ಬೆಳಪು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಸ್ನಾತಕೋತ್ತರ ಕೇಂದ್ರಕ್ಕೆ ಉನ್ನತ ಶಿಕ್ಷಣ ಸಚಿವರಾದ ಡಾ. ಎಂ.ಸಿ ಸುಧಾಕರ್ ಅವರೊಂದಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭೇಟಿ ನೀಡಿ ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಿದರು. ಶಾಸಕರು ಮಾತನಾಡಿ ಸ್ನಾತಕೋತ್ತರ ಕೇಂದ್ರದ 80 ಶೇಖಡಾ ಕಾಮಗಾರಿ ಮುಗಿದಿದ್ದು ಅನುದಾನ ಕೊರತೆಯಿಂದ 20 ಶೇಖಡಾ
ಶಿರೂರು: ಬೊಲೆರೋ ಪಿಕಪ್ ವಾಹನವೊಂದು ರಿಕ್ಷಾಕ್ಕೆ ಡಿಕ್ಕಿ ಹೊಡೆದು ಶಿರೂರಿನ ರಿಕ್ಷಾ ಚಾಲಕ ಸ್ಥಳದಲ್ಲೆ ಮೃತಪಟ್ಟ ಘಟನೆ ಶನಿವಾರ ಮದ್ಯಾಹ್ನ ಶಿರೂರು ಕೆಳಪೇಟೆಯಲ್ಲಿ ನಡೆದಿದೆ.ಶಿರೂರು ಗ್ರಾಮದ ಹಡವಿನಕೋಣೆ ನ್ಯೂ ಕಾಲೋನಿ ನಿವಾಸಿ ಕರಾ ಇಲಿಯಾಸ್(49) ಮೃತಪಟ್ಟ ಚಾಲಕನಾಗಿದ್ದಾನೆ.ಮಲ್ಪೆಯಿಂದ ಭಟ್ಕಳ ಕಡೆಗೆ ಸಾಗುತ್ತಿದ್ದ ಮೀನಿನ ವಾಹನ ಶಿರೂರು ಮಾರ್ಕೆಟ್ ಕಡೆಗೆ ಸಾಗುತ್ತಿದ್ದ ಆಟೋ ರಿಕ್ಷಾಕ್ಕೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ರಿಕ್ಷಾ ಡಿಕ್ಕಿಯಾದ ರಭಸಕ್ಕೆ
ಪುತ್ತೂರು: ಪುತ್ತೂರಿನಲ್ಲಿ ಅ.20 ರಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ಅಶೋಕ ಜನಮನ 2025 ಕಾರ್ಯಕ್ರಮ ನಡೆಯಲಿದೆ. ಇದರ ಸಿದ್ಧತೆ, ಭದ್ರತಾ ದೃಷ್ಟಿಯಿಂದ ಪರಿಶೀಲಿಸುವ ನಿಟ್ಟಿನಲ್ಲಿ ಹಾಗೂ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗವಹಿಸುವ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯಿಂದ ಸಿದ್ಧತಾ ಸ್ಥಳ ಪರಿಶೀಲನೆ ನಡೆಯುತ್ತಿದೆ. ಜಿಲ್ಲಾ ಎಸ್ ಪಿ ಅರುಣ್ ಕುಮಾರ್, ಡಿವೈಎಸ್ಪಿ ಅರುಣ್ ನಾಗೇಗೌಡ, ಪುತ್ತೂರು ಸರ್ಕಲ್ ಇನ್ಸ್ ಪೆಕ್ಟರ್ ಜಾನ್ಸನ್ ರವರು
ಕಾಪು:ರಾಜ್ಯದಲ್ಲಿರುವ ಆಯ್ದ ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ ಉನ್ನತೀಕರಿಸಿ ಹೆಚ್ಚುವರಿ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಕಾಪು ವಿಧಾನಸಭಾ ಕ್ಷೇತ್ರದ ಉಡುಪಿ ತಾಲೂಕಿನ ಜಿ.ಎಚ್.ಪಿ.ಸಿ ಉದ್ಯಾವರ ವೆಸ್ಟ್ ಹಾಗೂ ಜಿ.ಎಚ್.ಪಿ.ಸಿ ರಾಜೀವನಗರ ಶಾಲೆಯನ್ನು ಆಯ್ಕೆ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ಕಾಪು ಕ್ಷೇತ್ರ ಶಾಸಕ ಗುರ್ಮೆ ಸುರೇಶ ಶೆಟ್ಟಿ ತಿಳಿಸಿದ್ದಾರೆ.
ಉಚ್ಚಿಲ:ಶ್ರೀ ಕ್ಷೇತ್ರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಾಲಯದಲ್ಲಿ ಇಂದು ಮುಷ್ಠಿ ಅಕ್ಕಿ ಕಾಣಿಕೆ ಸೇವೆ”ಗೆ ನಾಡೋಜ ಡಾ. ಜಿ. ಶಂಕರ್ ರವರು ಚಾಲನೆ ನೀಡಿದರು. ಶ್ರೀ ಮಹಾಲಕ್ಷ್ಮೀ ದೇವಾಲಯದಲ್ಲಿನಡೆಯುತ್ತಿರುವ ನಿತ್ಯ ಅನ್ನದಾನ ಸೇವೆ ನಿರಂತರವಾಗಿ ನಡೆಯಬೇಕೆನ್ನುವ ಸದುದ್ದೇಶದಿಂದ, ಆ ಸೇವೆಗೆ ಸಂಪನ್ಮೂಲಗಳನ್ನು ಕ್ರೋಢೀಕರಿಸುವ “ಮುಷ್ಠಿ ಅಕ್ಕಿ ಕಾಣಿಕೆ ಸೇವೆ”ಗೆ ತುಲಾ ಸಂಕ್ರಮಣದ ಶುಭ ದಿನವಾದ ಇಂದು (17.10.2025, ಶುಕ್ರವಾರ) ನಾಡೋಜ ಡಾ. ಜಿ. ಶಂಕರ್ ರವರು ಚಾಲನೆ
ಮೂಡುಬಿದಿರೆ: ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ನಡೆದ ಮಂಗಳೂರು ವಿ.ವಿ. ಅಂತರ್ ಕಾಲೇಜು ಅಂತರ್ ವಲಯ ಪುರುಷರ ವಾಲಿಬಾಲ್ ಪಂದ್ಯಾಟದಲ್ಲಿ ಆಳ್ವಾಸ್ ಕಾಲೇಜಿನ ಪುರುಷರ ವಾಲಿಬಾಲ್ ತಂಡವು 17ನೇ ಬಾರಿ ಪ್ರಶಸ್ತಿಯನ್ನು ಪಡೆÀದು, ಶ್ರೀ ಪಾಟೀಲ್ ಸಾಹುಕಾರ್ ಅಂತಯ್ಯ ಶೆಟ್ಟಿ ಮೆಮೋರಿಯಲ್ ರೋಲಿಂಗ್ ಟ್ರೋಫಿಯನ್ನು ಪಡೆದುಕೊಂಡಿದೆ. ಫೈನಲ್ ಪಂದ್ಯಾಟದಲ್ಲಿ ಪುರುಷರ ತಂಡವು ಎಸ್.ಡಿ.ಎಂ. ತಂಡವನ್ನು 3-1 ಸೆಟ್ಗಳ ಅಂತರದಿAದ ಗೆದ್ದು ಚಾಂಪಿಯನ್ ಪಟ್ಟವನ್ನು
ಬೈಂದೂರು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕೈಗೊಳ್ಳುವ ಉದ್ದೇಶದಿಂದ ಸಮೀಕ್ಷೆ ಎರಡು ದಿನಗಳು ಬಾಕಿ ಉಳಿದಿದ್ದು ಬೈಂದೂರು ತಾಲೂಕು ವ್ಯಾಪ್ತಿಯಲ್ಲಿ ಶೇ. 90ರಷ್ಟು ಪೂರ್ಣಗೊಂಡಿದ್ದು ಶೇ.10ರಷ್ಟು ಸಮೀಕ್ಷೆ ಬಾಕಿ ಉಳಿದಿದೆ.ಬೈಂದೂರು ಕ್ಷೇತ್ರ ವ್ಯಾಪ್ತಿಯ ಪಡಿತರ ಚೀಟಿಯ ಅಂಕಿ ಅಂಶಗಳ ಪ್ರಕಾರ ಸುಮಾರು 1,35,000 ಮನೆಗಳಿದ್ದುಅ.16ರಂದು ಸುಮಾರು 1,20,000 ಮನೆಗಳು ಪೂರ್ಣಗೊಂಡಿದೆ.ಇನ್ನು ಎರಡು ದಿನಗಳಲ್ಲಿ ಸುಮಾರು
ಪುತ್ತೂರು: 20ಕ್ಕೂ ಹೆಚ್ಚು ಪ್ರಕರಣಗಳಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿರುತ್ತದೆ ಬಂಟ್ವಾಳ ತಾಲೂಕು ಸಜಿಪ ಮೂಡ ಗ್ರಾಮದ ಫಾರೂಕ್ ಯಾನೆ ಉಮ್ಮರ್ ಫಾರೂಕ್ (32) ಬಂಧಿತ. ಖಚಿತ ಮಾಹಿತಿ ಆಧಾರದಲ್ಲಿ ಉಪ್ಪಿನಂಗಡಿ ಠಾಣಾ ಹೆಚ್ಸಿ 826 ಶಿವರಾಮ ರೈ, ಕಡಬ ಪೊಲೀಸ್ ಠಾಣಾ ಹೆಚ್ ಸಿ 1028 ಗಣೇಶ್ ಎನ್ ಎಂಬವರು ದಸ್ತಗಿರಿ ಮಾಡಿ
ಮಂಗಳೂರು: ಅಂಗಡಿಗೆ ಹೋಗಿದ್ದ ಬಾಲಕಿ ಮೇಲೆ ಬೀದಿನಾಯಿಗಳು ದಾಳಿ ಮಾಡಿದ ಪರಿಣಾಮ ಆಕೆ ಗಂಭೀರ ಗಾಯಗೊಂಡಿರುವ ಘಟನೆ ಬುಧವಾರ(ಅ.15) ಸಂಜೆ ಮಂಗಳೂರು ಹೊರವಲಯ ಸುರತ್ಕಲ್ ಕಾನ ಮೈದಗುರಿಯಲ್ಲಿ ನಡೆದಿದೆ. ಮೈಂದಗುರಿ ನಿವಾಸಿ ಹೈದರ್ ಅಲಿ ಅವರ ಮಗಳು ರಿದಾ ಫಾತಿಮ (9) ಗಂಭೀರ ಗಾಯಗೊಂಡ ಬಾಲಕಿ.ರಿದಾ ಫಾತಿಮ ಸಂಜೆಯ ವೇಳೆ ಮನೆ ಬಳಿಯ ಅಂಗಡಿಗೆ ಹೋಗುತ್ತಿದ್ದಳು. ಈ ವೇಳೆ ಎಲ್ಲಿಂದಲೋ ಜಗಳ ಮಾಡಿಕೊಂಡು ಬೀದಿನಾಯಿಗಳು ಅಲ್ಲಿಗೆ ಬಂದಿವೆ. ನಾಯಿಗಳ ಜಗಳ ಕಂಡು ಬೆಚ್ಚಿಬಿದ್ದ
ಮಂಗಳೂರು: ತೆಂಕುತಿಟ್ಟು ಯಕ್ಷಗಾನ ಪರಂಪರೆಯ ಹಿರಿಯ ಭಾಗವತ, ’ರಸರಾಗ ಚಕ್ರವರ್ತಿ’ ಎಂಬ ಬಿರುದು ಹೊಂದಿದ್ದ, ದಿನೇಶ್ ಅಮ್ಮಣ್ಣಾಯರು ನಿಧನರಾಗಿದ್ದಾರೆ. ಅನಾರೋಗ್ಯದ ಹಿನ್ನೆಲೆ ಗುರುವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ತಮ್ಮ ಕಂಚಿನ ಕಂಠ ಹಾಗೂ ವಿಶಿಷ್ಟ ರಾಗ ಸಂಯೋಜನೆಯ ಮೂಲಕ ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಕಲಾ ಸೇವೆಯಲ್ಲಿ ತೊಡಗಿಸಿಕೊಂಡಿದ್ದ ಅವರ ಅಗಲಿಕೆಯಿಂದ ಯಕ್ಷಗಾನ ಲೋಕಕ್ಕೆ ಭಾರಿ ನಷ್ಟವಾಗಿದೆ. ಪೌರಾಣಿಕ ಮತ್ತು ತುಳು ಪ್ರಸಂಗಗಳೆರಡರಲ್ಲೂ ತಮ್ಮ ಛಾಪು




























