ಮಂಜೇಶ್ವರ: ಕಾಸರಗೋಡು ಕಾನೂನು ಸೇವಾ ಪ್ರಾಧಿಕಾರದ ನೇತೃತ್ವದಲ್ಲಿ ಕಾನೂನಿನ ಅರಿವಿನ ಬಗ್ಗೆ ತರಬೇತಿ ಶಿಬಿರ ಹಮ್ಮಿಕೊಳ್ಳಲಾಯಿತು.ಮಂಜೇಶ್ವರ ಗೋವಿಂದ ಪೈ ಗಿಳಿವಿಂಡು ಸಭಾಂಗಣದಲ್ಲಿ ಕಾನೂನು ಸೇವಾ ಪ್ರಾಧಿಕಾರದ ಕಾರ್ಯಕಾರಿ ಸಮಿತಿ ಸದಸ್ಯ ಕೆ ಆರ್ ಜಯಾನಂದ ರವರ ಅಧ್ಯಕ್ಷತೆಯಲ್ಲಿ ನಡೆದ ತರಭೇತಿ ಶಿಬಿರವನ್ನು ಜಿಲ್ಲಾ ನ್ಯಾಯಾಧೀಶ ಸಿ ಕೃಷ್ಣ ಕುಮಾರ್ ಉದ್ಘಾಟಿಸಿದರು.
ಕಾರ್ಕಳ ವಿಧಾನ ಸಭಾ ಕ್ಷೇತ್ರದ ಪಡುಕುಡುರು ಗ್ರಾಮದ ಒಳಗುಡ್ಡೆ ,ಹಳೆಮಜಲು ನಿವಾಸಿ ಪ್ರೇಮ ಪೂಜಾರ್ತಿ ವಾಸಿಸುವ ಮನೆಗೊಂದು ಬಾಗಿಲಿಲ್ಲ, ಕಿಟಕಿಗಳಂತೂ ಇಲ್ಲವೇ ಇಲ್ಲ,ಶೌಚಲಯಕ್ಕೆ ಬಯಲೇ ಗತಿ, ಒಂದೊತ್ತು ಊಟಕ್ಕೂ ಗತಿಯಿಲ್ಲದೇ ಪ್ರೇಮಕ್ಕನ ಬದುಕು ನಿಜಕ್ಕೂ ಕರುಳು ಹಿಂಡಿಸುವOತಹದ್ದು. ಕೆಲವು ವರುಷಗಳ ಹಿಂದೆ ಬಂಡೆಗಳ ಮೇಲೆ ವಾಸ ಮಾಡುತ್ತಿದ್ದ ಪ್ರೇಮಕ್ಕನ ಪರಿಸ್ಥಿತಿ ಕಂಡು ಕೆಲವು ಸಾಮಾಜಿಕ ಕಾರ್ಯಕರ್ತರು ಪುಟ್ಟದ್ದೊಂದು ಸೂರು ಕಟ್ಟಿಕೊಡಲು ಮುಂದಾಗಿದ್ದರು.ಅರ್ಧ
ವಿಟ್ಲ: ಕಾರಣಿಕ ಕ್ಷೇತ್ರಗಳಲ್ಲೊಂದಾದ ವೀರಕಂಬ ಗ್ರಾಮದ ಕೆಲಿಂಜ ಶ್ರೀ ಉಳ್ಳಾಲ್ತಿ ಕ್ಷೇತ್ರದ ಕಾಣಿಕೆ ಡಬ್ಬಿಯನ್ನು ಯಾರೋ ಖದೀಮರು ಎಗರಿಸಿದ ಘಟನೆ ನಿನ್ನೆ ರಾತ್ರಿ ನಡೆದಿದೆ.ಕೆಲಿಂಜ ಕ್ಷೇತ್ರಕ್ಕೆ ಬಹಳ ಪುರಾತನ ಇತಿಹಾಸವಿದ್ದು ಇಲ್ಲಿ ವರ್ಷಂಪ್ರತಿ ನಡೆಯುವ ಮೆಚ್ಚಿ ಜಾತ್ರೆಗೆ ಅಪಾರ ಮಹಿಮೆ ಇದೆ. ಬೇರೆ ಬೇರೆ ಊರಿನ ಸಾವಿರಾರು ಭಕ್ತರು ಇಲ್ಲಿನ ಜಾತ್ರೆಯಲ್ಲಿ ಭಾಗವಹಿಸುತ್ತಾರೆ.ಈ ಮಾರ್ಗದಿಂದ ಹಾದು ಹೋಗುವ ಅನೇಕ ಭಕ್ತರು ಕ್ಷೇತ್ರದ ಎದುರು ತಮ್ಮ ವಾಹನವನ್ನು
ವಿಟ್ಲ: ಸಮಸ್ಯೆಗಳ ಕೂಪವಾಗಿ ವಿಟ್ಲ ಪಟ್ಟಣ ಮಾರ್ಪಾಡಾಗಿದೆ. ಸಮಸ್ಯೆಯಿಂದ ಕಂಗಾಲಾದ ಜನಅವರ ಕಷ್ಟಗಳನ್ನು ನಮ್ಮಲ್ಲಿ ಹೇಳುವ ಪರಿಸ್ಥಿತಿ ಇದೀಗ ನಿರ್ಮಾಣವಾಗಿದೆ. ಅದ್ದರಿಂದ ಬಿಜೆಪಿಯ ಕಾರ್ಯವೈಖರಿ ಏನೆಂಬುದು ಜನರಿಗೆ ಮನದಟ್ಟಾಗಿದೆ ಎಂದು ಪುತ್ತೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ ಹೇಳಿದರು. ಅವರು ವಿಟ್ಲ ಪಟ್ಟಣ ಪಂಚಾಯತ್ ನ ದುರವಸ್ಥೆಯ ವಿರುದ್ಧ ವಿಟ್ಲ – ಉಪ್ಪಿನಗಂಡಿ ಬ್ಲಾಕ್ ಕಾಂಗ್ರೆಸ್ ಹಾಗೂ ವಿಟ್ಲ ನಗರ ಪಂಚಾಯತ್ ವತಿಯಿಂದ
ಸುರತ್ಕಲ್, ನ.೮: ದೇಶದಲ್ಲಿ ೩೬ ಅಕ್ರಮ ಟೋಲ್ಗೇಟ್ಗಳಿರುವುದನ್ನು ಒಪ್ಪಿಕೊಂಡಿರುವ ಕೇಂದ್ರ ಹೆದ್ದಾರಿ ಸಚಿವ ಗಡ್ಕರಿಯವರೇ ತೆರವುಗೊಳಿಸಲಾಗುವುದು ಎಂದು ಲೋಕಸಭೆಯಲಿ ಹೇಳಿದ ಬಳಿಕವೂ ಸಂಸದರಾಗಿ ಸುರತ್ಕಲ್ ಅಕ್ರಮ ಟೋಲ್ಗೇಟ್ ತೆರವುಗೊಳಿಸಲು ಸಾಧ್ಯವಾಗದಿರುವ ಸಂಸದ ನಳಿನ್ ಕುಮಾರ್ ಕಟೀಲ್ ಅವರು, ಜನಪ್ರತಿನಿಧಿಯಾಗಿರಲು ಅರ್ಹರಲ್ಲ ಎಂದು ಐವನ್ ಡಿಸೋಜಾ ಹೇಳಿದರು.ಸುರತ್ಕಲ್ ಟೋಲ್ಗೇಟ್ ತೆರವಿಗೆ ಆಗ್ರಹಿಸಿ ಟೋಲ್ಗೇಟ್ ವಿರೋಧಿ ಹೋರಾಟ ಸಮಿತಿ ಮತ್ತು ಸಮಾನ ಮನಸ್ಕ
ರಾಜ್ಯದ ಬಿಜೆಪಿ ಸರ್ಕಾರ ಜನಸಂಕಲ್ಪ ಯಾತ್ರೆಯನ್ನು ಆರಂಭಿಸಿದ್ದು, ಇದು ಜನ ಸಂಕಲ್ಪ ಯಾತ್ರೆ ಅಲ್ಲ ಇದು ಜನ ಸಂಕಟ ಯಾತ್ರೆ. ಜನ್ರ ಮುಂಗಡ ಪತ್ರದಲ್ಲಾಗಲಿ ಹೇಳಿದ ಯಾವುದೇ ಆಶ್ವಾಸನೆ ಈಡೇರಿಸಿಲ್ಲ. ಸರ್ಕಾರದ ವೈಫಲ್ಯ ಮರೆಮಾಚಲು ಈ ಯಾತ್ರೆ ಹಮ್ಮಿಕೊಂಡಿದ್ದಾರೆ ಎಂದು ಶಾಸಕ ಯು.ಟಿ. ಖಾದರ್ ವಾಗ್ದಾಳಿ ನಡೆಸಿದ್ದಾರೆ. ಅವರು ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ರಾಜ್ಯದ ಬಿಜೆಪಿ ಸರ್ಕಾರ ಆಪರೇಷನ್ ಕಮಲದ ಮೂಲಕ ಅಧಿಕಾರಕ್ಕೆ ಬಂದಿದೆ. ಡಬಲ್ ಇಂಜಿನ್
ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪುತ್ತೂರು ಡಾ.ಶಿವರಾಮ ಕಾರಂತ ಬಾಲವನ ಸಮಿತಿ ಹಾಗೂ ಪುತ್ತೂರು ಸಹಾಯಕ ಆಯುಕ್ತರ ಕಾರ್ಯಾಲಯದ ಜಂಟಿ ಆಶ್ರಯದಲ್ಲಿ “ಬಾಲವನದಲ್ಲಿ ಬಾಲರು” ಸಂಭ್ರಮದ ಮಕ್ಕಳ ದಿನಾಚರಣೆ ನ.14 ಸೋಮವಾರ ಬೆಳಗ್ಗೆ 9 ರಿಂದ ಪರ್ಲಡ್ಕ ಡಾ.ಶಿವರಾಮ ಕಾರಂತ ಬಾಲವನದಲ್ಲಿ ನಡೆಯಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಘಟಕದ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್ ತಿಳಿಸಿದ್ದಾರೆ.ಪುತ್ತೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಕಾರ್ಯಕ್ರಮದ
ವಿಟ್ಲ : ಶಿಕ್ಷಣ ಅಧಿಕಾರಿಗಳ ಮತ್ತು ಜನಪ್ರತಿನಿಧಿಗಳ ದಿವ್ಯ ನಿರ್ಲಕ್ಷ÷್ಯದಿಂದಾಗಿ 92ವರ್ಷಗಳ ಇತಿಹಾಸ ಹೊಂದಿದ ಕುಳಾಲು ಸರಕಾರಿ ಶಾಲೆಯ ಕಟ್ಟಡ ಕುಸಿಯುತ್ತಿದ್ದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 92ವರ್ಷಗಳನ್ನು ಪೂರೈಸಿದ ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ಕುಳಾಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇದೀಗ ಶತಮಾನದತ್ತ ದಾಪುಗಾಲು ಹಾಕುತ್ತಿದೆ. ಆದರೆ ಕುಸಿಯುವ ಹಂತದಲ್ಲಿರುವ ನಾಲ್ಕು ಕೊಠಡಿಗಳನ್ನು ತೆರವುಗೊಳಿಸಿ ಆರು ಹೊಸ ಕೊಠಡಿಗಳನ್ನು ನೀಡುವಂತೆ
. ಕುಂದಾಪುರ: ಜನಪ್ರಿಯ ಸರ್ಕಾರವಿದ್ದರೆ, ಜನಪರ ನಾಯಕ ಅದರ ಮುಖ್ಯಸ್ಥನಾದರೆ ಯಾವ ರೀತಿ ಜನಸ್ಪಂದನೆ ಸಿಗುತ್ತದೆ ಎನ್ನುವುದಕ್ಕೆ ಈ ಬೈಂದೂರಿನ ಅಭಿವೃದ್ದಿಯ ಕತೆಯೇ ಸಾಕ್ಷಿ. ನಮ್ಮ ಸರ್ಕಾರದ ಅಭಿವೃದ್ದಿಯ ಕೆಲಸಗಳು ನಿಮ್ಮ ಮುಂದಿವೆ. ಕೇಂದ್ರ, ರಾಜ್ಯ ಸರ್ಕಾರದಂತೆ ಬೈಂದೂರಿನಲ್ಲಿಯೂ ಸಂಸದ ಹಾಗೂ ಶಾಸಕರ ಡಬಲ್ ಇಂಜಿನ್ ಸಮನ್ವಯತೆ ಇದೆ. ಇದು ಕೇವಲ ಬಾಯಿ ಮಾತಿನ ಸರ್ಕಾರವಲ್ಲ, ನಮ್ಮದು ಜನರಿಗೆ ಸ್ಪಂದಿಸುವ ಸರ್ಕಾರ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಮದ್ಯ ಮುಕ್ತ ಗ್ರಾಮ ಹೋರಾಟ ಸಮಿತಿ ಕೊಲ್ಲಮೊಗ್ರ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಮಿತಿ, ಅಖಿಲಾ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಸುಳ್ಯ ತಾಲೂಕು, ಶೌರ್ಯಶ್ರೀ ವಿಪತ್ತು ನಿರ್ವಹಣಾ ಘಟಕ ಸುಬ್ರಹ್ಮಣ್ಯ ವಲಯ ಇವುಗಳ ಜಂಟಿ ಆಶ್ರಯದಲ್ಲಿ ಅಕ್ರಮ ಮದ್ಯದಂಗಡಿ ತೆರೆದಿರುವ ಬಗ್ಗೆ ಪ್ರತಿಭಟನಾ ಸಭೆಯು ಕೊಲ್ಲಮೊಗ್ರದ ಮಯೂರ ಕಲಾ ಮಂದಿರದಲ್ಲಿ ನಡೆಯಿತು. ಜನಜಾಗೃತಿ ವೇದಿಕೆಯ ಜಿಲ್ಲಾಧ್ಯಕ್ಷ ಎನ್.ಎ. ರಾಮಚಂದ್ರ ಮಾತನಾಡಿ ಶ್ರೀ ಕ್ಷೇತ್ರ ಧರ್ಮಸ್ಥಳದ




























