ವಿಟ್ಲ: ವಿಟ್ಲ ಪಟ್ಟಣ ಪಂಚಾಯಿತಿ ನಿರ್ಣಯದಂತೆ ವಿಟ್ಲ ಪೇಟೆಗೆ ಆಗಮಿಸುವ ಜನರನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿದ್ದು, ಇಂದು ಒಟ್ಟು 80 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ. ವಿಟ್ಲ ಪಟ್ಟಣ ಪಂಚಾಯತ್ ಕೊರೊನಾ ಟಾಸ್ಕ್ ಪೋರ್ಸ್ ಸಭೆಯಲ್ಲಿ ಕೊರೊನಾ ನಿಯಂತ್ರಿಸಲು ವಾರಾಂತ್ಯ ಕರ್ಫ್ಯೂ ವಿಧಿಸಲಾಗಿದ್ದು, ಪ್ರತಿದಿನ ಪೇಟೆಗೆ ಬರುವ ಜನರನ್ನು ವಿಟ್ಲ ಪೇಟೆಯ ಪ್ರವೇಶ
ಪುತ್ತೂರು: ಕೋವಿಡ್ ಸೋಂಕಿನ ನಿಯಂತ್ರಣದಲ್ಲಿ ಪುತ್ತೂರು ಶಾಸಕರ ವಾರ್ರೂಮ್ ಮೂಲಕ ನಡೆಯುವ ಉತ್ತಮ ಕಾರ್ಯವೈಖರಿಯ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ ಉಪ ಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ್ರವರು ಪುತ್ತೂರು ಶಾಸಕರ ವಾರ್ರೂಮ್ಗೆ ಕೋವಿಡ್ ಸೋಂಕಿತ ರೋಗಿಗಳ ಆರೈಕೆಗಾಗಿ 5 ಕೃತಕ ಆಕ್ಸಿಜನ್ ಕಾನ್ಸನ್ಟ್ರೇಟರ್ ಯಂತ್ರವನ್ನು ಹಸ್ತಾಂತರಿಸಿದರು. ಶಾಸಕ ಸಂಜೀವ ಮಠಂದೂರುರವರು ಉಪಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ್ ಅವರೊಂದಿಗೆ ಕೋವಿಡ್ ನಿರ್ವಹಣೆ ಕುರಿತು ಮಾತುಕತೆ
The 19th annual conference of the College of Management & Commerce of Srinivas University was held in an online mode is association with ISMASI, Azteca University, Mexico. North America. “Resilience, Innovation & Reinvention – coping with turbulent times” was the main theme of the conference. The conference was patronized by Dr. CA. A. Raghavendra Rao,
ಬೈಕ್ ಮತ್ತು ಒಮ್ನಿ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಪುತ್ತೂರಿನ ಹೊರವಲಯ ಬನ್ನೂರಿನಲ್ಲಿ ನಡೆದಿದೆ. ಬೆಳ್ಳಿಪ್ಪಾಡಿ ನಿವಾಸಿ ಮೋನಪ್ಪ ಗೌಡ ಎಂಬವರ ಪುತ್ರ ಧನಂಜಯ ಗೌಡ ಗಾಯಗೊಂಡ ಬೈಕ್ ಸವಾರ. ಅಪಘಾತವೂ ಬನ್ನೂರಿನ ಆಯೋಧ್ಯಾನಗರದ ಶಿವಪಾರ್ವತಿ ಮಂದಿರ ಬಳಿ ಸಂಭವಿಸಿದೆ.ಗಾಯಾಳುವನ್ನು ಸ್ಥಳೀಯರಾದ ಹಂಝ ಮತ್ತು ರಫೀಕ್ ಬಾಂಬೆ ಎಂಬವರು ಆಸ್ಪತ್ರೆಗೆ ಕರೆದೊಯ್ಯುವಲ್ಲಿ ಸಹಕರಿಸಿದ್ದಾರೆ. ವಿವೇಕಾನಂದ ಕಾಲೇಜು – ಪಡೀಲ್ ರಸ್ತೆಯಲ್ಲಿ
ಕುಂದಾಪುರ: ಬೈಂದೂರು-ಶಿರೂರು ಮಧ್ಯಭಾಗದ ಒತ್ತಿನಣೆ ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದಲ್ಲಿ ಬುಧವಾರ ಗುಡ್ಡ ಕುಸಿದು ಕೆಲಕಾಲ ಆತಂಕದ ಸ್ಥಿತಿ ನಿರ್ಮಾಣವಾಗಿದೆ. ಬೈಂದೂರು ಶಿರೂರು ನಡುವಿನ ರಾಷ್ಟೀಯ ಹೆದ್ದಾರಿ ಪಕ್ಕದ ಗುಡ್ಡದ ಕಾಲಿನಲ್ಲಿ ಚರಡಿ ಕಾಮಗಾರಿ ನಡೆಯುತ್ತಿದ್ದು ಅಲ್ಲಿಯೇ ಗುಡ್ಡ ಜರಿತ ಉಂಟಾಗಿದೆ. ಬೈಂದೂರು ತಹಶಿಲ್ದಾರರಾದ ಶೋಭಾಲಕ್ಷ್ಮೀ ಎಚ್. ಎಸ್ ಅವರು ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ವಾಹನ ಸಂಚಾರಕ್ಕೆ ಅಡೆತಡೆ ಉಂಟಾಗಿಲ್ಲ.
ತೆಂಕ ಎರ್ಮಾಳು ತೊಟ್ಟಂ ಪ್ರದೇಶದ ಕೃಷಿ ಚಟುವಟಿಕೆ ನಡೆಸಿದ ಹತ್ತಾರು ಎಕ್ರೆ ಕೃಷಿ ಭೂಮಿ ಯುಪಿಸಿಎಲ್ ಕಂಪನಿಯ ನಿರ್ಲಕ್ಷ್ಯದಿಂದ ಮುಳುಗಡೆಗೊಂಡಿದ್ದು, ರೈತರು ಕಂಗಾಲಾಗಿದ್ದಾರೆ. ಎಲ್ಲೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ಜನ ವಿರೋಧದ ನಡುವೆಯೂ ಅಸ್ಥಿತ್ವಕ್ಕೆ ಬಂದ ಈ ಕಂಪನಿಯ ಪೈಪ್ಲೈನ್ ತೆಂಕ ಎರ್ಮಾಳಿನ ತೊಟ್ಟಂ ಬಳಿ ಸಮುದ್ರಕ್ಕೆ ಸಂಪರ್ಕ ಹೊಂದಿದ ಬಳಿಕ, ಆ ಭಾಗದ ಕೃಷಿಕರು ಸಂಕಷ್ಟ ಅನುಭವಿಸುತ್ತಿದ್ದಾರೆ. ಈ ಪ್ರದೇಶದ ಮಳೆ ನೀರು ಸಮುದ್ರ ಸೇರಲು ಈ ಪೈಪ್ ಲೈನ್
ಪುತ್ತೂರು: ನಗರಸಭಾ ವ್ಯಾಪ್ತಿಯಲ್ಲಿ ಪೌರಕಾರ್ಮಿಕರು ಸೇರಿದಂತೆ ಹೊರಗುತ್ತಿಗೆ ನೌಕರರನ್ನು ನೇರ ನೇಮಕಾತಿ ಮಾಡುವ ಬಗ್ಗೆ ಶಿಫಾರಸ್ಸು ಮಾಡಲು ಪುತ್ತೂರು ನಗರಸಭಾ ಸಾಮಾನ್ಯ ಸಭೆಯಲ್ಲಿ ತೀರ್ಮಾನಿಸಲಾಯಿತು. ನಗರಸಭಾ ವಿಶೇಷ ಸಾಮಾನ್ಯ ಸಭೆಯು ನಗರಸಭಾ ಅಧ್ಯಕ್ಷ ಜೀವಂಧರ್ ಜೈನ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಅಧ್ಯಕ್ಷರು ಹೊರಗುತ್ತಿಗೆ ಕಾರ್ಮಿಕರು ತಮ್ಮನ್ನು ನೇರ ನೇಮಕಾತಿ ಗೊಳಿಸುವಂತೆ ಹೋರಾಟ ನಡೆಸುತ್ತಿದ್ದಾರೆ. ಇದಕ್ಕೆ
ನಿಟ್ಟೆ ವಿದ್ಯಾಸಂಸ್ಥೆಯ ಅಂಗಸಂಸ್ಥೆಯಾಗಿರುವ ಮಂಗಳೂರಿನ ಡಾ| ಎನ್ಎಸ್ಎಎಂ ಪದವಿಪೂರ್ವ ಕಾಲೇಜಿನಲ್ಲಿ ಈ ಶೈಕ್ಷಣಿಕ ವರ್ಷದಿಂದ ಇಂಟಿಗ್ರೇಟೆಡ್ ಪಿಯು ತರಗತಿಗಳನ್ನು ಪ್ರಾರಂಭಿಸಲಾಗುತ್ತದೆ. ನಿಟ್ಟೆ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಎನ್. ವಿನಯ ಹೆಗ್ಡೆಯವರ ಅಭಿಪ್ರಾಯದಂತೆ, ಸ್ಪರ್ಧಾತ್ಮಕ ಪರೀಕ್ಷೆಗಳಾದ ನೀಟ್ / ಜೆಇಇ ಮತ್ತು ಸಿಇಟಿ ಯಲ್ಲಿ ವಿದ್ಯಾರ್ಥಿಗಳ ಉತ್ತಮ ಸಾಧನೆ ಅವರ ಭವಿಷ್ಯವನ್ನು ರೂಪಿಸಲು ಸಹಾಯ ಮಾಡುವುದರಿಂದ ಕೋಚಿಂಗ್ ತಜ್ಞರ ಮತ್ತು ಪ್ರತಿಷ್ಠಿತ,
ವಿಟ್ಲ: ವಿಟ್ಲ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಕೊರೊನಾ ಸೋಂಕು ನಿಯಂತ್ರಿಸಲು ಶನಿವಾರ ಮತ್ತು ಭಾನುವಾರ ವಿಟ್ಲ ಪೇಟೆ ಸೇರಿದಂತೆ ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿ ಸಂಪೂರ್ಣ ಲಾಕ್ ಡೌನ್ ಮಾಡುವುದಾಗಿ ವಿಟ್ಲ ಪಟ್ಟಣ ಪಂಚಾಯಿತಿ ನಿರ್ಣಯ ಕೈಗೊಂಡಿದೆ. ಈ ಬಗ್ಗೆ ವಿಟ್ಲ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಚಂದ್ರಕಾಂತಿ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೋವಿಡ್ ಟಾಸ್ಕ್ ಪೋರ್ಸ್ ತುರ್ತು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು. ವಾರದ ಶನಿವಾರ ಮತ್ತು ಭಾನುವಾರ
ಪರಿಶಿಷ್ಟ ಜಾತಿ ಘಟಕ ಪುತ್ತೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗು ಬ್ಲಾಕ್ ಕಾಂಗ್ರೆಸ್ ಸಮಿತಿ ಪುತ್ತೂರು ವತಿಯಿಂದ ಕೇಂದ್ರ ಸರ್ಕಾರದ ಜನವಿರೋಧಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಕೇಂದ್ರ ಹಾಗು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಯಂಗ್ ಬ್ರಿಗೇಡ್ ಸೇವಾದಳ ಅಧ್ಯಕ್ಷರು, ಯುವ ದಲಿತ ನಾಯಕರಾದ ಅಭಿಷೇಕ್ ಬೆಳ್ಳಿಪ್ಪಾಡಿ ಭಾರತದ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಪೆಟ್ರೋಲ್ ಬೆಲೆ 100ರ ಗಡಿ ದಾಟಿ


















