Home Archive by category Gurupura

ಗುಡ್ಡೆ ಹೋಟೆಲಿನ ಅಯ್ಯಪ್ಪ ಸ್ವಾಮಿ ಭಕ್ತವೃಂದದವರಿಂದ ಹೆಮ್ಮುಂಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾಭಿವೃದ್ಧಿಗಾಗಿ ನೆರವು

ಬೈಂದೂರು ತಾಲೂಕುಗುಡ್ಡೆ ಹೋಟೆಲ್ ಅಯ್ಯಪ್ಪ ಸ್ವಾಮಿ ಮಂದಿರದ ಗುರು ಸ್ವಾಮಿ ಕಾಮೇಶ್ ಹಾಗೂ ಭಕ್ತವೃಂದದವರು ಹೆಮ್ಮುಂಜೆಯಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳಿಗೆ ಸಿಹಿ ತಿಂಡಿ ಹಂಚಿ ರೂಪಾಯಿ ಹತ್ತು ಸಾವಿರದ ನೂರನ್ನು ಶಾಲೆಯ ಕಂಪ್ಯೂಟರ್ ಕ್ಯಾಬಿನ್ ರಚನೆಗೆ ದೇಣಿಗೆಯಾಗಿ ನೀಡಿದರು. ಶಾಲೆಯ ಬಗ್ಗೆ ಇರುವ ಕಾಳಜಿ, ಅಭಿಮಾನ ಹಾಗೂ ಪ್ರೋತ್ಸಾಹವನ್ನು ಶಾಲಾ

ಮೂಡುಬಿದಿರೆ: ಓಮ್ನಿ ಕಾರಿಗೆ ಆಕಸ್ಮಿಕವಾಗಿ ತಗುಲಿದ ಬೆಂಕಿ: ಅಪಾಯದಿಂದ ಪಾರಾದ ಪ್ರಯಾಣಿಕರು

ಮೂಡುಬಿದಿರೆಯ ಹಂಡೇಲು ಬಳಿಯಲ್ಲಿ ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಕಾರಿನಲ್ಲಿದ್ದ ಪ್ರಯಾಣಿಕರು ಹೊರಗೋಡಿ ಅಪಾಯದಿಂದ ಪಾರಾಗಿದ್ದಾರೆ. ಅಗ್ನಿಶಾಮಕದಳದ ಸಿಬಂದಿಗಳು ತಕ್ಷಣ ಧಾವಿಸಿ ಬಂದು ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಾರಿನಲ್ಲಿದ್ದ ಗ್ಯಾಸ್ ಸ್ಪೋಟಗೊಂಡು ಬೆಂಕಿ ಹಿಡಿದಿರಬೇಕೆಂದು ಶಂಕಿಸಲಾಗಿದೆ.

ಗುರುಪುರ ಸಮೀಪದ ಅಣೆ ಬಳಿಯಲ್ಲಿ ಗುಡ್ಡ ಕುಸಿತ : ಲಘು ವಾಹನಗಳ ಸಂಚಾರಕ್ಕೆ ನಿರ್ಬಂಧ

ಕರಾವಳಿಯಲ್ಲಿ ಕಳೆದ ಎರಡು ದಿನಗಳಿಂದ ಸುರಿದ ಭಾರೀ ಮಳೆಗೆ ಅಲ್ಲಲ್ಲಿ ಗುಡ್ಡ ಕುಸಿತ ಸೇರಿದಂತೆ ಅಪಾರ ಹಾನಿ ಸಂಭವಿಸಿದೆ. ಇನ್ನು ಗುರುಪುರ ಸಮೀಪದ ಅಣೆ ಬಳಿಯಲ್ಲಿ ಗುಡ್ಡ ಕುಸಿತಗೊಂಡಿದ್ದು, ರಸ್ತೆ ಅಪಾಯದಂಚಿನಲ್ಲಿದೆ. ಸ್ಥಳಕ್ಕೆ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ವೈ ಭರತ್ ಶೆಟ್ಟಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕಡಬ ತಹಶಿಲ್ದಾರ್ ಕಛೇರಿಯಲ್ಲಿ ಗಾಂಧಿ ಜಯಂತಿ ಆಚರಣೆ

ಕಡಬ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಆಶ್ರಯದಲ್ಲಿ ರಾಷ್ಟ್ರಪಿತ ಮಹಾತ್ಮಗಾಂಧೀಜಿಯವರ ಜಯಂತಿ ಆಚರಣೆ ಕಡಬ ತಹಶಿಲ್ದಾರ್ ಕಛೇರಿಯಲ್ಲಿ ನಡೆಯಿತು. ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಕಡಬ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಅಧ್ಯಕ್ಷ ತಹಶಿಲ್ದಾರ್ ಅನಂತಶಂಕರ್ ಮಾತನಾಡಿ ಗಾಂಧೀಜಿವರು ತತ್ವಾದರ್ಶ ಜೀವನ ಮೌಲ್ಯಗಳನ್ನು ರೂಢಿಸಿಕೊಳ್ಳುವಲ್ಲಿ ಇಂದಿನ ಯುವಜನತೆ ಹಿಂದೆ ಬೀಳುತ್ತಿದೆ. ಸಮಗ್ರಭಾರತವನ್ನು ಸದೃಢವಾಗಿ ಕಟ್ಟುವಲ್ಲಿ ಯವಜನರ ಪಾತ್ರ

ಗುರುಪುರ ಪಂಚಾಯತ್ ವ್ಯಾಪ್ತಿಯ ಕಾಂಗ್ರೆಸ್ ಮುಖಂಡರು ಶಾಸಕ ಡಾ. ವೈ ಭರತ್ ಶೆಟ್ಟಿ ಸಮ್ಮುಖದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆ

ಬಿಜೆಪಿ ಪಕ್ಷದ ತತ್ವ ಸಿದ್ದಾಂತಗಳನ್ನು ಒಪ್ಪಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ನಾಯಕರು ಶಾಸಕ ಭರತ್ ಶೆಟ್ಟಿ ಅವರ ಸಮ್ಮುಖದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು. ಶನಿವಾರ ನಡೆದ ಪಕ್ಷದ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಗುರುಪುರ ಪಂಚಾಯತ್ ವ್ಯಾಪ್ತಿಯ ಮೂಳೂರು ಗ್ರಾಮದ ಪ್ರಮುಖರಾದ ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ, ಹಾಗೂ ಹಾಲಿ ಪಂಚಾಯತ್ ಸದಸ್ಯರಾದ ಸಚಿನ್ ಅಡಪ್ಪ ,ಮಾಜಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಹಾಲಿ ಪಂಚಾಯತ್