ಬೆಂಗಳೂರಿನ ಮಹಿಳೆ ಒಬ್ಬರಿಗೆ ವಿಶೇಷ ಪೂಜೆ ಸಲ್ಲಿಸುವುದಾಗಿ ಆನ್ಲೈನ್ ಮೂಲಕ ವಂಚಿಸಿರುವ ಸಂಬಂಧ ದಕ್ಷಿಣ ವಿಭಾಗದ ಸೈಬರ್ ಕ್ರೈಮ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹಿಳೆಯೊಬ್ಬರು ವಿಶೇಷ ಪೂಜೆಗೆ ಹುಡುಕುವಾಗ ಆನ್ಲೈನ್ನಲ್ಲಿ ಶರಣ್ ಭಟ್ ಎಂಬ ಪೂಜಾರಿಯ ಫೋನ್ ನಂಬರ್ ಯಾರೋ ಕೊಟ್ಟರು. ನನ್ನ ಖಾತೆಗೆ 50,000 ರೂಪಾಯಿ ಹಾಕಿ. ದೇವರ ಮುಂದೆ
ನನಗೆ ಐಸಿಸ್ ಸಂಪರ್ಕ ಇರುವುದನ್ನು ಸಾಬೀತು ಪಡಿಸಿದರೆ ನಾನು ದೇಶವನ್ನೇ ಬಿಡುತ್ತೇನೆ. ನೀವು ಸಾಬೀತು ಪಡಿಸದಿದ್ದರೆ ಪಾಕಿಸ್ತಾನಕ್ಕೆ ಹೋಗಬೇಕು ಎಂದು ಬಿಜೆಪಿ ಶಾಸಕ ಯತ್ನಾಳರಿಗೆ ವಿಜಯಪುರದ ಹಜರತ್ ಹಾಸಿಂ ಪೀರ ದರ್ಗಾದ ಧರ್ಮಾಧಿಕಾರಿ ಸಯ್ಯದ್ ಮೊಹಮದ್ ತನ್ಸೀರ್ ಹಾಶ್ಮಿ ಸವಾಲು ಹಾಕಿದ್ದಾರೆ. ಇದೇ ವೇಳೆ ಹಾಶ್ಮಿಯವರು ಕೇಂದ್ರ ಮಂತ್ರಿ ನಿತಿನ್ ಗಡ್ಕರಿ ಮತ್ತು ಕೆಲವು ಬಿಜೆಪಿ ನಾಯಕರ ಜೊತೆಗೆ ಇರುವ ಫೆÇೀಟೋ ಸಹ ಬಹಿರಂಗ ಆಗಿದೆ. ಹಾಶ್ಮಿ ಐಸಿಸ್ ಜನ, ಮುಖ್ಯಮಂತ್ರಿ
ಇತಿಹಾಸ ಪ್ರಸಿದ್ದ ಕಟೀಲು ಶ್ರೀ ದುರ್ಗಾ ಪರಮೇಶ್ವರಿ ದೇವಳದ ಕಟೀಲು ಶ್ರೀ ದುರ್ಗಾ ಪರಮೇಶ್ವರಿ ದಶಾವತಾರ ಯಕ್ಷಗಾನ ಮಂಡಳಿಯ 6 ಮೇಳಗಳ ತಿರುಗಾಟಕ್ಕೆ ದೇವಲಯದಲ್ಲಿ ಪ್ರಥಮ ಸೇವೆಯಾಟದೊಂದಿಗೆ ಪ್ರಾರಂಭವಾಯಿತು.ಈ ವೇಳೆ ದೇವಳದ ಪ್ರಧಾನ ಅರ್ಚಕ ಅನಂತ ಪದ್ಮನಾಭ ಅಸ್ರಣ್ಣ ಅವರು ಯಕ್ಷಗಾನ ಕಲಾವಿದರಿಗೆ ಗೆಜ್ಜೆ ಹಸ್ತಾಂತರಿಸಿದರು.ಗೆಜ್ಜೆ ಮುಹೂರ್ತದ ಮೊದಲು ಮೇಳಗಳ ಕಲಾವಿದರಿಂದ ತಾಳಮದ್ದಳೆ ನಡೆಯಿತು ನಂತರ ರಥಬೀದಿಯಲ್ಲಿ ಚೌಕಿ ಪೂಜೆ ನಡೆದು 6 ಮೇಳಗಳಿಂದಲು ದೇವಿ ಮಹಾತ್ಮೆ
ತುಳುನಾಡ ಕೊರಗಜ್ಜ ಸ್ವಾಮಿಗೆ ಮದ್ಯದ ಸಮಾರಾಧನೆ ಎಂದರೆ ಬಹಳ ಅಚ್ಚುಮೆಚ್ಚು. ಜೊತೆಗೆ ಚಕ್ಕುಲಿ, ಬೀಡಾ ಕೊಟ್ಟರಂತೂ ಇನ್ನೂ ಪ್ರೀತಿ. ವ್ಯಕ್ತಿಯೊಬ್ಬರು ತಾನು ಹೊತ್ತ ಹರಕೆ ಈಡೇರಿಸಿದರು ಎಂಬ ಕಾರಣಕ್ಕೆ ಕೊರಗಜ್ಜನಿಗೆ ಬರೋಬ್ಬರಿ 1002 ಬಾಟಲಿ ಮದ್ಯದ ಸಮಾರಾಧನೆ ಮಾಡಿದ್ದಾರೆ! ಉಡುಪಿಯಲ್ಲಿ ನಡೆದ ಅಪರೂಪದ ಹರಕೆ ತೀರಿಸುವ ಕಾರ್ಯಕ್ರಮದ ಬಗ್ಗೆ ಒಂದು ಇಂಟರೆಸ್ಟಿಂಗ್ ಸ್ಟೋರಿ ಇಲ್ಲಿದೆ ನೋಡಿ. ಕರಾವಳಿಯ ದೈವರಾದನೆಯು ಜನರ ನಂಬಿಕೆಯ ಮೇಲೆ ನಿಂತಿದೆ. ಭಕ್ತರ
ತೆಲಂಗಾಣದ ಹೊಸ ಸಂಪುಟದಲ್ಲಿ ಬುಡಕಟ್ಟು ಪ್ರತಿನಿಧಿಯಾಗಿ ಇರುವವರು ದನ್ಸರಿ ಅನಸೂಯ. ಇವರು ಜನರ ನಡುವೆ ಸೀತಕ್ಕ ಎಂದೇ ಪ್ರಸಿದ್ಧರು. ಸಣ್ಣ 14ರ ಪ್ರಾಯದಲ್ಲೇ ಜನಶಕ್ತಿ ನಕ್ಸಲ್ ಗುಂಪು ಸೇರಿ ಹೋರಾಟ ಮಾಡಿದವರು. ಅನಂತರ ಭ್ರಮ ನಿರಸನಗೊಂಡು ಸಾರ್ವಜನಿಕ ಕ್ಷಮಾದಾನದಡಿ ಶರಣಾಗಿದ್ದರು. ಮುಂದೆ ಓದಿ ವಕೀಲೆ ಆದುದಲ್ಲದೆ ಉಸ್ಮಾನಿಯಾ ವಿಶ್ವವಿದ್ಯಾನಿಲಯದಲ್ಲಿ ಡಾಕ್ಟರೇಟ್ ಮಾಡಿದರು. ಈ ನಡುವೆ ಬುಡಕಟ್ಟು ಜನರ ಸಾಮಾಜಿಕ ಕಾರ್ಯದಲ್ಲಿ ತೊಡಗಿಕೊಂಡು, ತೆಲುಗು ದೇಶಂ ಸೇರಿ
ದುಬೈ : ದುಬೈನಲ್ಲಿ ಡಿ.10 ರಂದು ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ಯು.ಎ.ಇ. ದುಬೈ ಘಟಕದ ವತಿಯಿಂದ ಅದ್ದೂರಿಯಾಗಿ “ದುಬೈ ಗಡಿನಾಡ ಉತ್ಸವ-2023″ಕಾರ್ಯಕ್ರಮ ನಡೆಯಲಿದೆ. ಆಮಂತ್ರಣ ಪತ್ರಿಕಾ ಬಿಡುಗಡೆ ಮಾಡಿದ ಕನ್ನಡ ಚಿತ್ರರಂಗದ ಹಾಸ್ಯ ನಟ ಸಂಗೀತ ನಿರ್ದೇಶಕ ಸಾದುಕೋಕಿಲರವರು ಕನ್ನಡ ಭಾಷೆ ಮತ್ತು ಕನ್ನಡ ಸಂಸ್ಕೃತಿಗಳನ್ನು ಉಳಿಸುವಲ್ಲಿ ಗಡಿನಾಡಿನ ಕನ್ನಡಿಗರ ಪಾತ್ರ ಬಹಳ ದೊಡ್ಡದು. ಅದರಲ್ಲಿ ಅನಿವಾಸಿ ಕನ್ನಡಿಗರ ಪಾತ್ರಕ್ಕೆ ನನ್ನ
ಅಟೋ ರಿಕ್ಷಾವೊಂದರ ಮಾಲಿಕರಿಗೆ ಶ್ವಾಕ್…ಅಟೋ ಚಲಾಯಿಸುವ ಸಂದರ್ಭ ಹೆಲ್ಮೆಟ್ ಧರಿಸಿಲ್ಲ ಎಂಬ ಕಾರಣಕ್ಕೆ ಶಿವಮೊಗ್ಗ ದಿಂದ ಎರ್ಮಾಳಿನ ಅಟೋ ಚಾಲಕರೊರ್ವರಿಗೆ 500 ರೂಪಾಯಿ ದಂಡ ಪಾವತಿಸುವಂತೆ ನೋಟಿಸು ಜಾರಿಯಾಗಿದೆ. ಅಟೋ ರಿಕ್ಷಾದ ನೋಂದಾವಣೆ ಸಂಖ್ಯೆ, ಫೋಟೋ ದ್ವಿಚಕ್ರವಾಹನದ್ದಾಗಿದ್ದು, ಹೆಲ್ಮೆಟ್ ಧರಿಸದೆ ಸಂಚಾರ ನಿಯಮ ಉಲ್ಕಘಿಸಿದ ನೀವು ದಂಡ ಕಟ್ಟುವಂತೆ ಮೊಬೈಲ್ ಗೆ ಮ್ಯಾಸೇಜ್ ಬಂದಾಗ ಅಟೋ ಚಾಲಕ ತಬ್ಬಿಬ್ಬು ನಾನು ಶಿವಮೊಗ್ಗ ಕಡೆ ಹೋಗಿಯೇ ಇಲ್ಲ, ಅಲ್ಲದೆ ಎಲ್ಲಿಯೂ
ನೆಲ್ಯಾಡಿ: ರಾಷ್ಟ್ರೀಯ ಹೆದ್ದಾರಿ 75ರ ಬೆಂಗಳೂರು-ಮಂಗಳೂರು ಮಧ್ಯೆ ಉದನೆ ಸಮೀಪ ಗಣಪತಿ ಕಟ್ಟೆಯ ಬಳಿ ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಇನೋವಾ ಕಾರು ರಸ್ತೆಯ ಮಧ್ಯದ ಡಿವೈಡರ್ ಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಕಾರಿನಲ್ಲಿ ಮೂರು ಮಂದಿ ಪ್ರಯಾಣಿಸುತ್ತಿದ್ದು ಇವರ ಪೈಕಿ ವಾಸನಿ ಹಾಗೂ ಅವರ ಪತ್ನಿ ವೀಣಾ ಗಾಯಗೊಂಡು ಅವರನ್ನು ಶಿರಾಡಿ 108 ಆಂಬುಲೆನ್ಸ್ ನಲ್ಲಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.
ಮೂಡುಬಿದಿರೆ: ಕಳೆದ ಮೂರು ದಿನಗಳ ಹಿಂದೆ ವಿದೇಶದಿಂದ ಊರಿಗೆ ಬಂದಿದ್ದ ಯುವಕನ ಬೈಕ್ ಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮವಾಗಿ ಯುವಕ ಸ್ಥಳದಲ್ಲೇ ಮೃತಪಟ್ಟ ಘಟನೆ ಮೂಡುಬಿದಿರೆ ಪೆÇಲೀಸ್ ಠಾಣಾ ವ್ಯಾಪ್ತಿಯ ಕಲ್ಲಬೆಟ್ಟುವಿನಲ್ಲಿ ನಡೆದಿದೆ. ಮಹಾವೀರ ಕಾಲೇಜು ಬಳಿಯ ನಿವಾಸಿ ಪ್ರದೀಪ್ ಶೆಟ್ಟಿ (38) ದುರ್ಘಟನೆಯಲ್ಲಿ ಮೃತಪಟ್ಟ ಯುವಕ. ಪ್ರದೀಪ್ ಅವರು ತನ್ನ ಮನೆಯಲ್ಲಿ ರಾತ್ರಿ ಊಟ ಮುಗಿಸಿ ಬೈಕ್ ನಲ್ಲಿ ಮೂಡುಬಿದಿರೆಯಿಂದ ಗಂಟಲ್ ಕಟ್ಟೆಗೆ ಬರುತ್ತಿದ್ದ ಸಂದರ್ಭದಲ್ಲಿ
ತಿರುವನಂತಪುರ ವೈದ್ಯಕೀಯ ಕಾಲೇಜಿನಲ್ಲಿ ಪೋಸ್ಟ್ ಗ್ರಾಜುಯೇಶನ್ ಮಾಡುತ್ತಿದ್ದ ವೈದ್ಯೆ ಮದುವೆಗೆ ವರ ಬಿಎಂಡಬ್ಲ್ಯು ಕಾರು ಮತ್ತು ಚಿನ್ನ ಕೇಳಿದನೆಂದು 26ರ ಪ್ರಾಯದ ಶಹನಾ ಅವರು ತಾಕೊಲೆ ಮಾಡಿಕೊಂಡಿದ್ದಾರೆ. ಅಸಹಜ ಸಾವು ಪ್ರಕರಣ ದಾಖಲಾಗಿದೆ. ಅವರು ತಮ್ಮ ವಸತಿ ಸಮುಚ್ಚಯದ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ರವ್ಸಿ ಜೊತೆಗೆ ಶಹನಾ ಮದುವೆ ಗೊತ್ತಾಗಿತ್ತು. ಆದರೆ ಕೊನೆಗೆ ರವ್ಸಿ ಕುಟುಂಬದವರು 150 ಸವರನ್ ಚಿನ್ನ, 15 ಎಕರೆ ಭೂಮಿ ಮತ್ತು ಒಂದು ಬಿಎಂಡಬ್ಲ್ಯು