Home Archive by category Fresh News (Page 94)

ಸಾವಿರಾರು ಕಟ್ಟಡ ಕಾರ್ಮಿಕರಿಂದ ಕಲ್ಯಾಣ ಮಂಡಳಿ ಮುತ್ತಿಗೆ

ಶೈಕ್ಷಣಿಕ ಸಹಾಯಧನ ಕಡಿತ ವಿರೋಧಿಸಿ ಹಾಗೂ ವೈದ್ಯಕೀಯ ತಪಾಸಣೆ ಯೋಜನೆ ಕೈಬಿಡಲು ಒತ್ತಾಯಿಸಿ ಬುಧವಾರ ನೂರಾರು ಕಟ್ಟಡ ಕಾರ್ಮಿಕರು ಕಲ್ಯಾಣ ಮಂಡಳಿಯ ಪ್ರಧಾನ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ‘ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ’ಯು ನೋಂದಾಯಿತ ಕಟ್ಟಡ ಕಾರ್ಮಿಕರ ಇಬ್ಬರು ಮಕ್ಕಳಿಗೆ ಶೈಕ್ಷಣಿಕ ಸಹಾಯಧನ ನೀಡುವ ಕಲಿಕಾ

ಮಹಾಮಾರಿ ಏಡ್ಸ್

ಏನಿದು ಏಡ್ಸ್ ?ಏಡ್ಸ್ ಎನ್ನುವುದು ಎಚ್.ಐ.ವಿ ಎಂಬ ವೈರಾಣುವಿನ ಸೋಂಕಿನಿಂದ ಉಂಟಾಗುವ ರೋಗ ಲಕ್ಷಣಗಳ ಗುಚ್ಚವಾಗಿರುತ್ತದೆ. ಎಚ್.ಐ.ವಿ ಎಂದರೆ ಹ್ಯೂಮನ್ ಇಮ್ಯೂನೋ ಡೆಫಿಷಿಯನ್‍ಸ್ಸಿ ವೈರಸ್ ಆಗಿರುತ್ತದೆ. ಈ ಎಚ್.ಐ.ವಿ ವೈರಾಣುವಿನಿಂದ ಸೋಂಕು ಹೊಂದಿದ ವ್ಯಕ್ತಿಗಳೆಲ್ಲಾ ಏಡ್ಸ್ ರೋಗದಿಂದ ಬಳಲಬೇಕೇಂದಿಲ್ಲ. ಆದರೆ ಏಡ್ಸ್ ಇರುವವರೆಲ್ಲಾ ಎಚ್.ಐ.ವಿ ವೈರಾಣುವಿನಿಂದ ಸೋಂಕಿತರಾಗಿರುತ್ತಾರೆ. ಏಡ್ಸ್ ಎನ್ನುವುದು ತಮ್ಮ ದೇಹದ ರೋಗ ನೀರೋಧಕ ಶಕ್ತಿಗೆ ಸಂಬಂಧಪಟ್ಟ

ಮನುಕುಲವನ್ನು ಬೆಚ್ಚಿ ಬೀಳಿಸಿದ ಮಹಾಮಾರಿ ಏಡ್ಸ್

ಪ್ರತಿ ವರ್ಷ ಡಿಸೆಂಬರ್ 1 ರಂದು ವಿಶ್ವ ಏಡ್ಸ್ ದಿನ ಆಚರಿಸಲಾಗುತ್ತದೆ. ಎಚ್.ಐ.ವಿ ಎಂಬ ವೈರಸ್‍ನಿಂದ ಉಂಟಾಗುವ ಈ ರೋಗದ ಬಗ್ಗೆ ಹೆಚ್ಚಿನ ಅರಿವು ಮತ್ತು ಜಾಗೃತಿ ಮೂಡಿಸುವ ಉದ್ದೇಶದಿಂದ 1988ರಿಂದ ಈ ಆಚರಣೆಯನ್ನು ಜಾರಿಗೆ ತರಲಾಯಿತು,ಮಾರಣಾಂತಿಕ ಖಾಯಿಲೆಗಳ ಪಟ್ಟಿಯಲ್ಲಿ ಮೊದಲ ಹತ್ತು ಸ್ಥಾನದ ಒಳಗೆ ಬರುವ ಏಡ್ಸ್‍ರೋಗ ಮನುಕುಲದ ಬಹುದೊಡ್ಡ ಶತ್ರು. 2013ರ ಅಂಕಿಅಂಶಗಳ ಪ್ರಕಾರ ಸುಮಾರು 36 ಮಿಲಿಯನ್ ಮಂದಿ (1981-2012ರ ವರೆಗೆ) ಸಾವನ್ನಪ್ಪಿದ್ದಾರೆ

ಛಾಯಾಚಿತ್ರಗಳ ಮೂಲಕ ಇತಿಹಾಸಕಟ್ಟುವ ಕೆಲಸ : ಡಾ.ತುಕರಾಮ ಪೂಜಾರಿ

ಮಂಗಳೂರು : ಛಾಯಚಿತ್ರಗಳ ಮೂಲಕ ಇತಿಹಾಸವನ್ನು ಕಟ್ಟಿಕೊಡುವ ಅಪೂರ್ವ ಕೆಲಸವನ್ನು ಮಾಡಲು ಸಾಧ್ಯವಿದೆ ,ಇಂತಹ ಪರಿಶ್ರಮ ಸಾರ್ವಕಾಲಿಕ ದಾಖಲೆಯಾಗಿ ಉಳಿಯಲಿದೆ ಎಂದು ರಾಣಿ ಅಬ್ಬಕ ತುಳು ಅಧ್ಯಯನ ಕೇಂದ್ರದ ಅಧ್ಯಕ್ಷ ಡಾ.ತುಕರಾಮ ಪೂಜಾರಿ ಹೇಳಿದರು.ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ವತಿಯಿಂದ ಸ್ಕೂಲ್ ಆಫ್ ಸೋಶಿಯಲ್ ವರ್ಕ್ಸ್ ರೋಶನಿ ನಿಲಯ ಆಶ್ರಯದಲ್ಲಿ ನಡೆದ ‘ಛಾಯಾ ಲೋಕ’ ವಿಚಾರ ಸಂಕಿರಣ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು . ಈ‌ ನಿಟ್ಟಿನಲ್ಲಿ

ಕುಂದಾಪುರ : ತಹಸಿಲ್ದಾರ್ ಶೋಭಾ ಲಕ್ಷ್ಮಿಯವರ ಮೇಲೆ ಕ್ರಮಕ್ಕೆ ಕಂದಾಯ ಸಚಿವರಿಗೆ ದೂರು ನೀಡಿದ ಅಂತರಾಷ್ಟ್ರೀಯ ಪವರ್ ಲಿಪ್ಟರ್ ಸತೀಶ್ ಖಾರ್ವಿ

ಜಾತಿ ಪ್ರಮಾಣ ಪತ್ರ ನೀಡುವ ಬಗ್ಗೆ ಪಡೆಯಬೇಕಾದ ದಾಖಲೆಗಳನ್ನು ಪಡೆಯದೇ ಜಾತಿ ಪ್ರಮಾಣ ಪತ್ರ ನೀಡಿದ ತಹಶೀಲ್ದಾರರು ಹಾಗೂ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕಾಗಿ ಅಂತರಾಷ್ಟ್ರೀಯ ಪವರ್ ಲಿಫ್ಟರ್ ಸತೀಶ್ ಖಾರ್ವಿ ಕುಂದಾಪುರ, ಕಂದಾಯ ಸಚಿವರಾದ ಕೃಷ್ಣೆ ಬೈರೇಗೌಡರಿಗೆ ದೂರು ನೀಡಿದ್ದಾರೆ. ಕುಂದಾಪುರ ಕಸ್ಟಾ ಗ್ರಾಮದ ಜಯಾನಂದ ಎಂಬುವರು RD 0038651212745 ರಂತೆ ದಿನಾಂಕ 15-09-2020 ರಂದು ಸುಳ್ಳು ಜಾತಿ ಪ್ರಮಾಣ ಪಡಕೊಂಡ ಬಾಬ್ತು ಎಲ್ಲಾ

ಚಿನ್ನದ ನವಿಲು ಗೆದ್ದ ಎಂಡ್‌ಲೆಸ್ ಬಾರ್ಡರ್ಸ್‌, ಡ್ರಿಫ್ಟ್‌ಗೆ ಯುನೆಸ್ಕೋ ಗಾಂಧಿ ಪ್ರಶಸ್ತಿ, ರಿಷಬ್ ಶೆಟ್ಟಿಗೆ ತೀರ್ಪುಗಾರರ ಪ್ರಶಸ್ತಿ

ಗೋವಾದ ಪಣಜಿಯ ಐನಾಕ್ಸ್‌ನಲ್ಲಿ ನಡೆದ ಎಂಟು ದಿನದ 54ನೇ ಚಲನಚಿತ್ರೋತ್ಸವ ಮುಗಿದಿದ್ದು, ಪರ್ಶಿಯಾದ ಅಬ್ಬಾಸ್ ಅಮಿನಿ ಅವರ ಎಂಡ್‌ಲೆಸ್ ಬಾರ್ಡರ್ಸ್ ಚಿತ್ರವು ಬಂಗಾರದ ನವಿಲು ಶ್ರೇಷ್ಠ ಚಿತ್ರ ಪ್ರಶಸ್ತಿಯನ್ನು ಗಳಿಸಿತು. ಆಂಟನಿ ಚೆನ್ ಅವರ ಡ್ರಿಫ್ಟ್ ಚಲನಚಿತ್ರವು ಯುನೆಸ್ಕೋ ಗಾಂಧಿ ಪ್ರಶಸ್ತಿಯನ್ನು ಪಡೆಯಿತು. ಕಾಂತಾರಕ್ಕಾಗಿ ರಿಷಬ್ ಶೆಟ್ಟಿ ತೀರ್ಪುಗಾರರ ವಿಶೇಷ ಪ್ರಶಸ್ತಿ ಪಡೆದರು

ಸಂಗಮ ತುಳು ದ್ರಾವಿಡಕ್ಕೆ ಸಾಕ್ಷಿಯಲ್ಲ

ಸಂಗಮ ಮತ್ತು ಮಂಗಲ ಬೆರೆತ ಊರುಗಳೆಲ್ಲ ನದಿ ತೊರೆಗಳ ಕೂಡು ಸ್ಥಳಗಳಾಗಿವೆ. ಕೋರಮಂಗಲ, ಪಾಣೆಮಂಗಳೂರು, ನೆಲಮಂಗಲಗಳೂ ಅದಕ್ಕೆ ಹೊರತಲ್ಲ. ಆದರೆ ಕೂಡಲ ದ್ರಾವಿಡ ನುಡಿ ಎನಿಸಿದವುಗಳಲ್ಲ. ಕುಡಲ ಕುಡ್ಲ ಯಾವುದು ಸರಿ ಎಂಬ ಪ್ರಶ್ನೆ ಸಹಜ. ಇವು ಎರಡೂ ಸರಿಯಾದರೂ ಅವು ಮೂಲ ಅಲ್ಲ.ಕೂಡು ಅಲ> ಕೂಡಾಲ> ಕೂಡಲ> ಕುಡಲ> ಕುಡ್ಲ > ಎಂಬ ದಾರಿಯಲ್ಲಿ ಇದು ಬಂದಿದೆ. ಇಲ್ಲಿ ಅಲ ಎಂದರೆ ನೀರಿನ ಹೆಜ್ಜೆ. ಎರಡು ನೀರಿನ ಹೆಜ್ಜೆಗಳು ಸೇರುವ ಸ್ಥಳವೇ ಕೂಡಲ.ತೆಂಕಣ

ಶಂಕರನಾರಾಯಣ ಹೊಕ್ಕ ಮೂರು ಜಿಲ್ಲೆಯ ಕಳ್ಳರು

ಮೂರು ಜಿಲ್ಲೆಗಳ ಮೂವರು ಕಳ್ಳರು ಸೇರಿ ಕುಂದಾಪುರ ತಾಲೂಕಿನ ಶಂಕರನಾರಾಯಣದ ಗೋಳಿಕಟ್ಟೆಯಲ್ಲಿನ ಬಿಎಸ್ಎನ್ಎಲ್ ಟವರ್ ಹೊಕ್ಕು ಬ್ಯಾಟರಿ ಬಾಕ್ಸ್ ಕದ್ದಿದ್ದರು. ಮೂವರನ್ನೂ ಬಂಧಿಸಿದ ಪೋಲೀಸರು ಕುಂದಾಪುರ ನ್ಯಾಯಾಲಯದಲ್ಲಿ ನಿಲ್ಲಿಸಿ, ಜೈಲಿಗೆ ಕಳುಹಿಸಿದ್ದಾರೆ. ಉಡುಪಿ ಉದ್ಯಾವರ ಪಿತ್ರೋಡಿಯ 45ರ ಬಾಲಕೃಷ್ಣ, ಬಂಟ್ವಾಳ ಫರಂಗಿಪೇಟೆಯ 38ರ ಬದ್ರುದ್ದೀನ್, ಹೊನ್ನಾವರ ಕರ್ಕಿ ಮೂಲದ ಉಡುಪಿ ಲಕ್ಷ್ಮಿನಗರ ನಿವಾಸಿ 36ರ ಉಸ್ಮಾನ್ ಬಂಧಿತರು. ಅವರಿಂದ ಬ್ಯಾಟರಿ ಸಾಗಿಸಲು ಬಳಸಿದ

ಬೆಂಗಳೂರು: ಸ್ಪೀಕರ್ ಯು.ಟಿ ಖಾದರ್ ಫರೀದ್ ಅವರಿಗೆ ತೆಕ್ಕಿಲ್ ಎಕ್ಸಲೆನ್ಸ್ ಅವಾರ್ಡ್ ಪ್ರದಾನ

ತೆಕ್ಕಿಲ್ ಗ್ರಾಮೀಣಭಿವೃದ್ಧಿ ಪ್ರತಿಷ್ಠಾನ(ರಿ) ಅರಂತೋಡು ಸುಳ್ಯ ಸಂಸ್ಥೆಯ ವತಿಯಿಂದ ಬೆಂಗಳೂರಿನಲ್ಲಿ ವಿವಿಧ ಕ್ಷೇತ್ರದಲ್ಲಿ ದುಡಿಯುತ್ತಿರುವರಿಗೆ ಸಮಾಜ ಸುಧಾರಕ ಜಾತ್ಯತೀತ ತತ್ವದ ಪ್ರತಿಪಾದಕ ದಿವಂಗತ ತೆಕ್ಕಿಲ್ ಮೊಹಮದ್ ಹಾಜಿ ಸ್ಮಾರಕವಾಗಿ ನೀಡುವ “ತೆಕ್ಕಿಲ್ ಎಕ್ಸಲೆನ್ಸ್ ಅವಾರ್ಡ್ 2021” ನ್ನು ಕರ್ನಾಟಕ ಸರಕಾರದ ವಿಧಾನಸಭಾ ಅಧ್ಯಕ್ಷರಾದ ಯು ಟಿ ಖಾದರ್ ಫರೀದ್ ರವರಿಗೆ ತೆಕ್ಕಿಲ್ ಗ್ರಾಮೀಣಭಿವೃದ್ಧಿ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷರಾದ ಟಿ.ಎಂ

ಕುಂದಾಪುರ: ತಹಶೀಲ್ದಾರ್  ಶೋಭಾ ಲಕ್ಷ್ಮೀ,  ರಾಜ್ಯಸ್ವ ಅಧಿಕಾರಿ ರಾಘವೇಂದ್ರ, ವಿಎ ಚಂದ್ರಶೇಖರ್ ಮೂರ್ತಿ ವಿರುದ್ಧ ಲೋಕಾಯುಕ್ತಕ್ಕೆ ದೂರು

ಕುಂದಾಪುರದ ಸಿದ್ದಾಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಗುಲಾಬಿ ಶೆಡ್ತಿ ಮತ್ತು ಅವರ ಪತಿ ಶ್ರೀಧರ್ ಶೆಟ್ಟಿ ಮದ್ರೋಳಿ ಮಂಗನಸಾಲು ಎಂಬವರಿಗೆ ಸಿದ್ದಾಪುರ ಗ್ರಾಮದ ಸರ್ಕಾರಿ ಸ್ಥಳದ ಸರ್ವೇ ನಂಬ್ರ 250/1ರಲ್ಲಿ ಅಕ್ರಮ ಕಟ್ಟಡ ಕಟ್ಟುತ್ತಿರುವ ಬಗ್ಗೆ ಈಗಾಗಲೇ ಎರಡು ಬಾರಿ ನೋಟಿಸು ನೀಡಿದ್ದರೂ ತಮಗೆ ಸಂಬAಧವೇ ಇಲ್ಲವೆಂದು ಅಕ್ರಮ ಕಟ್ಟಡವನ್ನು ನಿರ್ಮಿಸುತ್ತಿರುತ್ತಾರೆ. ಮೊದಲೇ ನೋಟಿಸ್ ದಿನಾಂಕ 24.08.2020ರಲ್ಲಿ ಶ್ರೀಧರ್ ಶೆಟ್ಟಿಯವರ ಪತ್ನಿ ಗುಲಾಬಿ ಶೆಡ್ತಿಯವರಿಗೆ