Home Archive by category Fresh News (Page 759)

ರಾಜ್ಯದಲ್ಲಿ ಮತ್ತೊಂದು ವಾರ ಲಾಕ್‌ಡೌನ್ ವಿಸ್ತರಣೆ

ರಾಜ್ಯದಲ್ಲಿ ಮತ್ತೊಂದು ವಾರ ಲಾಕ್ ವಿಸ್ತರಿಸಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆದೇಶಿಸಿದ್ದಾರೆ. ಜೂನ್ 14ರ ವರೆಗೆ ಲಾಕ್‌ಡೌನ್ ವಿಸ್ತರಣೆ ಮಾಡಲಾಗಿದೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೂ.7ರವರೆಗ ಲಾಕ್‌ಡೌನ್ ಜಾರಿಗೊಳಿಸಲಾಗಿತ್ತು. ಕೊರೋನ ಪ್ರಕರಣ ಇಳಿಮುಖವಾದರೂ ವೈರಾಣು ಹರಡುವ ಸರಪಳಿ ಮುಂದುವರಿಸಿದೆ. ಹೀಗಾಗಿ ಜೂ.14ರ ಬೆಳಗ್ಗೆ

ಕರಾವಳಿಗೂ ಬಾಲಿವುಡ್ ನಟ ಸೋನು ಸೂದ್ ಸಹಾಯ ಹಸ್ತ: ಮಂಗಳೂರು ರೈಲ್ವೇ ನಿಲ್ದಾಣದಲ್ಲಿ ಕ್ಷಿಪ್ರ ಆಮ್ಲಜನಕ ಕೇಂದ್ರ

ಮಂಗಳೂರು:ಕೋವಿಡ್ ಕ್ಲಿಷ್ಟಕರ ಸಂದರ್ಭದಲ್ಲಿ ಅತೀ ಅಗತ್ಯವಾದ ಆಕ್ಸಿಜನ್ ಹಾಗೂ ಅಗತ್ಯ ವೈದ್ಯಕೀಯ ನೆರವಿನ ಏರ್‌ಲಿಫ್ಟ್ ಮೂಲಕ ದೇಶದಲ್ಲಿ ಗಮನ ಸೆಳೆದಿರುವ ಬಾಲಿವುಡ್ ನಟ ಸೋನು ಸೂದ್ ಇದೀಗ ದ.ಕ. ಜಿಲ್ಲೆಯನ್ನೊಳಗೊಂಡು ಕರಾವಳಿಗೂ ಸಹಾಯದ ಹಸ್ತ ಚಾಚಿದ್ದಾರೆ. ಸೋನು ಸೂದ್ ಚಾರಿಟೆಬಲ್ ಫೌಂಡೇಶನ್ ವತಿಯಿಂದ ಕರ್ನಾಟಕದ 4ನೇ ಕ್ಷಿಪ್ರ ಆಮ್ಲಜನಕ ಕೇಂದ್ರ ಕ್ಕೆ ನಗರದ ಸೆಂಟ್ರಲ್ ರೈಲ್ವೇ ನಿಲ್ದಾಣದಲ್ಲಿ ಇಂದು ಚಾಲನೆ ನೀಡಲಾಯಿತು.ದ.ಕ. ಜಿಲ್ಲೆ ಮಾತ್ರವಲ್ಲದೆ, ಉಡುಪಿ ಹಾಗೂ

ಅಜ್ಜಿಗೆ ಮನೆ ಕಟ್ಟಿ ಕೊಡಲು ಮುಂದಾದ : ಪೆರ್ಡೂರಿನ “ವಿ ಲವ್ ಹ್ಯೂಮನಿಟಿ ಯುವಕರ ತಂಡ

ಮುತ್ತಜ್ಜಿ ….ಮುಗ್ಗ ಮನಸ್ಸಿನ ಈ ಬಡ ಅಜ್ಜಿ ಉಡುಪಿಯ ಪೆರ್ಡೂರು ಬಳಿ ಪಾಡಿಗಾರದ ನಿವಾಸಿ.ಕಳೆದ ಇಪ್ಪತು ವರ್ಷಗಳಿಂದ ಅಜ್ಜಿ ಬದುಕುತ್ತಿರುವ ಮನೆಯನ್ನ ಕಂಡ್ರೆ… ನಿಜಕ್ಕೂ ನೀವು ಮರುಕ ಪಡ್ತೀರಾ.ನಾಲ್ಕು ಕಂಬಗಳಿಗೆ, ಸಿಮೆಂಟ್ ಶೀಟು ಹಾಕಿ, ತೆಂಗಿನ ಗರಿಗಳಿಂದ ಮುಚ್ಚಿದ ಈ ಹಳೆ ಸೂರಲ್ಲಿಯೇ ತನ್ನ ಬದುಕು ಕಳೆದಿದ್ದಾರೆ. ವಯಸ್ಸಾದ ಅಜ್ಜಿಗೆ ಹಿಂದು… ಮುಂದು ಅಂತಾ ಯಾರು ಇಲ್ಲ.ಇರುವ ಒಬ್ಬ ಮಗನೂ ಯಾವುದೇ ಪ್ರಯೋಜನಕ್ಕಿಲ್ಲ. ಪ್ರತಿ ಬಾರಿಯೂ ಬೀಸುವ

ಕಾರ್ಮಿಕರ ಕೊರತೆಯ ನಡುವೆಯೂ ಕಾಮಗಾರಿಗೆ ವೇಗ – ಶಾಸಕ ವೇದವ್ಯಾಸ್ ಕಾಮತ್

ಮಂಗಳೂರು ಮಹಾನಗರ ಪಾಲಿಕೆಯ ಕಂಬ್ಳ ವಾರ್ಡ್ ಹಾಗೂ ಡೊಂಗರಕೇರಿ ವಾರ್ಡಿಗೆ ಸಂಬಂಧಪಟ್ಟ ಶಾರದಾ ವಿದ್ಯಾಲಯ ರಸ್ತೆಯ ಅಭಿವೃದ್ಧಿ ಕಾಮಗಾರಿಯನ್ನು ಶಾಸಕ ವೇದವ್ಯಾಸ್ ಕಾಮತ್ ಹಾಗೂ ಮೇಯರ್ ಪ್ರೇಮಾನಂದ ಶೆಟ್ಟಿ ಪರಿಶೀಲನೆ ನಡೆಸಿದರು. ಬಳಿಕ ಮಾತನಾಡಿದ ಶಾಸಕ ಕಾಮತ್, ಕೋವಿಡ್ ಕಾರಣದಿಂದ ಕಾರ್ಮಿಕರು ಊರಿಗೆ ತೆರಳಿದರೂ ಕಾಮಗಾರಿ ಸ್ಥಗಿತಗೊಳಿಸದಂತೆ ಎಚ್ಚರವಹಿಸಲಾಗಿದೆ. ಒಳಚರಂಡಿ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ. ಹಾಗೂ ಮಳೆ ನೀರು ಹಾದು ಹೋಗುವ ಚರಂಡಿಯ ಕಾಮಗಾರಿ, ರಸ್ತೆ

ವಿಜಯಪುರದ ಕನ್ನೋಳಿ ವಾಹನ ಚಾಲಕರಿಗೆ ಉಪಹಾರದ ವ್ಯವಸ್ಥೆ

ವಿಜಯಪುರ ಜಿಲ್ಲೆಯ ಕನ್ನೊಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಜಯಕರ್ನಾಟಕ ಸಂಘಟನೆ ವಾಹನ ಚಾಲಕರ ಘಟಕದ ಸಹಯೋಗದಲ್ಲಿ ಸತತವಾಗಿ ನಾಲ್ಕು ದಿನಗಳಿಂದ ಉಪಹಾರ ಸೇವೆ ಮಾಡುತ್ತಿದ್ದಾರೆ. ಕಾಶಿನಾಥ ಬಿರಾದಾರ ಎನ್ನುವರು ವಾಹನದ ಚಾಲಕನಾಗಿದ್ದು ಕಳೆದ ವಾರ ವಾಹನ ಚಲಾಯಿಸುವಾಗ ಊಟ ಸಿಗದೆ ಪರದಾಡಿ ತುಂಬಾ ಸಂಕಷ್ಟ ಅನುಭವಿಸಿದ್ದರು. ಆದರಿಂದ ಚಾಲಕರ ತೊಂದರೆಗೆ ಸ್ಪಂದಿಸುವ ಮನಸ್ಸಿಂದ ತಮಗಾದ ಊಟದ ತೊಂದರೆ ಬೇರೆ ಚಾಲಕರು ಅನುಭವಿಸಬಾರದು ಎಂದು ಸತತವಾಗಿ ನಾಲ್ಕು ದಿನದಿಂದ ತಮ್ಮ

ಮಿಶ್ರಬೆಳೆಗಳಿಗೆ ಆದ್ಯತೆ ನೀಡಿ-ಶಾಸಕ ಸಂಜೀವ ಮಠಂದೂರು

  ಪುತ್ತೂರು: ಕೊರೋನಾ ಸಂಕಷ್ಟದಲ್ಲಿ ವ್ಯಾಪಾರ ಕೈಗಾರಿಕೆಗಳು ಕುಂಠಿತವಾಗಿದೆ. ಇಂತಹ ಸಂದರ್ಭದಲ್ಲಿ ಜನರು ಕೃಷಿಕೆ ಒಲವು ತೋರಿಸಿದ್ದಾರೆ. ಅವರಿಗೆ ಸಮರ್ಪಕ ಮಾಹಿತಿ ನೀಡುವ ಮೂಲಕ ಕೃಷಿ ಮತ್ತು ತೋಟಗಾರಿಕೆಯಲ್ಲಿ ಮಿಶ್ರ ಬೆಳೆಗಳಿಗೆ ಆದ್ಯತೆ ನೀಡಿ ಎಂದು ಶಾಸಕ ಸಂಜೀವ ಮಠಂದೂರು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.  ಕೃಷಿ, ತೋಟಗಾರಿಕಾ ಬೆಳೆಗಳಿಗೆ ಹೆಚ್ಚಿನ ಪೆÇ್ರೀತ್ಸಾಹ ನೀಡುವ ನಿಟ್ಟಿನಲ್ಲಿ ತಾ.ಪಂ ಕಿರು ಸಭಾಂಗಣದಲ್ಲಿ ನಡೆದ ಕೃಷಿ, ತೋಟಗಾರಿಕೆ,

ಮಂಜೇಶ್ವರದಲ್ಲಿ ಎಲ್‍ಡಿಎಫ್‍ನಿಂದ ಲಕ್ಷದ್ವೀಪ ಸಂರಕ್ಷಿಸಿ ಪ್ರತಿಭಟನೆ

ಮಂಜೇಶ್ವರ: ಲಕ್ಷದ್ವೀಪ ಸಂರಕ್ಷಿಸಿರಿ ಎಂಬ ಘೋಷಣೆಯನ್ನು ಮುಂದಿಟ್ಟುಕೊಂಡು ಎಲ್‍ಡಿಎಫ್ ಕೇರಳ ರಾಜ್ಯ ಸಮಿತಿಯ ಕರೆಯಂತೆ ಮಂಜೇಶ್ವರ ಪ್ರಧಾನ ಅಂಚೆ ಕಚೇರಿ ಮುಂದೆ ನಡೆದ ಧರಣ ಸತ್ಯಾಗ್ರಹವನ್ನು ಎಲ್‍ಡಿಎಫ್ ಮಂಜೇಶ್ವರ ಮಂಡಲ ಸಂಚಾಲಕ ಬಿವಿ.ರಾಜನ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಪ್ರಫುಲ್ ಪಾಟೀಲ್ ಎಂಬ ಸಂಘ ಪರಿವಾರದ ಏಜಂಟನ್ನು ಮುಂದಿಟ್ಟು ಲಕ್ಷದ್ವೀಪ ಜನತೆಯೊಂದಿಗೆ ನಡೆಸುತ್ತಿರುವ ಯುದ್ಧವನ್ನು ಕೊನೆಗಾಣಿಸಬೇಕು, ಸ್ಥಳೀಯ ಜನರ ಜೀವನ ಶೈಲಿ ಹಾಗೂ ಲಕ್ಷ

ಬೆಳ್ತಂಗಡಿಯಲ್ಲಿ ಅಕ್ರಮ ಮರಳು ಅವ್ಯವಹಾರ ಸೂಕ್ತ ತನಿಖೆ : ವಸಂತ ಬಂಗೇರರಿಂದ ಡಿಸಿಗೆ ಮನವಿ

ಬೆಳ್ತಂಗಡಿ ತಾಲೂಕಿನಲ್ಲಿ ಅಕ್ರಮ ಮರಳು ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಇದನ್ನು ಕೂಡಲೇ ತನಿಖೆ ಮಾಡುವಂತೆ ಬೆಳ್ತಂಗಡಿಯ ಮಾಜಿ ಶಾಸಕ ವಸಂತ ಬಂಗೇರ ಅವರು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಅವರು ಮಾಧ್ಯಮದ ಜೊತೆ ಮಾತನಾಡಿ ಬೆಳ್ತಂಗಡಿಯ ಧರ್ಮಸ್ಥಳ ಆಸು ಪಾಸು ದಿನಕ್ಕೆ ಸುಮಾರು 500 ಲೋಡಿಗಿಂತ ಅಧಿಕ ಮರಳು ಸಾಗಾಣಿಕೆ ಮೂಲಕ ಅನೇಕ ಅವ್ಯವಹಾರಗಳು ನಡೆಯುತ್ತಿದೆ. ಪರವಾನಿಗೆ ಇಲ್ಲದೆ ಮರಳು ಗಣಿಗಾರಿಕೆ ನಡೆಯುತ್ತಿದ್ದು ದೂರದ ಊರುಗಳಿಗೆ ಮರಳು ಸಾಗಣೆ

ಶೈಕ್ಷಣಿಕ ವಿಚಾರದಲ್ಲಿ ಕೇಂದ್ರ, ರಾಜ್ಯ ಸರ್ಕಾರದಿಂದ ಗೊಂದಲ: ಶಾಸಕ ಯು.ಟಿ.ಖಾದರ್

ಮಂಗಳೂರು: ಕೇಂದ್ರ ಹಾಗೂ ರಾಜ್ಯ ಸರ್ಕಾರ ಶೈಕ್ಷಣಿಕ ವಿಚಾರದಲ್ಲಿ ಗೊಂದಲ ನಿರ್ಮಾಣ ಮಾಡಿದೆ. ಈ ವಿಚಾರದಲ್ಲಿ ಶಿಕ್ಷಕರನ್ನು ರಾಜ್ಯ ಸರ್ಕಾರ ಭಿಕ್ಷುಕರನ್ನಾಗಿ ಮಾಡಿದೆ ಎಂದು ಮಾಜಿ ಸಚಿವ ಯು.ಟಿ.ಖಾದರ್ ಕಿಡಿಕಾರಿದ್ದಾರೆ. ಈ ಕುರಿತು ಮಂಗಳೂರಿನ ಸರ್ಕ್ಯೂಟ್‌ಹೌಸ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್‌ನ ಲಾಕ್‌ಡೌನ್ ಪ್ಯಾಕೇಜ್‌ನಲ್ಲಿ ಕೂಡ ಶಿಕ್ಷಕರನ್ನ ಕಡೆಗಣಿಸಲಾಗಿದೆ. ಅನುದಾನ ರಹಿತ ಶಿಕ್ಷಕರಿಗೆ ತಕ್ಷಣ ಅನುದಾನ ಬಿಡುಗಡೆ ಮಾಡಬೇಕು.