರತಿನಿಧಿಸಿದ ಆಳ್ವಾಸ್ ತಂಡವು ಮಂಗಳೂರು ತಾಲೂಕನ್ನು ಪ್ರತಿನಿಧಿಸಿದ ಬೆಸೆಂಟ್
ಮೂಡುಬಿದಿರೆ : ಬಿಜೆಪಿ ಮೂಲ್ಕಿ – ಮೂಡುಬಿದಿರೆ ಮಂಡಲದ ಕಿನ್ನಿಗೋಳಿ, ಮೂಲ್ಕಿ, ಹಳೆಯಂಗಡಿ, 62ನೇ ತೋಕೂರು ಹಾಗೂ ಬಜ್ಪೆ ಮಹಾಶಕ್ತಿಕೇಂದ್ರ ವ್ಯಾಪ್ತಿಯ ಬಿಎಲ್ ಎ-2 ಕಾರ್ಯಾಗಾರ ಕಿನ್ನಿಗೋಳಿಯ ಯುಗಪುರುಷ ಸಭಾಭವನದಲ್ಲಿ ಬುಧವಾರ ನಡೆಯಿತು. ದ. ಕ ಲೋಕಸಭಾ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕ ಉಮಾನಾಥ ಎ.ಕೋಟ್ಯಾನ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಜಯಂತ್ ಕೋಟ್ಯಾನ್, ಸುನೀಲ್ ಅಳ್ವ, ಶಾಂತಿಪ್ರಸಾದ್ ಹೆಗ್ಡೆ, ಮಂಡಲ ಅಧ್ಯಕ್ಷ ದಿನೇಶ್ ಪುತ್ರನ್, ಮಂಡಲ
ಮೂಡುಬಿದಿರೆ : ಕಡಿಮೆ ಬಡ್ಡಿಯಲ್ಲಿ ಹೆಚ್.ಡಿ.ಎಫ್.ಸಿ.ಬ್ಯಾಂಕಲ್ಲಿ ಲೋನ್ ಮಾಡಿ ಕೊಡುತ್ತೇನೆಂದು ನಂಬಿಸಿ ವ್ಯಕ್ತಿಯೋರ್ವರಿಂದ ಹಣ ಪಡೆದು ಪರಾರಿಯಾಗಿದ್ದ ವ್ಯಕ್ತಿಗೆ ಚೆಕ್ ಬೌನ್ಸ್ ಪ್ರಕರಣದಲ್ಲಿ ಬಂಟ್ವಾಳ ಕಲ್ಲಡ್ಕ ಬಾಳ್ತಿಲದ ಶರತ್ ಕುಮಾರ್ ಗೆ ಮೂಡುಬಿದಿರೆ ನ್ಯಾಯಾಲಯವು ನಾಲ್ಕು ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ. 2021 ರಲ್ಲಿ ಶರತ್ ಕುಮಾರ್ ತಾನು ಎಚ್.ಡಿ.ಎಫ್.ಸಿ.ಬ್ಯಾಂಕಲ್ಲಿ ಉದ್ಯೋಗಿಯಾಗಿದ್ದು ಕಡಿಮೆ ಬಡ್ಡಿಯಲ್ಲಿ ಲೋನ್ ಮಾಡಿ
ಮಂಗಳೂರು : ತುಳುನಾಡಿನ ಮೌಖಿಕ ಸಾಹಿತ್ಯಿಕ ರೂಪಕಗಳನ್ನು ಉಲ್ಲೇಖ ಮಾಡದೆ ತುಳುನಾಡಿನ ಇತಿಹಾಸವನ್ನು ಕಟ್ಟಿಕೊಡಲು ಸಾಧ್ಯವಿಲ್ಲ ಎಂದು ರಾಣಿ ಅಬ್ಬಕ್ಕ ಅಧ್ಯಯನ ಕೇಂದ್ರದ ನಿರ್ದೇಶಕ ಡಾ. ತುಕರಾಮ ಪೂಜಾರಿ ಅವರು ಹೇಳಿದರು.ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ ಕೂಳೂರಿನ ಯೆನೆಪೋಯ ಕಾಲೇಜಿನ ಭಾಷಾಶಾಸ್ತ್ರ ವಿಭಾಗ ಹಾಗೂ ಸಾಹಿತ್ಯ ಸಂಘದ ಸಹಯೋಗದಲ್ಲಿ ಆಯೋಜಿಸಲಾದ ‘ತುಳು ಸಾಹಿತ್ಯ ಸಾಂಸ್ಕೃತಿಕ ಬದುಕು’ ವಿಚಾರ ಕೂಟದಲ್ಲಿ ಅವರು ದಿಕ್ಸೂಚಿ ಭಾಷಣ
ಉಡುಪಿ:ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ರಜತಾದ್ರಿ, ಮಣಿಪಾಲ, ಉಡುಪಿ ಹಾಗೂ ಉಡುಪಿ ಜಿಲ್ಲಾ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರ ಸಂಘ, ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಇಂದು ದಿನಾಂಕ 29-10-2025 ರಂದು ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ “ಪದವಿ ಪೂರ್ವ” ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕ್ರೀಡಾಕೂಟ 2025-26 ನಡೆಯಿತು. ಪದವಿ ಪೂರ್ವ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕ್ರೀಡಾಕೂಟ 2025-26″ ಕಾರ್ಯಕ್ರಮದಲ್ಲಿ ಕಾಪು
ಕಾಪು:ಕಾಪು ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ಮಲ್ಲಾರು ಆಯುಷ್ಮಾನ್ ಆರೋಗ್ಯ ಕೇಂದ್ರದ ದುರಸ್ತಿ ಕಾಮಗಾರಿಗಳಿಗೆ ಶಾಸಕರ ಶಿಫಾರಸ್ಸಿನ ಮೇರೆಗೆ ಎಂ.ಆರ್.ಪಿ.ಎಲ್ (ಸಿಎಸ್ಆರ್) ಫಂಡ್ನಿಂದ 12.45ಲಕ್ಷ ರೂಪಾಯಿ ಅನುದಾನ ಮಂಜೂರಾಗಿದ್ದು, ಈ ಕಾಮಗಾರಿಗೆ ಇಂದು ದಿನಾಂಕ 29-10-2025 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕಾಪು ಪುರಸಭೆಯ ಅಧ್ಯಕ್ಷರಾದ ಹರೀಣಾಕ್ಷಿ ದೇವಾಡಿಗ, ಉಪಾಧ್ಯಕ್ಷರಾದ ಸರೀತಾ ಶಿವಾನಂದ, ಸ್ಥಾಯಿ
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಇಂದು ಭೇಟಿ ನೀಡಿ ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯ ರೊಂದಿಗೆ, ಕೇಂದ್ರ ಸರ್ಕಾರದ ಯೋಜನೆಗಳಾದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (MGNREGA), ಪ್ರಧಾನ ಮಂತ್ರಿ ಆವಾಸ್ ಯೋಜನೆ, 15 ನೇ ಹಣಕಾಸು ಅನುದಾನ, ಸ್ವಚ್ಛ ಭಾರತ ಮಿಷನ್ (SBM), ಜಲಜೀವನ್ ಮಿಷನ್ (JJM) ಮತ್ತು ರಾಜ್ಯ ಸರಕಾರದ ಯೋಜನೆಯಾದ ಬಸವ ವಸತಿ ಮತ್ತು ಡಾ. ಬಿ ಆರ್ ಅಂಬೇಡ್ಕರ್
ಮೂಡುಬಿದಿರೆ : ಶ್ರೀ ನಾರಾಯಣ ಗುರು ವೈದಿಕ ಸಮಿತಿ (ರಿ) ಮಂಗಳೂರು, ಕರ್ನಾಟಕ.ಇದರ ವತಿಯಿಂದ ವೈದಿಕ ಸಮಿತಿಯ 2024-25 ನೇ ಸಾಲಿನ ಗುರುವಂದನಾ ಕಾರ್ಯಕ್ರಮ ಶಿರ್ತಾಡಿ ಬ್ರಹ್ಮಶ್ರೀ ಗುರುನಾರಾಯಣಸ್ವಾಮಿ ಸೇವಾ ಸಂಘದಲ್ಲಿ ಜರಗಿತು. ಗುರುವಂದನೆ : ಶಿರ್ತಾಡಿ ಬ್ರಹ್ಮಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ವತಿಯಿಂದ ಸಂಘದ ಕುಲಪುರೋಹಿತರಾದ ಶ್ರೀ ಕ್ಷೇತ್ರ ಕಂದೀರು ದೇವಸ್ಥಾನದ ಆಡಳಿತ ಮೊಕ್ತೇಸರಾದ ಸೋಮನಾಥ ಶಾಂತಿ, ಶಿವಾನಂದ ಶಾಂತಿ ತಾಕೊಡೆ, ಲಕ್ಷ್ಮೀನಾರಾಯಣ ಶಾಂತಿ
ಮಂಗಳೂರಿನ ಬಂಟ್ಸ್ ಹಾಸ್ಟೆಲ್ನ ಶ್ರೀ ರಾಮಕೃಷ್ಣ ಶಾಲೆಯ ವಾರ್ಷಿಕ ಕ್ರೀಡೋತ್ಸವವು ಮಂಗಳಾ ಕ್ರೀಡಾಂಗಣದಲ್ಲಿ ಜರುಗಿತು. ಶಾಲೆಯ ಹಳೆ ವಿದ್ಯಾರ್ಥಿಗಳಾದ ಅಂತರರಾಷ್ಟಿçÃಯ ಈಜು ಪಟುಗಳಾದ ಸಾನ್ಯ ಡಿ. ಶೆಟ್ಟಿ ಮತ್ತು ರಚನ ರಾವ್ ಅತಿಥಿಗಳಾಗಿ ಆಗಮಿಸಿದ್ದರು. ವೇದಿಕೆಯಲ್ಲಿ ಶಾಲಾ ಪ್ರಾಂಶುಪಾಲೆ ಪ್ರೆಸಿಲ್ಲ ಡಿಸೋಜಾ, ಉಪಪ್ರಾಂಶುಪಾಲೆ ರೂಪ ಮತ್ತು ಹಳೆ ವಿದ್ಯಾರ್ಥಿ ಸಂಘದ ಸದಸ್ಯ ಗೌತಮ್ ಭಂಡಾರಿ, ಪೋಷಕರು ಮತ್ತು ರಕ್ಷಕ ಶಿಕ್ಷಕ ಸಂಘದ ಸದಸ್ಯರು ಉಪಸ್ಥಿತರಿದ್ದರು.
ಉಡುಪಿ, ಅ. ೨೭ :ಕನ್ನಡದ ಖ್ಯಾತ ಕಥೆಗಾರ,ಕಾದಂಬರಿಗಾರ, ಸಾಮಾಜಿಕ ಹೋರಾಟಗಾರರಾದ ಫಕೀರ್ ಮುಹಮ್ಮದ್ ಕಟ್ಪಾಡಿ ಅವರ ಸರ್ವಾಧ್ಯಕ್ಷತೆಯಲ್ಲಿ ಕಾಪು ತಾಲೂಕು ೭ನೇ ಕನ್ನಡ ಸಾಹಿತ್ಯ ಸಮ್ಮೇಳನ ನ. ೧೫ರಂದು, ಶನಿವಾರ, ಹೆಜಮಾಡಿ ಬಿಲ್ಲವರ ಸಂಘದ ಸಭಾಭವನದಲ್ಲಿ ಜರುಗಲಿರುವ ಕಾಪು ತಾಲೂಕು ಸಾಹಿತ್ಯ ಸಮ್ಮೇಳನದ ಪ್ರಸ್ತಾಪವನ್ನು ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರಾದ ನೀಲಾವರ ಸುರೇಂದ್ರ ಅಡಿಗರ ಅಧ್ಯಕ್ಷತೆಯಲ್ಲಿ ನಡೆದ ಸಮಿತಿಯು ಸಮ್ಮತಿಸಿದೆ ಎಂದು




























