ಎಲ್ಲೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ಕಾರ್ಯಚರಿಸುತ್ತಿರುವ ಯುಪಿಸಿಎಲ್ ಕಂಪನಿಯ ಎಲೆಕ್ಟ್ರಿಕಲ್ ಗುತ್ತಿಗೆ ಕಂಪನಿ ಹೆರಿಕಾನ್ ನಲ್ಲಿ ಕರ್ತವ್ಯ ನಿರ್ವಾಹಿಸುತ್ತಿದ್ದ ಸಿಬ್ಬಂದಿಯೊರ್ವ ಪಡುಬಿದ್ರಿ ಕಾರ್ಕಳ ರಸ್ತೆಯ ಸುಜ್ಲಾನ್ ಕಂಪನಿಯ ಸಮೀಪ ಅಪಘಾತಕ್ಕೆ ಬಲಿಯಾಗಿದ್ದಾರೆ. ಮೃತ ಯುವಕ ಪಶ್ಚಿಮ ಬಂಗಾಳ ನಿವಾಸಿ ಗುರುದಾಸ್,(26), ತಂದೆಯನ್ನು ಕಳೆದುಕೊಂಡು ತಾಯಿಯೊಂದಿಗೆ
Mangaluru: College of Social Sciences and Humanities is organizing Virtual Conference on the theme ‘Reform, Perform and Transform: Challenges and Opportunities in the fields of Science, Social Sciences, Management, Information Sciences, Law and Education on Saturday 26th June, 2021. The Conference will be inaugurated at 10 a.m. by Sri. Pradeep Ghorphade, Director of Human
ಮಂಗಳೂರು: ಶ್ರೀನಿವಾಸ್ ವಿಶ್ವವಿದ್ಯಾಲಯದ ಕಾಲೇಜ್ ಆಫ್ ಸೋಶಿಯಲ್ ಸೈನ್ಸ್ ಆಂಡ್ ಹ್ಯೂಮಾನಿಟಿಯು ವಿಜ್ಞಾನ, ಸಾಮಾಜಿಕ ವಿಜ್ಞಾನ, ನಿರ್ವಹಣೆ, ಮಾಹಿತಿ ವಿಜ್ಞಾನ, ಕಾನೂನು ಮತ್ತು ಶಿಕ್ಷಣ ಕ್ಷೇತ್ರಗಳಲ್ಲಿ ‘ಸುಧಾರಣೆ, ಪ್ರದರ್ಶನ ಮತ್ತು ಪರಿವರ್ತನೆ: ಸವಾಲುಗಳು ಮತ್ತು ಅವಕಾಶಗಳು’ ಎಂಬ ವಿಷಯದ ಕುರಿತು ಆನ್ಲೈನ್ ವೇದಿಕೆ ಮೂಲಕ ಜೂನ್ 26 ರ ಶನಿವಾರದಂದು ವರ್ಚುವಲ್ ಸಮ್ಮೇಳನವನ್ನು ಆಯೋಜಿಸುತ್ತಿದೆ.ಶೆರಾಟನ್ ಗ್ರ್ಯಾಂಡ್ ಬೆಂಗಳೂರು- ಮ್ಯಾರಿಯಟ್ ಇಂಟರ್ನ್ಯಾಷನಲ್ ನ
ಅಡುಗೆಗೆ ಬಳಸುವ ಸಿಲಿಂಡರ್ ಸ್ಪೋಟಗೊಂಡ ಘಟನೆ ಮಣಿಪಾಲದ ಸೋನಿಯಾ ಕ್ಲಿನಿಕ್ ಬಳಿ ನಡೆದಿದೆ. ಮನೆಗೆ ಬಳಸುವ ಸಿಲಿಂಡರ್ನಲ್ಲಿ ಅಡುಗೆ ಅನಿಲ ಸೋರುತ್ತಿರುವುದು ಮನೆಯವರ ಗಮನಕ್ಕೆ ಬಂದಿದ್ದು, ಅದನ್ನು ತಡೆಯುವ ಪ್ರಯತ್ನ ಮಾಡಿದರೂ ಸಫಲವಾಗದೇ ಸಿಲಿಂಡರ್ ಸ್ಪೋಟಗೊಂಡಿದೆ. ಅದೃಷ್ಟವಶತ್ ಮನೆಯವರು ಹೊರ ಓಡಿದ್ದು ಅಡುಗೆ ಮನೆಯ ಮೇಲ್ಚಾವಣೆಗಳು ಸ್ಪೋಟದ ರಭಸಕ್ಕೆ ಹಾರಿ ಹೋಗಿವೆ. ಅಡುಗೆ ಕೋಣೆಯೊಳಗಡೆಯೂ ಹಾನಿ ಉಂಟಾಗಿದೆ. ಸ್ಥಳಕ್ಕೆ ಅಗ್ನಿ ಶಾಮಕ ದಳ ತಂಡ ತಕ್ಷಣ ತಲುಪಿ
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಜಿಲ್ಲಾಡಳಿತದ ವತಿಯಿಂದ ಪತ್ರಕರ್ತರಿಗೆ ಮತ್ತು ಪತ್ರಕರ್ತರ ಕುಟುಂಬ ಸದಸ್ಯರಿಗೆ ಕೋವಿಶಿಲ್ಡ್ ಲಸಿಕೆ ನೀಡುವ ಶಿಬಿರ ಬುಧವಾರ ಉರ್ವದ ಪತ್ರಿಕಾ ಭವನದಲ್ಲಿ ನಡೆಯಿತು. ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕಿಶೋರ್ ಕುಮಾರ್ ಲಸಿಕಾ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿ, ಕೋವಿಡ್ ಸಾಂಕ್ರಾಮಿಕ ರೋಗ ಹರಡುವುದನ್ನು ತಡೆಗಟ್ಟುವ ಸಲುವಾಗಿ ಎಲ್ಲರೂ ಕೋವಿಡ್ ನಿರೋಧಕ ಲಸಿಕೆಯನ್ನು ಪಡೆದುಕೊಳ್ಳಬೇಕು. ಲಸಿಕೆ
ಮಂಗಳೂರಿನ ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿಗೆ 2021-22ರ ಶೈಕ್ಷಣಿಕ ವರ್ಷದಿಂದ ಅನ್ವಯವಾಗುವಂತೆ ಹೊಸ ಸ್ವಾಯತ್ತ ಸ್ಥಾನಮಾನವನ್ನು ನೀಡಲಾಗಿದೆ. ಕಾಲೇಜಿಗೆ 2018ರ ಸ್ವಾಯತ್ತ ಕಾಲೇಜುಗಳ ಯೋಜನೆಯ ಅಡಿಯಲ್ಲಿ ಯುಜಿಸಿ ನೀಡಿದ ಸ್ವಾಯತ್ತತೆಯನ್ನು 2019ರಲ್ಲಿ ಕಾಲೇಜು ಸಲ್ಲಿಸಿದ ಅರ್ಜಿಗೆ ಪ್ರತಿಕ್ರಿಯೆಯಾಗಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಅನುಮೋದನೆ ನೀಡಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ. ರಿಯೋ ಡಿಸೋಜಾ ಹೇಳಿದರು ಕಾಲೇಜಿಗೆ 2018ರ
ಬಂಟ್ವಾಳ: ತಂದೆಯೇ ತನ್ನ ಸ್ವಂತ ಮಗನನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿ ಬಳಿಕ ತಾನೂ ನೇಣು ಬಿಗಿದುಕೊಂಡು ಮನೆಯೊಳಗೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಂಜಾಲಕಟ್ಟೆಯಲ್ಲಿ ನಡೆದಿದೆ. ಪುಂಜಾಲಕಟ್ಟೆ ಸರಕಾರಿ ಆಸ್ಪತ್ರೆಯ ಸಮೀಪ ಭಜನಾ ಮಂದಿರದ ಬಳಿ ನಿವಾಸಿ ಬಾಬು ನಾಯ್ಕ (58) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಆರೋಪಿ. ಸಾತ್ವಿಕ್ (15) ಕೊಲೆಯಾದ ಯುವಕ. ಕುಡಿತದ ಚಟ ಹೊಂದಿದ್ದ ಬಾಬು ನಾಯ್ಕ್ ಅವರು ಕೆಲ ದಿನಗಳಿಂದ ಮನೆಯಲ್ಲಿ ಮಗನೊಂದಿಗೆ ಕ್ಷುಲಕ ಕಾರಣಕ್ಕಾಗಿ
ಬೈಕಂಪಾಡಿ ವಿದ್ಯಾರ್ಥಿ ಸಂಘ, ನಾಡದೋಣಿ ಮೀನುಗಾರರ ಸಂಘ, ರೆಡ್ ಕ್ರಾಸ್ ಸಂಸ್ಥೆ ಇದರ ಜಂಟಿ ಸಹಯೋಗದಲ್ಲಿ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳುವ ಮೀನುಗಾರರಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಮಂಗಳೂರು ನಗರ ಉತ್ತರ ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರು ಬೈಕಂಪಾಡಿ ವಿದ್ಯಾರ್ಥಿ ಸಂಘದ ಕಚೇರಿಯಲ್ಲಿ ಬುಧವಾರ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಕಾರ್ಪೋರೇಟರ್ ಸುಮಿತ್ರಾ ಕರಿಯ, ಪಾಲಿಕೆ ನಾಮ ನಿರ್ದೇಶಿತ ಸದಸ್ಯರಾದ ರಾಜೇಶ್ ಬೈಕಂಪಾಡಿ, ರೆಡ್ ಕ್ರಾಸ್ ರಾಜ್ಯ
ಮಂಗಳೂರು : ಜಿಲ್ಲೆಯ ಜನರು ಗಾಬರಿ ಪಡುವ ಅಗತ್ಯವಿಲ್ಲ. 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಹಂತ ಹಂತವಾಗಿ ಎರಡು ಮೂರು ತಿಂಗಳ ಒಳಗೆ ಲಸಿಕೆ ನೀಡುವ ಬಗ್ಗೆ ಕ್ರಮ ವಹಿಸಲಾಗುವುದು ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮಾತ್ ಹೇಳಿದರು. ಅವರು ತುಳು ನಾಟಕ ಕಲಾವಿದರ ಒಕ್ಕೂಟ (ರಿ), ಮಂಗಳೂರು ಇವರ ಆಶ್ರಯದಲ್ಲಿ ಬುಧವಾರ ಕದ್ರಿ ಗೋಕುಲ್ ಸಭಾಂಗಣದಲ್ಲಿ ಜಿಲ್ಲಾಡಳಿತ ಕಲಾವಿದರಿಗೆ ನೀಡಿರುವ ಉಚಿತ ಲಸಿಕಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಕೋವಿಡ್ ಲಾಕ್
Srinivas University, College of Management & Commerce organizes online job fair program, professsional resume writing training, competitive exam training and interview training workshops for students who will be completing their degree soon and making them future ready Keeping in mind the need to have students who are equipped with all skills for getting good


















