ವಿಟ್ಲದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಉಡುಪಿಯ ಘಟನೆಯಲ್ಲಿ ಶಾಸಕರು, ಸಂಸದರು ಪ್ರತಿಭಟನೆ ಮಾಡಿದ್ದರು. ಎಬಿವಿಪಿಯವರು ಗೃಹ ಸಚಿವರ ಮನೆಗೆ ಮುತ್ತಿಗೆಯನ್ನು ಕೂಡ ಹಾಕಿದ್ದಾರೆ. ಆದರೆ ವಿಟ್ಲದ ಕೇಸ್ನಲ್ಲಿ ಯಾಕೆ ಪ್ರತಿಭಟನೆ ನಡೆಸದೆ ಮೌನವಹಿಸಿದ್ದಾರೆಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕೃಪಾ ಅಮರ್ ಆಳ್ವ ಆರೋಪಿಸಿದರು.
ಕಂದಾಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುವವರು ಸಾರ್ವಜನಿಕರ ಅಹವಾಲುಗಳನ್ನು ತಾಳ್ಮೆಯಿಂದ ಆಲಿಸಿ ಹಸನ್ಮುಖಿ ಸೇವೆ ನೀಡಿದಾಗ ಮಾತ್ರ ನಾವು ಮಾಡುವ ಸೇವೆ ಸಾರ್ಥಕವಾಗುತ್ತದೆ ಎಂದು ಕಡಬದಿಂದ ಗುಂಡ್ಲುಪೇಟೆಗೆ ವರ್ಗಾವಣೆಗೊಂಡ ತಹಸೀಲ್ದಾರ್ ಟಿ.ರಮೇಶ್ ಬಾಬು ಹೇಳಿದರು. ಅವರು ಶನಿವಾರ ಕಡಬ ತಾಲೂಕು ಆಡಳಿತ ಸೌಧದಲ್ಲಿ ಇಲ್ಲಿ ಸಿಬ್ಬಂದಿಗಳು ಏರ್ಪಡಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಕಂದಾಯ ಇಲಾಖೆಗೆ ಸಾರ್ವಜನಿಕರು ತಮ್ಮ
ಮಂಗಳೂರು ಪೊಲೀಸ್ ಕಮೀಷನರ್ ಕುಲದೀಪ್ ಕುಮಾರ್ ಜೈನ್ ಅವರು ಮಾಧ್ಯಮದವರೊಂದಿಗೆ ಮಾತನಾಡಿ , ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದನೆರೆ ಮನೆಯ ಬಚ್ಚಲು ಕೋಣೆಯಲ್ಲಿ ಮಹಿಳೆಯೊಬ್ಬರು ಸ್ನಾನ ಮಾಡುವುದನ್ನು ವೀಡಿಯೊ ಮಾಡಿದ ಪ್ರಕರಣಕ್ಕೆ ಬಗ್ಗೆ ಮಾತನಾಡಿ, ಪಕ್ಕದ ಮನೆಯ ಮಹಿಳೆಯು ರಾತ್ರಿ 11.30-12 ಗಂಟೆಯ ಸಮಯದಲ್ಲಿ ತನ್ನ ಮನೆಯ ಬಚ್ಚಲಿನಲ್ಲಿ ಸ್ನಾನ ಮಾಡುತಿದ್ದ ವೇಳೆ ಮೊಬೈಲ್ ಕ್ಯಾಮರಾ ಗಮನಿಸಿದ ಮಹಿಳೆ ಕಿರುಚಾಡಿದ್ದು, ಈ ವೇಳೆ ಸ್ಥಳೀಯರು ನೆರೆಮನೆಯ
ಮಂಜೇಶ್ವರ: ಮಾನನಷ್ಟ ಮೊಕದ್ದಮೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ನೀಡಲಾಗಿರುವ ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿರುವುದಕ್ಕೆಸಂತಸವನ್ನು ವ್ಯಕ್ತಪಡಿಸಿ ಮೀಂಜ ಮತ್ತು ವರ್ಕಾಡಿ ಮಂಡಲ ಕಾಂಗ್ರೆಸ್ ಸಮಿತಿಯ ವತಿಯಿಂದ ಸಂಭ್ರಮಾಚರಣೆ ನಡೆಸಲಾಯಿತು. ಸುಂಕದಕಟ್ಟೆಯಿಂದ ಹೊರಟ ಮೆರವಣಿಗೆ ಮಜೀರ್ ಪಳ್ಳದಲ್ಲಿ ಸಮಾಪ್ತಿಗೊಂಡಿತು. ಸಂಭ್ರಮಾಚರಣೆಯಲ್ಲಿ ಮೀಂಜ ಮಂಡಲಾಧ್ಯಕ್ಷ ಶ್ರೀ ಇಕ್ಬಾಲ್ ಕಳಿಯೂರು ಮಂಜೇಶ್ವರ ಬ್ಲಾಕ್ ಕಾಂಗ್ರೆಸ್ಸ್ ಅಧ್ಯಕ್ಷ ಪಿ.
ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸಿ ಬೆಳೆಸಬೇಕು ಎಂದು ಕೇವಲ ಭಾಷಣದಲ್ಲಿ ಬೀಗಿದರೆ ಸಾಲದು ಬದಲಾಗಿ ಸರಕಾರಿ ಶಾಲೆಗಳನ್ನು ಹೇಗೆ ಉಳಿಸಿ ಬೆಳೆಸಬಹುದು ಎಂಬ ಚಿಂತನೆಯೂ ಬೇಕು. ಅಂತಹ ಚಿಂತನೆಯೊಂದನ್ನು ಮಾಡಿ ಶಾಲೆಗಳಾಗಿ ಶಾಶ್ವತ ಯೋಜನೆಯನ್ನು ರೂಪಿಸಿ ಮಕ್ಕಳ ಮತ್ತು ಶಾಲಾಭಿಮಾನಿಗಳ ಮನಗೆದ್ದ ಜನಪ್ರತಿನಿಧಿ ಪಡುಮಾರ್ನಾಡು ಗ್ರಾ.ಪಂ. ಮಾಜಿ ಅಧ್ಯಕ್ಷ ಶ್ರೀನಾಥ್ ಸುವರ್ಣ ಅವರು. ಪಡುಮಾರ್ನಾಡು ಗ್ರಾ.ಪಂ. ವ್ಯಾಪ್ತಿಯ ಜಿ.ಪಂ.ಸರಕಾರಿ ಹಿರಿಯ ಪ್ರಾಥಮಿಕ ಶಾಲೆ
ಪಶ್ವಿಮ ಘಟ್ಟದಿಂದ ಹರಿದು ಬರುವ ಭಾರೀ ಪ್ರವಾಹದ ನದಿಗಳಿಂದ ಆಗುವ ಭೂ ಸವೆತ, ಕೃಷಿ ಭೂಮಿ ನಾಶವನ್ನು ಕಾಣಲು ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳಾಗಲಿ, ಸಂಬಂಧ ಪಟ್ಟ ಜನಪ್ರತಿನಿಧಿಗಳು ರೈತರ ಕಷ್ಟಗಳಿಗೆ ಸ್ಪಂದಿಸುತ್ತಿಲ್ಲ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ. ಆಗುಂಬೆ ಬಳಿಯ ಸೀತಾನದಿಯಲ್ಲಿ ಹುಟ್ಟಿ ಬರುವ ಸೀತಾ ನದಿ ಅತೀ ಹೆಚ್ಚು ತಿರುವುಗಳನ್ನು ಮತ್ತು ವೇಗದ ತೀರ್ವತೆ ಇರುವ ನದಿಯಾಗಿದೆ. ನೀಲಾವರ ಬಳಿಯ ಬಾವಲಿ ಕುದ್ರು ಪ್ರದೇಶದ ಉತ್ತರ ಭಾಗ ಕೂರಾಡಿ ಬಂಡೀಮಠ
ಮೀನುಗಾರಿಕೆಗಾಗಿ ತೆರಳಿದ್ದ ವೇಳೆ ಅಲೆಗಳ ಹೊಡೆತಕ್ಕೆ ಸಿಲುಕಿ ದೋಣಿಯೊಂದು ಪಲ್ಟಿಯಾದ ಘಟನೆ ನಡೆದಿದ್ದು, ಅದೃಷ್ಟವಶಾತ್ ದೋಣಿಯಲ್ಲಿದ್ದ ಮೀನುಗಾರರು ಅಪಾಯದಿಂದ ಪಾರಾಗಿದ್ದಾರೆ.ಉಪ್ಪುಂದ ತಾರಾಪತಿ ಪುಂಡಲೀಕ ಅವರ ಒಡೆತನ ಶ್ರೀ ದುರ್ಗಾಪರಮೇಶ್ವರಿ ಹೆಸರಿನ ದೋಣಿಯಲ್ಲಿ 9 ಮಂದಿ ಮೀನುಗಾರರು ಮೀನುಗಾರಿಕೆಗೆ ತೆರಳಿದ್ದು, ಈ ವೇಳೆ ಅಂದಾಜು 5 ನಾಟಿಕಲ್ ಮೈಲುಗಳ ದೂರದಲ್ಲಿ ಅಲೆಗಳ ಹೊಡೆತಕ್ಕೆ ಸಿಲುಕಿ ದೋಣಿ ಮಗುಚಿ ಬಿದ್ದಿದೆ. ಈ ವೇಳೆ ಬಲೆಗಳ ನಡುವೆ ಸಿಲುಕಿದ್ದ ಓರ್ವ
ಉಡುಪಿ: ಮುಂಬರುವ ಲೋಕಸಭಾ ಚುನಾವಣೆಗೆ ಸಾಮಾಜಿಕ ನ್ಯಾಯದ ಅಡಿಯಲ್ಲಿ ಬಿಜೆಪಿಯ ಅಭ್ಯರ್ಥಿ ಆಗಲು ಪ್ರಬಲ ಆಕಾಂಕ್ಷಿ ಆಗಿದ್ದೇನೆ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದರು. ಅವರು ಉಡುಪಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದರು. ಕೆಲ ಜನರ ಬಾಯಿಯಲ್ಲಿ ನಾನು ಬಿಜೆಪಿಯನ್ನು ತ್ಯಜಿಸುವ ಸಾಧ್ಯತೆ ಇದೆ ಎಂಬ ಅಪಪ್ರಚಾರ ನಡೆಯುತ್ತಿದೆ. ಮುಂದೊಂದು ದಿನ ರಾಜಕೀಯ ನಿವೃತ್ತಿ -ದೇಹಾಂತ್ಯ ಆಗುವವರೆಗೆ ನಾನು ಬಿಜೆಪಿಯಲ್ಲಿ ಕಾರ್ಯಕರ್ತನಾಗಿರುತ್ತೇನೆ.ಇಹಲೋಕ ತ್ಯಾಗ ಮಾಡುವ
ಮಂಗಳೂರು: ಹೆಸರಾಂತ 30 ಮಾರ್ಕಿನ ಬೀಡಿಗಳ ತಯಾರಕರಾದ. ಭಾರತ್ ಬೀಡಿ ವರ್ಕ್ಸ್ ಪ್ರೈವೇಟ್ ಲಿಮಿಟೆಡ್ ಇದರ ಸ್ಥಾಪನಾ ದಿನಾಚರಣೆ ಕಾರ್ಯಕ್ರಮವು ರವಿವಾರ ಕದ್ರಿ ಯಲ್ಲಿರುವ ಸಂಸ್ಥೆಯ ಕೇಂದ್ರ ಕಚೇರಿಯಲ್ಲಿ ನಡೆಯಿತು. ಸಂಸ್ಥೆಯ ಕಾರ್ಯದರ್ಶಿ ವಾಸುದೇವ ಪೈ ಸ್ವಾಗತಿಸಿದರು. ಸಂಸ್ಥೆಯ ನಿರ್ದೇಶಕ ಆನಂದ್ ಜಿ. ಪೈ ಸ್ವಾಗತಿಸಿ ಪ್ರಸ್ತಾವನೆಗೈದು ಸಂಸ್ಥೆ ನಡೆದು ಬಂದ ದಾರಿಯನ್ನು ವಿವರಿಸಿದರು. ಇನ್ನೋರ್ವ ನಿರ್ದೇಶಕ ಸುಬ್ರಾಯ ಎಂ. ಪೈ ಅವರು ವರ್ಕ್ ಫ್ರಮ್ ಹೋಮ್
ಬ್ರಹ್ಮಾವರದಲ್ಲಿ ನೂತನ ತಾಲೂಕು ಕೇಂದ್ರವಾದ ಸಂಚಾರಿ ಸಿವಿಲ್ ಜಡ್ಜ್ ಮತ್ತು ಜೆಎಂಎಫ್ಸಿ ನ್ಯಾಯಾಲಯವನ್ನು ಆಗಸ್ಟ್ 5ರಂದು ಹೈಕೋರ್ಟ್ ನ್ಯಾಯಮೂರ್ತಿ ಪಿ.ಎಸ್ ದಿನೇಶ್ ಕುಮಾರ್ ಉದ್ಘಾಟಿಸಲಿದ್ದಾರೆ. ಬಳಿಕ ಭಂಟರ ಭವನದಲ್ಲಿ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿ ಎಂ.ಐ ಅರುಣ್ ಅಧ್ಯಕ್ಷತೆಯಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ಸಭಾ ಕಾರ್ಯಕ್ರಮ ಜರುಗಲಿದೆ. ರಾಷ್ಟ್ರೀಯ ಹೆದ್ದಾರಿ 66 ಬಳಿಯ ಹಳೆ ಸಮುದಾಯ ಆರೋಗ್ಯ ಕೇಂದ್ರದ ಕಟ್ಟಡವನ್ನು ನ್ಯಾಯಾಲಯವಾಗಿ ಪರಿವರ್ರ್ತಿಸಲು