Home Archive by category kadaba

4 ತಿಂಗಳ ಹಿಂದೆ ರಿಜಿಸ್ಟರ್ ಮದುವೆಯಾಗಿದ್ದ ಯುವತಿ ಆತ್ಮಹತ್ಯೆ

ಕಡಬ ಪೊಲೀಸ್ ಠಾಣೆ : ಪಿರ್ಯಾಧಿದಾರರಾದ ಶಿವಪ್ರಸಾದ್ (55), ಕುಟ್ರುಪ್ಪಾಡಿ ಗ್ರಾಮ, ಕಡಬ ತಾಲೂಕು. ಅವರ ಹಿರಿಯ ಮಗಳು ಶಿಲ್ಪಾ (28) 4 ತಿಂಗಳ ಹಿಂದೆ ಮನೋಜ್‌ ಎಂಬಾತನೊಂದಿಗೆ ರೆಜಿಸ್ಟರ್‌ ಮದುವೆಯಾಗಿದ್ದಳು. ಮದುವೆಯ ನಂತರ ದಂಪತಿ ರಾಮಕುಂಜ ಗ್ರಾಮದಲ್ಲಿ ವಾಸವಿದ್ದು, ಶಿಲ್ಪಾ ಕೆಲಸಕ್ಕೆ ಕಡಬಕ್ಕೆ ಬರುತ್ತಿದ್ದಳು. 08.01.2026 ರಂದು ಸಂಜೆ ಶಿಲ್ಪಾ ವಿಷ

ಶಿರಾಡಿ: ಮದ್ಯಪಾನ ವ್ಯಸನ ವ್ಯಕ್ತಿ ಪ್ಲಾಸ್ಟಿಕ್ ಬೆಲ್ಟ್‌ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ

ನೆಲ್ಯಾಡಿ: ಕಡಬ ತಾಲೂಕು ಶಿರಾಡಿ ಗ್ರಾಮದ ಬರೆಮೇಲು ಎಂಬಲ್ಲಿ ಅಮಲು ಪದಾರ್ಥಗಳ ವ್ಯಸನಕ್ಕೆ ಮತ್ತೊಂದು ಜೀವ ಬಲಿಯಾದ ದುರ್ಘಟನೆ ಶುಕ್ರವಾರ ಸಂಜೆ ಸಂಭವಿಸಿದೆ. ವಿಪರೀತ ಮದ್ಯಪಾನ ಹಾಗೂ ಅಮಲು ಪದಾರ್ಥ ಸೇವನೆಯ ಚಟಕ್ಕೆ ಒಳಗಾಗಿದ್ದ ಮಂಜು ನಾಯ್ಕ (49) ಎಂಬವರು ಪ್ಲಾಸ್ಟಿಕ್ ಬೆಲ್ಟ್ ಬಳಸಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ಮಂಜು ನಾಯ್ಕ ಅವರು ಮನೆಯ ಮೇಲ್ಭಾಗದ ಸಿಮೆಂಟ್ ಕಿಟಕಿಯ ತೂತಿಗೆ ಪ್ಲಾಸ್ಟಿಕ್ ಬೆಲ್ಟ್‌ನ ಒಂದು ತುದಿಯನ್ನು ಕಟ್ಟಿ,

ಹಿರಿಯ ಪತ್ರಕರ್ತ ದೊಡ್ಡಬೊಮಯ್ಯ ಇನ್ನಿಲ್ಲ

ಬೆಂಗಳೂರು, ಡಿ.20- ಹಿರಿಯ ಪತ್ರಕರ್ತ ಹಾಗೂ ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಉಪಾಧ್ಯಕ್ಷ ದೊಡ್ಡ ಬೊಮಯ್ಯ ಅವರು ಇಂದು ನಿಧನರಾಗಿದ್ದಾರೆ.ಮೂಲತಃ ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ರೊಪ್ಪ ಗ್ರಾಮದ ದೊಡ್ಡಯ್ಯ ಮತ್ತು ಚಿಕ್ಕಮ ದಂಪತಿಯ ಪುತ್ರರಾದ ದೊಡ್ಡಬೊಮಯ್ಯ ಅವರು ಈ ಮೊದಲು ಸಂಜೆವಾಣಿ ಮತ್ತು ಪ್ರಸ್ತುತ ಇಂದು ಸಂಜೆ ಪತ್ರಿಕೆಯಲ್ಲಿ ವರದಿಗಾರರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಆಕಾಶವಾಣಿ ಮತ್ತು ದೂರದರ್ಶನದಲ್ಲಿ ಅರೆಕಾಲಿಕ ಸಹಾಯಕ ಸುದ್ದಿ ಸಂಪಾದಕರಾಗಿ

ಸರಸ್ವತೀ ವಿದ್ಯಾಲಯ ಸಮೂಹ ಸಂಸ್ಥೆಗಳು ಕಡಬ

ಸರಸ್ವತೀ ವಿದ್ಯಾಲಯ ಸಮೂಹ ಸಂಸ್ಥೆಗಳ ವಾರ್ಷಿಕ ಕ್ರೀಡಾಕೂಟವು ಡಿಸೆಂಬರ್ ೧೬ರಂದು ಹನುಮಾನ್ ನಗರದ ಮೈದಾನದಲ್ಲಿ ನಡೆಯಿತು.ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಸಂಸ್ಥೆಯ ನಿಕಟಪೂರ್ವ ಸಂಚಾಲಕರು, ಪ್ರಸ್ತುತ ವಿವೇಕಾನಂದ ವಿದ್ಯಾವರ್ಧಕ ಸಂಘದ ಪುತ್ತೂರು (ರಿ.) ಇದರ ಸಹಕಾರ್ಯನಿರ್ವಹಣಾಧಿಕಾರಿಯಾಗಿರುವ ಶ್ರೀ ವೆಂಕಟ್ರಮಣರಾವ್ ಮಂಕುಡೆ ವಹಿಸಿ ಕ್ರೀಡಾಕೂಟ ಯಶಸ್ವಿಯಾಗಿ ನಡೆಯಲಿ ಎಂದು ಶುಭ ಹಾರೈಸಿ ಅಧ್ಯಕ್ಷೀಯ ನುಡಿಗಳನ್ನಾಡಿದರು.ಕ್ರೀಡಾಕೂಟಕ್ಕೆ ಚಾಲನೆಯನ್ನು ನೀಡಿದ

ಪ್ರತಿಭಾ ಕಾರಂಜಿ ಪ್ರಬಂಧ ಸ್ಪರ್ಧೆ: ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕಡಬ:ಹನುಮಾನ್ ನಗರ, ಕಡಬದಲ್ಲಿರುವ ಸರಸ್ವತೀ ಆಂಗ್ಲ ಮಾಧ್ಯಮ ಶಾಲೆ ಯ ವಿದ್ಯಾರ್ಥಿನಿ ಕುಮಾರಿ ಪ್ರಣಮ್ಯಾ ಐ. (10ನೇ ತರಗತಿ) ಅವರು ಪುತ್ತೂರು ಮತ್ತು ಕಡಬ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ – 2025ರ ಪ್ರೌಢ ವಿಭಾಗದ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಪುತ್ತೂರು ಇವರ

ಕಳಾರದಲ್ಲಿ ಆತ್ಮಹತ್ಯೆ ಯತ್ನ; ಚಿಕಿತ್ಸೆ ಫಲಿಸದೆ ಯುವಕ ಸಾವು

ಕಡಬ ಪೊಲೀಸರಿಂದ ಯುಡಿಆರ್ ಪ್ರಕರಣ ದಾಖಲು ಕಡಬ: ಕುಟ್ರುಪ್ಪಾಡಿ ನಿವಾಸಿ ಸೊಲೊಮೊನ್ (54) ಅವರು ನೀಡಿದ ದೂರಿನ ಮೇರೆಗೆ, ಅವರ ಪುತ್ರ ರಾಕೇಶ್ (36) ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಡಬ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ರಾಕೇಶ್ ಅವರು ಕಡಬದ ಕಳಾರದಲ್ಲಿ ದ್ವಿಚಕ್ರ ವಾಹನ ಗ್ಯಾರೇಜ್ ನಡೆಸುತ್ತಿದ್ದು, ತನ್ನ ಪತ್ನಿ ಹಾಗೂ ಸ್ನೇಹಿತನ ನಡುವೆ ಮೊಬೈಲ್ ಸಂಪರ್ಕವಿರುವ ವಿಚಾರ ತಿಳಿದ ಹಿನ್ನೆಲೆ ತೀವ್ರ

ಕಡಬ ತಾಲೂಕಿನಲ್ಲಿ ಪೂಜ್ಯ ವೀರೇಂದ್ರ ಹೆಗ್ಗಡೆಯವರ ಜನ್ಮದಿನ ಪ್ರಯುಕ್ತ ಸಾಮಾಜಿಕ ಸೇವಾ ಕಾರ್ಯಕ್ರಮ

ಕಡಬ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಧ್ಯಕ್ಷರಾದ ಪೂಜ್ಯ ವೀರೇಂದ್ರ ಹೆಗ್ಗಡೆಯವರ 78ನೇ ವರ್ಷದ ಜನ್ಮದಿನದ ಪ್ರಯುಕ್ತ ಕಡಬ ತಾಲೂಕಿನಾದ್ಯಂತ ವಿವಿಧ ಸಾಮಾಜಿಕ ಕಳಕಳಿಯ ಕಾರ್ಯಕ್ರಮಗಳು ನಡೆಯಿತು. ಈ ಸಂದರ್ಭ ಕಡಬ ತಾಲೂಕಿನ ಗ್ರಾಮಾಭಿವೃದ್ಧಿ ಯೋಜನೆಯ ಸಿಬ್ಬಂದಿ ವರ್ಗ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕಡಬ ತಾಲೂಕು ವತಿಯಿಂದ ಕಡಬ ಪಟ್ಟಣದ ಶ್ರೀ ದುರ್ಗಾಂಬಿಕಾ ದೇವಸ್ಥಾನದಲ್ಲಿ ವಿಶೇಷ

ಕಡಬ: ಜೀಪು ಪಲ್ಟಿಯಾಗಿ ಕೃಷಿಕ ಸಾವು

ಕಡಬ: ಜೀಪು ಪಲ್ಟಿಯಾಗಿ ಕೃಷಿಕರೋರ್ವರು ಮೃತಪಟ್ಟ ಘಟನೆ ಕಡಬ ತಾಲೂಕಿನ ಬಿಳಿನೆಲೆ ಗ್ರಾಮದಲ್ಲಿ ಸಂಭವಿಸಿದೆ.ಬಿಳಿನೆಲೆ ಗ್ರಾಮದ ಬಿಳಿನೆಲೆ ಬೈಲು ನಿವಾಸಿ ಧರ್ಮಪಾಲ (68) ಮೃತರು. ಧರ್ಮಪಾಲ ಅವರು ತನ್ನ ಮಗನೊಂದಿಗೆ ತೋಟಕ್ಕೆ ಔಷಧಿ ಸಿಂಪಡಿಸಿದ ಬಳಿಕ ತಮ್ಮ ಜೀಪಿನಲ್ಲಿ ಮನೆಗೆ ಹಿಂದಿರುಗುವ ವೇಳೆ ಮನೆ ಸಮೀಪ ಮಣ್ಣಿನ ರಸ್ತೆಯಲ್ಲಿ ಜೀಪು ಹತ್ತದೇ ಇದ್ದುದರಿಂದ ಧರ್ಮಪಾಲ ಅವರು ಜೀಪಿನಿಂದ ಇಳಿದು ರಸ್ತೆ ಬದಿ ನಿಂತಿದ್ದ ವೇಳೆ, ಜೀಪು ಚಲಾಯಿಸುತ್ತಿದ್ದ ಧರ್ಮಪಾಲರ ಮಗ

ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಂತ್ರಿಮಂಡಲದ ಪದಗ್ರಹಣ ಹಾಗೂ ಕ್ಲಬ್ ಗಳ ಉದ್ಘಾಟನಾ ಕಾರ್ಯಕ್ರಮ

ಕಡಬ: ಇಲ್ಲಿನ ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2025- 26 ನೇ ಸಾಲಿನ ಮಂತ್ರಿ ಮಂಡಲದ ಪದಗ್ರಹಣ ಹಾಗೂ ಕ್ಲಬ್ ಗಳ ಉದ್ಘಾಟನಾ ಕಾರ್ಯಕ್ರಮವು ಸೈಂಟ್ ಜೋಕಿಮ್ ಸಭಾಂಗಣದಲ್ಲಿ ಬಹಳ ವಿಜೃಂಭಣೆಯಿಂದ ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಸರಕಾರಿ ಪದವಿ ಪೂರ್ವ ಕಾಲೇಜ್ ಕಡಬ, ಇಲ್ಲಿನ ಅರ್ಥಶಾಸ್ತ್ರ ವಿಭಾಗದ ಉಪನ್ಯಾಸಕರಾದ ಶ್ರೀ ವಾಸುದೇವ ಗೌಡ. ಕೆ ಇವರು ಪ್ರಜೆಗಳೇ ಪ್ರಭುಗಳಾಗುವ ಈ ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಗೊಳಿಸುವ ದೃಷ್ಟಿಯಲ್ಲಿ ಹಾಗೂ

ಕಡಬ: ಸೈಂಟ್ ಜೋಕಿಮ್ ವಿದ್ಯಾ ಸಂಸ್ಥೆಯಲ್ಲಿ ಶಾಲಾ ಪ್ರಾರಂಭೋತ್ಸವ

ಕಡಬ:ಸೈಂಟ್ ಜೋಕಿಮ್ ವಿದ್ಯಾ ಸಂಸ್ಥೆಯಲ್ಲಿ 2025 -26 ನೇ ಶೈಕ್ಷಣಿಕ ಸಾಲಿನ ಶಾಲಾ ಪ್ರಾರಂಭೋತ್ಸವವನ್ನು ದೀಪ ಬೆಳಗಿಸುವುದರ ಮೂಲಕ ಶಾಲಾ ಶೈಕ್ಷಣಿಕ ಚಟುವಟಿಕೆಗಳಿಗೆ ಚಾಲನೆಯನ್ನು ನೀಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಸ್ಥೆಯ ಸಂಚಾಲಕರಾದ ವಂದನೀಯ ಪ್ರಕಾಶ್ ಪೌಲ್ ಡಿಸೋಜಾ ವಿದ್ಯಾರ್ಥಿಗಳನ್ನು ಸ್ವಾಗತಿಸಿ ಶುಭ ಹಾರೈಸಿದರು. ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲರಾದ ವಂದನೀಯ ಸುನಿಲ್ ಪ್ರವೀಣ್ ಪಿಂಟೋ ರವರು ಪ್ರಾಸ್ತಾವಿಕ