ಉಚ್ಚಿಲ ಪೇಟೆಯ ಹೃದಯ ಭಾಗದಲ್ಲಿರುವ ಬಹು ಮಹಡಿ ವಸತಿ ಸಂಕೀರ್ಣದಲ್ಲಿ ಬ್ಲೂ÷್ಯ ವೇವ್ಸ್ ನಲ್ಲಿ ಅವ್ಯವಸ್ಥೆ ತಾಂಡವಾಡುತ್ತಿದ್ದು ಅಲ್ಲಿಯ ನಿವಾಸಿಗಳು ಮಾಧ್ಯಮಗಳ ಮುಂದೆ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ಕಟ್ಟಡಕ್ಕೆ ಸಂಬAಧಿಸಿ ಐವರು ಪಾಲುದಾರರಿದ್ದರೂ ಕೂಡ ಇಲ್ಲಿಯ ನಿವಾಸಿಗಳ ಮಾತಿಗೆ ಸ್ಪಂದಿಸುತ್ತಿಲ್ಲ. ಈ ಕಟ್ಟಡದಲ್ಲಿ ಕುಡಿಯುವ ನೀರಿನ ಸಮಸ್ಯೆ, ಕಟ್ಟಡದ
ಉಚ್ಚಿಲ ರಾಷ್ಟಿçÃಯ ಹೆದ್ದಾರಿ 66ರ ಬಳಿಯ ಅಂಗಡಿಗಳಿಗೆ ನುಗ್ಗಿದ ಕಳ್ಳನೊಬ್ಬ ಶಟರ್ ಬೀಗ ಮುರಿದು, ಹಣವನ್ನು ಕದ್ದೊಯ್ದ ಘಟನೆ ನಡೆದಿದ್ದು, ಕಳವು ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಉಚ್ಚಿಲದ ಮಹಮ್ಮದ್ ರಫೀಕ್ ರವರ ಸೈಬರ್ ಕೆಫೆ, ಹೋಟೆಲ್ ಸ್ಪೆöÊಸ್, ತವಕ್ಕಲ್ ಬೇಕರಿ ಶಶಿ ಲಂಚ್ ಹೋಮ್ ನ ಬೀಗ ಮುರಿದು ಹಣ ದೋಚಿದ್ದಾನೆ. ಸ್ಕೂಟರಿನಲ್ಲಿ ಬಂದ ಕಳ್ಳ ಶಟರ್ ಮುರಿದು ಒಳಗೆ ಹೋಗಿದ್ದಾನೆ. ಕೇವಲ ಹಣ ಮಾತ್ರ ಕಳ್ಳತನ ಮಾಡಿದ್ದಾನೆ. ಸೈಬರ್ ನಲ್ಲಿ ಲಕ್ಷಾಂತರ
ಹೆತ್ತ ತಾಯಿ ಹಾಗೂ ಹೊತ್ತ ಭೂಮಿ ಸ್ವರ್ಗಕ್ಕಿಂತ ಮಿಗಿಲು. ನಮ್ಮ ನಾಡು ನುಡಿ ಸಂಸ್ಕöÈತಿಗಳ ಬಗ್ಗೆ ನಾವು ಎಲ್ಲೇ ಇದ್ದರೂ ಹೃದಯದೊಳಗೆ ಪ್ರೀತಿ ಇರಬೇಕು. ನಮ್ಮ ನಾಡಿಗಾಗಿ ದುಡಿದ ಹತ್ತು ಹಲವು ಚೇತನಗಳ ಆದರ್ಶ ನಮಗೆ ದಾರಿದೀಪವಾಗಲಿ. ಮಾತೃಭಾಷೆ ಪ್ರೇಮ ಎಂದರೆ ಅನ್ಯ ಭಾಷೆಗಳನ್ನು ದ್ವೇಷಿಸುವುದು ಎಂದು ಅರ್ಥವಲ್ಲ ಮುಂದಿನ ಪ್ರಜೆಗಳಾದ ವಿದ್ಯಾರ್ಥಿಗಳಿಂದ ಕನ್ನಡ ಉಳಿಸಿ ಬೆಳೆಸಲು ಸಾಧ್ಯ.” ಎಂದು ನಂತೂರಿನ ನಿಟ್ಟೆ ಡಾ. ಶಂಕರ ಅಡ್ಯಂತಾಯ ಪದವಿ ಪೂರ್ವ ಕಾಲೇಜಿನ
ಕರ್ನಾಟಕ ರಾಜ್ಯೋತ್ಸವದ ಸಂಭ್ರಮದ ಪ್ರಯುಕ್ತ ಕರ್ನಾಟಕ ರತ್ನ ಡಾ.ಪುನೀತ್ ರಾಜ್ ಕುಮಾರ್ ಅಭಿನಯದ ಗಂಧದ ಗುಡಿ ಚಿತ್ರ ವೀಕ್ಷಣೆಗೆ ಸಾರ್ವಜನಿಕರಿಗೆ ಅವಕಾಶ ಮಾಡಲಾಗಿತ್ತು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಆಲಿ ಅವರು ಕನ್ನಡ ರಾಜ್ಯೋತ್ಸವ ದಿನದಂದು, ಗಂಧದ ಗುಡಿ ಫಿಲ್ಮ್ ಅನ್ನು ಸಿನಿ ಪ್ರೇಕ್ಷಕರಿಗೆ ವೀಕ್ಷಣೆಗೆ ಅವಕಾಶ ಮಾಡುವ ಮೂಲಕ ಅಪ್ಪು ಅಭಿಮಾನವನ್ನು ಈ ಮೂಲಕ ತೋರ್ಪಡಿಸಿದ್ದಾರೆ. ಅಪ್ಪು ಅಭಿ, ವೀರಕನ್ನಡಿಗನಾಗಿ ಅಭಿಮಾನಿಗಳ ಹೃಯದಲ್ಲಿ ಅಜರಾಮರಾಗಿರುವ
ದಕ್ಷಿಣ ಕನ್ನಡ: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಭಾಗಿಯಾಗಿ, ತಲೆಮರೆಸಿಕೊಂಡಿರುವ ನಾಲ್ವರು ಆರೋಪಿಗಳ ಪತ್ತೆಗೆ ಸುಳಿವು ನೀಡಿದವರಿಗೆ ಬಹುಮಾನ ನೀಡುವುದಾಗಿ ರಾಷ್ಟಿçÃಯ ತನಿಖಾ ಸಂಸ್ಥೆ ಘೋಷಿಸಿದೆ.ಕಳೆದ ಜುಲೈ 26ರಂದು ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಪ್ರವೀಣ್ ನೆಟ್ಟಾರು ಅವರನ್ನು ಕೊಲೆ ಮಾಡಿ ದುಷ್ಕರ್ಮಿಗಳು ಎಸ್ಕೇಪ್ ಆಗಿದ್ದಾರೆ. ಅವರ ಪತ್ತೆಗಾಗಿ ಈಗ ಎನ್ಐಎ ಬಹುಮಾನವಾಗಿ ನಗದು ಘೋಷಿಸಿದೆ.ಪ್ರಮುಖ ಆರೋಪಿಗಳಾದ ಬೆಳ್ಳಾರೆಯ
ಎಲ್ಲೋ ಎರಡು ಗ್ರಾಮ ಪಂಚಾಯಿತಿಗಳಲ್ಲಿ ಭ್ರಷ್ಟಾಚಾರ ನಡೆಯಿತು ಎಂಬ ಕಾರಣಕ್ಕೆ ಎಲ್ಲಾ ಗ್ರಾ.ಪಂ. ಪ್ರತಿನಿಧಿಗಳ ಅಧಿಕಾರ ಕಿತ್ತು ಕೊಳ್ಳುವ ಸರ್ಕಾರ ನಿರ್ಧಾರ ಸರಿಯಲ್ಲ, ಇದು ಸರಿಯಾಗಿದ್ದರೆ ಭ್ರಷ್ಟಾಚಾರವೇ ತಾಂಡವಾಡುತ್ತಿರುವ ಸರ್ಕಾರವನ್ನು ಏನು ಮಾಡುತ್ತೀರಿ ಇದಕ್ಕೆ ಜನರೇ ತಕ್ಕ ಪಾಠ ಕಲಿಸುತ್ತಾರೆ ಎಂಬುದಾಗಿ ಗ್ರಾ.ಪಂ.ಒಕ್ಕೂಟಗಳ ಅಧ್ಯಕ್ಷ ಬೆಳಪು ದೇವಿ ಪ್ರಸಾದ್ ಶೆಟ್ಟಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಅವರು ಕಾಪುವಿನಲ್ಲಿ ಮಾಜಿ ಸಚಿವ ವಿನಯ ಕುಮಾರ್ ಸೊರಕೆ
ಮಂಗಳೂರು ವಿ. ವಿ ಸಂಧ್ಯಾ ಕಾಲೇಜಿನ ರಾಷ್ಟ್ರೀಯ ಸೇವಾಯೋಜನೆ ವತಿಯಿಂದ ಫಿಟ್ ಇಂಡಿಯಾ 3.0 ಕಾಲ್ನಡಿಗೆ ಜಾಥ ಇಂದು ಲಾಲ್ ಭಾಗ್ ಮಹಾತ್ಮಾ ಗಾಂಧಿ ವೃತ್ತದಿಂದ ಹಂಪನಕಟ್ಟೆ ಕ್ಲಾಕ್ ಟವರ್ ತನಕ ಜರುಗಿತು.ಮಂಗಳೂರು ವಿಶ್ವ ವಿದ್ಯಾನಿಲಯದ ರಾಷ್ಟ್ರೀಯ ಸೇವಾಯೋಜನೆಯ ಸಂಯೋಜನಾಧಿಕಾರಿ ಡಾ. ನಾಗರತ್ನ ಕೆ. ಎ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಅವರು ಮಾತನಾಡಿ ಉತ್ತಮ ಆರೋಗ್ಯ, ಸ್ವಚ್ಛ ಮನಸ್ಸು ಇದರ ಪರಿಕಲ್ಪನೆಯಾಗಿರುವ ಫಿಟ್ ಇಂಡಿಯಾ ರನ್ ಆರೋಗ್ಯ ವಂತ ಸಮಾಜದ
ಐಕ್ಯಮ್ ವಿಶೇಷ ಮಕ್ಕಳ ಶಾಲೆ ಯಲ್ಲಿ ದೀಪಾವಳಿ ಆಚರಣೆಯು ಅತ್ಯಂತ ವಿಜೃಂಭಣೆಯಿಂದ ಜರಗಿತು. ಈ ಒಂದು ಕಾರ್ಯಕ್ರಮವು ಪೃಥ್ವಿ ಟ್ರಸ್ಟ್ ಸಹಭಾಗಿತ್ವದಲ್ಲಿ ಜರಗಿತ್ತು. ಮುಖ್ಯ ಅತಿಥಿಯಾಗಿ ಮಾಜಿ ಶಾಸಕರು ದಕ್ಷಿಣ ಕ್ಷೇತ್ರ ಮಂಗಳೂರು ಶ್ರೀ ಜೆ ಆರ್ ಲೋಬೊ ಉಪಸ್ಥಿತರಿದ್ದರು.ಇವರು ಐಕ್ಯಮ್ ಶಾಲೆಯ ಮಕ್ಕಳೊಂದಿಗೆ ದೀಪವನ್ನು ಬೆಳಗಿಸಿದರ ಮೂಲಕ ಈ ಕಾರ್ಯಕ್ರಮವನ್ನು ಆರಂಭಿಸಿದರು.ಆ ನಂತರ ಸಭಾ ಕಾರ್ಯಕ್ರಮದಲ್ಲಿ ಮಕ್ಕಳ ಕುರಿತು ಮಾತನಾಡಿದರು.ಇದೇ ವೇಳೆ ಐಕ್ಯಂ ಸಂಸ್ಥೆಯ
ಬಂಟ್ವಾಳ: ನವೆಂಬರ್ 12 ಮತ್ತು 13ರಂದು ಅಮ್ಮುಂಜೆಯ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿರುವ ಬಂಟ್ವಾಳ ತಾಲೂಕು 22ನೇ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಒಡ್ಡೂರು ಫಾರ್ಮ್ಸ್ ನಲ್ಲಿ ಶನಿವಾರ ಬಿಡುಗಡೆಗೊಳಿಸಿ, ಶುಭ ಹಾರೈಸಿದರು. ಈ ಸಂದರ್ಭ ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಅಧ್ಯಕ್ಷರಾದ ವಿಶ್ವನಾಥ ಬಂಟ್ವಾಳ, ಸ್ವಾಗತ ಸಮಿತಿ ಅಧ್ಯಕ್ಷರಾದ ಉಮೇಶ್ ಸಾಲಿಯಾನ್ ಬೆಂಜನಪದವು,
ಕರ್ತವ್ಯಗಳ ಪಾಲನೆ ಮನೆಯಿಂದಲೇ ಆರಂಭ ಆಗಬೇಕು. ಸಮಾಜದಲ್ಲಿ ಆಗುವ ತಪ್ಪುಗಳ ಬಗ್ಗೆ ಧ್ವನಿ ಎತ್ತುವ ಮನೋಭಾವವನ್ನು ಯುವಜನರು ಹೊಂದಿರಬೇಕು. ಪ್ರಾಥಮಿಕ ಹಂತದಿಂದಲೇ ಇಂತಹ ವಿಚಾರಗಳನ್ನು ಕಲಿಸುವ ಮತ್ತು ಅರಿಯುವ ಪ್ರಕ್ರಿಯೆ ಆದಾಗ ಎಲ್ಲರೂ ಸಮಾನರೆಂಬ ಮನೋಭಾವ ಹುಟ್ಟಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಎನ್ಎಸ್ಎಸ್ ಸಂಯೋಜನಾಧಿಕಾರಿ ಡಾ. ನಾಗರತ್ನ ಕೆ.ಎ. ಅಭಿಪ್ರಾಯಪಟ್ಟರು.ಅವರು ಶನಿವಾರ ನಗರದ ರೋಶನಿ ನಿಲಯ ಸಭಾಂಗಣದಲ್ಲಿ ಯುವಜನ




























