ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ವತಿಯಿಂದ ಬೃಹತ್ ವನ ಸಂವರ್ಧನಾ ಕಾರ್ಯಕ್ರಮ ಜರಗಿತು. ಶ್ರೀ ಕ್ಷೇತ್ರದಲ್ಲಿ ಪರಿಸರ ಸಂರಕ್ಷಣೆ ಸಂಬಂಧವಾಗಿ ಪ್ರಸ್ತಾಪಿತ ರಸ್ತೆಗಳ 14 ವಿವಿಧ ಕಡೆಗಳಲ್ಲಿ ಏಕಕಾಲದಲ್ಲಿ ವಿವಿಧ ಸಸ್ಯಗಳನ್ನು ನೆಡುವ ಬೃಹತ್ ವನ ಸಂವರ್ಧನಾ ಕಾರ್ಯಕ್ರಮವನ್ನು ಶ್ರೀ ದೇವಳದ ಆಡಳಿತ ವತಿಯಿಂದ ಹಮ್ಮಿಕೊಳ್ಳಲಾಗಿತ್ತು.ಈ ಸಂದರ್ಭ ಮಾತನಾಡಿದ ಕೋಟ
ಕರ್ನಾಟಕ ರಾಜ್ಯ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳಲ್ಲಿ ಉತ್ತಮ ಸೇವೆಯನ್ನು ಗುರುತಿಸಿ ಚಂದ್ರಹಾಸ್ ಆರ್ ಸಾಲ್ಯಾನ್ ಬೈಕಂಪಾಡಿ ಹಾಗೂ ನಿವೃತ್ತರಾದ ನೂತನ್ ಕುಮಾರ್ ಸಸಿಹಿತ್ಲು ಅವರು 2019ನೇ ಸಾಲಿನ ಮುಖ್ಯಮಂತ್ರಿ ಚಿನ್ನದ ಪದಕ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ. ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿಗಳ ಪದಕ ಪ್ರದಾನ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿಎಂ ಯಡಿಯೂರಪ್ಪ ಸೇರಿದಂತೆ ಪೊಲೀಸ್ ಅಧಿಕಾರಿಗಳು ಪದಕ ಪ್ರದಾನ ಮಾಡಿದರು. ಚಂದ್ರಹಾಸ್
ಭಾವನಾತ್ಮಕ ವಿಚಾರಗಳನ್ನು ಮುಂದಿಟ್ಟು,ಜನರಲ್ಲಿ ದೇಶಪ್ರೇಮದ ಉನ್ಮಾದವನ್ನು ಸ್ರಷ್ಠಿಸಿ, ದೇಶದ ಅಮೂಲ್ಯ ಸಂಪತ್ತುಗಳನ್ನು ಕಾರ್ಪೋರೇಟ್ ಕಂಪೆನಿಗಳ ಕೈಗೊಪ್ಪಿಸಿದ ನರೇಂದ್ರ ಮೋದಿ ಸರಕಾರ ನಿಜಕ್ಕೂ ದೇಶದ್ರೋಹಿಯಾಗಿದೆ.ಇಂತಹ ಸರಕಾರ ಮುಂದುವರಿದಲ್ಲಿ ಭವ್ಯಭಾರತದ ಮೂಲಗುಣಗಳಾದ ಜಾತ್ಯಾತೀತತೆ,ಸೌಹಾರ್ದತೆ ಸಂಪೂರ್ಣ ನಾಶವಾಗಲಿದೆ. ಆದ್ದರಿಂದ ದೇಶವನ್ನು ರಕ್ಷಿಸುವ ಹೊಣೆ ದುಡಿಯುವ ವರ್ಗದ ಮೇಲಿದೆ.ಅವರಿಗೆ ಬೆಂಗಾವಲಾಗಿ ದೇಶದ ಯುವಜನತೆ ನಿಲ್ಲಬೇಕಾಗಿದೆ* ಎಂದು DYFI
ಉಜಿರೆ : ರಾಷ್ಟ್ರ ಮಟ್ಟದ ಪ್ರಸಿದ್ಧ ‘ಇಂಡಿಯಾ ಟುಡೇ’ ನಿಯತಕಾಲಿಕೆಯು ಶೈಕ್ಷಣಿಕ ಕೋರ್ಸ್ಗಳ ನಿರ್ವಹಣಾ ಸಾಧನೆಯ ಅಂಶಗಳನ್ನು ಪರಿಗಣಿಸಿ ಇತ್ತೀಚೆಗೆ ನಡೆಸಿದ ರಾಷ್ಟ್ರೀಯ ಅತ್ಯುತ್ತಮ ಕಾಲೇಜುಗಳ ಸಮೀಕ್ಷೆಯಲ್ಲಿ ಉಜಿರೆಯ ಎಸ್.ಡಿ.ಎಂ ಕಾಲೇಜು ದೇಶದ ಪ್ರತಿóಷ್ಠಿತ ನೂರು ಕಾಲೇಜುಗಳ ಪಟ್ಟಿಯಲ್ಲಿ ಉನ್ನತ ಶ್ರೇಯಾಂಕ ಪಡೆದು ಮನ್ನಣೆ ಗಳಿಸಿದೆ.ರಾಷ್ಟ್ರದ ಪದವಿ ಹಾಗೂ ಸ್ನಾತಕೋತ್ತರ ಕೇಂದ್ರಗಳಲ್ಲಿನ ವಿವಿಧ ಕೋರ್ಸ್ಗಳ ನಿರ್ವಹಣೆ ಮತ್ತು ಸಾಧನೆಯನ್ನು ಮೌಲ್ಯಮಾಪನ ಮಾಡಲು
ಉಳ್ಳಾಲ: ಬಸ್ ಹಿಂಬದಿಗೆ ಬೈಕ್ ಢಿಕ್ಕಿ ಹೊಡೆದು ತಲಪಾಡಿ ಟೋಲ್ ಸಿಬ್ಬಂದಿ ಗಂಭೀರ ಗಾಯಗೊಂಡಿರುವ ಘಟನೆ ಉಚ್ಚಿಲ ರಾ.ಹೆ 66ರಲ್ಲಿ ಸಂಭವಿಸಿದೆ. ಬೈಕ್ ಸವಾರ ಆಂಧ್ರ ಪ್ರದೇಶದ ಮೂಲದ ಶಶಿಧರ್ ರೆಡ್ಡಿ ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಂಧ್ರ ಮೂಲದ ಶಶಿಧರ್ ರೆಡ್ಡಿ (23) ಮತ್ತು ಶಾನು ಭಾಝ್ (31) ಎಂಬವರು ತಲಪಾಡಿ ಟೋಲ್ ಪ್ಲಾಝಾದ ಸಿಬ್ಬಂದಿಗಳಾಗಿದ್ದು ಕರ್ತವ್ಯಕ್ಕೆ ತೆರಳುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ಉಚ್ಚಿಲದಲ್ಲಿ ಖಾಸಗಿ ಸಿಟಿ
ಪಾಂಡೇಶ್ವರದ ಶ್ರೀನಿವಾಸ್ ವಿಶ್ವವಿದ್ಯಾಲಯದ, ಸಿಟಿ ಕ್ಯಾಂಪಸ ನ ಕಾಲೇಜ್ ಆಫ್ ಮ್ಯಾನೇಜ್ಮೆಂಟ್ ಆಂಡ್ ಕಾಮರ್ಸ ನ ಎಂಬಿಎ ಹಾಗೂ ಎಂಕಾಂ ವಿಭಾಗದ ವತಿಯಿಂದ ಮಾಗ್ನ ಆಕ್ರಮಣ್ 2021ರಾಷ್ಟ್ರೀಯ ಮಟ್ಟದ ಪದವಿ ವಿದ್ಯಾರ್ಥಿಗಳಿಗೆ ಮ್ಯಾನೇಜ್ಮೆಂಟ್ ಫೆsಸ್ಟ್ ಜುಲೈ 15ರ ಗುರುವಾರದಂದು ವರ್ಚುವಲ್ ವೇದಿಕೆಯ ಮೂಲಕ ಆಯೋಜಿಸಲಾಗುತ್ತಿದೆ. ಫೆಸ್ಟನಲ್ಲಿ ಕಿಲಾಡಿ – ಬೆಸ್ಟ್ ಮ್ಯಾನೇಜರ್, ತಾಕ್ಷಕ್ – ಮಾರ್ಕೆಟಿಂಗ್, ದಲಾಸ್ – ಫೈನಾನ್ಸ್, ವಿಕ್ರಂತ್ –
Srinivas University, College of Management and Commerce, City Campus, Pandeshwara, Mangaluru Department of MBA & MCom are organizing Magma – AAKRAMAN 2021 a National Level Virtual Fest for Degree Students on Thursday 15th July 2021. In the Management fest events such as Kiladi – Best Manager, Takshak – Marketing, Dalaals – Finance, Vikrintah
ಕಡಬ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆಯು ಕಡಬ ಪ್ರೆಸ್ ಕ್ಲಬ್ ನಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಕಡಬ ಠಾಣಾ ಉಪನಿರೀಕ್ಷಕ ರುಕ್ಮನಾಯ್ಕ್, ಕಡಬ ಲಯನ್ಸ್ ಕ್ಲಬ್ ಅಧ್ಯಕ್ಷ ಕೆ.ಎಸ್.ದಿನೇಶ್ ಆಚಾರ್ಯ ಭಾಗವಹಿಸಿದ್ದರು. ಕಡಬ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ನಾಗರಾಜ್ ಎನ್.ಕೆ. ಅವರ ಅಧ್ಯಕ್ಷತೆಯಲ್ಲಿ ಈ ಕಾರ್ಯಕ್ರಮ ನಡೆದಿದ್ದು, ಈ ಸಂದರ್ಭದಲ್ಲಿ ಪತ್ರಿಕಾ ವಿತರಣಾ ಕ್ಷೇತ್ರದಲ್ಲಿನ ಸೇವೆಗಾಗಿ ಪತ್ರಿಕಾ ವಿತರಕ ಬಾಲಕೃಷ್ಣ ರೈ ಅವರನ್ನು
ಬಿಲ್ಲವ ಸಮಾಜದ ಕಣ್ಮಣಿ ಬಹುಭಾಷಾ ನಟ ಲೆಜೆಂಡ್ ದಾದ ಸಾಹೇಬ್ ಪಾಲ್ಕೆ ಪ್ರಶಸ್ತಿ-2021ಕ್ಕೆ ಭಾಜನರಾದ ಸುಮನ್ ತಲ್ವಾರ್ ಅವರನ್ನು ಇಂದು ಬಿಲ್ಲವರ ಅಸೋಸಿಯೇಷನ್ ಮುಂಬಯಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಅಧ್ಯಕ್ಷರಾದ ಹರೀಶ್. ಜಿ ಅಮೀನ್, ಜೊತೆ ಕಾರ್ಯದರ್ಶಿ ಹರೀಶ್.ಜಿ.ಸಾಲ್ಯಾನ್, ಅಂದೇರಿ ಸ್ಥಳೀಯ ಕಚೇರಿಯ ಕಾರ್ಯದರ್ಶಿ ಹರೀಶ್ ಶಾಂತಿ, ನಿಲೇಶ್ ಪೂಜಾರಿ ಪಲಿಮಾರ್ ಉಪಸ್ಥಿತರಿದ್ದರು.
ಬಂಟ್ವಾಳ: ತೈಲ, ಗ್ಯಾಸ್ ಹಾಗೂ ಆಹಾರ ಸಾಮಾಗ್ರಿಗಳ ಬೆಲೆ ಏರಿಕೆಯನ್ನು ಖಂಡಿಸಿ ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಸೈಕಲ್ ಜಾಥ ಹಾಗೂ ಪ್ರತಿಭಟನಾ ಮೆರವಣಿಗೆ ಬಂಟ್ವಾಳದಲ್ಲಿ ನಡೆಯಿತು. ಮಾಜಿ ಸಚಿವ ರಮಾನಾಥ ರೈ ಅವರು ಬಂಟ್ವಾಳ ಬಡ್ಡಕಟ್ಟೆಯಲ್ಲಿ ಹನುಮಾನ್ ದೇವಸ್ಥಾನದ ಬಳಿ ಚಾಲನೆ ನೀಡಿದರು. ಬಳಿಕ ಬಿ.ಸಿ.ರೋಡಿನ ಮೇಲ್ಸೆತುವೆಯ ಕೆಳಭಾಗದಲ್ಲಿ ಸಂಪನ್ನಗೊಂಡ ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿ, ಬಿಜೆಪಿ ಭಾವನಾತ್ಮಕ ವಿಚಾರ ಎತ್ತಿ


















