Home Archive by category Fresh News (Page 905)

ದ.ಕ. ಜಿಲ್ಲೆಯಲ್ಲಿ ಲಾಕ್‌ಡೌನ್ ಸಡಿಲಿಕೆ: ಜುಲೈ2ರಿಂದ ಸಂಜೆ 7 ರ ತನಕ ಅವಕಾಶ: ಸಚಿವ ಕೋಟ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಾಸಿಟಿವಿಟಿ ರೇಟ್ ಕಡಿಮೆಯಾದ ಹಿನ್ನೆಲೆಯಲ್ಲಿ ಜುಲೈ 2ರಿಂದ ಬೆಳಗ್ಗೆ 6 ಗಂಟೆಯಿಂದ ಸಂಜೆ 7 ರ ವರಗೆ ಅವಕಾಶಗಳನ್ನು ನೀಡಲಾಗಿದೆ ಎಂದು ವಿ4 ನ್ಯೂಸ್‌ಗೆ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.ಬಸ್, ಮಾರ್ಕೆಟ್, ಸೂಚಿತ ಮಳಿಗೆಗಳಿಗೆ ಅವಕಾಶವನ್ನು ನೀಡಲಾಗಿದೆ. ಶನಿವಾರ ಮತ್ತು ಭಾನುವಾರ ವೀಕೆಂಡ್ ಕರ್ಫ್ಯೂ

ಕೇರಳದಿಂದ ಜಿಲ್ಲೆಗೆ ಆಗಮಿಸುವವರಿಗೆ ಆರ್‌ ಟಿಪಿಸಿಆರ್ ನೆಗೆಟಿವ್ ವರದಿ ಕಡ್ಡಾಯ: ಜಿಲ್ಲಾಧಿಕಾರಿ

ಕೇರಳದಿಂದ ಜಿಲ್ಲೆಯ ಗಡಿ ಭಾಗಗಳ ಮೂಲಕ ಜಿಲ್ಲೆಗೆ ಸಂಚರಿಸುವವರಿಗೆ ಜೂ. 29ರಿಂದ ಆರ್‌ಟಿಪಿಸಿಆರ್ ನೆಗೆಟಿವ್ ವರದಿಯನ್ನು ಕಡ್ಡಾಯಗೊಳಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ. ತಲಪಾಡಿ ಚೆಕ್‌ಪೋಸ್ಟ್‌ನಲ್ಲಿ ಇಂದು ತಪಾಸಣೆ ನಡೆಸಿದ ಬಳಿಕ ಅವರು ಈ ಮಾಹಿತಿಯನ್ನು ನೀಡಿದ್ದಾರೆ. ಕೇರಳ ಗಡಿ ಭಾಗದಲ್ಲಿ ಕೊರೋನ ಪ್ರಕರಣಗಳು ಹೆಚ್ಚುತ್ತಿರುವಂತೆ ಡೆಲ್ಟಾ ವೇರಿಯಂಟ್ ಕೋವಿಡ್ ಪತ್ತೆಯಾಗಿರುವ ಸಂಶಯದ ಮೇರೆಗೆ ಕೇರಳ ಗಡಿಯನ್ನು

ಕೊರೋನಾದೊಂದಿಗೆ ಬದುಕುಲು ಸಿಂಗಾಪುರ ನಿರ್ಧಾರ:ಎಲ್ಲಾ ನಿಯಮಾವಳಿಗಳನ್ನು ಕೈಬಿಡಲು ತೀರ್ಮಾನ

ಸಿಂಗಾಪುರ ದೇಶವು ಕೊರೋನಾವನ್ನು ಸಂಪೂರ್ಣ ನಿಯಂತ್ರಿಸುವ ಬಗ್ಗೆ ಆದ್ಯತೆ ನೀಡುವ ಬದಲು ಕೊರೋನಾದೊಂದಿಗೆ ಬದುಕುವ ಬಗ್ಗೆ ಅಧಿಕೃತ ನಿರ್ಧಾರಕ್ಕೆ ಬಂದಿದೆ.ಕೊರೋನಾಗೆ ಸಂಬಧಿಸಿದಂತೆ ಇದುವರೆಗೆ ಜಾರಿಯಲ್ಲಿದ್ದ ಎಲ್ಲಾ ನಿಯಾಮವಳಿಗಳನ್ನು ತೆರವುಗೊಳಿಸಲು ಸಿಂಗಾಪುರ ನಿರ್ಧರಿಸಿದೆ. ಇನ್ನು ಮುಂದೆ ಕೊರೋನಾ ಪ್ರಕರಣವನ್ನು ಸಂಪೂರ್ಣ ಶೂನ್ಯವಾಗಿರುವ ಬಗ್ಗೆ ನಮ್ಮ ಆದ್ಯತೆ ಇರುವುದಿಲ್ಲ, ಬದಲಿಗೆ ಕೊರೋನಾದೊಂದಿಗೆ ಬದುಕುವುದು ನಮ್ಮ ಆದ್ಯತೆಯಾಗಲಿದೆ ಎಂದು ಸಿಂಗಾಪುರದ

ಸಂಸದ ನಳಿನ್ ಕುಮಾರ್ ಸಹೋದರ ನವೀನ್ ಅನಾರೋಗ್ಯದಿಂದ ನಿಧನ

ಪುತ್ತೂರು: ಬಿಜೆಪಿ ರಾಜ್ಯಾಧ್ಯಕ್ಷರಾದ ದ.ಕ. ಸಂಸದ ನಳಿನ್‌ ಕುಮಾರ್‌ ಕಟಿಲ್‌ ರವರ ಸಹೋದರ, ಪಾಲ್ತಾಡಿ ಗ್ರಾಮದ ಕುಂಜಾಡಿ ನಿವಾಸಿ ನವಿನ್‌ ಕುಮಾರ್‌(57 ) ಜೂ.28 ರಂದು ಸಂಜೆ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧರಾದರು. ಇವರು ಕೃಷಿಕರು ಹಾಗೂ ಸಾಮಾಜಿಕ ಕಾರ್ಯಕರ್ತರಾಗಿದ್ದರು.ಮೃತರು ತಾಯಿ ಸುಶೀಲಾವತಿ, ಪತ್ನಿ ಗೀತಾ, ಪುತ್ರಿ ಸಮೃದ್ಧಿ, ಸಹೋದರ ನಳಿನ್‌ ಕುಮಾರ್‌ ಕಟೀಲ್‌, ಸಹೋದರಿ ನಂದಿನಿರವರನ್ನು ಅಗಲಿದ್ದಾರೆ.

ಸುಳ್ಯದ ಕಲ್ಚರ್ಪೆಯಿಂದ ಮಳೆ ನೀರಿನೊಂದಿಗೆ ತೋಡಿನಲ್ಲಿ ಹರಿದುಬಂದ ತ್ಯಾಜ್ಯ: ಶ್ರೀ ವನದುರ್ಗಾ ದೈವಸ್ಥಾನ ಕಲ್ಚರ್ಪೆ ಸಮಿತಿಯಿಂದ ಶ್ರಮದಾನ

ಕಳೆದ ಎರಡು ವಾರದ ಹಿಂದೆ ಸುರಿದ ಮಳೆಯಿಂದಾಗಿ ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ಅರಂಬೂರಿನ ಕಲ್ಪರ್ಪೆ ತ್ಯಾಜ್ಯ ಸಂಗ್ರಹ ಕೇಂದ್ರದಲ್ಲಿದ್ದ ತ್ಯಾಜ್ಯ ತುಂಬಿದ ಚೀಲಗಳು ತೋಡಿನ ಮೂಲಕ ಬಂದು ಪಯಶ್ವಿನಿ ನದಿಯನ್ನು ಸೇರಿತ್ತು. ಈ ಬಗ್ಗೆ ಅಲ್ಲಿಯ ನಿವಾಸಿಗಳು ಸಾಂಕ್ರಾಮಿಕ ರೋಗದ ಭೀತಿಯಲ್ಲಿದ್ದರು. ಈ ಬಗ್ಗೆ ನಗರ ಪಂಚಾಯತ್‌ಗೆ ದೂರು ನೀಡಿದ್ದರೂ ಯಾವುದೇ ಸೂಕ್ತ ಕ್ರಮಗಳನ್ನು ಕೈಗೊಂಡಿಲ್ಲ. ಇದೀಗ ಶ್ರೀ ವನದುರ್ಗಾ ದೈವಸ್ಥಾನ ಕಲ್ಚರ್ಪೆ ಸಮಿತಿಯವರು ತೋಡಿನಲ್ಲಿ

ಕೂಳೂರು ಮೊಗವೀರ ಗ್ರಾಮ ಸಭೆಯ ವತಿಯಿಂದ ಉಚಿತ ಲಸಿಕೆ ನೀಡುವ ಅಭಿಯಾನಕ್ಕೆ ಚಾಲನೆ

ಕೂಳೂರು ಮೊಗವೀರ ಗ್ರಾಮ ಸಭೆಯ ವತಿಯಿಂದ ಕುಳಾಯಿಯಲ್ಲಿ ಸೋಮವಾರ ಉಚಿತ ಲಸಿಕಾ ಶಿಬಿರವನ್ನು ಆಯೋಜಿಸಲಾಗಿತ್ತು. ಮೀನುಗಾರಿಕೆ, ಬಂದರು ಸಚಿವ ಅಂಗಾರ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಸರಕಾರ ಲಸಿಕೆ ನೀಡಲು ಆದ್ಯತೆಯ ಪಟ್ಟಿ ಮಾಡುವಾಗ ಮೀನುಗಾರ ಸಮುದಾಯವನ್ನು ಸೇರಿಸಬೇಕು ಎಂದು ನಾನು ಸೂಚಿಸಿದ ಮೇರೆಗೆ ಇದೀಗ ಬೇರೆ ಬೇರೆ ಭಾಗಗಳಲ್ಲಿ ಲಸಿಕೆ ಅಭಿಯಾನ ನಡೆಯುತ್ತಿದೆ ಎಂದರು. ಕೆಲವೊಂದು ಅಪಪ್ರಚಾರಗಳಿಂದ ಜನ ಲಸಿಕೆ ಪಡೆಯಲು ಹಿಂದೇಟು ಹಾಕಿದರೂ

Srinivas University organized National level e- conference entitled “EARLIER THE BETTER” –  RECENT TRENDS IN EARLY IDENTIFICATION AND PHYSIOTHERAPY MANAGEMENT FOR THE HIGH-RISK MOTHER & BABY”

College of Physiotherapy under the banner of Srinivas University organized One day National level e- conference entitled “EARLIER THE BETTER” –  RECENT TRENDS IN EARLY IDENTIFICATION AND PHYSIOTHERAPY MANAGEMENT FOR THE HIGH-RISK MOTHER & BABY” on 26th June 2021. The conference started with a Pre-Inaugural session at 9am by Dr. Lynsel Teixeira, Srinivas Institute

ಸರ್ಕಾರಕ್ಕೆ ಡಾ. ಶ್ರೀನಿವಾಸ ಕಕ್ಕಿಲ್ಲಾಯ ಕಾನೂನು ನೊಟೀಸ್

ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ಮೊದಲ ಡೋಸ್ ಲಸಿಕೆ ಹಾಕಿದ ಬಳಿಕವಷ್ಟೇ ಶಾಲಾ ಕಾಲೇಜುಗಳನ್ನು ಪುನರಾಂಭಿಸಲಾಗುವುದು ಉನ್ನತ ಶಿಕ್ಷಣ ಸಚಿವರು ನೀಡಿರುವ ಹೇಳಿಕೆಯು ಕಾನೂನಿಗೆ ವಿರುದ್ಧವಾದುದು ಹಾಗೂ ಶಿಕ್ಷಣದ ಹಕ್ಕನ್ನು ಮೊಟಕುಗೊಳಿಸುವಂತಹದ್ದು, ಇದನ್ನು ಪ್ರಶ್ನಿಸಿ ಸರಕಾರಕ್ಕೆ ಕಾನೂನು ನೊಟೀಸ್ ಜಾರಿ ಮಾಡಿರುವುದಾಗಿ ಖ್ಯಾತ ವೈದ್ಯ ಡಾ. ಶ್ರೀನಿವಾಸ ಕಕ್ಕಿಲ್ಲಾಯ ತಿಳಿಸಿದ್ದಾರೆ. ವೀ ಫೋರ್ ನ್ಯೂಸ್ ಕರ್ನಾಟಕ ವಾಹಿನಿಯ ಶನಿವಾರದ ವಿಶೇಷ ಸಂದರ್ಶನದಲ್ಲಿ ಅವರು

ಸೋಶಿಯಲ್ ವರ್ಕ್, ಹಿಸ್ಟರಿ & ಫಿಲೋಸಫಿ ಪುಸ್ತಕ: ಶ್ರೀನಿವಾಸ್ ವಿವಿಯಲ್ಲಿ ನಡೆದ ವರ್ಚುವಲ್ ಸಮ್ಮೇಳನದಲ್ಲಿ ಬಿಡುಗಡೆ

ಸೋಶಿಯಲ್ ವರ್ಕ್: ಹಿಸ್ಟರಿ & ಫಿಲೋಸಫಿ ಎಂಬ ಪುಸ್ತಕದ ಬಿಡುಗಡೆಯ ವರ್ಚುವಲ್ ವೇದಿಕೆಯ ಮುಖಾಂತರ ನಡೆಯಿತು. ಶ್ರೀನಿವಾಸ್ ವಿಶ್ವವಿದ್ಯಾಲಯದ ಕಾಲೇಜ್ ಆಫ್ ಸೋಶಿಯಲ್ ಸೈನ್ಸ್ & ಹ್ಯುಮ್ಯಾನಿಟೀಸ್ ನ ಡೀನ್ ಡಾ. ಲವೀನಾ ಡಿ’ಮೆಲ್ಲೋ ರವರು ಬರೆದ ಸೋಶಿಯಲ್ ವರ್ಕ್: ಹಿಸ್ಟರಿ & ಫಿಲೋಸಫಿ ಎಂಬ ಪುಸ್ತಕದ ಬಿಡುಗಡೆಯು ಕಾಲೇಜಿನ ವತಿಯಿಂದ ನಡೆದ ವಿಜ್ಞಾನ, ಸಾಮಾಜಿಕ ವಿಜ್ಞಾನ, ನಿರ್ವಹಣೆ, ಮಾಹಿತಿ ವಿಜ್ಞಾನ, ಕಾನೂನು ಮತ್ತು ಶಿಕ್ಷಣ ಕ್ಷೇತ್ರಗಳಲ್ಲಿ