ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಘನತೆಗೆ ಕುತ್ತು ತರಲು ರಾಜಕೀಯ ಪ್ರೇರಿತ ಹಿತಾಸಕ್ತಿಗಳು ರಾಜ್ಯಾಧ್ಯಕ್ಷರ ಧ್ವನಿ ಅನುಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟ ಕೃತ್ಯವನ್ನು ತೀವ್ರವಾಗಿ ಖಂಡಿಸುತ್ತೇನೆ ಮತ್ತು ತನಿಖೆಗೆ ಗೃಹ ಸಚಿವರನ್ನು ಒತ್ತಾಯಿಸುತ್ತೇನೆ ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ಹೇಳಿದ್ದಾರೆ. ರಾಜ್ಯ ಮತ್ತು ರಾಷ್ಟ್ರೀಯ
ಕಾರು ಅಪಘಾತದಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಎಲ್ಲೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪಣಿಯೂರು ಸಮೀಪದ ಪೆಜತಕಟ್ಟೆ ಎಂಬಲ್ಲಿ ಭಾನುವಾರ ತಡರಾತ್ರಿ ಸಂಭವಿಸಿದೆ. ಕಟಪಾಡಿ ಪಳ್ಳಿಗುಡ್ಡೆ ನಿವಾಸಿ ರವೀಂದ್ರ ಪೂಜಾರಿ(37) ಮೃತಪಟ್ಟವರಾಗಿದ್ದು,ಇವರು ಭಾನುವಾರ ರಾತ್ರಿ ಎಲ್ಲೂರಿನಲ್ಲಿರುವ ಸ್ನೇಹಿತ ಮನೆಗೆ ಹೋಗಿ ಹಿಂತಿರುಗಿ ಬರುತ್ತಿರುವ ವೇಳೆ ಮಣ್ಣಿನ ರಸ್ತೆಗಿಳಿದ ಕಾರು ಡಿಕ್ಕಿಯಾದ ಪರಿಣಾಮ ತಲೆಗೆ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ.ಘಟನೆ ತಡರಾತ್ರಿ
ಕುಂದಾಪುರ: ನಳಿನ್ ಕುಮಾರ್ ಕಟೀಲ್ ಒಬ್ಬ ಸೂಕ್ಷ್ಮ ಜೀವಿ. ಅವರದ್ದು ಎನ್ನಲಾದ ಧ್ವನಿ ಸುರುಳಿ ಅವರದ್ದಲ್ಲ ಎಂದು ಹಿಂದೂ ಧಾರ್ಮಿಕ ದತ್ತಿ ಇಲಾಖೆ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದರು. ಅವರು ಕಾಳವಾರ ಪಂಚಾಯತ್ ನ ಕಾರ್ಯಕ್ರಮಕ್ಕೆ ಭೇಟಿ ನೀಡಿದ ವೇಳೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ ನನಗೆ ಆ ಆಡಿಯೋದ ಮೇಲೆ ಸಂಶಯ ಇದೆ. ಅದರಲ್ಲಿ ಇರುವ ಧ್ವನಿ ಭಾಜಪ ದ ಕರ್ನಾಟಕ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರದಲ್ಲ. ಇದರ ವಿರುದ್ದ ಸೂಕ್ತ ತನಿಖೆ ನಡೆಸುವಂತೆ
ಎಸೆಸೆಲ್ಸಿ ಪರೀಕ್ಷೆ ನಡೆಯುತ್ತಿದ್ದ ಕೊಠಡಿಯ ಸಮೀಪವೆ ಇದ್ದ ಲ್ಯಾಬ್ನಲ್ಲಿ ಬೆಂಕಿ ಅವಘಡ ಸಂಭವಿಸಿ ಇಡೀ ಲ್ಯಾಬ್ ಹೊತ್ತಿ ಉರಿದ ಘಟನೆ ಬಬ್ಬುಕಟ್ಟೆಯ ಖಾಸಗಿ ಮಹಿಳಾ ಕಾಲೇಜಿನಲ್ಲಿ ನಡೆದಿದೆ. ಬೆಂಕಿ ಅವಘಡ ಸಂಭವಿಸಿದ ಲ್ಯಾಬ್ ಇದ್ದ ಕಟ್ಟಡದಲ್ಲಿ 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಎಸೆಸೆಲ್ಸಿ ಪರೀಕ್ಷೆ ಬರೆಯುತ್ತಿದ್ದು, ಅವರನ್ನೆಲ್ಲಾ ಡ್ಯುಟಿಯಲ್ಲಿದ್ದ ಶಿಕ್ಷಕರು ಮತ್ತು ಸಿಬ್ಬಂದಿಗಳು ಸುರಕ್ಷಿತವಾಗಿ ಮತ್ತೊಂದು ಕಟ್ಟಡಕ್ಕೆ ಸ್ಥಳಾಂತರಿಸಿದ್ದಾರೆ. ಸರ್ವಿಸ್
ಉಡುಪಿಯ ವಾರಂಬಳ್ಳಿ ಗ್ರಾಮದಲ್ಲಿ ಆಯೋಜಿಸಲಾದ ಹಡಿಲು ಭೂಮಿ ಕೃಷಿ ನಾಟಿ ಕಾರ್ಯಕ್ರಮದಲ್ಲಿ ಚಿತ್ರನಟ ರಕ್ಷಿತ್ ಶೆಟ್ಟಿ ಭಾಗಿಯಾದರು. ಶಾಸಕ ರಘುಪತಿ ಭಟ್ ನೇತೃತ್ವದಲ್ಲಿ ಕೇದಾರೋತ್ಥಾನ ಪ್ರತಿಷ್ಠಾನದ ಸಂಯೋಜನೆಯಲ್ಲಿ ಕೃಷಿ ಕಾರ್ಯ ಆಯೋಜಿಸಲಾಗಿತ್ತು. ಬ್ರಹ್ಮಾವರ ತಾಲೂಕು ವ್ಯಾಪ್ತಿಯ ವಾರಂಬಳ್ಳಿ ಬಳಿಯ ಹಡಿಲು ಭೂಮಿ ಕೃಷಿ ನಾಟಿ ಕಾರ್ಯಕ್ಕೆ ನಟ ರಕ್ಷಿತ್ ಶೆಟ್ಟಿ, ಶಾಸಕ ರಘುಪತಿ ಭಟ್ ಮತ್ತು ಸಾಮಾಜಿಕ ಕ್ಷೇತ್ರದ ಗಣ್ಯರು ಭೂ ಮಾತೆಗೆ ಹಾಲನ್ನು ಅರ್ಪಿಸಿ
ಕೋವಿಡ್ ಭೀತಿ ಮಧ್ಯೆಯೂ ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡು ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಮುಂದಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 179 ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಮಂಗಳೂರಿನ ನಂತೂರಿನ ಪದವು ಹಾಗೂ ಕಪಿತಾನಿಯ ಶಾಲೆಗಳಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ|ಕೆ.ವಿ. ರಾಜೇಂದ್ರ ಅವರು ಭೇಟಿ ನೀಡಿ. ಪರಿಶೀಲನೆ ನಡೆಸಿದರು. ಕೊರೋನ ಮಾರ್ಗಸೂಚಿ ಅನ್ವಯ ಮುಂಜಾಗ್ರತಾ
ಪುತ್ತೂರು ಕಜೆ ದೇವಿ ನಗರ ಎಂಬಲ್ಲಿ ನಿರಂತರ ಸುರಿದ ಮಳೆಯಿಂದಾಗಿ ಸಂತೋಷ್ ಕುಲಾಲ್ ಅವರ ಮನೆಯ ಆವರಣ ಗೋಡೆ ಕುಸಿದಿದ್ದು ಮನೆಯು ಅಪಾಯದ ಅಂಚಿನಲ್ಲಿದೆ ಇಲ್ಲಿಗೆ ರೈ ಎಸ್ಟೇಟ್ ಮಾಲಕರಾದ ಅಶೋಕು ಕುಮಾರ ರೈ ಕೋಡಿಂಬಾಡಿ ಉದ್ಯಮಿಗಳು ಮಂಗಳೂರು ಇವರು ಭೇಟಿ ನೀಡಿ ವೀಕ್ಷಿಸಿದರು ಆವರಣಗೋಡೆ ಕಟ್ಟಲು ಅಂದಾಜು ಸುಮಾರು ಎಂಟು ಲಕ್ಷ ತಗುಲಲಿದ್ದು ಸರಕಾರ ಹಾಗೂ ಸ್ಥಳೀಯರ ಸಹಕಾರದೊಂದಿಗೆ ತಾನು ನಿರ್ಮಿಸಿಕೊಡುವುದಾಗಿ ಭರವಸೆ ನೀಡಿದರು ಸ್ಥಳೀಯ ಶಾಸಕರ ಗಮನಕ್ಕೆ ತಂದಿದ್ದರು
ಯುಸಿ ವಿದ್ಯಾರ್ಥಿಗಳು ಬಹು ನಿರೀಕ್ಷೆಯಿಂದ ಕಾಯುತ್ತಿರುವ ಫಲಿತಾಂಶವನ್ನು ನಾಳೆ ಅಂದರೆ ಜುಲೈ 20ರಂದು ಪ್ರಕಟಿಸಲಾಗುತ್ತಿದೆ. ಶಿಕ್ಷಣ ಇಲಾಖೆಯ ವೆಬ್ಸೈಟ್ನಲ್ಲಿ ಫಲಿತಾಂಶ ಪ್ರಕಟವಾಗಲಿದ್ದು, ಸಂಜೆ 4.30 ಗಂಟೆಗೆ ಫಲಿತಾಂಶ ನೋಡಬಹುದಾಗಿದೆ. ಇದಾಗಲೇ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ತಿಳಿಸಿರುವಂತೆ ಎಸ್ಎಸ್ಎಲ್ಸಿ ಮತ್ತು ಪ್ರಥಮ ಪಿಯುಸಿ ಅಂಕಗಳು ಹಾಗೂ ಇಂಟರ್ನಲ್ ಅಸೆಸ್ಮೆಂಟ್ ಪರಿಗಣಿಸಿ ಫಲಿತಾಂಶ ನೀಡಲಾಗುತ್ತದೆ. ಈ ಕುರಿತು ಸುರೇಶ್ ಕುಮಾರ್
ಕಾಪು ತಾಲೂಕಿನ ಅದಮಾರು ಮಠದ ಆಧೀನ ಅದಮಾರು ಪೂರ್ಣ ಪ್ರಜ್ಞಾ ವಿದ್ಯಾಸಂಸ್ಥೆ ಹತ್ತನೇ ತರಗತಿ ವಿದ್ಯಾರ್ಥಿಗಳ ಪರೀಕ್ಷಾ ಕೇಂದ್ರವಾಗಿದ್ದು, ಇಲ್ಲಿ ಸುತ್ತಲ ಎಂಟು ಶಾಲೆಗಳಿಂದ 235ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಹಾಜರಾಗಿದ್ದಾರೆ. ಪಡುಬಿದ್ರಿ ಲಯನ್ಸ್ ಆಂಗ್ಲ ಮಾದ್ಯಮ, ಸಾಗರ್ ವಿದ್ಯಾ ಮಂದಿರ್ ಆಂಗ್ಲ ಮಾದ್ಯಮ, ಗಣಪತಿ ಪ್ರೌಢಶಾಲೆ ಪಡುಬಿದ್ರಿ, ಎರ್ಮಾಳ್ ತೆಂಕ ಸರ್ಕಾರಿ , ಎರ್ಮಾಳು ಬಡಾ ಸರ್ಕಾರಿ ಪ್ರೌಢಶಾಲೆ, ಎರ್ಮಾಳು ವಿದ್ಯಾ ಪ್ರಭೋಧಿನಿ ಆಂಗ್ಲ ಮಾದ್ಯಮ,
ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿರುವ ಲಿಫ್ಟ್ ನಲ್ಲಿಮಹಿಳೆ ಜಾಂ ಆಗಿ ರಕ್ಷಣೆ ಮಾಡಿದ ಘಟನೆ ನಡೆದಿದೆ. ಇಂದು ಮುಂಜಾನೆ 8 ಗಂಟೆಯ ಸುಮಾರಿಗೆ ಮಹಿಳೆಯು ಲಿಫ್ಟ್ ಬಳಸುವಾಗ ದಿಢೀರ್ನೇ ಸ್ಥಗಿತಗೊಂಡಿತು. ತಕ್ಷಣವೇ ಸ್ಥಳಾಕ್ಕಾಗಮಿಸಿದ ಪಾಂಡೇಶ್ವರ ಆಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ, ಹ್ರೈಡೋಲಿಕ್ ಸಪರೇಟರ್ ಡಿವೈಸ್ ಅಳವಡಿಸಿ ಲಿಫ್ಟ್ ತೆಗೆದು ವೀಣಾರನ್ನು ರಕ್ಷಣೆ ಮಾಡಲಾಗಿದೆ.


















