Home Archive by category karavali (Page 11)

ಮೂಡುಬಿದಿರೆ : ಚಿಪ್ಪು ತೆಗೆದು ಮುತ್ತನ್ನು ಪಡೆಯುವ ಭಾಷೆ ಸಂಸ್ಕೃತ – ಡಾ. ಶ್ರೀಶ ಕುಮಾರ

ಸಂಸ್ಕೃತ ಭಾಷೆಯು ಸಮುದ್ರದ ಆಳದಿಂದ ಹುಟ್ಟುವ ಮುತ್ತಿನಂತೆ. ಮುತ್ತನ್ನು ಪಡೆಯಲು ಚಿಪ್ಪನ್ನು ಒಡೆದು ನೋಡುವ ಅಗತ್ಯವಿದ್ದಂತೆ ಸಂಸ್ಕೃತವನ್ನು ಅರಿಯಲು ಅದರ ಪಾಠಪುಸ್ತಕದ ಚಿಪ್ಪುಗಳನ್ನು ಮೀರಿ ಒಳನೋಟ ಬೀರಿದರೆ ಅದರ ನಿಜವಾದ ಮೌಲ್ಯವು ನಮ್ಮ ಜೀವನವನ್ನು ಅಂದಗೊಳಿಸುತ್ತದೆ.ಭಾಷೆಯು ವ್ಯಕ್ತಿಗೆ ಆತ್ಮವಿಶ್ವಾಸ ತುಂಬಿ ನೈತಿಕ ನೆಲೆಯಲ್ಲಿ ಬದುಕಿಗೆ ಪ್ರೇರಣೆಯಾಗಿ

ಉಡುಪಿ;ನಿಡಂಬೂರು ಯುವಕ ಮಂಡಲ ರಿ. ಕಡೆಕಾರು ಇದರ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ

ನಿಡಂಬೂರು ಯುವಕ ಮಂಡಲ ರಿ. ಕಡೆಕಾರು ಇದರ ನೂತನ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಇಂದು ದಿನಾಂಕ 25-08-2025 ರಂದು ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಶುಭ ಹಾರೈಸಿದರು.ಈ ಸಂದರ್ಭದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕರಾದ ಯಶ್ ಪಾಲ್ ಸುವರ್ಣ, ಜಿ. ಶಂಕರ್ ಫ್ಯಾಮಿಲಿ ಟ್ರಸ್ಟಿನ ಪ್ರವರ್ತಕರಾದ ನಾಡೋಜ ಡಾ. ಜಿ. ಶಂಕರ್, ಅಂಬಲಪಾಡಿ ಶ್ರೀ ಜನಾರ್ದನ ಮಹಾಕಾಳಿ ದೇವಸ್ಥಾನದ ಧರ್ಮದರ್ಶಿಗಳಾದ ಡಾ. ನಿ. ಬೀ. ವಿಜಯ

ಬೈಂದೂರು : ಹಾಗೂ ಕರ್ನಾಟಕ ಪಬ್ಲಿಕ್ ಸ್ಕೂಲ್ ವಂಡ್ಸೆ -ನೆಂಪು ಇವರ ಆಶ್ರಯದಲ್ಲಿ ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಟ

ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಬೈಂದೂರು ಹಾಗೂ ಕರ್ನಾಟಕ ಪಬ್ಲಿಕ್ ಸ್ಕೂಲ್ ವಂಡ್ಸೆ -ನೆಂಪು ಇವರ ಆಶ್ರಯದಲ್ಲಿ ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಟ ಕರ್ನಾಟಕ ಪಬ್ಲಿಕ್ ಸ್ಕೂಲ್ ವಂಡ್ಸೆ -ನೆಂಪು ಶಾಲಾ ವಠಾರದಲ್ಲಿ ಸಂಭ್ರಮದಲ್ಲಿ ನಡೆಯಿತು ಜಿಲ್ಲಾ ದೈಹಿಕ ಶಿಕ್ಷಕ ಪರಿವೀಕ್ಷಣಾಧಿಕಾರಿ ಚಂದ್ರಶೇಖರ್ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿಕ್ರೀಡೆಯಲ್ಲಿ ಭಾಗವಹಿಸುವುದು ಮಹತ್ವದ್ದೇ ಹೊರತು, ಸೋಲು–ಗೆಲುವು ಮುಖ್ಯವಲ್ಲ.

ಅತಿ ಹೆಚ್ಚು ಜೀರಿಗೆ ಬೆಳೆಯುವ ದೇಶ

ಜೀರಿಗೆ ಬೆಳೆಯ ಹಳೆಯ ದಾಖಲೆ ಈಜಿಪ್ತಿನಲ್ಲಿ ಸಿಕ್ಕಿದ್ದರೂ ಲೋಕದಲ್ಲಿ ಈಗ ಅತಿ ಹೆಚ್ಚು ಜೀರಿಗೆ ಬೆಳೆಯುವ ಹಾಗೂ ರಫ್ತು ಮಾಡುವ ದೇಶವಾಗಿದೆ ಭಾರತ.ಭಾರತವು ಜಾಗತಿಕ ಉತ್ಪಾದನೆಯ 60 ಶೇಕಡಾ ಜೀರಿಗೆ ಬೆಳೆಯುತ್ತದೆ. ಭಾರತದ ಒಟ್ಟು ಜೀರಿಗೆ ಬೆಳೆಯಲ್ಲಿ 65 ಶೇಕಡಾ ರಾಜಸ್ತಾನದಲ್ಲಿ ಬೆಳೆಯುತ್ತದೆ. ಭಾರತವು ಬೆಳೆದ ಜೀರಿಗೆಯಲ್ಲಿ ೬೦ ಶೇಕಡಾದಷ್ಟನ್ನು ಬ್ರಿಟನ್, ಯುಎಸ್‌ಎ ಮೊದಲಾದ ದೇಶಗಳಿಗೆ ರಫ್ತು ಮಾಡುತ್ತದೆ. ಐದು ಪ್ರಮುಖ ಜೀರಿಗೆ ಬೆಳೆಯುವ ದೇಶಗಳು ಮತ್ತು ಪ್ರಮಾಣ

ಅರೆ ಮೊಲದಂತೆ ಇರುವ ಕೋಳಿ ನಿರ್ವಂಶದಂಚಿನ ಕರಾವಳಿ ಕೋಳಿ

ಪ್ರೈರೀ ಚಿಕನ್ ಎಂಬ ಕೋಳಿಯು ಅರೆಬರೆ ಮೊಲದಂತೆ ಕಾಣುವ ವಿಶೇಷ ಜಾತಿಯಾಗಿದ್ದು, ಈಗ ನಿರ್ವಂಶದಂಚಿನಲ್ಲಿವೆ.ಮೊಲದಂತೆ ಅರ್ಧ ದೇಹ, ಮೊಲದಂತೆ ಏರಿಸಬಹುದಾದ ಕಿವಿ, ದೊಡ್ಡ ಮೀನಿನ ಹುರುಪೆಯಂತೆ ಕಾಣುವ ಗರಿಗಳ ಈ ಕೋಳಿಯು ಅಮರಿಕದ ಟೆಕ್ಸಾಸ್, ಲೂಸಿಯಾನಾ ಕರಾವಳಿಯವು. 1,900 ರಲ್ಲಿ 10 ಲಕ್ಷ ಇದ್ದ ಇವುಗಳ ಸಂಖ್ಯೆಯು 1,937 ಕ್ಕೆ8,700 ಕ್ಕೆ ಇಳಿದಿತ್ತು.ಈಗ ನಿರ್ವಂಶದಂಚಿನಲ್ಲಿದೆ. ಹುಲ್ಲಿನ ಚಿಗುರು, ಬೀಜ, ಕೀಟ ತಿನ್ನುವ ಇವನ್ನು ಕೊಯೋಟ್ ನರಿ, ರಾಕೂನ್ ಕಾಡುಬೆಕ್ಕು,

ಬಿರಿಯಾನಿ ನುಡಿ ಯಾವ ಭಾಷೆಯಿಂದ ಬಂದಿದೆ

ಪರ್ಶಿಯನ್ ನುಡಿ ಬಿರಿಯನ್ ಎನ್ನುವುದರಿಂದ ಬಿರಿಯಾನಿ ನುಡಿ ಹುಟ್ಟಿದೆ. ಇಂಗ್ಲಿಷಿನಲ್ಲಿ ಬಿರಿಯಾನಿಯನ್ನು ಮಿಕ್ಸೆಡ್ ರೈಸ್ ಡಿಶ್ ಎನ್ನುವರು.ಪರ್ಶಿಯನ್ನಿನ ಬಿರಿಯನ್ ಎನ್ನುವುದಕ್ಕೆ ಬೇಯಿಸುವುದಕ್ಕೆ ಮೊದಲು ಹುರಿದದ್ದು ಎಂದು ಅರ್ಥ. ಪರ್ಶಿಯಾದಿಂದ ಮೊಗಲ ಅಡುಗೆ ಮನೆಗೆ ಬಂದ ಬಿರಿಯಾನಿ ಇಂದು ಭಾರತ ಉಪಖಂಡದ ಬೀದಿ ಬೀದಿಗಳಲ್ಲಿ ಕೂಡ ಸಿಗುತ್ತದೆ. ಮಾಂಸ, ಉತ್ತಮ ಅಕ್ಕಿ, ತರಕಾರಿ, ಸಮಗ್ರ ಮಸಾಲೆ ಹಾಗೂ ತುಪ್ಪದ ಬಗೆ ಬೆರೆಸಿ ಮಾಡಿದ್ದು ಬಿರಿಯಾನಿ. ಕೊನೆಯಲ್ಲಿ

ನೋಯ್ಡಾ:ವರದಕ್ಷಿಣೆ ಬಾಕಿಗೆ ಸುಟ್ಟು ಕೊಲೆ ಆರು ವರುಷದ ಮಗನೆದುರು ಹತ್ಯೆ

ನೋಯ್ಡಾದಲ್ಲಿ ವರದಕ್ಷಿಣೆ ಬಾಕಿಗಾಗಿ ಆರು ವರುಷದ ಮಗನ ತಾಯಿಯನ್ನು ಗಂಡನ ಮನೆಯವರು ಜೀವಂತ ಸುಟ್ಟು ಕೊಂದುದರ ಸಂಬಂಧ ಪೋಲೀಸರು ಮೂವರನ್ನು ಬಂಧಿಸಿದ್ದಾರೆ.ಆರು ವರುಷದ ಹುಡುಗನ ಹೇಳಿಕೆ ಹೀಗಿದೆ. ಮೊದಲು ಅವರ ಅಮ್ಮನ ಮೇಲೆ ಏನೋ ಸುರಿದರು. ಅನಂತರ ಕೆನ್ನೆಗೆ ಹೊಡೆದರು. ಅಪ್ಪ ಲೈಟರ್‌ನಿಂದ ಬೆಂಕಿ ಹಚ್ಚಿದಾಗ ಅಮ್ಮ ದಗದಗ ಬೆಂಕಿಯಲ್ಲಿ ಅರಚುತ್ತ ಸುಟ್ಟು ಹೋದಳು. ನನ್ನನ್ನು ಗಟ್ಟಿಯಾಗಿ ಮುಖ ಅಮುಕಿ ಹಿಡಿದುಕೊಂಡಿದ್ದಾರೆ. ಗಂಡನ ಮನೆಯಲ್ಲಿ ಬೆಂಕಿ ಇಡಲ್ಪಟ್ಟು

ಕುತ್ತಾರು ಸಮೀಪದ ದೇವಿಪುರದಲ್ಲಿ: ನಿರ್ಮಾಣಗೊಂಡ “ಭೀಮ ಸೌಧ” ಉದ್ಘಾಟನೆ ಅಂಬೇಡ್ಕರ್ ಅವರ ತತ್ವ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್ ಹೇಳಿಕೆ

ಸಮುದಾಯ ಭವನಗಳಿಗೆ ಅಂಬೇಡ್ಕರ್ ಅವರ ಹೆಸರಿಡುವುದು ಮಾತ್ರ ಅಲ್ಲ, ಅವರ ತತ್ವ, ಆದರ್ಶಗಳನ್ನ ಯುವ ಪೀಳಿಗೆಗೂ ವರ್ಗಾಯಿಸುವ ಕಾರ್ಯ ಇಲ್ಲಿ ನಡೆಯಬೇಕು.ಅವರ ಅರ್ಧದಷ್ಟು ವ್ಯಕ್ತಿತ್ವವನ್ನಾದರೂ ನಾವು ಮೈಗೂಡಿಸಿ ಕೊಳ್ಳಬೇಕೆಂದು ಕರ್ನಾಟಕ ವಿದಾನಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಹೇಳಿದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ,ದ.ಕ ಜಿಲ್ಲಾ ಪಂಚಾಯತ್ ,ಉಳ್ಳಾಲ ತಾಲೂಕು ಪಂಚಾಯತ್ ಹಾಗೂ ಮುನ್ನೂರು ಗ್ರಾಮ ಪಂಚಾಯತ್ ಸಂಯುಕ್ತ ಆಶ್ರಯದಲ್ಲಿ ಕುತ್ತಾರು

ಬ್ರಹ್ಮಾವರ :ಬಿರ್ತಿಯ ಅರ್ವಿಶ್ ಕೈಚಳಕದಲ್ಲಿ ಮೂಡಿದ ಗಣಪ

ವಿಶ್ವದಾದ್ಯಂತ ಮುಂದಿನವಾರದಿಂದ ನಡೆಯುವ ಶ್ರೀ ಗಣೇಶೋತ್ಸವದ ಸಂಭ್ರಮಕ್ಕೆ ಗಣಪತಿ ವಿಗ್ರಹ ರಚನೆಗಳು ಬಹುತೇಕ ಕಡೆಯಲ್ಲಿ ಅಂತಿಮ ಹಂತ ನಡೆಯುತ್ತಿದ್ದರೆ ಬ್ರಹ್ಮಾವರ ಬಿರ್ತಿಯ 1 ನೇತರಗತಿಯ ವಿದ್ಯಾರ್ಥಿ ಅರ್ವಿಶ್ ಶಾಲಾ ಸಮಯದ ಬಳಿಕ ಮನೆಯಲ್ಲಿ ನಾನಾ ಗಣಪತಿಯನ್ನು ರಚನೆ ಮಾಡಿ ಗಮನಸೆಳೆಯುತ್ತಿದ್ದಾನೆ. ಎಸ್ ಎಂ ಎಸ್.ಸಿಬಿಎಸ್ ಸಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಲಿಯುತ್ತಿರುವ ಈತ ಬಾಲ್ಯದಿಂದಲೂ ಚಿತ್ರ ರಚನೆ ರಕ್ತಗತವಾಗಿ ಬಂದಿದ್ದು, ಕಳೆದ 2 ವರ್ಷದಿಂದ ಚೌತಿಯ

ನೆಲ್ಯಾಡಿ : ಸಂತ ಜಾರ್ಜ್ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ “ಆಟಿದ ನೆಂಪುಡು ಸೋಣದ ಪೊಲಬು” ಕಾರ್ಯಕ್ರಮ ಶನಿವಾರ ದಂದು ನಡೆಯಿತು

ವಿದ್ಯಾಸಂಸ್ಥೆ ಸಂಚಾಲಕರಾದ ಫಾ. ನೋಮಿಸ್ ಕರಿಯಕೋಸ್ ದೀಪ ಬೆಳಗಿಸಿ ಉದ್ಘಾಟಿಸಿದರು ತುಳುನಾಡಿನ ವಿಶಿಷ್ಟ ಸಂಪ್ರದಾಯದ ಕಾರ್ಯಕ್ರಮ ಉತ್ತಮವಾಗಿ ಮೂಡಿ ಬರುತ್ತಿದೆ. ಹಳೆಯ ಸಂಪ್ರದಾಯಗಳು ಮತ್ತೊಮ್ಮೆ ಮೇಲುಕು ಹಾಕುವ ಮೂಲಕ ವಿದ್ಯಾರ್ಥಿಗಳಿಗೆ ಈ ಮೂಲಕ ಅರಿವು ಮೂಡಿಸಲು ಸಾಧ್ಯ ಎಂದರು. ಮುಖ್ಯ ಅತಿಥಿಗಳಾಗಿ ಕೊಕ್ಕಡ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಿಶ್ವನಾಥ ರೈ ಮಾತನಾಡಿ ಇಂದಿನ ಆಧುನಿಕ ಯುಗದಲ್ಲಿ ನಮ್ಮ ಹಿರಿಯರು ನಡೆಸಿಕೊಂಡು ಬರುತ್ತಿದ್ದ