Home Archive by category Fresh News (Page 196)

ಬಿಜೆಪಿ ಯುವ ಮೋರ್ಚ ವತಿಯಿಂದ ಸ್ಪೀಕರ್ ವಿರುದ್ಧ ಪ್ರತಿಭಟನೆ

ಕರ್ನಾಟಕ ರಾಜ್ಯ ಅಧಿವೇಶನದಲ್ಲಿ ಭಾರತೀಯ ಜನತಾ ಪಕ್ಷದ ಸದಸ್ಯರು ಸ್ಪೀಕರ್ ವಿರುದ್ಧ ಪ್ರತಿಭಟನೆ ನಡೆಸಿದರು ಎಂದು ಆರೋಪಹರಿಸಿ 10 ಮಂದಿ ಬಿಜೆಪಿ ಶಾಸಕರನ್ನು ಅಮಾನತು ಮಾಡಿರುವ ಕಾಂಗ್ರೆಸ್ ಪಕ್ಷದ ನಡವಳಿಕೆ ಹಾಗೂ ನಿಷ್ಪಕ್ಷಪಾತವಾಗಿ ನ್ಯಾಯ ನೀಡಬೇಕಾಗಿದ್ದ ಸ್ಪೀಕರ್ ವಿರುದ್ಧ ಬಿಜೆಪಿ ಯುವ ಮೋರ್ಚ ಸುರತ್ಕಲ್ ನಲ್ಲಿ ಪ್ರತಿಭಟನೆ ನಡೆಸಿತು. ಪ್ರತಿಭಟನೆಯಲ್ಲಿ

ಬಿಗ್ ಸಿನೆಮಾಸ್ ನಲ್ಲಿ “ನಿಮ್ಮೆಲ್ಲರ ಆಶೀರ್ವಾದ” ಪ್ರೀಮಿಯರ್ ಶೋ

ಮಂಗಳೂರು: ವಿಭಿನ್ನ ಕಥೆ, ಹೊಸ ಕಲಾವಿದರನ್ನೊಳಗೊಂಡ “ನಿಮ್ಮೆಲ್ಲರ ಆಶೀರ್ವಾದ” ಕನ್ನಡ ಚಿತ್ರದ ಪ್ರೀಮಿಯರ್ ಶೋ ಗುರುವಾರ ಸಂಜೆ ನಗರದ ಬಿಗ್ ಸಿನೆಮಾಸ್ ನಲ್ಲಿ ನಡೆಯಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟನೆ ನೆರವೇರಿಸಿ ಮಾತಾಡಿದ ಮಂಗಳೂರು ಪೊಲೀಸ್ ಕಮಿಷನರ್ ಕುಲದೀಪ್ ಆರ್. ಜೈನ್ ಅವರು, “ನಿಮ್ಮೆಲ್ಲರ ಆಶೀರ್ವಾದ ಸಿನಿಮಾ ರೊಮ್ಯಾಂಟಿಕ್ ಕಾಮಿಡಿ ಆಗಿದ್ದು ನಾಯಕ ನಟ ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ಗಮನ ಸೆಳೆಯುತ್ತಾರೆ.

3ನೇ ಬಾರಿಗೆ ತನ್ನ ದಾಖಲೆಯನ್ನು ತಾನೇ ಮುರಿದ ಸತೀಶ್ ಖಾರ್ವಿ

ಪವರ್ ಲಿಫ್ಟಿಂಗ್‍ನಲ್ಲಿ 3ನೇ ಬಾರಿಗೆ ತನ್ನ ದಾಖಲೆಯನ್ನು ತಾನೇ ಮುರಿದ ಹೆಗ್ಗಳಿಕೆ ಪಾತ್ರವಾಗಿರುವ ಅಂತರಾಷ್ಟ್ರೀಯ ಕ್ರೀಡಾಪಟು ಕುಂದಾಪುರ ಸತೀಶ್ ಖಾರ್ವಿ ನೂತನ ದಾಖಲೆ ಮಾಡಿರುವುದನ್ನು ಗುರುತಿಸಿ ಅವರಿಗೆ ಅದ್ದೂರಿ ಸ್ವಾಗತದ ಮೂಲಕ ಬೆಂಗಳೂರಿನಲ್ಲಿ ಕರ್ನಾಟಕ ಗೃಹ ಸಚಿವ ಮಾನ್ಯ ಡಾ.ಜಿ.ಪರಮೇಶ್ವರ್ ಅವರು ಗೌರವದಿಂದ ಅಭಿನಂದಿಸಿದರು. ಸತೀಶ್ ಖಾರ್ವಿ ಅವರು ಮಂಗೋಲಿಯನಲ್ಲಿ ನಡೆಯುವ ಅಂತರಾಷ್ಟ್ರೀಯ ಓಲ್ಡ್ ಪವರ್ ಲಿಫ್ಟಿಂಗ್ ಸ್ಪರ್ಧೆಗೆ ಆಯ್ಕೆಯಾಗಿದ್ದು,

“ನಿಮ್ಮೆಲ್ಲರ ಆಶೀರ್ವಾದ” ಚಿತ್ರ ಇದೇ ಶುಕ್ರವಾರ ತೆರೆಗೆ!

ವರುಣ್ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಮೂಡಿಬಂದಿರುವ “ನಿಮ್ಮೆಲ್ಲರ ಆಶೀರ್ವಾದ” ಸಿನಿಮಾ ಇದೇ ಶುಕ್ರವಾರ ತೆರೆ ಕಾಣಲಿದೆ ಎಂದು ನಾಯಕ ನಟ ಪ್ರತೀಕ್ ಶೆಟ್ಟಿ ತಿಳಿಸಿದರು. ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಇದು ಹೊಸಬರ ವಿಭಿನ್ನ ಪ್ರಯತ್ನವಾಗಿದ್ದು ಒಳ್ಳೆಯ ಕತೆ ಸಿನಿಮಾದ ಜೀವಾಳವಾಗಿದೆ. ಚಿತ್ರತಂಡದಲ್ಲಿ ಬಹುತೇಕ ಹೊಸ ಕಲಾವಿದರು, ತಂತ್ರಜ್ಞರು ಕೆಲಸ ಮಾಡಿದ್ದಾರೆ. ನೀವೆಲ್ಲರೂ ಆಶೀರ್ವಾದ ಮಾಡಿದರೆ ನಾವು ಇನ್ನಷ್ಟು ಹೊಸ

ಕೆಪಿಟಿ : ಪ್ರತಿನಿತ್ಯ ಪಾರಿವಾಳಗಳಿಗೆ ಆಹಾರ ಧಾನ್ಯ ನೀಡುತ್ತಿರುವ ಪಕ್ಷಿಪ್ರೇಮಿ ಗಣೇಶ್ ಪೂಜಾರಿ

ಕೊರೊನಾ ಸಂದರ್ಭದಲ್ಲಿ ಪಕ್ಷಿಗಳಿಗೆ ಆಹಾರ ಹಾಕುವುದನ್ನು ಆರಂಭಿಸಿದ ಮಂಗಳೂರು ಕೆಪಿಟಿ ಪೆಟ್ರೊಲು ಪಂಪ್‍ನ ಉದ್ಯೋಗಿ ಗಣೇಶ್ ಪೂಜಾರಿ ಅವರು ನಂತರ ಅದನ್ನು ನಿತ್ಯದ ಅಭ್ಯಾಸವನ್ನಾಗಿಸಿಕೊಂಡಿದ್ದು ಇದೀಗ ಪ್ರತಿನಿತ್ಯ ನೂರಾರು ಪಾರಿವಾಳಗಳಿಗೆ ಆಹಾರದಾತರಾಗಿದ್ದಾರೆ. ಪ್ರತಿನಿತ್ಯ ಪಾರಿವಾಳಗಳಿಗೆ ಆಹಾರ ಹಾಕಿ ಪೋಷಿಸುವ ಇವರ ಪಕ್ಷಿಪ್ರೇಮ ಇದೀಗ ಸಾರ್ವಜನಿಕ ವಲಯದಲ್ಲಿ ಪ್ರಶಂಸೆಗೆ ಪಾತ್ರವಾಗಿದೆ. ಕೊರೊನಾ ಸಂಕಷ್ಟದ ಕಾಲದಲ್ಲಿ ಅಂಗಡಿ-ಮುಗ್ಗಟ್ಟುಗಳು ಬಂದ್

ಗೃಹಲಕ್ಷ್ಮಿ ಯೋಜನೆಗೆ ಕಾರ್ಕಳದಲ್ಲಿ ಚಾಲನೆ

ಕರ್ನಾಟಕ ಸರ್ಕಾರದ ಬಹುನಿರೀಕ್ಷಿತ ಗೃಹಲಕ್ಷ್ಮಿ ಯೋಜನೆಗೆ ಈಗಾಗಲೇ ರಾಜ್ಯದಲ್ಲಿ ಚಾಲನೆ ದೊರೆತಿರುವ ಹಿನ್ನೆಲೆಯಲ್ಲಿ ಕಾರ್ಕಳದ ಪುರಸಭೆಯ ಮುಖ್ಯ ಅಧಿಕಾರಿಯಾದ ರೂಪಶೆಟ್ಟಿಯವರು ಕಾರ್ಕಳದಲ್ಲಿ ಈ ಯೋಜನೆಗೆ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು ಕಾರ್ಕಳ ಪುರಸಭಾ ವ್ಯಾಪ್ತಿಯ ಮೂರೂ ಕಡೆ ಅರ್ಜಿಯ ನೊಂದಣಿ ಮಾಡಲು ಅವಕಾಶ ಇದೆ ಇದರ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳಬೇಕೆಂದು ಹೇಳಿದರು. ನಂತರ ಮಾತನಾಡಿದ ಪುರಸಭೆ ಸದಸ್ಯರಾದ ಶುಭದ ರಾವ್ ಅವರು ನಾವು ಯೋಜನೆಯ

ಮಂಜೇಶ್ವರ : ಸ್ಟಾರ್ಸ್ ಯೋಜನೆಯ ಭಾಗವಾಗಿ ಕಥೋತ್ಸವ 2023

ಬಹುಭಾಷಾ ಸಂಗಮ ಭೂಮಿಯಾದ ಮಂಜೇಶ್ವರ ದ ಸರಕಾರಿ ಕ್ಷೇಮಾಭಿವೃದ್ಧಿ ಕಿರಿಯ ಪ್ರಾಥಮಿಕ ಶಾಲೆ ಮಂಜೇಶ್ವರ ದಲ್ಲಿ ಸಮಗ್ರ ಶಿಕ್ಷಾ ಕಾಸರಗೋಡು ಬಿ ಅರ್ ಸಿ ಮಂಜೇಶ್ವರದ ಸಹಭಾಗಿತ್ವದಲ್ಲಿ ಸ್ಟಾರ್ಸ್ ಯೋಜನೆಯ ಭಾಗವಾಗಿ ಕಥೋತ್ಸವ 2023 ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಜೇಶ್ವರ ಉಪಜಿಲ್ಲಾ ವಿದ್ಯಾಧಿಕಾರಿ ದಿನೇಶ್ ವಿ ಯವರು ವಹಿಸಿದ್ದರು. ಮಂಜೇಶ್ವರ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಜೀನ್ ಲವೀನಾ ಮೊಂತೆರೋ ರವರು ಇಂದಿನ ಕಾಲಘಟ್ಟದಲ್ಲಿ ಕಥೆಯ ಅಗತ್ಯದ ಬಗ್ಗೆ

ಸರ್ವರ್ ಗೆ ಕಾದು ಕುಳಿತ ಗೃಹಲಕ್ಷ್ಮೀಯರು

ರಾಜ್ಯ ಸರಕಾರದ ಮಹಾತ್ವಾಕಾಂಶಿ ಯೋಜನೆ ಮಹಿಳಾ ಸಬಲೀಕರಣಕ್ಕೆ ಶಕ್ತಿತುಂಬುವ ಕುಟುಂಬದ ಯಜಮಾನಿ ಮಹಿಳೆಗೆ ಪ್ರತೀ ತಿಂಗಳು ರೂ 2000 ಸಾವಿರ ರೂ ನೀಡುವ ಯೋಜನೆಗೆ ರಾಜ್ಯದಾದ್ಯಂತ ಚಾಲನೆ ದೊರೆತಿದೆ . ಪ್ರತೀ ಗ್ರಾಮ ಪಂಚಾಯತಿಯ ಬಾಪೂಜಿ ಸೇವಾ ಕೇಂದ್ರ ಮತ್ತು ಗ್ರಾಮ 1 ನಲ್ಲಿ ಒಂದು ದಿನಕ್ಕೆ 60ಮಂದಿ ಅರ್ಹ ಮಹಿಳೆಯರಿಗೆ ಸಮಯ ಮತ್ತು ದಿನಾಂಕ ಅವರ ಮೊಬೈಲ್ ಸಂಖ್ಯೆಗೆ ಸಂದೇಶ ಬರುತ್ತದೆ. ನಿಗದಿ ಪಡಿಸಿದ ಸ್ಥಳ ಮತ್ತು ಸಮಯದಲ್ಲಿ ನೊಂದಾಯಿಸಲು ಅವಕಾಶ ನೀಡಲಾಗಿದೆ . ಇಂದು

ಪುತ್ತೂರಿನಲ್ಲಿ ಡಿ.ಕೆ. ಶಿವಕುಮಾರ್ ಆಪ್ತನ ಮೇಲೆ ಅಟ್ಯಾಕ್

ಪುತ್ತೂರು : ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಪ್ತ ಪಾಂಬಾರು ಪ್ರದೀಪ್ ರೈ ಮೇಲೆ ಇಬ್ಬರು ಮಾರಣಾಂತಿಕ ಹಲ್ಲೆಗೈದ ಬಗ್ಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಕೇಸು ದಾಖಲಾಗಿದೆ. ಪ್ರದೀಪ್ ರೈ ಅವರು ಬೊಳುವಾರು ಆಸ್ಪತ್ರೆಯ ಬಳಿ ಕಾರನ್ನು ಪಾರ್ಕ್ ಮಾಡುತ್ತಿದ್ದ ವೇಳೆ ಡಸ್ಟರ್ ಕಾರಿನಲ್ಲಿ ಬಂದ ತಂಡವೊಂದು ಅವರಿಗೆ ಅವಾಚ್ಯವಾಗಿ ನಿಂದಿಸಿ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಅಷ್ಟೇ ಅಲ್ಲದೇ ಕೈಯಲ್ಲಿದ್ದ ಉಂಗುರ ಹಾಗೂ ಸುಮಾರು 9 ಸಾವಿರ

ಸುರತ್ಕಲ್ :- ದೇಶವಿರೋಧಿ ದುಷ್ಟ ಶಕ್ತಿಗಳು ಬಿಲದಿಂದ ಹೊರಗೆ ಬರುತ್ತಿವೆ ಡಾ. ಭರತ್ ಶೆಟ್ಟಿ ವೈ

ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಕೂಡಲೇ ಬಿಲದಲ್ಲಿ ಅಡಗಿ ಕುಳಿತಿದ್ದ ದುಷ್ಟ ಶಕ್ತಿಗಳು ಒಂದೊಂದಾಗಿ ಹೊರಗೆ ಬರುತ್ತಿವೆ . ಇದಕ್ಕೆ ಕಾಂಗ್ರೆಸ್ ಪಕ್ಷದ ಮೇಲೆ, ಹಾಗೂ ಅದರ ಆಡಳಿತದ ಮೇಲೆ ಯಾವುದೇ ಹೆದರಿಕೆ ಇಲ್ಲದಿರುವುದೇ ಕಾರಣ ಎಂದು ಡಾ. ಭರತ್ ಶೆಟ್ಟಿ ಹೇಳಿದ್ದಾರ ಬಿಜೆಪಿ ಅಧಿಕಾರದಲ್ಲಿದ್ದಾಗ ಉಗ್ರರ ಚಟುವಟಿಕೆಗಳನ್ನ ಸಂಪೂರ್ಣ ಮಟ್ಟ ಹಾಕಲಾಗಿತ್ತು. ಇದೀಗ ರಾಜಾರೋಷವಾಗಿ ಬಾಂಬುಗಳ ತಯಾರಿಕೆಗೆ ಬೇಕಾದ ವಸ್ತುಗಳನ್ನು ಖರೀದಿಸಲು ಬೆಂಗಳೂರಿನಲ್ಲಿ