Home Archive by category Fresh News (Page 427)

ಬದಿಯಡ್ಕದಲ್ಲೊಂದು ಮನಕಲಕುವ ದೃಶ್ಯ ಒಂದೇ ಕುಟುಂಬದ ಇಬ್ಬರು ಮಕ್ಕಳ ಕಿಡ್ನಿ ವೈಫಲ್ಯ : ನೆರವಿಗಾಗಿ ಮನವಿ

ಮಂಜೇಶ್ವರ : ಕಾಸರಗೋಡು ಜಿಲ್ಲೆಯ ಬದಿಯಡ್ಕ ಗ್ರಾಮ ಪಂಚಾಯತು ವ್ಯಾಪ್ತಿಯಲ್ಲಿರುವ ಏತಡ್ಕ ವಳಕುಂಜದಲ್ಲಿ ವಾಸವಾಗಿರುವ ಜನಾರ್ಧನ ಎಂಬವರ ಇಬ್ಬರು ಮಕ್ಕಳು ನೂರಾರು ಕನಸುಗಳನ್ನು ಹೊತ್ತುಕೊಂಡು ತನ್ನ ಭವಿಷ್ಯವನ್ನು ರೂಪಿಸಿಕೊಳ್ಳುವ ವಯಸ್ಸಿನಲ್ಲೇ ತನ್ನ ಎರಡೂ ಕಿಡ್ನಿ ವೈಫಲ್ಯಕ್ಕೊಳಗಾಗಿ ಖರ್ಚು ವೆಚ್ಚಕ್ಕೆ ಯಾವುದೇ ದಾರಿ ಇಲ್ಲದೆ ಚಿಕಿತ್ಸೆಗೆ ಹಾಗೂ ಸಂಬಂಧಿತ ಖರ್ಚು

ಆಟೋ- ಬೈಕ್ ಢಿಕ್ಕಿ ಆಟೋ ಚಾಲಕ ಸಾವು

ಮೂಡುಬಿದಿರೆ: ಬುಧವಾರ ರಾತ್ರಿ ಕಾರ್ಕಳದ ಕರಿಯ ಕಲ್ಲು ಎಂಬಲ್ಲಿ ಆಟೋ ರಿಕ್ಷಾ ಮತ್ತು ಬೈಕ್ ಡಿಕ್ಕಿಯಾಗಿ ಅಲ್ಪ ಸ್ವಲ್ಪ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದ ಆಟೋ ಚಾಲಕ ಅಂದೇ ರಾತ್ರಿ ಸುರತ್ಕಲ್ ನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.ಮೂಡುಬಿದಿರೆ ತಾಲೂಕಿನ ಬೆಳುವಾಯಿಯ ಕುಕ್ಕುಡೇಲು ನಿವಾಸಿ ವಿಜಯ ಶೆಟ್ಟಿ (57 ವರ್ಷ )ಸಾವನ್ನಪ್ಪಿದ ವ್ಯಕ್ತಿ.ವಿಜಯ ಶೆಟ್ಟಿಯವರು ತನ್ನ ಆಟೋ ರಿಕ್ಷಾದಲ್ಲಿ ಬಜಗೋಳಿಯಲ್ಲಿ ನಡೆಯುತ್ತಿದ್ದ ಸಂಬಂಧಿಕರ ಮಗುವಿನ ನಾಮಕರಣ

ಕಾಂತಾರ ಚಿತ್ರತಂಡದ ನಟರು ಸಹ್ಯಾದ್ರಿ ಯ ‘ಪ್ರವರ್ತನಾ’ ಕಾರ್ಯಕ್ರಮದಲ್ಲಿ ಭಾಗಿ

‘ಪ್ರವರ್ತನಾ’ 2025 ರ ಬ್ಯಾಚ್‌ನ ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಷನ್ ವಿಭಾಗದ ಪ್ರವೇಶವನ್ನು ಆಯೋಜಿಸಲಾಯಿತು. ಸಹ್ಯಾದ್ರಿ ಕಾಲೇಜ್ಆಫ್ ಇಂಜಿನಿಯರಿಂಗ್ ಮತ್ತು ಮ್ಯಾನೇಜ್‌ಮೆಂಟ್‌ನ ಎಲೆಕ್ಟ್ರಾನಿಕ್ಸ್ ಮತ್ತು ಸಂವಹನ ವಿಭಾಗವು ‘ಪ್ರವರ್ತನಾ’ ಕಾರ್ಯಕ್ರಮವನ್ನುಆಯೋಜಿಸಿದೆ, ಪ್ರವರ್ತನಾ ವಿಭಾಗಕ್ಕೆ ಸೇರಿದ ಎಲ್ಲಾ ವಿದ್ಯಾರ್ಥಿಗಳಿಗೆ ಅದ್ಭುತವಾದ ಕಾರ್ಯಕ್ರಮವಾಗಿತ್ತು. ಕಲಾ ಮತ್ತು ವಿಜ್ಞಾನದ ವಿವಿಧಕ್ಷೇತ್ರಗಳ ಮುಖ್ಯ ಅತಿಥಿಗಳಿಂದ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ರಕ್ತದಾನ ಶಿಬಿರ

ಉಜಿರೆ ಶ್ರೀ ಧ. ಮಂ ಕಾಲೇಜಿನ ಎನ್ಎಸ್ಎಸ್ ಘಟಕದ ನೇತೃತ್ವದಲ್ಲಿ ಯೂಥ್ ರೆಡ್ ಕ್ರಾಸ್ ಘಟಕ, ರೇಂಜರ್ಸ್ & ರೋವರ್ಸ್, ಸಾಮಾಜಿಕ ಜವಾಬ್ದಾರಿಗಳ ಉಪಕ್ರಮಗಳ ಸಮಿತಿ ಆಶ್ರಯದಲ್ಲಿ, ರಕ್ತನಿಧಿ, ಕೆ.ಎಂ.ಸಿ ಆಸ್ಪತ್ರೆ, ಮಂಗಳೂರು ಮತ್ತು ಎಸ್.ಡಿ.ಎಂ. ಆಸ್ಪತ್ರೆ, ಉಜಿರೆ ಸಹಯೋಗದೊಂದಿಗೆ ದಿನಾಂಕ 15-12-2022 ರಂದು ರಕ್ತದಾನ ಶಿಬಿರ ಯಶಸ್ವಿಯಾಗಿ ನಡೆಯಿತು.        ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಸ್ಪತ್ರೆಯ

ಪಡುಬಿದ್ರಿ: ಹೆಜ್ಜೇನು ದಾಳಿ ಒರ್ವ ಮೃತ್ಯು, ಒರ್ವ ಗಂಭೀರ ಹಲವರಿಗೆ ಗಾಯ

ಪಡುಬಿದ್ರಿ ಮುಖ್ಯ ಬೀಚ್ ಬಳಿ ಹೆಜ್ಜೇನು ದಾಳಿಯಿಂದಾಗಿ ಒರ್ವ ಮೃತಪಟ್ಟರೆ ಮತ್ತೊರ್ವರು ಗಂಭೀರ ಗಾಯಗೊಂಡು ಆಸ್ಪತ್ರೆ ಸೇರಿದ್ದು ಹಲವರು ಗಾಯಗೊಂಡಿದ್ದಾರೆ. ಮೃತ ವ್ಯಕ್ತಿ ಸ್ಥಳೀಯ ನಿವಾಸಿ ವಾಸುದೇವ ಡಿ. ಸಾಲ್ಯಾನ್ (65), ಗಂಬೀರ ಗಾಯಗೊಂಡವರು ಚಂದ್ರಶೇಖರ್ (65), ಇವರು ಬೀಚ್ ಬಳಿ ಅಡ್ಡಾಡುತ್ತಿದ್ದಾಗ ದಾಳಿ ನಡೆಸಿದ್ದು ದಾಳಿ ಮಾಡಿದ ತಕ್ಷಣ ವಾಸುದೇವ್ ರಕ್ಷಣೆಗಾಗಿ ಸಮುದ್ರದ ನೀರಿಗೆ ಹಾರಿದವರು ಮತ್ತೆ ಮೇಲೆ ಬರಲಾಗದೆ ಅಲ್ಲೇ ಪ್ರಾಣ ಬಿಟ್ಟಿದ್ದಾರೆ ಎಂಬುದಾಗಿ

ಎಸ್.ಡಿ.ಎಂ ಕಾಲೇಜಿನಲ್ಲಿ ವಿಶ್ವ ಮಣ್ಣಿನ ದಿನಾಚರಣೆ

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ರಸಾಯನ ಶಾಸ್ತ್ರ ವಿಭಾಗದ ವತಿಯಿಂದ ವಿಶ್ವ ಮಣ್ಣಿನ ದಿನಾಚರಣೆಯನ್ನುಆಚರಿಸಲಾಯಿತು. ಮಣ್ಣಿನ ಪ್ರಾಮುಖ್ಯತೆ ಮತ್ತು ಪರೀಕ್ಷಾ ವಿಧಾನವನ್ನು ಕುರಿತು ವಿದ್ಯಾರ್ಥಿಗಳಿಗೆ ವಿಶೇಷ ಉಪನ್ಯಾಸ ನೀಡಲಾಯಿತು.ಕಾರ್ಯಕ್ರಮವನ್ನು ಶ್ರೀ.ಧ.ಮಂ ಕಾಲೇಜಿನ ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ.ಬಿ.ಎ ಕುಮಾರ ಹೆಗ್ಡೆ ಉದ್ಘಾಟಿಸಿ ಮಾತನಾಡಿದರು. ನೈಸರ್ಗಿಕ ಸಂಪನ್ಮೂಲಗಳಲ್ಲಿ ಒಂದಾದ ಮಣ್ಣು ಮನುಷ್ಯನ ಜೀವನದ ಅವಿಭಾಜ್ಯ

ಕೇರಳ ರಾಜ್ಯ ಕಬ್ಬಡಿ ತಂಡದ ಮಾಜಿ ನಾಯಕ ಸುನಿಲ್ ಕುಮಾರ್ ನಿಧನ

ಉಳ್ಳಾಲ: ಕೇರಳ ರಾಜ್ಯ ಅಮೆಚೂರು ಕಬ್ಬಡ್ಡಿ ತಂಡದ ಮಾಜಿ ನಾಯಕ ಹಾಗೂ ರಾಷ್ಟ್ರೀಯ ತಂಡದ ಮಾಜಿ ಕಬ್ಬಡ್ಡಿ ಪಟು ಮಂಜೇಶ್ವರ ನಿವಾಸಿ ಸುನಿಲ್ ಕುಮಾರ್ (53) ಇಂದು ಸ್ವಗೃಹದಲ್ಲಿ ನಿಧನಹೊಂದಿದರು.ಅತೀವ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದ ಇವರು , ಗ್ಯಾಂಗ್ರೀನ್ ಗೆ ಒಳಗಾಗಿ ಹಲವು ತಿಂಗಳಿನಿಂದ ಅಸೌಖ್ಯಕ್ಕೊಳಗಾಗಿದ್ದರು. ಕೇರಳದಲ್ಲಿ ಹಿಂದೆ ಇದ್ದಂತಹ ಅಬಕಾರಿ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಆನಂತರ ಉದ್ಯಮ ನಡೆಸುತ್ತಿದ್ದರು. ಕಬ್ಬಡ್ಡಿ ಕೇರಳ ರಾಜ್ಯ

ಸುಳ್ಯ : ಲಾರಿ, ಕಾರು , ಬೈಕ್ ನಡುವೆ ಸರಣಿ ಅಪಘಾತ

ಸುಳ್ಯ ::ಸುಳ್ಯ ಮಡಿಕೇರಿ ರಾಜ್ಯ ಹೆದ್ದಾರಿಯ ಪಾಲಡ್ಕ ಎಂಬಲ್ಲಿ ಲಾರಿ, ಕಾರು , ಬೈಕ್ ನಡುವೆ ಸರಣಿ ಅಪಘಾತವಾಗಿ ಬೈಕ್ ಸವಾರರಿಬ್ಬರು, ಹಾಗೂ ಕಾರು ಚಾಲಕ ಗಾಯಗೊಂಡು ಆಸ್ಪತ್ರೆ ಸೇರಿರುವ ಗುರುವಾರ ವರದಿಯಾಗಿದ. , ಈ ಸಂದರ್ಭದಲ್ಲಿ ಕಾರಿನ ಹಿಂದಿನಂದ ಬರುತ್ತಿದ್ದ ಬೈಕ್ ಕಾರಿಗೆ ಡಿಕ್ಕಿಯಾಗಿದೆ, ಘಟನೆಯಲ್ಲಿ ಬೈಕ್ ಸವಾರರು ರಸ್ತೆಗೆ ಎಸೆಯಲ್ಪಟ್ಟು, ಪೆರಾಜೆ ಗ್ರಾಮದ ದೊಡ್ಡಡ್ಕ ದೀನರಾಜ್ ಹಾಗೂ ಕಂಜಿಪಿಲಿ ಪುರುಷೋತ್ತಮ ತೀವ್ರ ಗಾಯಗೊಂಡರೆ, ಕಾರು ..ಲಾರಿಗೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಯನ್ನು ಸಂಘಪರಿವಾರದ ಗೂಂಡಾಗಳಿಗೆ ಹೊರಗುತ್ತಿಗೆ ನೀಡಲಾಗಿದೆಯೇ :SDPI ಪ್ರಶ್ನೆ

ಮಂಗಳೂರು ಡಿ 15: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಘಪರಿವಾರದ ಗೂಂಡಾಗಳ ಅನೈತಿಕ ಪೊಲೀಸ್ ಗಿರಿ ಮಿತಿ ಮೀರುತ್ತಿದ್ದು ಉತ್ತರ ಪ್ರದೇಶದ ಗೂಂಡಾ ಸಂಸ್ಕೃತಿ ಯನ್ನು ಮಂಗಳೂರಿನಲ್ಲಿ ವ್ಯವಸ್ಥಿತವಾಗಿ ಕಾರ್ಯರೂಪಕ್ಕೆ ತರಲು ದುಷ್ಟ ಶಕ್ತಿಗಳು ಶ್ರಮಿಸುತ್ತಿದೆ ಪೊಲೀಸ್ ಇಲಾಖೆ ಕೂಡಲೇ ಇದಕ್ಕೆ ಕಡಿವಾಣ ಹಾಕದಿದ್ದರೆ ಪರಿಸ್ಥಿತಿ ಕೈಮೀರಿ ಹೋಗುವ ಸಾದ್ಯತೆಗಳಿವೆ. ಪೊಲೀಸ್ ಇಲಾಖೆ ನಿರ್ವಹಿಸಬೇಕಾದ ಕಾನೂನು ಸುವ್ಯವಸ್ಥೆಯನ್ನು ಸಂಘ ಪರಿವಾರದ ಗೂಂಡಾಗಳಿಗೆ ಹೊರಗುತ್ತಿಗೆ