ಮಂಜೇಶ್ವರ: ವ್ಯಾಪಾರ ವಲಯದಲ್ಲಿ ಸರಕಾರದ ನಿಯಂತ್ರಣಗಳು ದಿನದಿಂದ ದಿನಕ್ಕೆ ಉಲ್ಬಣಗೊಳುತ್ತಿರುವ ಹಿನ್ನೆಲೆಯಲ್ಲಿ ಸರಕಾರ ನೀತಿಯನ್ನು ಖಂಡಿಸಿ ಕೇರಳ ವ್ಯಾಪಾರಿ ವ್ಯವಸಾಯಿ ಏಕೋಪನ ಸಮಿತಿ ಜಿಲ್ಲಾ ಮಟ್ಟದಲ್ಲಿ ನಡೆಸುತ್ತಿರುವ ಪ್ರತಿಭಟನೆಯ ಭಾಗವಾಗಿ ಮಂಜೇಶ್ವರದ ಹೊಸಂಗಡಿಯಲ್ಲೂ ಮಂಜೇಶ್ವರ ವ್ಯಾಪಾರ ಯೂನಿಟ್ ನ ನೇತೃತ್ವದಲ್ಲಿ ಕೋವಿಡ್ ಮಾನದಂಡಗಳನ್ನು ಪಾಲಿಸಿಕೊಂಡು
ಹಾಸನ ಜಿಲ್ಲೆಯಲ್ಲಿ ಜೂನ್ 14 ರ ನಂತರವೂ ಒಂದು ವಾರ ಲಾಕ್ಡೌನ್ ಮುಂದುವರಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಗೋಪಾಲಯ್ಯ ಹೇಳಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ 16.97 ಇರುವುದರಿಂದ ಸೋಂಕನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಒಂದು ವಾರ ಹೆಚ್ಚುವರಿಯಾಗಿ ಜಿಲ್ಲೆಯನ್ನು ಲಾಕ್ಡೌನ್ ಮಾಡಲು ಅನುಮತಿ ನೀಡಬೇಕೆಂದು ಮುಖ್ಯಮಂತ್ರಿಯವರಿಗೆ ಮನವಿ
ಇದೊಂದು ಹೃದಯ ಕಲಕುವ ಘಟನೆ, ಲಾಕ್ ಡೌನ್ ಮತ್ತು ಕೊರೊನಾದಿಂದ ತತ್ತರಿಸಿದ ಜನರ ಬದುಕಿನ ಭೀಕರತೆ ಈ ಘಟನೆ ಸಾಕ್ಷಿ. ತುಮಕೂರಿನ ಸುಬ್ರಹ್ಮಣ್ಯ ಅವರು ಲಾಕ್ ಡೌನ್ ಕಾರಣಕ್ಕೆ ಕೆಲಸ ಕಳೆದುಕೊಂಡಿದ್ದರು. ಪತ್ನಿಗೆ ಮೂರನೇ ಹೆರಿಗೆ ದಿನ ಹತ್ತಿರವಾಗಿತ್ತು. ಇಬ್ಬರು ಮಕ್ಕಳು ಮನೆಯಲ್ಲಿದ್ದರು . ಸಂಕಷ್ಟದ ನಡುವೆ ಹೆರಿಗೆಗಾಗಿ, ಸುಬ್ರಹ್ಮಣ್ಯ ತನ್ನ ಪತ್ನಿಯನ್ನು ಮಂಗಳೂರಿನ ಲೇಡಿಗೋಶನ್ ಆಸ್ಪತ್ರೆಗೆ ಕರೆ ತರುತ್ತಾರೆ. ಪತ್ನಿಯ ಆರೋಗ್ಯಕರವಾಗಿ ಹೆರಿಗೆ ಆಗುತ್ತದೆ. ಹೆರಿಗೆ
ಭಾರತೀಯ ಫುಟ್ಬಾಲ್ ತಂಡದ ಮಾಜಿ ನಾಯಕ, ಉಡುಪಿ ಮೂಲದ ಶೇಖರ್ ಬಂಗೇರ (74) ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಶೇಖರ್ ಬಂಗೇರ ಅವರು ಬ್ರಹ್ಮಾವರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೆ ಗುರುವಾರ ಬೆಳಗ್ಗೆ ಅವರು ಕೊನೆಯುಸಿರೆಳೆದಿದ್ದಾರೆ. ಉಡುಪಿಯ ಬಡಾನಿಡಿಯೂರು ಮೂಲದ ಶೇಖರ್ ಬಂಗೇರ ಅವರು ಭಾರತೀಯ ಫುಟ್ಬಾಲ್ ತಂಡದ ಗೋಲ್ ಕೀಪರ್ ಆಗಿದ್ದರು. ಇದೇವೇಳೆ ಅವರು ತಂಡದ ನಾಯಕರೂ ಆಗಿದ್ದರು. ಬಹುಕಾಲ
ದೋಹ ಕತಾರ್ ನಲ್ಲಿರುವ ತುಳುಕೂಟ ಕತಾರ್ 2021 ನೇ ಸಾಲಿನ ವಿಶ್ವ ಪರಿಸರ ದಿನಾಚರಣೆಯನ್ನು ಅಧ್ಯಕ್ಷೆ ಶ್ರೀಮತಿ ಚೈತಾಲಿ ಉದಯ್ ಶೆಟ್ಟಿಯವರ ನೇತೃತ್ವದಲ್ಲಿ ಕೋವಿಡ್ ನಿಯಮಾವಳಿಗಳನ್ನು ಪಾಲಿಸಿಕೊಂಡು ಬಹಳ ವಿಭಿನ್ನ ರೀತಿಯಲ್ಲಿ ಆಚರಿಸಿತು. JOY OF GIVING WEEK – ದಾನದಲ್ಲಿರುವ ಧನ್ಯತೆ ಸಪ್ತಾಹ ಎಂಬ ಶೀರ್ಷಿಕೆಯೊಂದಿಗೆ 7 ದಿನಗಳ ಕಾಲ ನಡೆದಂತಹ ಈ ಕಾರ್ಯಕ್ರಮವು ಪ್ರಕೃತಿಪ್ರಿಯ ಸದಸ್ಯರನ್ನು ಒಗ್ಗೂಡಿಸುವುದರ ಜೊತೆಗೆ ಪ್ರಸ್ತುತ
ಕುಂದಾಪುರ: ದೇವಾಲಯಗಳ ಪ್ರವೇಶಕ್ಕೆ ಒಂದೇ ಸಲ ಅವಕಾಶಗಳನ್ನು ಕೊಟ್ಟರೆ ಜನಜಂಗುಳಿ ಆಗುವ ಸಾಧ್ಯತೆಗಳಿರುವುದರಿಂದ ಸ್ವಲ್ಪ ದಿನಗಳ ಬಳಿಕ ತೆರೆಯಬಹುದಾ ಎಂದು ಸರ್ಕಾರ ಆಲೋಚನೆ ಮಾಡುತ್ತಿದೆ. ಈ ಬಗ್ಗೆ ಮುಖ್ಯಮಂತ್ರಿಗಳು ವಿಡಿಯೋ ಕಾನ್ಫರೆನ್ಸ್ ನಡೆಸಲಿದ್ದಾರೆ. ನಮ ಅಹವಾಲುಗಳನ್ನು ಹೇಳಿ ಆದಷ್ಟು ಬೇಗ ಸಾಮಾಜಿಕ ಅಂತರಗಳನ್ನು ಕಾಯ್ದುಕೊಂಡು ದೇವಸ್ಥಾನಗಳನ್ನು ತೆರೆಯಬಹುದಾ ಎಂದು ಚರ್ಚೆ ನಡೆಸಿ ಮುಂದಿನ ತೀರ್ಮಾನಗಳನ್ನು ಕೈಗೊಳ್ಳುತ್ತೇವೆ ಎಂದು ರಾಜ್ಯ ಮುಜರಾಯಿ ಸಚಿವ
ಉಳ್ಳಾಲ: ಕಡಲ್ಕೊರೆತ ಸಂಬಂಧ ಪಟ್ಟ ಹಾಗೆ ತೌಕ್ತೆ ಚಂಡಮಾರುತ ದಿಂದ ಸೋಮೇಶ್ವರ, ಉಳ್ಳಾಲ, ಕೋಟೆಪುರ, ಭಟ್ಟಂಪಾಡಿಯಲ್ಲಿ ಮನೆಗಳಿಗೆ ವ್ಯಾಪಕವಾಗಿ ಹಾನಿಯಾಗಿದೆ. ಮೊಗವೀರ ಪಟ್ನದಿಂದ ಸೋಲಾರ್ ಕ್ಲಬ್ ವರೆಗೆ ಹಾಗೂ ಪೆರಿಬೈಲ್ ರೋಹಿತ್ ಮಾಸ್ಟರ್ ಮನೆ ಕೋಟೆಬಾಗಿಲು, ನಾಗೇಶ್, ಬೆಟ್ಟಂಪಾಡಿಯವರ ಮನೆ ಅಪಾಯದಲ್ಲಿದೆ, ಇದನ್ನು ಸಂರಕ್ಷಿಸುವ ಕಾರ್ಯ ಸರಕಾರ ಮಾಡಬೇಕಿದೆ ಎಂದು ಶಾಸಕ ಯು.ಟಿ. ಖಾದರ್ ಹೇಳಿದರು. ಅವರು ಕೊಣಾಜೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಈವರೆಗೆ
ಇತ್ತೀಚೆಗೆ ಸಾಮಾಜಿಕ ಜಾಲತಾಣ ಮತ್ತು ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿರುವಂತೆ, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆಯಲ್ಲಿನ ಅನುದಾನ ಇತರ ಧರ್ಮದ ಪ್ರಾರ್ಥನಾ ಮಂದಿರಗಳಿಗೆ ತಸ್ತೀಕ್ ರೂಪದಲ್ಲಿ ತಲುಪಿದ್ದು, ಈ ಬಗ್ಗೆ ಹಿಂದೂ ಧಾರ್ಮಿಕ ಮುಖಂಡರಿಂದ ಬಂದ ತೀವ್ರ ಆಕ್ಷೇಪದ ಹಿನ್ನೆಲೆಯಲ್ಲಿ, ರಾಜ್ಯ ಹಿಂದೂ ಧಾರ್ಮಿಕ ಮತ್ತು ಧರ್ಮಾದಾಯ ದತ್ತಿ ಇಲಾಖೆ ಸಚಿವ ಶ್ರೀ ಕೋಟ ಶ್ರೀನಿವಾಸ ಪೂಜಾರಿಯವರು ಮಾಧ್ಯಮದ ಮೂಲಕ ಹೇಳಿಕೆಯೊಂದನ್ನು ನೀಡಿದ್ದು,
ಕಡಬ: ಐತ್ತೂರು ಗ್ರಾಮದ ಕಲ್ಲಾಜೆ ಎಂಬಲ್ಲಿರುವ ತಬ್ಬಲಿ ಸಹೋದರರು ಇರುವ ಮನೆಗೆ ವಿದ್ಯುತ್ ಸಂಪರ್ಕ ಕಲ್ಪಿಸಿ ಅವರ ಮನೆ ಬೆಳಕು ನೀಡುವ ಮೂಲಕ ಕಡಬ ವಿಶ್ವ ಹಿಂದೂ ಪರಿಷತ್ ಸಂಘಟನೆ ಮಾನವೀಯತೆ ಮೆರೆದಿದೆ. ಐತ್ತೂರು ಗ್ರಾಮದ ಕಲ್ಲಾಜೆ ನಿವಾಸಿ ದಿ.ಗೋಪಾಲ ಗೌಡ, ದಿ. ಹೇಮಾವತಿ ದಂಪತಿಯ ಪುತ್ರರಾದ ಹಿತೇಶ್ ಹಾಗೂ ತೀರ್ಥಪ್ರಸಾದ್ ಅವರು ಕಳೆದ16 ವರ್ಷಗಳ ಹಿಂದೆ ತಂದೆಯನ್ನು ಕಳೆದುಕೊಂಡಿದ್ದರೆ. ಕಳೆದ 2 ವರ್ಷದ ಹಿಂದೆ ತಾಯಿಯನ್ನು ಕಳೆದುಕೊಂಡು ತಬ್ಬಲಿಯಾಗಿದ್ದರು.
ಲಾಕ್ಡೌನ್ ಸಮಯದಲ್ಲಿ ಕೊಲ್ಕತ್ತಾದಿಂದ ಬಂದು ನಗರದಲ್ಲಿ ಸಿಲುಕಿ ಸಂಕಷ್ಟ ಅನುಭವಿಸುತ್ತಿದ್ದ ಮಿಶ್ರಾ ಮತ್ತು ಅವರ ಪತ್ನಿಗೆ ಇದೀಗ ಟೀಂ – ಬಿ ಹ್ಯೂಮನ್ ತಂಡವು ನೆರವಾಗಿದೆ. ಕೆಲಸ ನೀಮಿತ್ತ ಬಂದು, ಇಲ್ಲಿ ಯಾವುದೇ ಕೆಲಸ ಸಿಗದೇ, ಆಹಾರಕ್ಕೂ ಪರದಾಟ ನಡೆಸುತ್ತಿದ್ದ ಮಿಶ್ರಾರವರಿಗೆ ಕೊಲ್ಕತ್ತಾ ತೆರಳಲು ರೈಲು ಟಿಕೇಟ್ ಮತ್ತು ಪ್ರಯಾಣಕ್ಕೆ ಬೇಕಾದ ವೆಚ್ಚವನ್ನು ನೀಡಿ ಟೀಂ ಬಿ ಹ್ಯೂಮನ್ ನೀಡಿ ಸಹಕಕರಿಸಿದೆ. ಮಿಶ್ರಾ ಕೊಲ್ಕತ್ತಾಕ್ಕೆ ಹೋಗಲು ಪ್ರಯಾಣ ಹಣವೂ