Home Archive by category Fresh News (Page 304)

ಶಾಸಕ ರಾಜೇಶ್ ನಾಯ್ಕ್ ಅವರಿಂದ ನಾಮಪತ್ರ ಸಲ್ಲಿಕೆ : 35 ಕಿ.ಮಿ. ನಡೆದು ಬಂದ ದಂಪತಿ

ಬಂಟ್ವಾಳ: ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಶಾಸಕ ರಾಜೇಶ್ ನಾಯ್ಕ್ ಅವರು ನಾಮಪತ್ರ ಸಲ್ಲಿಸಲು ಪೆÇಳಲಿ ಕ್ಷೇತ್ರದಿಂದ ಪಾದಾಯಾತ್ರೆಯ ಮೂಲಕ ಆಗಮಿಸುವ ಸುದ್ದಿ ತಿಳಿದ ದಂಪತಿ ತಮ್ಮ ಮನೆಯಿಂದ ಸುಮಾರು 35 ಕಿ.ಮಿ.ದೂರದವರೆಗೆ ಕಾಲ್ನಡಿಗೆಯಲ್ಲಿ ಆಗಮಿಸಿ ಪಕ್ಷದ ಅಭ್ಯರ್ಥಿಗೆ ಶುಭಾಶಯ ಕೋರಿದ ಘಟನೆ ಬಂಟ್ವಾಳದಲ್ಲಿ ನಡೆಯಿತು. ಬಡಗಕಜೆಕಾರು ಗ್ರಾ.ಪಂ.ಮಾಜಿ ಸದಸ್ಯ

ಕಾಂಗ್ರೆಸ್ ಅಭ್ಯರ್ಥಿಗಳ 3ನೇ ಪಟ್ಟಿ ಬಿಡುಗಡೆ : ಮಂಗಳೂರು ಉತ್ತರ ಕ್ಷೇತ್ರಕ್ಕೆ ಇನ್ನೂ ಅಭ್ಯರ್ಥಿ ಘೋಷಿಸಿಲ್ಲ

ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ 3ನೇ ಪಟ್ಟಿಯನ್ನು ರಿಲೀಸ್ ಮಾಡಿದೆ. 43 ಅಭ್ಯರ್ಥಿಗಳ ಪಟ್ಟಿಯನ್ನು ರಿಲೀಸ್ ಮಾಡಲಾಗಿದೆ.ಪ್ರಮುಖವಾಗಿ ಬಿಜೆಪಿ ಬಿಟ್ಟು ಇತ್ತೀಚೆಗೆ ಕಾಂಗ್ರೆಸ್ ಸೇರಿದ ಮಾಜಿ ಡಿಸಿಎಂ ಲಕ್ಷ್ಮಂ ಸವದಿ ಅವರಿಗೆ ಅಥಣಿ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ. ಕರಾವಳಿ ಭಾಗದಲ್ಲಿ ಕುತೂಹಲ ಕೆರಳಿಸಿದ್ದ ಪುತ್ತೂರು ಕ್ಷೇತ್ರಕ್ಕೆ ಅಶೋಕ್ ಕುಮಾರ್ ರೈ ಅವರಿಗೆ ಟಿಕೆಟ್ ನೀಡಲಾಗಿದೆ. ಇನ್ನು ಕಾರ್ಕಳ ಕ್ಷೇತ್ರಕ್ಕೆ ಉದಯ್ ಕುಮಾರ್

ಬಂದೂಕು ಠೇವಣಿಯಿಂದ ವಿನಾಯಿತಿ ನೀಡುವಂತೆ ಶಿರಾಡಿ ಗಡಿನಾಡ ರಕ್ಷಣಾ ಸೇನೆ ಅಗ್ರಹ

ಚುನಾವಣಾ ನೀತಿ ಸಂಹಿತೆ ಜಾರಿಯಾದ ಬಳಿಕ ರೈತರು ತಮ್ಮ ಕೋವಿಗಳನ್ನು ಠೇವಣಿ ಇಡುವುದು ವಾಡಿಕೆಯಾಗಿದ್ದು, ಕಾಡು ಪ್ರಾಣಿಗಳ ಹಾವಳಿಯನ್ನು ತಡೆಯುವ ದೃಷ್ಠಿಯಿಂದ ಕ್ರಿಮಿನಲ್ ಹಿನ್ನೆಲೆಯವರನ್ನು ಹೊರತು ಪಡಿಸಿ ಉಳಿದ ಬಂದೂಕುದಾರರಿಗೆ ಠೇವಣಿಯಿಂದ ರಿಯಾತಿ ನೀಡಬೇಕು ಎಂದು ಶಿರಾಡಿ ಗಡಿನಾಡ ರಕ್ಷಣಾ ಸೇನೆಯ ಜಿಲ್ಲಾಧ್ಯಕ್ಷ ಸಾಜು ಜೇಕಬ್ ಶಿರಾಡಿ ಅಗ್ರಹಿಸಿದರು. ಅವರು ಕಡಬದಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ ಇತ್ತೀಚೆಗೆ ಆನೆ ಸೇರಿದಂತೆ ಕಾಡು ಪ್ರಾಣಿಗಳ ಹಾವಳಿ

ಬೆಳುಪು : ಗ್ರಾಮೀಣ ಕಾಂಗ್ರೆಸ್ ಕಛೇರಿ ಉದ್ಘಾಟನೆ

ಬೆಳಪುವಿನಲ್ಲಿ ಬೆಳಪು ದೇವಿಪ್ರಸಾದ್ ಶೆಟ್ಟಿ ನೇತ್ರತ್ವದಲ್ಲಿ ಗ್ರಾಮೀಣ ಕಾಂಗ್ರೆಸ್ ಕಛೇರಿಯ ಉದ್ಘಾಟನೆಯನ್ನು ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಚುನಾವಣಾ ಪೂರ್ವ ಬಾವಿಯಾಗಿ ಗ್ರಾಮೀಣ ಕಾಂಗ್ರೆಸ್ ವತಿಯಿಂದ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಪಲಿಮಾರು, ಮುದರಂಗಡಿ, ಬೆಳಪು, ಕುತ್ಯಾರು, ಎಲ್ಲೂರು, ಶಿರ್ವ ಹಾಗೂ ಮೂಡಬೆಳ್ಳೆಗಳಲ್ಲಿ ಕಛೇರಿಯನ್ನು ಉದ್ಘಾಟಿಸಲಾಗಿದ್ದು, ಮುಂದಿನ 18ನೇ ತಾರೀಖು ಹತ್ತು ಗಂಟೆಗೆ ಕಾಪು ಜನಾರ್ದನ

ನವಮಂಗಳೂರು ಬಂದರಿಗೆ ಆಗಮಿಸಿದ `ಎಂವಿ ಹಾಂಗ್ ಎಎನ್’ ಹಡಗು

ನವ ಮಂಗಳೂರು ಬಂದರಿನಲ್ಲಿ ಹೊಸದಾಗಿ ನಿರ್ಮಿಸಲಾಗಿರುವ ಕಂಟೇನರ್ ಟರ್ಮಿನಲ್‍ಗೆ ಕಂಟೇನರ್‍ಗಳನ್ನು ಹೊತ್ತ ಹಡಗು `ಎಂವಿ ಹಾಂಗ್ ಎಎನ್’ ಶುಕ್ರವಾರ ಆಗಮಿಸಿದೆ.ಚಿತ್ತಗಾಂಗ್ – ಕೊಲಂಬೊ – ಮಂಗಳೂರು – ನವಾ ಶೇವಾ – ಮುಂದ್ರಾ ಮಾರ್ಗವಾಗಿ ಪೂರ್ವಕ್ಕೆ ಜೆಬೆಲ್ ಅಲಿ- ಖಲೀಫಾ ಬಂದರು ಮಾರ್ಗದಲ್ಲಿ ಈ ಹಡಗು ಸಂಚರಿಸುತ್ತಿದೆ. ಭಾರತದ ರಫ್ತುದಾರ ಜೆಬೆಲ್ ಅಲಿ, ಅಬುಧಾಬಿ ಗೆ ನೇರ ಸೇವೆಯನ್ನು ಒದಗಿಸಲಿದೆ. ಅಮೆರಿಕ

ಪಡುಬಿದ್ರಿ ರೋಟರಿ ಕ್ಲಬ್ ವತಿಯಿಂದ ಅಂಬೇಡ್ಕರ್ ಜಯಂತಿ ಆಚರಣೆ

ಪಡುಬಿದ್ರಿ ರೋಟರಿ ಕ್ಲಬ್ ವತಿಯಿಂದ ನಡೆದ ಡಾ! ಬಿ ಅರ್ ಅಂಬೇಡ್ಕರ್ ಜಯಂತಿ ಕಾರ್ಯಕ್ರಮವು ಓಂಕಾರ್ ಕಲಾ ಸಂಗಮದಲ್ಲಿ ನಡೆಯಿತು.ಜಿಲ್ಲಾ ರಾಜೋತ್ಸವ ಪ್ರಶಸ್ತಿ ಪುರಸ್ಕೃತೆ ಶಿಕ್ಷಕಿ ವಂದನಾ ರೈ ಅವರು ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಹಾರಾರ್ಪಣಿ ಮಾಡುವ ಮೂಲಕ ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ದಲಿತ ಚಿಂತಕ, ಸಮಾಜಿಕ ಹೋರಾಟಗಾರ ಶೇಖರ್ ಹೆಜಮಾಡಿ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ , ಮಾತನಾಡಿ ಅಂಬೇಡ್ಕರ್ ರವರ ಆದರ್ಶ ವನ್ನು

ಬಂಟ್ವಾಳ : ಸ್ಕೂಟರ್ ಗೆ ಬಸ್ಸು ಡಿಕ್ಕಿ, ಸವಾರ ಸಾವು

ಬಂಟ್ವಾಳ : ಕೆ.ಎಸ್.ಆರ್.ಟಿ.ಸಿ.ಬಸ್ ಸ್ಕೂಟರ್ ಗೆ ಡಿಕ್ಕಿಯಾಗಿ ಸ್ಕೂಟರ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಜಕ್ರಿಬೆಟ್ಟು ಎಂಬಲ್ಲಿ ನಡೆದಿದೆ. ಭಂಡಾರಿಬೆಟ್ಟು ನಿವಾಸಿ ಡೊಂಬಯ್ಯ ಮೂಲ್ಯ ಮೃತಪಟ್ಟ ವ್ಯಕ್ತಿ.ಅವರು ಬಂಟ್ವಾಳ ಬೈಪಾಸ್ ರಸ್ತೆಯಲ್ಲಿ ಜಕ್ರಿಬೆಟ್ಟು ಕಡೆಯಿಂದ ಬಿಸಿರೋಡು ಕಡೆಗೆ ಬರುತ್ತಿದ್ದ ಸಂದರ್ಭದಲ್ಲಿ ಧರ್ಮಸ್ಥಳ ಕಡೆಯಿಂದ ಬರುತ್ತಿದ್ದ ಸರಕಾರಿ ಬಸ್ ಹಿಂಬದಿಯಿಂದ ಸ್ಕೂಟರ್ ಗೆ ಡಿಕ್ಕಿಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ಸ್ಕೂಟರ್ ಸವಾರ

ಸುಳ್ಯ ಕಾಂಗ್ರೆಸ್ ಬಿ ಫಾರಂ ಪೆಂಡಿಂಗ್ : ರಮಾನಾಥ ರೈ ಯವರಿಂದ ವರದಿ ಪಡೆಯಲು ಕೆಪಿಸಿಸಿ ಅಧ್ಯಕ್ಷರ ನಿರ್ಧಾರ

ಸುಳ್ಯ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿಚಾರ ವಾಗಿ ಎದ್ದಿರುವ ಗೊಂದಲ ನಿವಾರಣೆಗೆ ಇಂದು ನಂದಕುಮಾರ್ ಅಭಿಮಾನಿ ಬಳಗ ಮತ್ತು ಸುಳ್ಯ ಮತ್ತು ಕಡಬ ಬ್ಲಾಕ್ ಕಾಂಗ್ರೆಸ್ ಸಮಿತಿಯವರನ್ನು ಮತ್ತು ನಂದಕುಮಾರ್ ಹಾಗೂ ಕೃಷ್ಣಪ್ಪರನ್ನು ಮಾತುಕತೆಗೆ ಇಂದು ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಈಗಾಗಲೇ ಕೃಷ್ಣಪ್ಪರಿಗೆ ಘೋಷಣೆ ಮಾಡಿರುವ ಬಿ ಫಾರಂ ನ್ನು ಎರಡು ದಿನ ಕಾಯ್ದಿರಿಸಿದ್ದು, ಕೆಪಿಸಿಸಿ ತಂಡದಿಂದ ಮರು ಸರ್ವೇ ನಡೆಸಿ ವರದಿ ಪಡೆಯುವುದು ಮತ್ತು ಮಾಜಿ

ಬೆಳುಪುವಿನಲ್ಲಿ ಗ್ರಾಮೀಣ ಕಾಂಗ್ರೆಸ್ ಕಛೇರಿ ಉದ್ಘಾಟನೆ

ಬೆಳಪುವಿನಲ್ಲಿ ಬೆಳಪು ದೇವಿಪ್ರಸಾದ್ ಶೆಟ್ಟಿ ನೇತ್ರತ್ವದಲ್ಲಿ ಗ್ರಾಮೀಣ ಕಾಂಗ್ರೆಸ್ ಕಛೇರಿಯ ಉದ್ಘಾಟನೆಯನ್ನು ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಚುನಾವಣಾ ಪೂರ್ವ ಬಾವಿಯಾಗಿ ಗ್ರಾಮೀಣ ಕಾಂಗ್ರೆಸ್ ವತಿಯಿಂದ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಪಲಿಮಾರು, ಮುದರಂಗಡಿ, ಬೆಳಪು, ಕುತ್ಯಾರು, ಎಲ್ಲೂರು, ಶಿರ್ವ ಹಾಗೂ ಮೂಡಬೆಳ್ಳೆಗಳಲ್ಲಿ ಕಛೇರಿಯನ್ನು ಉದ್ಘಾಟಿಸಲಾಗಿದ್ದು, ಮುಂದಿನ 18ನೇ ತಾರೀಖು ಹತ್ತು ಗಂಟೆಗೆ ಕಾಪು ಜನಾರ್ದನ

ಸುಳ್ಯದ ಸಂಪಾಜೆಯಲ್ಲಿ ಕಾರು ಹಾಗೂ ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ

ಕಾರು ಹಾಗೂ ಸರ್ಕಾರಿ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ಮಂದಿ ಮೃತಪಟ್ಟಿರುವ ಘಟನೆ ಸಂಪಾಜೆಯಲ್ಲಿ ನಡೆದಿದೆ.ಮಡಿಕೇರಿಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಕಾರು ಹಾಗೂ ಮಂಗಳೂರು ಕಡೆಯಿಂದ ಮಡಿಕೇರಿಗೆ ತೆರಳುತ್ತಿದ್ದ ಸರ್ಕಾರಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಕಾರು ಸಂಪೂರ್ಣ ಜಖಂಗೊಂಡಿದೆ ಎನ್ನಲಾಗಿದೆ. ಕಾರಿನಲ್ಲಿ ಮಂಡ್ಯ ಜಿಲ್ಲೆಯ 8 ಮಂದಿ ಪ್ರಯಾಣಿಸುತ್ತಿದ್ದು, ಕಾರಿನಲ್ಲಿದ್ದ 3 ಮಕ್ಕಳು, ಎರಡು ಮಹಿಳೆಯರು ಹಾಗು ಒಬ್ಬರು ಪುರುಷ