ಸಸ್ಪೆನ್ಸ್, ಥ್ರಿಲ್ಲರ್, ಆಕ್ಷನ್ ಬೇಸ್ಡ್ ಸಿನಿಮಾ `ಕ್ಲಾಂತ ಕರಾವಳಿಯ ಸಿನಿಮಾ ಮಂದಿರದಲ್ಲಿ ಫೆ.2ರಂದು ಬಿಡುಗಡೆ ಕಾಣಲಿದೆ. ಚಿತ್ರದ ಬಹುತೇಕ ಭಾಗ ಕರಾವಳಿಯಲ್ಲಿಯೇ ಚಿತ್ರೀಸಲಾಗಿದೆ ಎಂದು ಚಿತ್ರದ ನಿರ್ದೇಶಕ ವೈಭವ್ ಪ್ರಶಾಂತ್ ಹೇಳಿದರು.ಮಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತುಳುನಾಡಿನ ಮಣ್ಣಿನ ಮಹಿಮೆ, ಆಚಾರ ವಿಚಾರ,
ಮೂಡುಬಿದಿರೆ: ಇಂಟರ್ನ್ಯಾಷನಲ್ ಫ್ಲೋರ್ ಬಾಲ್ ಫೆಡರೇಶನ್ ಹಾಗೂ ಫ್ಲೋರ್ ಬಾಲ್ ಅಸೋಸಿಯೇಷನ್ ತಮಿಳುನಾಡು ಮತ್ತು ಫಿಟ್ ಇಂಡಿಯಾ ತಮಿಳುನಾಡಿನ ಕನ್ಯಾಕುಮಾರಿಯಲ್ಲಿ ಜ.25-28 ವರೆಗೆ ನಡೆದ 17ನೇ ರಾಷ್ಟ್ರೀಯ ಫ್ಲೋರ್ ಬಾಲ್ ಚಾಂಪಿಯನ್ ಶಿಫ್ 2023-24ರಲ್ಲಿ ಕರ್ನಾಟಕ ತಂಡವು ಜಯಗಳಿಸಿದ್ದು, ಈ ತಂಡದಲ್ಲಿ ಎಡಪದವು ಸ್ವಾಮಿ ವಿವೇಕಾನಂದ ಪ.ಪೂ ಕಾಲೇಜಿನ ನಾಲ್ವರು ವಿದ್ಯಾರ್ಥಿಗಳು ಆಟವಾಡಿದ್ದು ಅವರನ್ನು ವಿದ್ಯಾವರ್ಧಕ ಸಂಘದ ಆಡಳಿತ ಮಂಡಳಿಯ ವತಿಯಿಂದ ಸನ್ಮಾನಿಸಿ
ದಕ್ಷಿಣ ಕನ್ನಡ ಜಿಲ್ಲಾಡಳಿತವು ಜಿಲ್ಲೆಯ ಎಲ್ಲ ಸುಡುಮದ್ದು ತಯಾರಿಕಾ ಘಟಕಗಳನ್ನು ಮುಂದಿನ ಆದೇಶದವರೆಗೆ ಅಮಾನತಿನಲ್ಲಿ ಇಟ್ಟಿದೆ. ಬೆಳ್ತಂಗಡಿ ತಾಲೂಕಿನ ಕುಕ್ಕೇಡಿ ಕುಡ್ತ್ಯಾರುನಲ್ಲಿ ಸುಡುಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟ ಸಂಭವಿಸಿ ಸಾವು ನೋವು ಸಂಭವಿಸಿರುವುದು ಇದಕ್ಕೆ ಕಾರಣ. 2008ರ ಸ್ಫೋಟಕ ಕಾಯ್ದೆಯ ನಿಯಮಾವಳಿ ಪ್ರಕಾರ ಈ ತಾತ್ಕಾಲಿಕ ಸುಡುಮದ್ದು ತಯಾರಿಕೆ ನಿಲುಗಡೆಯ ಆದೇಶ ನೀಡಲಾಗಿದೆ. ಈಗ ಉತ್ಸವಗಳ ಕಾಲ. ಉತ್ಸವಗಳಲ್ಲಿ ಮುಸ್ಲಿಮರು ತಯಾರಿಸುವ ದುಡುಮ್
ಮೂಡುಬಿದಿರೆ: ಗುಜರಾತಿನ ಆಲಹಾಬಾದ್ ನಲ್ಲಿ ಫೆ. 16-18 ರಿಂದ ನಡೆಯುವ ರಾಷ್ಟ್ರೀಯ ಜ್ಯೂನಿಯರ್ ಅಥ್ಲೆಟಿಕ್ಸ್ ಗೆ ಎಡಪದವು ಸ್ವಾಮಿ ವಿವೇಕಾನಂದ ಪ್ರೌಢಶಾಲೆಯ 9 ನೇ ತರಗತಿಯ ವಿದ್ಯಾರ್ಥಿನಿ ರಕ್ಷಿತಾ ಆಯ್ಕೆಯಾಗಿದ್ದಾರೆ.2023-24 ನೇ ಸಾಲಿನಲ್ಲಿ ಪುತ್ತೂರಿನಲ್ಲಿ ನಡೆದ ರಾಜ್ಯಮಟ್ಟದ 17ವರ್ಷ ವಯೋಮಿತಿ ಶಾಲಾ ಅಥ್ಲೆಟಿಕ್ಸ್ ಸ್ಪರ್ಧೆಯಲ್ಲಿ ಎತ್ತರ ಜಿಗಿತದಲ್ಲಿ ಬೆಳ್ಳಿ ಪದಕ ಪಡೆದು ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಅವರು ಆಯ್ಕೆಯಾಗಿದ್ದಾರೆ.ರಕ್ಷಿತಾ ಅವರು 2022-23
ಜಪಾನೀಸ್ ಎನ್ಸೆಫಲೈಟಿಸ್ ವೈರಸ್ ಎಂಬ ವೈರಾಣುವಿನಿಂದ ಈ ರೋಗ ಹರಡುತ್ತದೆ. ಮೊದಲ ಬಾರಿ ಈ ರೋಗ ಜಪಾನಿನಲ್ಲಿ 1871ರಲ್ಲಿ ಕಂಡು ಬಂದ ಕಾರಣ ಈ ಜ್ವರಕ್ಕೆ ಜಪಾನೀಸ್ ಎನ್ಸೆಫಲೈಟಿಸ್ ಎಂದು ನಾಮಕರಣ ಮಾಡಲಾಯಿತು. ಸಾಮಾನ್ಯವಾಗಿ ಹಂದಿಗಳಲ್ಲಿ ಕಂಡು ಬರುವ (ಕೆಲವೊಂದು ಪ್ರಬೇಧದ ಹಕ್ಕಿಗಳಲ್ಲಿಯೂ ಕಂಡು ಬರುತ್ತದೆ) ಈ ವೈರಾಣು, ಹಂದಿಗಳಿಗೆ ಯಾವುದೇ ತೊಂದರೆ ಮಾಡುವುದಿಲ್ಲ. ಈ ರೋಗಾಣು ಇರುವ ಹಂದಿಗಳನ್ನು ಕಡಿದ ಕ್ಯೂಲೆಕ್ಸ್ ಸೊಳ್ಳೆಗಳು ಮನುಷ್ಯರನ್ನು
ಕೆಲವರ ದಿನ ಆರಂಭವಾಗುವುದೇ ದಿನ ಪತ್ರಿಕೆಯನ್ನು ಓದುವ ಮೂಲಕ. ಕೈಯಲ್ಲಿ ಒಂದು ಕಪ್ ಕಾಫಿ ಅಥವಾ ಟೀ ಜೊತೆಗೆ ದಿನಪತ್ರಿಕೆಯಿದ್ದರೆ ಸುದ್ದಿಯನ್ನು ಓದುತ್ತಾ ಓದುಗರು ತಮ್ಮ ದಿನವನ್ನು ಆರಂಭಿಸುತ್ತಾರೆ. ರಾಜ್ಯ, ದೇಶ, ವಿದೇಶಗಳಲ್ಲಿ ನಡೆಯುವ ಸುದ್ದಿಗಳನ್ನು ಜನರಿಗೆ ತಲುಪಿಸುವ ದಿನ ಪತ್ರಿಕೆಗಳು ಇವತ್ತಿಗೂ ನಂಬಿಕೆಗೆ ಅರ್ಹವಾಗಿದೆ. ಹೀಗಾಗಿ ಪ್ರತಿ ವರ್ಷ ಜ. 29ರಂದು ಭಾರತೀಯ ವೃತ್ತಪತ್ರಿಕೆ ದಿನವನ್ನು ಆಚರಿಸಲಾಗುತ್ತದೆ.ಡಿಜಿಟಲ್ ಯುಗದಲ್ಲಿರುವ ನಾವಿಂದು
ಆಸ್ಟ್ರೇಲಿಯಾ ಓಪನ್ ಟೆನ್ನಿಸ್ನಲ್ಲಿ 43ರ ಪ್ರಾಯದಲ್ಲಿ ಆಸ್ಟ್ರೇಲಿಯಾದ ಮ್ಯಾಥ್ಯೂ ಎಬ್ಡೆನ್ ಜೊತೆಗೆ ಪುರುಷರ ಡಬಲ್ಸ್ ಗೆದ್ದು ರೋಹನ್ ಬೋಪಣ್ಣ ಸಾಧನೆ ಮಾಡಿದರು. ಅತಿ ಹಿರಿಯ ಗ್ರಾನ್ಸ್ಲಾಮ್ ವಿನ್ನರ್, ಅತಿ ಹಿರಿಯ ಟೆನ್ನಿಸ್ ಡಬಲ್ಸ್ ಒನ್ ಇತ್ಯಾದಿ ಸಾಧನೆ ಕರ್ನಾಟಕದ ಕೊಡವ ರೋಹನ್ ಬೋಪಣ್ಣ ಅವರದಾಯಿತು. ಭಾರತದ ಜಾಗತಿಕ ಗ್ರಾನ್ಸ್ಲಾಮ್ ಸಾಧಕರಾದ ಸಾನಿಯಾ ಮಿರ್ಜಾ, ಲಿಯಾಂಡರ್ ಪಯಸ್, ಮಹೇಶ್ ಭೂಪತಿ ಮೊದಲಾದವರ ಸಾಲಿಗೆ ಬೋಪಣ್ಣ
ಬಂಟ್ವಾಳ: ಬೆಂಕಿ ಅವಘಡಕ್ಕೆ ಸಿಕ್ಕಿ ದಂಪತಿ ಸುಟ್ಟು ಮೃತಪಟ್ಟ ಘಟನೆ ಬಂಟ್ವಾಳದ ಅಮ್ಟಾಡಿ ಗ್ರಾ.ಪಂ. ವ್ಯಾಪ್ತಿಯ ತುಂಡು ಪದವು ಎಂಬಲ್ಲಿ ನಡೆದಿದೆ. ಇಲ್ಲಿನ ನಿವಾಸಿ ಗಿಲ್ಬರ್ಟ್ ಕಾರ್ಲೋ ( 78) ಹಾಗೂ ಕ್ರಿಸ್ಟಿನಾ ಕಾರ್ಲೋ ( 70) ಮೃತಪಟ್ಟ ದುರ್ದೈವಿಗಳು. ಮನೆಯ ಪಕ್ಕ ಕಸ ಕಡ್ಡಿಗೆ ಹಾಕಿದ ಬೆಂಕಿ ವ್ಯಾಪಿಸಿ ಮನೆಯ ಸಮೀಪದ ಕಾಡನ್ನು ಆವರಿಸಿದ ವೇಳೆ ಅದನ್ನು ನಂದಿಸಲು ತೆರಳಿದ ವೃದ್ದ ದಂಪತಿಗಳು ಬೆಂಕಿಗೆ ಸಿಕ್ಕಿ ಸುಟ್ಟು ಹೋಗಿದ್ದಾರೆ. ಮೃತರಿಗೆ 3
ಬದುಕು ಕಟ್ಟೋಣ ಗೆಳೆಯರ ಬಳಗ ಎಂಬ ಸಾಮಾಜಿಕ ಕಳಕಳಿಯ ಸಂಸ್ಥೆಯ ವತಿಯಿಂದ ಪ್ರಾಣಮ್ ಭಂಡಾರಿ ದಡ್ಡಗಡಿ ಇವರ ಸ್ಮರಣಾರ್ಥ ಕೆಎಸ್ ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ದೇರಳಕಟ್ಟೆ ಇವರ ಸಹಯೋಗದಲ್ಲಿ, ಶ್ರೀ ಅಯ್ಯಪ್ಪ ಭಜನಾ ಮಂದಿರ ಬಾಳಿಯೂರು ನಲ್ಲಿ ಅತ್ಯಾಪೂರ್ವ ಅರೋಗ್ಯ ತಪಾಸಣಾ ಶಿಬಿರವು ಯಶಸ್ವಿಯಾಗಿ ನಡೆಯಿತು. ವಿವಿಧ ಗಣ್ಯರ ಸಮ್ಮುಖದಲ್ಲಿ ದೀಪ ಪ್ರಜ್ವಲನೆಯೊಂದಿಗೆ ಕಾರ್ಯಕ್ರಮ ಪ್ರಾರಂಭಗೊಂಡಿತು. ಸುಮಾರು 160ಕ್ಕಿಂತಲೂ ಅಧಿಕ ಜನರು ಈ ಅರೋಗ್ಯ ಶಿಬಿರದಲ್ಲಿ
ಮಂಗಳೂರು: ಬೆಂಗರೆ ವಿದ್ಯಾರ್ಥಿ ಸಂಘ ಯುವಕ ಮಂಡಲ ಹಾಗೂ ಅಮೃತ ಮಹೋತ್ಸವ ಸಮಿತಿ ವತಿಯಿಂದ ಸ್ವಚ್ಚತಾ ಕಾರ್ಯಕ್ರಮವು ನಡೆಯಿತು. ಸಾಮಾಜಿಕ ಚಟುವಟಿಕೆಗಳ ಮೂಲಕ ಗುರುತಿಸಿಕೊಂಡಿರುವ ಬೆಂಗರೆ ವಿದ್ಯಾರ್ಥಿ ಸಂಘ ಯುವಕ ಮಂಡಲ ಹಾಗೂ ಅಮೃತ ಮಹೋತ್ಸವ ಸಮಿತಿಯ ಸಹಯೋಗದೊಂದಿಗೆ ಇಂದು ಸ್ವಚ್ಛತಾ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಬೆಂಗರೆಯ ಹಿಂದೂ ರುದ್ರಭೂಮಿಯ ಸ್ವಚ್ಛತಾ ಕಾರ್ಯಕ್ರಮದಲ್ಲಿ ಎಲ್ಲರೂ ಬೆಳಗ್ಗಿನಂದಲೇ ತೊಡಗಿಕೊಂಡಿದ್ದರು. ಸಮಿತಿಯ ಪ್ರತಿಯೊಬ್ಬರು ಸ್ವಚ್ಛತಾ