ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಅತ್ತೂರು ಪರ್ಪಲೆಗುಡ್ಡೆ ಎಂಬಲ್ಲಿನ ಮೇಣದ ಬತ್ತಿ ತಯಾರಿಕಾ ಘಟಕದಲ್ಲಿ ನಿನ್ನೆ ಅಗ್ನಿ ಅವಘಡ ಸಂಭವಿಸಿದ್ದು, ಈ ದುರಂತದಿಂದ ಮೇಣದ ಬತ್ತಿ ತಯಾರಿಕಾ ಘಟಕ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದ್ದು ಸುಮಾರು 25 ಲಕ್ಷ ರೂಪಾಯಿಗೂ ಮಿಕ್ಕಿ ನಷ್ಟ ಸಂಭವಿಸಿದೆ ಎನ್ನಲಾಗಿದೆ. ಅತ್ತೂರು ಚರ್ಚಿಗೆ ಸೇರಿದ್ದ ಪರ್ಪಲೆ ಗುಡ್ಡದಲ್ಲಿರುವ ಮೇಣದ
ವಿಟ್ಲ ತ್ರಿಕಾಲ ಪೂಜಾ ಸಮಿತಿ ವತಿಯಿಂದ ವಿಟ್ಲದ ಅರಮನೆಯಲ್ಲಿ ಏಪ್ರಿಲ್ 11 ರಂದು ನಡೆಯಲಿರುವ ತ್ರಿಕಾಲ ಪೂಜೆಯ ಆಮಂತ್ರಣ ಪತ್ರಿಕೆಯ ಬಿಡುಗಡೆ ಸಮಾರಂಭ ವಿಟ್ಲ ಅರಮನೆಯಲ್ಲಿ ನಡೆಯಿತು. ವಿಟ್ಲ ಅರಮನೆಯ ಅರಸರಾದ ಬಂಗಾರು ಅರಸರು ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು. ಏಪ್ರಿಲ್ 11 ರಂದು ವಿಟ್ಲ ಸೀಮೆಯ ಡೊಂಬ ಹೆಗ್ಗಡೆ ಮನೆತನದ ಅರಮನೆಯಲ್ಲಿ ಶ್ರೀದೇವಿಯ ಪ್ರೀತ್ಯರ್ಥವಾಗಿ ಸಮಸ್ತ ಸಮಾಜದ ಒಳಿತಿಗಾಗಿ ಅರಮನೆಯ ಮಠದಲ್ಲಿ ಶ್ರೀದೇವಿಗೆ ತ್ರಿಕಾಲ ಪೂಜೆ ನಡೆಯಲಿದೆ.
ಕಾಪು ಪುರಸಭೆ ಘನತ್ಯಾಜ್ಯ ಘಟಕದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಪ್ಲಾಸ್ಟಿಕ್ ತ್ಯಾಜ್ಯ ದ ದುರ್ನಾತ ಪರಿಸರವೆಲ್ಲಾ ಪಸರಿಸಿದ್ದು ಜನ ರೋಗ ಭೀತಿಯ ಆತಂಕದಲ್ಲಿದ್ದಾರೆ.ಮೇಲ್ನೋಟಕ್ಕೆ ವಿದ್ಯುತ್ ಅವಘಢದಿಂದ ಬೆಂಕಿ ಹತ್ತಿಕೊಂಡಿರ ಬಹುದೆಂದು ಅಂದಾಜಿಸಲಾಗುತ್ತಿದೆ ಯಾದರೂ. ಮಾರಿಪೂಜೆಯ ಹಿನ್ನಲೆಯಲ್ಲಿ ಬಾರೀ ತ್ಯಾಜ್ಯಗಳು ಶೇಖರಣೆ ಗೊಳ್ಳುವ ಆತಂಕವಿದ್ದು, ಉದ್ದೇಶ ಪೂರ್ವಕವಾಗಿಯೇ ಯಾರೋ ಬೆಂಕಿ ಹಾಕಿದ್ದಾರೆಂಬ ಸಂಶಯ ಜನ ವ್ಯಕ್ತ ಪಡಿಸುತ್ತಿದ್ದಾರೆ. ಬೆಂಕಿಯ
ಉಳ್ಳಾಲ: ವೈದ್ಯಕೀಯ ಕಾಲೇಜು ಜೊತೆಗೆ ಶಿಕ್ಷಣ ಸಂಸ್ಥೆಗಳ ಸ್ಥಾಪನೆಯೊಂದಿಗೆ ಕೇರಳ ಗಡಿಭಾಗದ ನರಿಂಗಾನ ಗ್ರಾಮ ಸಾಕಷ್ಟು ಅಭಿವೃದ್ಧಿಯನ್ನು ಶಾಸಕರ ಮುತುವರ್ಜಿಯೊಂದಿಗೆ ನಡೆಯುತ್ತಿದ್ದು, ಶೀಘ್ರವೇ ತುಳು ಗ್ರಾಮ ಸ್ಥಾಪನೆಯೊಂದಿಗೆ ಇತಿಹಾಸದ ಪುಟಗಳಲ್ಲಿ ಗ್ರಾಮ ಅಚ್ಚಳಿಯದೆ ನೆಲೆ ನಿಲ್ಲಲಿದೆ ಎಂದು ಜಿ.ಪಂ ಮಾಜಿ ಸದಸ್ಯೆ ಮಮತಾ ಡಿ.ಯಸ್ ಗಟ್ಟಿ ಹೇಳಿದ್ದಾರೆ. ಅವರು ನರಿಂಗಾನ ಗ್ರಾಮದ ನೆತ್ತಿಲಕೋಡಿ ರಸ್ತೆ ಕಾಂಕ್ರೀಟಿಕರಣದ ಶಿಲನ್ಯಾಸ ನೆರವೇರಿಸಿ ಮಾತನಾಡಿದರು.ಶಾಸಕರ
ಸಿಂದಗಿಯಲ್ಲಿ ದಿವಂಗತ ಶಿವಾನಂದ್ ಪಾಟೀಲ್ ಸೋಮಜಾಳ ಶ್ರದ್ದಂಜಲಿ ಕಾರ್ಯಕ್ರಮದಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿಯೆಂದು ವಿಶಾಲಾಕ್ಷಿ ಶಿವಾನಂದ್ ಪಾಟೀಲ್ ಎಂದು ಘೋಷಣೆ ಮಾಡಿದ್ದು ಕೆಲವು ಜೆಡಿಎಸ್ ಕಾರ್ಯಕರ್ತರ ಅಸಮಾಧಾನ ಉಂಟಾಗಿದೆ ಎಂದು ಸಿದ್ದನಗೌಡ ಪಾಟೀಲ್ ಹೇಳಿದರು. ಅವರು ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನ ಗೋಲಗೇರಿಯಲ್ಲಿ ಖಾಸಗಿ ಹೋಟೆಲ್ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ವಿಶಾಲಾಕ್ಷಿ ಶಿವಾನಂದ್ ಪಾಟೀಲ ಇವರು ಹಳೆ ಕಾರ್ಯಕರ್ತರನ್ನು
ಮಂಗಳೂರು:ತುಳುನಾಡಿನಲ್ಲಿ ಕೃಷಿ ಚಟುವಟಿಕೆಗಳನ್ನು ಮಾಡುವಂತಹ ಸಂದರ್ಭದಲ್ಲಿ ಹಲವು ಸಂಪ್ರದಾಯಗಳಿದ್ದು,ಅದರಲ್ಲಿ ಕೆಲವೊಂದು ಸಂಪ್ರದಾಯಗಳು ಇಂದಿಗೂ ನಡೆದುಕೊಂಡು ಬರುತ್ತಿದೆ. ಅಂತಹ ಸಂಪ್ರದಾಯಗಳಲ್ಲಿ ಯುಗಾದಿ ಹಬ್ಬದ ಸಂದರ್ಭ ನಡೆಯುವಂತಹ ಕೈ ಬೀಜ (ಕೈ ಬಿತ್ತು) ಹಾಕುವ ಕ್ರಮವು ಒಂದಾಗಿದೆ. ಮಂಗಳೂರು ತಾಲೂಕಿನ ಏಳಿಂಜೆ ಕೆಳಗಿನ ಮನೆಯ ದಿ.ಬಾಡು ಮೂಲ್ಯ ಹಾಗೂ ದಿ.ಸುಬ್ಬಯ್ಯ ಮೂಲ್ಯ ಮನೆಯವರು ಇಂದಿಗೂ ಈ ಕೃಷಿ ಸಂಪ್ರದಾಯವನ್ನು ನಡೆಸಿಕೊಂಡು ಬರುತ್ತಿದ್ದಾರೆ. ಸುಮಾರು
ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ನಡೆಸಿರುವ ಹಿಂದೂಸ್ತಾನೀ ತಬಲ ಜ್ಯೂನಿಯರ್ ಪರೀಕ್ಷೆಯಲ್ಲಿ ಆಳ್ವಾಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿ ಮನುಜ ನೇಹಿಗ ಸುಳ್ಯ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾನೆ. ಯಕ್ಷಗಾನ,ನಾಟಕ,ಜಾದೂ,ಹಾರ್ಮೋನಿಯಂ,ತಬಲ,ಮಣಿಪುರಿ ಸ್ಟಿಕ್ ಡ್ಯಾನ್ಸ್ ಇತ್ಯಾದಿಯಾಗಿ ಬಹುಮುಖ ಪ್ರತಿಭೆ ಹೊಂದಿರುವ ಈತ ಆರಂಭದಲ್ಲಿ ಆಳ್ವಾಸ್ ನಲ್ಲಿ ತಬಲ ಶಿಕ್ಷಕರಾಗಿದ್ದ ದಯಾನಂದ ಧಾರವಾಡ ಮತ್ತು ಪ್ರಸ್ತುತ ವಿದ್ವಾನ್ ವಿನೋದ್
ಫೈರ್ & ಸೇಫ್ಟಿ ಮತ್ತು ಎಚ್ಎಸ್ಇ ಕ್ಷೇತ್ರದಲ್ಲಿ ಕಳೆದ 16 ವರ್ಷಗಳಲ್ಲಿ ನಿರಂತರ ಸಾಧನೆಗಳನ್ನು ಸೃಷ್ಟಿಸಿ 17 ಸಾವಿರಕ್ಕಿಂತಲೂ ಅಧಿಕ ವಿದ್ಯಾರ್ಥಿಗಳಿಗೆ ದೇಶ ವಿದೇಶಗಳಲ್ಲಿ ಉದ್ಯೋಗ ಒದಗಿಸಿದ ವಿದ್ಯಾಸಂಸ್ಥೆ ಮಂಗಳೂರು ಇನ್ಸಿಟ್ಯೂಟ್ ಆಫ್ ಫೈರ್ & ಸೇಫ್ಟಿ ಇಂಜಿನಿಯರಿಂಗ್ (ಎಂಐಎಫ್ಎಸ್ಇ)ಗೆ 2023 ಸಾಲಿನ ಇಕಾನಮಿಕ್ಸ್ ಬಿಸಿನೆಸ್ ಟೈಮ್ಸ್ ಅವಾರ್ಡ್ 2023 ಲಭಿಸಿದೆ. ಬಾಲಿವುಡ್ ನಟಿ ರಿಷಿ ಖನ್ನಾ ಅವಾರ್ಡನ್ನು
Yenepoya (Deemed to be University) Felicitated (AIU) All India Inter University Best Physique (Men) Championship 2022-23 Medal winners.That sounds like a wonderful event! Congratulations to the medal winners 65kg category Adarsh T won silver Medalis, 75kg category Mr.Nasruddeen V A won bronze Medalist, and 80kg category Mr.Akshay Krishnan V won bronze Medalist., for
ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ & ಮ್ಯಾನೇಜ್ಮೆಂಟ್, ಮಂಗಳೂರು ಇದರ ಹುಡುಗರ ಕ್ರಿಕೆಟ್ ತಂಡವು ಮಾರ್ಚ್, 2023ರಂದು NMAMIT, ನಿಟ್ಟೆಯಲ್ಲಿ ನಡೆದ ವಿಟಿಯು ಮಂಗಳೂರು ವಿಭಾಗದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಚಾಂಪಿಯನ್ ಆಗಿಹೊರಹೊಮ್ಮಿದ್ದಾರೆ. ಸಹ್ಯಾದ್ರಿ ತಂಡದ ಆಟಗಾರರು• ಯತಿನ್ ಯು ಶೆಟ್ಟಿ • ಅನುಪ್ ಎನ್ ರಾಯ್ಕರ್ •ಸುಶಾಂತ್ • ಅಭಿಷೇಕ್ • ಸಂಜಯ್ ಗೌಡ •ಮಾನ್ವಿತ್ ದೇವಾಡಿಗ • ಅರ್ಜುನ್ ರಾಜೇಶ್ •ರಿತೇಶ್ ಆರ್ ಸುವರ್ಣ • ಸುಹಾನ್ ಎಂ ಎಸ್ •ಗಿತೇಶ್