ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಮೊದಲ Tuition App ಆಗಿರುವ Vidyasamruddhi Tuition App ಪುತ್ತೂರಿನ Rotary GL Sabhabhavanaದಲ್ಲಿ ಲೋಕಾರ್ಪಣೆಗೊಂಡಿತು. ವಿದ್ಯಾಸಮೃದ್ಧಿಯ ಲಾಂಛನ ಬಿಡುಗಡೆ ಮಾಡಿ ಮಾತನಾಡಿದ SRK Laddersನ ಕೇಶವ ಅಮೈ ಕಲಾಯಿಗುತ್ತು ಅವರು ಮಾತನಾಡಿ ಇಂದು 10ನೇ ತರಗತಿಯ ಮಕ್ಕಳಿಗೆ ನೀವು ಪಾಠಗಳನ್ನು App ಮೂಲಕ ಕೊಟ್ಟಿದ್ದೀರಿ.
ಕಾಪು:ಕರ್ನಾಟಕ ಸರಕಾರದ ಮಾಜಿ ಸಚಿವರು ಮತ್ತು ವಿಧಾನ ಪರಿಷತ್ ಸದಸ್ಯರಾದ ಸಿ.ಟಿ ರವಿ ಅವರು ಇಂದು ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮನ ಕ್ಷೇತ್ರ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀದೇವಿಯ ದರುಶನ ಪಡೆದರು. ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತಿ ಕಲ್ಯ ಅಮ್ಮನ ಅನುಗ್ರಹ ಪ್ರಸಾದ ನೀಡಿದರು. ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಮತ್ತು ದೇವಳದ ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷ ಗುರ್ಮೆ ಸುರೇಶ್ ಶೆಟ್ಟಿಯವರ ಸಮಕ್ಷಮದಲ್ಲಿ
ಮೂಡುಬಿದಿರೆ : ನೆಲ್ಲಿಕಾರು ಗ್ರಾಮ ಪಂಚಾಯತ್ ನಲ್ಲಿ ಕಳೆದ 7 ವರ್ಷಗಳಿಂದ ಪ್ರಭಾರ ಪಿಡಿಒ ಆಗಿ ಕಾರ್ಯನಿರ್ವಹಿಸಿ ಇದೀಗ ಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕು ವ್ಯಾಪ್ತಿಯ ಗ್ರಾಮ ಪಂಚಾಯತ್ ಗೆ ವರ್ಗಾವಣೆ ಗೊಂಡಿರುವ ಪ್ರಶಾಂತ್ ಶೆಟ್ಟಿ ಅವರಿಗೆ ಮತ್ತು 5 ವರ್ಷಗಳಿಂದ ಕಾರ್ಯದರ್ಶಿ ಯಾಗಿದ್ದ ಸುನಂದ ಬಿ. ಜೈನ್ ಅವರಿಗೆ ಪಂಚಾಯತ್ ವತಿಯಿಂದ ಬೀಳ್ಕೊಡುಗೆ ಸಮಾರಂಭವು ಶನಿವಾರ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಪಂಚಾಯತ್
ಸುಳ್ಯದ ಸೂಂತೋಡು ಎಂಪೋರಿಯಂ ಬಿಲ್ಡಿಂಗ್ ನಲ್ಲಿರುವ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ಅ 15 ರಿಂದ ಅ.25 ರವರೆಗೆ ಪ್ರತೀ ಆಭರಣಗಳಿಗೆ ದೀಪಾವಳಿ ಹಬ್ಬದ ಪ್ರಯುಕ್ತ ಸ್ವರ್ಣಂ ದೀಪಂ ದೀಪಾವಳಿ ವಿಶೇಷ ಆಫರ್ ನೀಡಲಾಗಿದ್ದು ಚಿನ್ನ ಖರೀದಿಯಲ್ಲಿ ಗ್ರಾಹಕರು ಉತ್ತಮ ಸ್ಪಂದನೆ ನೀಡಿದ್ದಾರೆ. ಸ್ವರ್ಣಂ ಜ್ಯುವೆಲ್ಸ್ ನ ಪ್ರತೀ ಆಯೋಜನೆಗೂ ಗ್ರಾಹಕರ ಉತ್ತಮ ಸ್ಪಂದನೆ ಲಭಿಸುತ್ತಿದ್ದು, ದೀಪಾವಳಿ ಹಬ್ಬದ ಪ್ರಯುಕ್ತ, ಪ್ರತೀ ಚಿನ್ನದ ಆಭರಣಗಳಿಗೆ ಒಂದು ಪವನ್ ಗೆ ರೂ 3000 ರಿಯಾಯಿತಿ
ವಾಲಿಬಾಲ್ ಪಂದ್ಯಾಟದಲ್ಲಿ ಬೆಥನಿ ಆಂಗ್ಲ ಮಾಧ್ಯಮ ಶಾಲೆ ಪಾಂಗ್ಲಾಯ್ ದರ್ಬೆ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದೆ. ಕರ್ನಾಟಕ ಸರ್ಕಾರ,ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ,ಶಾಲಾ ಶಿಕ್ಷಣ ಇಲಾಖೆಚಿಕ್ಕಮಗಳೂರು ಜಿಲ್ಲೆ, ತಾಲ್ಲೂಕು ಆಡಳಿತ, ತಾಲ್ಲೂಕು ಚಂಪಾಯಿತಿ ತರೀಕೆರೆ-ಅಜ್ಜಂಪುರ, ಪುರಸಭೆ ತರೀಕೆರೆ, ಪಟ್ಟಣ ಪಂಚಾಯಿತಿ ಅಜ್ಜಂಪುರ, ಉಪನಿರ್ದೇಶಕರ ಕಛೇರಿ (ಆಡಳಿತ), (ಅಭಿವೃದ್ಧಿ), ಚಿಕ್ಕಮಗಳೂರು ಜಿಲ್ಲೆ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮತ್ತು ಕ್ಷೇತ್ರ
ಬೆಳಪು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಸ್ನಾತಕೋತ್ತರ ಕೇಂದ್ರಕ್ಕೆ ಉನ್ನತ ಶಿಕ್ಷಣ ಸಚಿವರಾದ ಡಾ. ಎಂ.ಸಿ ಸುಧಾಕರ್ ಅವರೊಂದಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭೇಟಿ ನೀಡಿ ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಿದರು. ಶಾಸಕರು ಮಾತನಾಡಿ ಸ್ನಾತಕೋತ್ತರ ಕೇಂದ್ರದ 80 ಶೇಖಡಾ ಕಾಮಗಾರಿ ಮುಗಿದಿದ್ದು ಅನುದಾನ ಕೊರತೆಯಿಂದ 20 ಶೇಖಡಾ ಕಾಮಗಾರಿ ಬಾಕಿ ಇರುವುದರಿಂದ ಬಾಕಿ ಅನುದಾನವನ್ನು ಶೀಘ್ರವಾಗಿ ಮಂಜೂರು ಗೊಳಿಸುವುದರ ಜೊತೆಗೆ
ಶಿರೂರು: ಬೊಲೆರೋ ಪಿಕಪ್ ವಾಹನವೊಂದು ರಿಕ್ಷಾಕ್ಕೆ ಡಿಕ್ಕಿ ಹೊಡೆದು ಶಿರೂರಿನ ರಿಕ್ಷಾ ಚಾಲಕ ಸ್ಥಳದಲ್ಲೆ ಮೃತಪಟ್ಟ ಘಟನೆ ಶನಿವಾರ ಮದ್ಯಾಹ್ನ ಶಿರೂರು ಕೆಳಪೇಟೆಯಲ್ಲಿ ನಡೆದಿದೆ.ಶಿರೂರು ಗ್ರಾಮದ ಹಡವಿನಕೋಣೆ ನ್ಯೂ ಕಾಲೋನಿ ನಿವಾಸಿ ಕರಾ ಇಲಿಯಾಸ್(49) ಮೃತಪಟ್ಟ ಚಾಲಕನಾಗಿದ್ದಾನೆ.ಮಲ್ಪೆಯಿಂದ ಭಟ್ಕಳ ಕಡೆಗೆ ಸಾಗುತ್ತಿದ್ದ ಮೀನಿನ ವಾಹನ ಶಿರೂರು ಮಾರ್ಕೆಟ್ ಕಡೆಗೆ ಸಾಗುತ್ತಿದ್ದ ಆಟೋ ರಿಕ್ಷಾಕ್ಕೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ರಿಕ್ಷಾ ಡಿಕ್ಕಿಯಾದ ರಭಸಕ್ಕೆ
ಪುತ್ತೂರು: ಪುತ್ತೂರಿನಲ್ಲಿ ಅ.20 ರಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ಅಶೋಕ ಜನಮನ 2025 ಕಾರ್ಯಕ್ರಮ ನಡೆಯಲಿದೆ. ಇದರ ಸಿದ್ಧತೆ, ಭದ್ರತಾ ದೃಷ್ಟಿಯಿಂದ ಪರಿಶೀಲಿಸುವ ನಿಟ್ಟಿನಲ್ಲಿ ಹಾಗೂ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗವಹಿಸುವ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯಿಂದ ಸಿದ್ಧತಾ ಸ್ಥಳ ಪರಿಶೀಲನೆ ನಡೆಯುತ್ತಿದೆ. ಜಿಲ್ಲಾ ಎಸ್ ಪಿ ಅರುಣ್ ಕುಮಾರ್, ಡಿವೈಎಸ್ಪಿ ಅರುಣ್ ನಾಗೇಗೌಡ, ಪುತ್ತೂರು ಸರ್ಕಲ್ ಇನ್ಸ್ ಪೆಕ್ಟರ್ ಜಾನ್ಸನ್ ರವರು
ಕಾಪು:ರಾಜ್ಯದಲ್ಲಿರುವ ಆಯ್ದ ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ ಉನ್ನತೀಕರಿಸಿ ಹೆಚ್ಚುವರಿ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಕಾಪು ವಿಧಾನಸಭಾ ಕ್ಷೇತ್ರದ ಉಡುಪಿ ತಾಲೂಕಿನ ಜಿ.ಎಚ್.ಪಿ.ಸಿ ಉದ್ಯಾವರ ವೆಸ್ಟ್ ಹಾಗೂ ಜಿ.ಎಚ್.ಪಿ.ಸಿ ರಾಜೀವನಗರ ಶಾಲೆಯನ್ನು ಆಯ್ಕೆ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ಕಾಪು ಕ್ಷೇತ್ರ ಶಾಸಕ ಗುರ್ಮೆ ಸುರೇಶ ಶೆಟ್ಟಿ ತಿಳಿಸಿದ್ದಾರೆ.
ಉಚ್ಚಿಲ:ಶ್ರೀ ಕ್ಷೇತ್ರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಾಲಯದಲ್ಲಿ ಇಂದು ಮುಷ್ಠಿ ಅಕ್ಕಿ ಕಾಣಿಕೆ ಸೇವೆ”ಗೆ ನಾಡೋಜ ಡಾ. ಜಿ. ಶಂಕರ್ ರವರು ಚಾಲನೆ ನೀಡಿದರು. ಶ್ರೀ ಮಹಾಲಕ್ಷ್ಮೀ ದೇವಾಲಯದಲ್ಲಿನಡೆಯುತ್ತಿರುವ ನಿತ್ಯ ಅನ್ನದಾನ ಸೇವೆ ನಿರಂತರವಾಗಿ ನಡೆಯಬೇಕೆನ್ನುವ ಸದುದ್ದೇಶದಿಂದ, ಆ ಸೇವೆಗೆ ಸಂಪನ್ಮೂಲಗಳನ್ನು ಕ್ರೋಢೀಕರಿಸುವ “ಮುಷ್ಠಿ ಅಕ್ಕಿ ಕಾಣಿಕೆ ಸೇವೆ”ಗೆ ತುಲಾ ಸಂಕ್ರಮಣದ ಶುಭ ದಿನವಾದ ಇಂದು (17.10.2025, ಶುಕ್ರವಾರ) ನಾಡೋಜ ಡಾ. ಜಿ. ಶಂಕರ್ ರವರು ಚಾಲನೆ




























