Home Archive by category Fresh News (Page 442)

‘ಎಸ್.ಡಿ.ಎಂ ಯಶಸ್ವಿ ಪ್ರಯೋಗಗಳ ರೂವಾರಿ ಡಾ. ಬಿ.ಯಶೋವರ್ಮ’

ಉಜಿರೆ ಡಿಸೆಂಬರ್ ೫: ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯ ನಾಯಕತ್ವವನ್ನುವಹಿಸಿಕೊಂಡು ಯಶಸ್ವಿ ಪ್ರಯೋಗಗಳನ್ನು ನಡೆಸಿದ್ದರು ಡಾ. ಬಿಯಶೋವರ್ಮ ಎಂದು ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಎಸ್.ಸತೀಶ್ಚಂದ್ರ ಹೇಳಿದರು.ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಮಾಜಿ ಕಾರ್ಯದರ್ಶಿ ದಿ. ಡಾ. ಬಿ. ಯಶೋವರ್ಮಅವರ ೬೮ನೇ ಹುಟ್ಟು ಹಬ್ಬದ ಅಂಗವಾಗಿ ಎಸ್.ಡಿ.ಎಂ ಕಲಾಕೇಂದ್ರ

ಉಜಿರೆಯ ಎಸ್.ಡಿ.ಎಂ ನ ಕಾಮರ್ಸ್ ಅಸೊಸಿಯೆಶನ್ ಉದ್ಘಾಟನೆ

ಇಂದಿನ ಯುವಶಕ್ತಿಯು ಕಾರ್ಪೊರೇಟ್ ಜಗತ್ತಿನಲ್ಲಿ ಮೆಲ್ಗೈಯನ್ನು ಸಾದಿಸುತ್ತಿದೆ. ಯುವಜನತೆಯು ಏನನ್ನಾದರೂ ಸಾಧಿಸುತ್ತದೆ ಅಂತಹ ಸಾಮರ್ಥ್ಯ, ಬುದ್ಧಿಶಕ್ತಿ ಯುವಕರಿಗಿದೆ ಎಂದು ಉಜಿರೆಯ ಎಸ್.ಡಿ.ಎಂ ಸೊಸೈಟಿಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ವೈ ಹರೀಶ್ ಅಭಿಪ್ರಾಯ ಪಟ್ಟರು.  ಉಜಿರೆಯ ಶ್ರೀ.ಧ.ಮ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ ಕಾಮರ್ಸ್ ಕ್ಯಾಂಪಸ್  ಅಸೊಸಿಯೆಶನ್’ನ ಉದ್ಘಾಟನೆಯ ಸಂಧರ್ಭದಲ್ಲಿ ಮಾತನಾಡುತ್ತಿದ್ದರು.     

ಉಜಿರೆ ಎಸ್. ಡಿ. ಎಂ. ಕಾಲೇಜಿನಲ್ಲಿ ಯುವ ರೆಡ್ ಕ್ರಾಸ್ ಘಟಕದ ಉದ್ಘಾಟನೆ

ಉಜಿರೆ :  ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಯುವ ರೆಡ್ ಕ್ರಾಸ್ ಘಟಕದ ಉದ್ಘಾಟನಾ ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿ ಜರುಗಿತು. ಉಜಿರೆಯ ಶ್ರೀ ಧ. ಮಂ. ಪಾಲಿಟೆಕ್ನಿಕ್ ಕಾಲೇಜಿನ ಪ್ರಾಧ್ಯಾಪಕರಾದ ಸಂಪತ್ ಕುಮಾರ್. ಕೆ ರವರು ಉದ್ಘಾಟನೆಯನ್ನು ನೆರವೇರಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.           “ಉತ್ತಮ ಸಂವಹನ ಕೌಶಲ್ಯ, ಹೊಸ ವಿಷಯಗಳ ತಿಳಿಯುವ ಉತ್ಸುಕತೆ ಹಾಗೂ ಏಕಾಗ್ರತೆಯ ಕಾರ್ಯಗಳಿಂದ ಮನುಷ್ಯನ ವ್ಯಕ್ತಿತ್ವ

ವಕೀಲರ ಮೇಲಿನ ದೌರ್ಜನ್ಯ ಆರೋಪ : ಬೆಳ್ತಂಗಡಿಯಲ್ಲಿ ವಕೀಲರ ಸಂಘದಿಂದ ಪ್ರತಿಭಟನೆ

ವಕೀಲರ ಮೇಲಿನ ದೌರ್ಜನ್ಯವನ್ನು ಖಂಡಿಸಿ ಬೆಳ್ತಂಗಡಿಯಲ್ಲಿ ವಕೀಲರ ಸಂಘದವರು ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ವಕೀಲರ ಸಂಘದ ಅಧ್ಯಕ್ಷರಾದ ಪ್ರಸಾದ್ ಕೆ.ಎಸ್. ಅವರು, ವಕೀಲರ ಮನೆಗೆ ಬಂದು ಪೊಲೀಸರು ಹಲ್ಲೆ ಮಾಡಿರುವುದು ಖಂಡನೀಯ, ಹಲ್ಲೆಗೈದ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಅಲ್ಲದೆ ಪುಂಜಾಲಕಟ್ಟೆ ಲೀಸ್ ಉಪನಿರೀಕ್ಷಕರನ್ನು ಕೂಡಲೇ ಅಮಾನತು ಮಾಡಬೇಕು ಇಲ್ಲದೆ ಹೋದರೆ ಮುಂದಕ್ಕೆ ಉಗ್ರವಾದ ಹೋರಾಟ ಮಾಡುವುದಾಗಿ ಹೇಳಿದರು.

ಕರಾವಳಿ ಕರ್ನಾಟಕದಲ್ಲಿ ಮೊದಲ ಬಾರಿಗೆ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಪಾರ್ಕಿನ್ಸನ್ ಕಾಯಿಲೆಗೆ ನವೀನ ಚಿಕಿತ್ಸೆ

ಮಣಿಪಾಲ, 8ನೇ ಡಿಸೆಂಬರ್2022:ದಾವಣಗೆರೆ ಜಿಲ್ಲೆಯ 62 ವರ್ಷದ ಮಹಿಳೆಯೊಬ್ಬರಿಗೆ ಇತ್ತೀಚೆಗೆ ಪಾರ್ಕಿನ್ಸನ್ ಕಾಯಿಲೆಗೆ ಇತ್ತೀಚಿನ ಡೀಪ್ ಬ್ರೈನ್ ಸ್ಟಿಮ್ಯುಲೇಶನ್ ಸಾಧನದೊಂದಿಗೆ ಯಶಸ್ವಿಯಾಗಿ ಚಿಕಿತ್ಸೆ ನೀಡಲಾಯಿತು, ಇದು ಕರಾವಳಿ ಕರ್ನಾಟಕದಲ್ಲಿ ಮೊದಲನೆಯದು. ಅವರು ಕಳೆದ 12 ವರ್ಷಗಳಿಂದ ನರ ದುರ್ಬಲಗೊಳಿಸುವ ನರವೈಜ್ಞಾನಿಕ ಸ್ಥಿತಿಯಿಂದ ಬಳಲುತ್ತಿದ್ದರು ಮತ್ತು ನಿಧಾನವಾಗಿ ಔಷಧಿಗಳಿಗೆ ಪ್ರತಿರೋಧ ಬೆಳೆಯಿತು. ಅವರ ಕೈಕಾಲುಗಳಲ್ಲಿನ ನಡುಕ, ಬಿಗಿತ ಮತ್ತು

ಡಿ.16ರಂದು ವಿಐಪಿಸ್ ಲಾಸ್ಟ್ ಬೆಂಚ್ ಸಿನಿಮಾ ರಿಲೀಸ್ : ಡಿ.10 ಪಣಂಬೂರು ಕಡಲ ಕಿನಾರೆಯಲ್ಲಿ ಪ್ರಮೋಷನ್

ಎ.ಎಸ್. ಪ್ರೋಡಕ್ಷನ್ ಅಡಿಯಲ್ಲಿ ತಯಾರಾದ ಅದ್ಧೂರಿ ತುಳು ಚಲನಚಿತ್ರ ವಿಐಪಿಸ್ ಲಾಸ್ಟ್ ಬೆಂಚ್ ಇದರ ಪ್ರೊಮೋಷನ್ ಕಾರ್ಯಕ್ರಮ ನಡೆಯಲಿದ್ದು, ಇದರ ಜೊತೆಗೆ ಡಾ. ಶಿವರಾಜ್‍ಕುಮಾರ್ ನಟನೆಯ ವೇದ ಸಿನಿಮಾದ ಪ್ರೀ ರಿಲೀಸ್ ಈವೆಂಟ್‍ನ ಅದ್ಧೂರಿ ಮನೋರಂಜನಾ ಕಾರ್ಯಕ್ರಮ ಡಿಸೆಂಬರ್ 10ರಂದು ಮಂಗಳೂರಿನ ಕಡಲ ಕಿನಾರೆಯಲ್ಲಿ ನಡೆಯಲಿದೆ ಎಂದು ಎ. ಎಸ್ ಪ್ರೊಡಕ್ಷನ್‍ನ ಎಕ್ಸಿಕ್ಯುಟಿವ್ ಪ್ರೋಡ್ಯೂಸರ್ ಕಿಶೋರ್ ಹೇಳಿದರು. ಅವರು ನಗರದ

ಡಿ.10 ಆಲದಪದವು ಅಕ್ಷರ ಭಾರತಿ ವಿದ್ಯಾಲಯದಲ್ಲಿ ಅಕ್ಷರ ಉತ್ಸವ ವಾಮದಪದವು

ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಆಲದಪದವು ಅಕ್ಷರ ಭಾರತಿ ವಿದ್ಯಾಲಯದಲ್ಲಿ 22ನೇ ವರ್ಷದ ಸಂಭ್ರಮ “ಅಕ್ಷರ ಉತ್ಸವ” ವು ಡಿ.10ರಂದು ಶನಿವಾರ ನಡೆಯಲಿದೆ. ಬೆಳಿಗ್ಗೆ 9.30 ಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್ ಅಕ್ಷರ ಉತ್ಸವವನ್ನು ಉದ್ಘಾಟಿಸುವರು. ವಿವಿಧ ಕ್ಷೇತ್ರದ ಗಣ್ಯರ ಉಪಸ್ಥಿತಿಯಲ್ಲಿ ಬಹುಮಾನ ವಿತರಣೆ ನಡೆಯಲಿದೆ. ಸಂಜೆ 4 ಗಂಟೆಗೆ ಶಾಲಾ ಸಂಚಾಲಕ ಮೋಹನ್ ರೈ.ಕೆ. ಅಧ್ಯಕ್ಷತೆಯಲ್ಲಿ ಸಮಾರೋಪ ಸಮಾರಂಭ ನಡೆಯಲಿದ್ದು ಶಾಸಕ ರಾಜೇಶ್

ಆಶ್ರಮದಲ್ಲಿ ಶಾಸಕ ವೇದವ್ಯಾಸ್ ಕಾಮಾತ್ ರ ಹುಟ್ಟುಹಬ್ಬ ದ ಸಂಭ್ರಮಾಚರಣೆ

ಬಿಜೆಪಿಯ ರಾಜ್ಯಧ್ಯಕ್ಷರು ಹಾಗೂ ಸಂಸದರಾದ ಶ್ರೀಯುತ ನಳಿನ್ ಕುಮಾರ್ ಕಟೀಲ್ ಹಾಗೂ ಜನಪ್ರಿಯ ಶಾಸಕರು, ಬಡವರ ಬಂಧು, ಜನ ನಾಯಕ ಮಾನ್ಯ ಶ್ರೀ ಡಿ ವೇದವ್ಯಾಸ್ ಕಾಮತ್ ರವರ ಹುಟ್ಟುಹಬ್ಬದ ಪ್ರಯುಕ್ತ ಬಿಜೆಪಿ ಯುವಮೋರ್ಚಾ ದಕ್ಷಿಣ ಮಂಡಲದ ವತಿಯಿಂದ ಶ್ರದ್ದಾನಂದ ಆಶ್ರಮ ಆರ್ಯ ಸಮಾಜ ಹಾಗೂ ಭಗಿನಿ ಸಮಾಜ ಅನಾಥಾಶ್ರಮದ ಮಕ್ಕಳಿಗೆ ಉಪಹಾರದ ವ್ಯವಸ್ಥೆ ಕಲ್ಪಿಸಿ ಮಕ್ಕಳ ಸಮ್ಮುಖದಲ್ಲಿ ಶಾಸಕರ ಹುಟ್ಟುಹಬ್ಬವನ್ನು ದೀಪ ಬೆಳಗಿಸಿ ಕೇಕ್ ಕತ್ತರಿಸುವ ಮೂಲಕ ಆಚರಿಸಲಾಯಿತು. ಈ

ಕಾಮನ್ವೆಲ್ತ್ ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್ : ಪದಕ ವಿಜೇತ ಸತೀಶ್ ಖಾರ್ವಿಗೆ ಅದ್ಧೂರಿ ಸ್ವಾಗತ

ಕುಂದಾಪುರ: ಡೆಡ್‍ಲಿಫ್ಟ್‍ನಲ್ಲಿ ರಾಷ್ಟ್ರೀಯ ದಾಖಲೆ ನಿರ್ಮಿಸಿದ್ದ ನನಗೆ, ಕಾಮನ್‍ವೆಲ್ತ್‍ನಲ್ಲೂ ವೈಯಕ್ತಿಕ ದಾಖಲೆ ನಿರ್ಮಿಸಬೇಕೆಂಬ ಹಂಬಲವಿತ್ತು. ಅದಕ್ಕೆ ಬೇಕಾದ ಸಿದ್ಧತೆಗಳನ್ನು ಮಾಡಿಕೊಂಡಿದ್ದೆ. ಆದರೆ ಅಲ್ಲಿ ವಿಪರೀತ ಚಳಿಯಿಂದಾಗಿ ಭಾರ ಎತ್ತಲು ಸಾಧ್ಯವಾಗಲಿಲ್ಲ. ಇದರಿಂದ ವೈಯಕ್ತಿಕ ದಾಖಲೆ ಕೈ ತಪ್ಪಿ ಹೋಯಿತು ಎಂದು ಫವರ್ ಲಿಪ್ರರ್ ಕುಂದಾಪುರದ ಸತೀಶ್ ಖಾರ್ವಿ ಹೇಳಿದರು. ನ್ಯೂಜಿಲ್ಯಾಂಡ್‍ನ

ಕುಂದಾಪುರ ಬಾರ್ ಅಸೋಸಿಯೇಶನ್ ವತಿಯಿಂದ ನಟ ರಿಷಬ್ ಶೆಟ್ಟಿ ಅವರಿಗೆ ಸನ್ಮಾನ

ಕುಂದಾಪುರ : ಕಾಲೇಜು ದಿನಗಳಲ್ಲಿ ಇಲ್ಲಿನ ಭಂಡಾರ್‍ಕಾರ್ಸ್ ಕಾಲೇಜು, ನ್ಯಾಯಾಲಯದ ಪರಿಸರದಲ್ಲಿ ಓಡಾಡಿದ್ದ ನೆನಪುಗಳನ್ನು ಹೊಂದಿರುವ ನನಗೆ ಇದೇ ನ್ಯಾಯಾಲಯದ ಸಂಕೀರ್ಣದಲ್ಲಿ ಗೌರವಾನ್ವೀತ ನ್ಯಾಯಮೂರ್ತಿಗಳ ಉಪಸ್ಥಿತಿಯಲ್ಲಿ ಸನ್ಮಾನ ಪಡೆದುಕೊಳ್ಳಲು ತುಂಬಾ ಹೆಮ್ಮೆಯಾಗುತ್ತಿದೆ ಎಂದು ಕಾಂತಾರ ಚಲನಚಿತ್ರ ನಿರ್ದೇಶಕ ಹಾಗೂ ನಟ ರಿಷಬ್ ಶೆಟ್ಟಿ ಅಭಿಮಾನ ವ್ಯಕ್ತಪಡಿಸಿದರು. ಇಲ್ಲಿನ ನ್ಯಾಯಾಲಯ ಸಂಕೀರ್ಣದಲ್ಲಿ ಕುಂದಾಪುರ ಬಾರ್ ಅಸೋಸೀಯೇಶನ್ ಆಶ್ರಯದಲ್ಲಿ ನಡೆದ