Home Archive by category Fresh News (Page 389)

ಕಾರ್ಕಳ : ಪರಶುರಾಮ ದೌಡು ಮಹಾ ಮ್ಯಾರಥಾನ್‍ಗೆ ಚಾಲನೆ

ಪರಶುರಾಮ ಅಸಾಧ್ಯ ಎನಿಸಿದ್ದನ್ನು ಸಾಧಿಸಿದ ತ್ರಿಲೋತ್ತಮ. ಆತನ ಸಂದೇಶ ಸಮಾಜ ವಿರೋಧಿ ಕೃತ್ಯ ಮಾಡುವವರಿಗೆ ಪಾಠ. ಯುವ ಸಮೂಹ ಸಮಾಜದ ಕೆಡುಕುಗಳ ವಿರುದ್ಧ ದನಿಯತ್ತಲು ಪರುಶುರಾಮ ಧ್ಯೇಯ ಅನುಕರಣೆಯ ಎಂದು ಸಚಿವ ಸುನಿಲ್ ಕುಮಾರ್ ಹೇಳಿದರು. ದೇಶಭಕ್ತ ಯುವ ಸಂಘಟನೆ ಉಡುಪಿಯ ಟೀ ನ್ಯಾಷನಲ್ ಟ್ರಸ್ಟ್ ಇದರ ನೇತೃತ್ವದಲ್ಲಿ ಸ್ಥಳೀಯ ಶಿಕ್ಷಣ ಹಾಗೂ ಸಂಘ-ಸಂಸ್ಥೆಗಳ

ಬೆಳ್ತಂಗಡಿ : ಜ.21ರಿಂದ 29 ವರೆಗೆ ಬಿಜೆಪಿಯಿಂದ ವಿಜಯ ಸಂಕಲ್ಪ ಅಭಿಯಾನ

ಭಾರತೀಯ ಜನತಾ ಪಾರ್ಟಿ ಇದೇ ಬರುವ 21ರಿಂದ 29ರವರೆಗೆ ವಿಜಯ ಸಂಕಲ್ಪ ಅಭಿಯಾನವನ್ನು ಆಯೋಜಿಸಲಾಗಿದೆ ಎಂದು ಬೆಳ್ತಂಗಡಿ ತಾಲೂಕಿನ ಬಿಜೆಪಿ ಮಂಡಲ ಅಧ್ಯಕ್ಷರಾದ ಜಯಂತ್ ಕೋಟ್ಯಾನ್ ಹೇಳಿದರು. ಅವರು ಮಾಧ್ಯಮದ ಜೊತೆ ಮಾತನಾಡಿ ಸರಣಿ ಕಾರ್ಯಕ್ರಮಗಳ ಮೂಲಕ ಜನ ಸಾಮಾನ್ಯರನ್ನು ತಳುಪಲಿದ್ದೇವೆ ಈ ಕಾರ್ಯಕ್ರಮಕ್ಕೆ ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ ನಡ್ದರವರು ವಿಜಯಪುರದ ಸಿಂದಗಿಯಲ್ಲಿ ಅಭಿಯಾನಕ್ಕೆ ಚಾಲನೆ ಕೊಡಲಿದ್ದಾರೆ. ಬೆಳ್ತಂಗಡಿ ಮಂಡಲದಲ್ಲಿ 8 ಮಹಾಶಕ್ತಿ

ಮಾಣಿಯ ಪೆರಾಜೆ ಶ್ರೀರಾಮಚಂದ್ರಾಪುರ ಮಠದ ಆರಾಧ್ಯ ದೈವ ಸಪರಿವಾರ ಶ್ರೀರಾಮದೇವರ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ

ಮಂಗಳೂರು: ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಂದ್ರ ಭಾರತೀ ಮಹಾಸ್ವಾಮೀಜಿಯವರಿಂದ ಪ್ರತಿಷ್ಠಾಪಿಸಲ್ಪಟ್ಟು, ಮಂಗಳೂರು ಪ್ರಾಂತ್ಯದ ಹವ್ಯಕ ಸಮುದಾಯ ಮತ್ತು ಸಮಸ್ತ ಸಮಾಜದ ಶ್ರದ್ಧಾಕೇಂದ್ರವಾಗಿ ಐದು ದಶಕಗಳಿಂದ ಮನೆ ಮಾತಾಗಿರುವ ಮಾಣಿಯ ಪೆರಾಜೆ ಶ್ರೀರಾಮಚಂದ್ರಾಪುರ ಮಠದ ಆರಾಧ್ಯ ದೈವ ಸಪರಿವಾರ ಶ್ರೀರಾಮದೇವರ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿಯವರ ದಿವ್ಯ ಉಪಸ್ಥಿತಿ

ಕಾಲಭೈರವ ದೇವಸ್ಥಾನ ಬ್ರಹ್ಮಕಲಶೋತ್ಸವ : ಹೊರೆ ಕಾಣಿಕೆ ಕೇಂದ್ರ ಆರಂಭ

ಮಂಗಳೂರು: ಕದ್ರಿ ಸುವರ್ಣ ಕದಳೀ ಶ್ರೀ ಯೋಗೇಶ್ವರ (ಜೋಗಿ) ಮಠದ ಶ್ರೀ ಕಾಲಭೈರವ ದೇವಸ್ಥಾನದ ಪುನರ್ ಪ್ರತಿಷ್ಠೆ ಬ್ರಹ್ಮಕಲಶೋತ್ಸವ ಫೆ. 3ರಿಂದ 6ರ ತನಕ ನಡೆಯಲಿದ್ದು, ಕದ್ರಿ ಶ್ರೀ ಮಂಜುನಾಥ ದೇವಸ್ಥಾನ, ಶ್ರೀ ಮಂಗಳಾದೇವಿ ದೇವಸ್ಥಾನದಲ್ಲಿ ಹೊರೆ ಕಾಣಿಕೆ ಸಂಗ್ರಹ ಕೇಂದ್ರವನ್ನು ಆರಂಭಿಸಲಾಗಿದೆ.ಕದ್ರಿ ದೇವಸ್ಥಾನದಲ್ಲಿ ಹೊರೆ ಕಾಣಿಕೆ ಕೇಂದ್ರವನ್ನು ಕರಾವಳಿ ಕಾಲೇಜು ಸಮೂಹ ಸಂಸ್ಥೆಗಳ ಸ್ಥಾಪಕ ಅಧ್ಯಕ್ಷ ಗಣೇಶ್ ರಾವ್ ಹಾಗೂ ಮಂಗಳಾದೇವಿ ದೇವಸ್ಥಾನದಲ್ಲಿ ದೇವಸ್ಥಾನದ

Ex-Mayor Divakar’s Mother Passes Away.

Mangalore: Lalitha Prabhakar (87), mother of Ex-Mayor of Mangalore City Corporation and General Manager of Cardolite Chemicals, K Divakar passed away at her residence in Kadri here on Thursday morning. She is also mother of District Surveillance Officer at Government Wenlock Hospital, Dr Jagadeesh. Lalitha is wife of Late Prabhakar who was a banker having […]

ಅಶೋಕ್ ಕುಮಾರ್ ರೈ ಬಿಜೆಪಿಯ ಸಕ್ರೀಯ ಸದಸ್ಯತ್ವ ನವೀಕರಿಸಿಲ್ಲ: ಬಿಜೆಪಿ ಮಂಡಲದ ಹೇಳಿಕೆ

ಪುತ್ತೂರು: ಬಿಜೆಪಿ ಪಕ್ಷವು ಸಿದ್ದಾಂತದ ಮೇಲೆ ನಿಂತಿದೆ. ಅದನ್ನು ನಂಬಿಕೊಂಡು ಕಾರ್ಯಕರ್ತರು ಕೆಲಸ ಮಾಡುತ್ತಾರೆ. ಸಿದ್ಧಾಂತವನ್ನು ಒಪ್ಪಿಕೊಂಡು ಯಾವ ಕಾಲಕ್ಕೂ ಚುನಾವಣೆ ಬರಲಿ ಅಲ್ಲಿ ಸೋಲು ಗೆಲುವು ಮುಖ್ಯವಾಗುವುದಿಲ್ಲ. ಯಾಕೆಂದರೆ ಇಲ್ಲಿ ದೇಶದ ಬಗ್ಗೆ ಚಿಂತನೆ ಇದೆ. ಬೇರೆ ಪಕ್ಷದಲ್ಲಿ ಬಿಜೆಪಿಯನ್ನು ಸೋಲಿಸುವ ಚಿಂತನೆ ಇದೆ. ಹಾಗಾಗಿ ಕಳೆದ 6 ವರ್ಷಗಳಿಂದ ಬಿಜೆಪಿಯ ಸಕ್ರೀಯ ಸದಸ್ಯತ್ವವಲ್ಲದ ಅಶೋಕ್ ಕುಮಾರ್ ರೈ ಅವರು ಬೇರೆ ಪಕ್ಷಕ್ಕೆ ಸೇರ್ಪಡೆಗೊಂಡರೂ ನಮ್ಮ

ಉಳ್ಳಾಲ ನಗರಸಭೆ ಸ್ಥಾಯಿ ಸಮಿತಿ ನೇಮಕ ಅಸಿಂಧು : ಸಭೆ ಮೊಟಕುಗೊಳಿಸಿ ಹೊರನಡೆದ ಅಧ್ಯಕ್ಷೆ

ಉಳ್ಳಾಲ: ನಗರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷರ ನೇಮಕ ಕಾಂಗ್ರೆಸ್-ಬಿಜೆಪಿ ಮೈತ್ರಿಯಿಂದ ಮಾಡಲಾಗಿದೆ . ಈ ಕುರಿತ ವರದಿಯನ್ನು ನಗರಸಭೆ ಅಧ್ಯಕ್ಷರು ಜಿಲ್ಲಾಧಿಕಾರಿಗೆ ನೀಡಿದ್ದಾರೆ ಅನ್ನುವ ನಗರಸಭೆ ಸದಸ್ಯರೊಬ್ಬರ ಆರೋಪ ಎರಡು ಪಕ್ಷಗಳ ಸದಸ್ಯರ ನಡುವೆ ವಾಗ್ವಾದಕ್ಕೆ ಕಾರಣವಾಗಿ ಅಧ್ಯಕ್ಷರು ರಾಷ್ಟ್ರಗೀತೆಯನ್ನು ಹಾಡದೇ ಅರ್ಧದಲ್ಲೇ ಸಭೆಯಿಂದ ಹೊರನಡೆದ ಘಟನೆ ಇಂದು ಉಳ್ಳಾಲ ನಗರಸಭೆಯ ಸಾಮಾನ್ಯ ಸಭೆಯಲ್ಲಿ ನಡೆಯಿತು. ಕಾಂಗ್ರೆಸ್ ಬೆಂಬಲಿತ 7 ಸದಸ್ಯರನ್ನು ಇಟ್ಟುಕೊಂಡು

ಜ.20 : ಆಳ್ವಾಸ್ ನಲ್ಲಿ ಯಕ್ಷ ರಂಗಾಯಣದ ಪರಶುರಾಮ ನಾಟಕ

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ.) ಮೂಡುಬಿದಿರೆ ,ಆಳ್ವಾಸ್ ರಂಗ ಅಧ್ಯಯನ ಕೇಂದ್ರ ಇದರ ಆಶ್ರಯದಲ್ಲಿ, ವಿದ್ಯಾಗಿರಿಯ ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ನಾಳೆ (ಜ.20)ಸಂಜೆ 6.45 ಕ್ಕೆ ಯಕ್ಷ ರಂಗಾಯಣ ಕಾರ್ಕಳ ಇದರ ಕಲಾವಿದರು ಅಭಿನಯಿಸುವ ಪರಶುರಾಮ ನಾಟಕ ಪ್ರದರ್ಶನವನ್ನು ಏರ್ಪಡಿಸಲಾಗಿದೆ. ಶಶಿರಾಜ್ ಕಾವೂರು ರಚಿಸಿದ ಈ ನಾಟಕವನ್ನು ಡಾ||ಜೀವನ್ ರಾಂ ಸುಳ್ಯ ನಿರ್ದೇಶಿಸಿದ್ದಾರೆ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ.ಎಂ.ಮೋಹನ ಆಳ್ವರು ನಾಟಕ

ಭಗವಂತಕೊಟ್ಟ ಶಕ್ತಿಯನ್ನು ಸಮಾಜಕ್ಕೆ, ಈ ದೇಶಕ್ಕೋಸ್ಕರ ವಿನಿಯೋಗಿಸಬೇಕು: ಸಚಿವ ಬಿ.ಸಿ ನಾಗೇಶ್ ಹೇಳಿಕೆ

ಕೇಂದ್ರ ಹಾಗೂ ರಾಜ್ಯ ಸರಕಾರ ಶಿಕ್ಷಣ ಕ್ಷೇತ್ರದಲ್ಲಿನ ಮೂಲಭೂತ ಸೌಕರ್ಯಗಳನು ನೀಡುವುದರೊಂದಿಗೆ ಆಮೂಲಾಗ್ರ ಬದಲವಾಣೆ ತಂದು ಹೊಸ ಶಿಕ್ಷಣ ನೀತಿಯಿಂದ ದೇಶದ ಭವಿಷ್ಯವನ್ನು ಬದಲಾಯಿಸಿ ದೇಶವನ್ನು ದೇಶದ ಗತವೈಭವವನ್ನು ಮರು ನಿರ್ಮಾಣ ಮಾಡಲಾಗುವುದು ಎಂದು ರಾಜ್ಯ ಶಿಕ್ಷಣ ಸಚಿವ ಬಿ.ಸಿ.ನಾಗೆಶ್ ಹೇಳಿದರು. ಅವರು ಕಡಬ ಸರಕಾರಿ ಪ್ರೌಢ ಶಾಲೆಯಲ್ಲಿ ಸಚಿವರ ವಿಶೇಷ ಅನುದಾನದಲ್ಲಿ ನಿರ್ಮಾಣಗೊಳ್ಳಲಿರುವ ಐದು ಕೊಠಡಿಗಳಿಗೆ ಶಿಲಾನ್ಯಾಸ ನೆರವೇರಿಸಿ ಸಭಾ ಕಾರ್ಯಕ್ರಮವನ್ನು

ಕಲಾ ಸವ್ಯಸಾಚಿ ಪ್ರಶಾಂತ್ ಸಿ.ಕೆ.ಗೆ ಕುಂದೇಶ್ವರ ಸಮ್ಮಾನ್

ಮಂಗಳೂರು: ಕಾರ್ಕಳ ಹಿರ್ಗಾನ ಕ್ಷೇತ್ರದಿಂದ ಪ್ರತಿ ವರ್ಷ ನೀಡಲಾಗುವ ಶ್ರೀ ಕುಂದೇಶ್ವರ ಸಮ್ಮಾನ್ ಪ್ರಶಸ್ತಿಗೆ ಬಹುಮುಖ ಪ್ರತಿಭೆಯ ಯಕ್ಷ ಕಲಾವಿದ ರಂಗದ ಬಿರ್ಸೆ ಪ್ರಶಾಂತ್ ಸಿ.ಕೆ. ಆಯ್ಕೆಯಾಗಿದ್ದಾರೆ. ಜ.21ರಂದು ನಡೆಯುವ ಶ್ರೀ ಕುಂದೇಶ್ವರ ಜಾತ್ರೆಯ ಸಂದರ್ಭ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಯಕ್ಷಗಾನ ವೃತ್ತಿಪರ ಮೇಳದಲ್ಲಿ ಹಾಸ್ಯ ಕಲಾವಿದರಾಗಿರುವ ಪ್ರಶಾಂತ್ ಸಿ.ಕೆ. ಅವರು, ಅನೇಕ ಯಕ್ಷಗಾನ ಪ್ರಸಂಗ, ತುಳು ನಾಟಕಗಳನ್ನು ರಚಿಸಿದ್ದಾರೆ. ಸಿನಿಮಾ ರಂಗದಲ್ಲಿ