ಮಂಗಳೂರು: ಶ್ರೀನಿವಾಸ ವಿ.ವಿ ಯ ಶಿಕ್ಷಣ ವಿದ್ಯಾಲಯದ ವತಿಯಿಂದ ‘ಶಿಕ್ಷಣದಲ್ಲಿ ಸಮಗ್ರ ಗುಣಮಟ್ಟ ನಿರ್ವಹಣೆ’ ಬಗ್ಗೆ ಜೂ.28ರಂದು ವರ್ಚುವಲ್ ವಿಚಾರ ಸಂಕಿರಣ ನಡೆಯಲಿದೆ. ಈ ವಿಚಾರಸಂಕಿರಣದಲ್ಲಿ ಮಹಾತ್ಮ ಜ್ಯೋತಿ ಬಾಪುಲೆ ರೋಹಿಲ್ ಖಂಡ್, ಉತ್ತರ ಪ್ರದೇಶ ವಿ.ವಿಯ ಶಿಕ್ಷಣ ವಿಭಾಗದ ಪ್ರೊ. ಗೌರವ್ ರಾವ್, ದಿಕ್ಸೂಚಿ ಭಾಷಣವನ್ನು ಮಂಡಿಸಲಿದ್ದಾರೆ.
ಬೈಕಂಪಾಡಿ ಮಹಿಳಾ ಸಮಾಜದ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾಡಳಿತ ಮತ್ತು ರೆಡ್ಕ್ರಾಸ್ ಸಂಸ್ಥೆಯ ಸಹಕಾರದೊಂದಿಗೆ ಇಂದಿರಾ ಮಾಧವ ವಿದ್ಯಾರ್ಥಿ ಭವನದಲ್ಲಿ ಕಳೆದ ಮೂರು ದಿನಗಳಿಂದ ಕೋವಿಡ್ ಲಸಿಕೆ ವಿತರಣಾ ಕಾರ್ಯಕ್ರಮ ನಡೆಯುತ್ತಿದೆ.ಬೈಕಂಪಾಡಿಯ ಎಲ್ಲಾ ವಯೋ ಮಾನದ ಜನರಿಗೆ ಮತ್ತು ಮುಖ್ಯವಾಗಿ ಮೀನುಗಾರಿಕಾ ವೃತ್ತಿಯವರಿಗೆ ಲಸಿಕೆಯನ್ನು ನೀಡುತ್ತಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಬೈಕಂಪಾಡಿ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ನವೀನ್ ಸಾಲ್ಯಾನ್ ಅವರು ಮಾತನಾಡಿ,
ಪಡುಬಿದ್ರಿ: ಅಂತರಾಷ್ಟ್ರೀಯ ಮಾದಕವಸ್ತು ಮತ್ತು ಅಕ್ರಮ ಕಳ್ಳಸಾಗಣೆ ವಿರೋಧಿ ದಿನಾಚರಣೆ ಅಂಗವಾಗಿ ಉಡುಪಿ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಜಪ್ಪಿ ಮಾಡಿದ ಒಂದು ಕೋಟಿಗೂ ಅಧಿಕ ಮೌಲ್ಯದ ಮಾದಕ ವಸ್ತುಗಳನ್ನು ನ್ಯಾಯಾಲಯದ ಅನುಮತಿ ಪಡೆದು ಉಡುಪಿ ಜಿಲ್ಲೆಯ ನಂದಿಕೂರು ಕೈಗಾರಿಕಾ ಪ್ರದೇಶದಲ್ಲಿರುವ ಆಯುಷ್ಯ್ ಎನ್ವಯರ್ ಮೆಂಟ್ ಪ್ರೈವೇಟ್ ಲಿಮಿಟೆಡ್ ಘಟಕದಲ್ಲಿ ನಾಶಪಡಿಸಲಾಯಿತು. ಈ ಸಂದರ್ಭದಲ್ಲಿ ಎಸ್ಪಿ ವಿಷ್ಣುವರ್ಧನ್, ಎ ಎಸ್ಪಿ ಕುಮಾರ ಚಂದ್ರ, ಡಿವೈಎಸ್ಪಿ ಪ್ರಮೋದ್
ವಿಟ್ಲ: ಜಿಲ್ಲಾಡಳಿತ ಆದೇಶ ನೀಡಿದ ವಾರಾಂತ್ಯ ಕರ್ಫ್ಯೂ ವಿಟ್ಲದಲ್ಲಿ ಯಶಸ್ವಿಯಾಗಿದೆ. ವಿಟ್ಲದ ನಾಲ್ಕು ರಸ್ತೆಗಳಲ್ಲಿ ವಿಟ್ಲ ಪ್ರಭಾರ ಎಸೈ ರಾಜೇಶ್ ಕೆ.ವಿ ನೇತೃತ್ವದಲ್ಲಿ ಪ್ರೊಬೆಷನರಿ ಎಸೈ ಮಂಜುನಾಥ ಮತ್ತು ಪೊಲೀಸರ ತಂಡ ನಾಕಾಬಂಧಿ ಅಳವಡಿಸಿದ್ದರು. ಹಾಲು ಮತ್ತು ಮೆಡಿಕಲ್ ಹೊರತುಪಡಿಸಿ, ಅನಗತ್ಯವಾಗಿ ಪೇಟೆಗೆ ಬಂದ ವಾಹನಗಳನ್ನು ಮುಟ್ಟುಗೋಲು ಹಾಕಲಾಯಿತು. ವಿಟ್ಲ ಪೇಟೆಯಲ್ಲಿ ಜನಸಂಚಾರ, ವಾಹನಗಳಿಲ್ಲದೇ ಬಿಕೋ ಎನ್ನುತ್ತಿದ್ದು, ಪೇಟೆ ಸಂಪೂರ್ಣ ಸ್ತಬ್ಧಗೊಂಡಿದೆ.
ಮಂಗಳೂರು ಪೊಲೀಸ್ ಕಮೀಷನರ್ ವ್ಯಾಪ್ತಿಯಲ್ಲಿ ಇತ್ತೀಚಿನ ದಿನಗಳಲ್ಲಿ ಮಾದಕದ್ರವ್ಯಗಳಿಗೆ ಸಂಬಂಧಿಸಿ ಸಾಕಷ್ಟು ಪ್ರಕರಣಗಳನ್ನು ಪತ್ತೆಹಚ್ಚಿರುವುದಲ್ಲದೆ, ಪ್ರಮುಖ ಆರೋಪಿಗಳನ್ನೂ ಬಂಧಿಸಲಾಗಿದೆ. ಡ್ರಗ್ಸ್ ಮುಕ್ತ ಮಂಗಳೂರು ಮಾಡುವಲ್ಲಿ ಇಲಾಖೆ ತನ್ನೆಲ್ಲಾ ಪ್ರಯತ್ನಗಳನ್ನು ಮಾಡುತ್ತಿದ್ದು, ಜನರು ಸಹಕರಿಸಬೇಕೆಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಮನವಿ ಮಾಡಿಕೊಂಡಿದ್ದಾರೆ. ಅವರು ಮಂಗಳೂರಲ್ಲಿ ವಿಕೇಂಡ್ ಕರ್ಫ್ಯೂ ಹಿನ್ನೆಲೆಯಲ್ಲಿ ಬಂದೋಬಸ್ತ್ಗಳ ವೀಕ್ಷಣೆ ಮಾಡಿ,
ಇಂದಿರಾಗಾಂಧಿ ಹೇರಿದ ತುರ್ತು ಪರಿಸ್ಥಿತಿಯನ್ನು ವಿರೋಧಿಸಿ ವಂದೇ ಮಾತರಂ ಘೋಷಣೆ ಕೂಗುತ್ತಾ ಪ್ರತಿಭಟನೆ ಮಾಡಿದ ಕಾರಣಕ್ಕೆ ಜೈಲುವಾಸ ಶಿಕ್ಷೆ ಅನುಭವಿಸಿ ಕಳಪೆ ಆಹಾರವನ್ನು ಸೇವಿಸುವ ಪರಿಸ್ಥಿತಿ ಬಂದಾಗಲೂ ಜೈಲಿನಲ್ಲಿ ಸ್ವಾತಂತ್ರ್ಯಯೋಧರ ಕಥೆಗಳನ್ನು ವಾಚಿಸುತ್ತಾ, ಜೈಲಿನಲ್ಲಿಯೇ ಸಂಘದ ಶಾಖೆ ಮಾಡುತ್ತಾ, ಭಜನೆಗಳನ್ನು ಹಾಡುತ್ತಾ ಕಳೆದ ದಿನಗಳನ್ನು ಹಿರಿಯರು ಹೇಳುವಾಗ ರೋಮಾಂಚನವಾಗುತ್ತದೆ ಎಂದು ಶಾಸಕರಾದ ಡಾ.ಭರತ್ ಶೆಟ್ಟಿ ಹೇಳಿದರು. ಅವರು ಮರಕಡ ವಾರ್ಡಿನ ಲೀಲಾ
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಟ್ಟುನಿಟ್ಟಿನ ವೀಕೆಂಡ್ ಕರ್ಪ್ಯೂ ಹಿನ್ನೆಲೆನಗರದ ಕಮಿಷನರೇಟ್ ವ್ಯಾಪ್ತಿಯಲ್ಲಿ ಬಿಗಿ ಬಂದೋ ಬಸ್ ಮಾಡಲಾಗಿದೆ. ನಗರದಲ್ಲಿ ಅನಗತ್ಯವಾಗಿ ಓಡಾಡುತ್ತಿದ್ದವರ ವಾಹನಗಳಿಗೆ ಪೊಲೀಸರು ಬ್ರೇಕ್ ಹಾಕಿದ್ದಾರೆ.40ಕ್ಕೂ ಅಧಿಕ ಕಡೆ ಚೆಕ್ ಪೋಸ್ಟ್ಗಳನ್ನು ಮಾಡಿದ್ದು ಪ್ರತೀ ಚೆಕ್ಪೋಸ್ಟ್ನಲ್ಲೂ 10ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ.. ಮೆಡಿಕಲ್ ಮತ್ತು ತುರ್ತು ಸೇವೆ ಹೊರತುಪಡಿಸಿ ಸಂಚರಿಸೋ ವಾಹನಗಳನ್ನು ಪೊಲೀಸರು ಸೀಝ್
ರಾಜ್ಯದಾದ್ಯಂತ ಇಂದಿನಿಂದ ಎರಡು ದಿನಗಳ ವೀಕೆಂಡ್ ಕರ್ಫೂ ಜಾರಿಯಲ್ಲಿದ್ದು, ಇಂದು ಮತ್ತೆ ನಾಳೆ ಸಂಪೂರ್ಣ ಬಂದ್ ಇರಲಿದೆ, ದಕ್ಷಿಣಕನ್ನಡ ಜಿಲ್ಲೆಯಲ್ಲೂ ವೀಕೆಂಡ್ ಕರ್ಫೂ ಜಾರಿಯಲ್ಲಿದ್ದು, ಹಾಲು, ಪೇವರ್ ಅಂಗಡಿ,ಮೆಡಿಕಲ್ ಹೊರತುಪಡಿಸಿ ಉಳಿದೆಲ್ಲವೂ ಬಂದ್ ಅಗಿದೆ. ಅನಗತ್ಯ ತೆರಳುವ ವಾಹನಗಳಿಗೆ ಪೋಲೀಸರಿಂದ ದಂಡ ವಿಧಿಸಿದ್ದಾರೆ. ಪುತ್ತೂರಿನಲ್ಲಿ ಪೋಲೀಸರ ಬಿಗಿ ಕಾವಲು ಏರ್ಪಡಿಸಿದ್ದಾರೆ. ವೀಕೆಂಡ್ ಕರ್ಫೂವನ್ನು ಪೊಲೀಸರು ಕಟ್ಟು ನಿಟ್ಟಾಗಿ
ಸರಕಾರದ ಆದೇಶದಂತೆ ದಕ ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ಕಟ್ಟುನಿಟ್ಟಾಗಿ ಪಾಲಿಸುವ ಕುರಿತಾಗಿ ಪೋಲಿಸರಿಗೆ ಮುಂಜಾಗ್ರತಾ ನಿಯಮಗಳ ಕುರಿತಾಗಿ ಪಣಂಬೂರು ಉಪವಿಭಾಗ ಮಟ್ಟದ ಪೋಲೀಸರಿಗೆ ಮಾಹಿತಿ ಕಾರ್ಯಕ್ರಮವು ಬೈಕಂಪಾಡಿ ಎಪಿ ಎಮ್ ಸಿ ಸಂಕೀರ್ಣ ಕಟ್ಟಡದ ಬಳಿ ಜರುಗಿತು. ಪಣಂಬೂರು ಸಹಾಯಕ ಪೋಲೀಸ್ ಆಯುಕ್ತ ಎಸ್ ಮಹೇಶ್ ಕುಮಾರ್ ಅವರು ಮಾತನಾಡಿ, ಸರಕಾರದ ಹಾಗೂ ದಕ ಜಿಲ್ಲಾಧಿಕಾರಿಗಳ ಆದೇಶದ ಪ್ರಕಾರ ಶುಕ್ರವಾರ ಸಂಜೆ ೭ ರಿಂದ ಕಟ್ಟುನಿಟ್ಟಿನ ಕ್ರಮ ಪಾಲಿಸಲು ಆದೇಶ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಮಾರು 8೦೦೦ ಎಕರೆ ಹಡೀಲು ಭೂಮಿಯಿದ್ದು, ಅಲ್ಲಿ ಕೃಷಿಗೆ ಇರುವ ಕಾನೂನು ತೊಡಕುಗಳನ್ನು ನಿವಾರಿಸುವುದು ಹಾಗೂ ಸಹಕಾರ ಸಂಸ್ಥೆಯ ಮೂಲಕ ಕೃಷಿಗೆ ಪೂರಕವಾದ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಚಿಂತನೆ ಮಾಡಲಾಗಿದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ತಿಳಿಸಿದ್ದಾರೆ. ಅವರು ಕುಂಜತ್ಬೈಲ್ ಪ್ರದೇಶದ ಮರಕಡ ವಾರ್ಡಿನ ದಿ. ಕಾಂತಣ್ಣ ಶೆಟ್ಟಿ ಕೊಂರ್ಗಿಬೈಲ್ ಅವರ ಹಡೀಲು ಬಿಟ್ಟ ಜಮೀನಿನಲ್ಲಿ ಯಾಂತ್ರೀಕೃತ ಭತ್ತದ ಕೃಷಿಯ ಉದ್ಘಾಟನೆಗೆ ಆಗಮಿಸಿದ