ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕುಂಜತ್ಬೈಲ್ ದಕ್ಷಿಣ 15ನೇ ವಾರ್ಡ್ನ ಪಳನೀರು ರಸ್ತೆಯ ಅಗಲೀಕರಣದ ಬಗ್ಗೆ ಜಾಗದ ಮಾಲೀಕರ ತಕರಾರು ಇದ್ದ ಕಾರಣ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಅಡಚಣೆ ಉಂಟಾಗಿತ್ತು. ಶಾಸಕರಾದ ಡಾ. ಭರತ್ ಶೆಟ್ಟಿಯವರು ಶುಕ್ರವಾರ ಪಳನೀರಿಗೆ ಭೇಟಿ ನೀಡಿ ಪರಸ್ಪರ ಸೌಹಾರ್ದ ಮಾತುಕಥೆಯ ಮೂಲಕ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಿ ತಡೆಗೋಡೆ ಸಹಿತ
ದೈವದ ಮಹತ್ವ ಸಾರಿದ ಎಲ್ಲೆಡೆ ಭರ್ಜರಿ ಪ್ರದರ್ಶನ ಕಾಣುತ್ತಿರುವ ರಿಷಬ್ ಶೆಟ್ಟಿ ನಟನೆಯ `ಕಾಂತಾರ’ ಚಿತ್ರವನ್ನು ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯಸಭೆ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಕುಟುಂಬಸ್ಥರೊಂದಿಗೆ ಶನಿವಾರ ರಾತ್ರಿ ವೀಕ್ಷಿಸಿದರು.ಮಂಗಳೂರಿನ ಭಾರತ್ ಮಾಲ್ ಬಿಗ್ ಸಿನಿಮಾಸ್ನಲ್ಲಿ ರಾತ್ರಿ ಕಾಂತಾರ ಸಿನಿಮಾ ವೀಕ್ಷಿಸಿ ಮೆಚ್ಚುಗೆ ವ್ಯಕ್ತ ಪಡಿಸಿದರು. ಪತ್ನಿ ಮತ್ತು ಕುಟುಂಬ ಸದಸ್ಯರು ಅವರೊಂದಿಗೆ ಚಿತ್ರ ಮಂದಿರಕ್ಕೆ ಆಗಮಿಸಿದ್ದರು. ಚಿತ್ರ
ನಗರ ಮತ್ತು ಪಟ್ಟಣ ಪಂಚಾಯಿತಿ ನೌಕರರ ಮಾದರಿಯಲ್ಲಿ ಸೇವಾ ನಿಯಮಾವಳಿ ಹಾಗೂ ವೇತನ ಶ್ರೇಣಿ ನಿಗದಿಪಡಿಸಬೇಕು. ಜಿಲ್ಲಾ ಪಂಚಾಯತ್ ಅನುಮೋದನೆ ಬಾಕಿ ಇರುವ ಎಲ್ಲಾ ಪಂಚಾಯತ್ ನೌಕರರನ್ನು ವಯಸ್ಸಿನ ವಯೋಮಿತಿ ಹಾಗೂ ವಿದ್ಯಾರ್ಹತೆಯನ್ನು ಪರಿಗಣಿಸದೆ ಅವರ ಸೇವೆಯನ್ನು ಪರಿಗಣಿಸಿ ಒಂದು ಬಾರಿ ಜಿಲ್ಲಾ ಪಂಚಾಯತ್ ಅನುಮೋದನೆ ನೀಡಿ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಪಂಚಾಯತ್ ನೌಕರರಿಗೆ ಸೇವಾ ಭದ್ರತೆ ಒದಗಿಸಬೇಕು ಎಂದು ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ನೌಕರರ
ಕಳೆದ ಎರಡು ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಹಾಗೂ ಕೊರೊನಾ ಸಂದರ್ಭದಲ್ಲಿ ಉತ್ತಮವಾಗಿ ಅಧಿಕಾರ ನಿಭಾಯಿಸಿದ ರಾಜೇಂದ್ರ ಕೆವಿ ಅವರು ಸಾಂಸ್ಕೃತಿಕ ನಗರಿ ಮೈಸೂರು ಜಿಲ್ಲಾಧಿಕಾರಿಯಾಗಿ ವರ್ಗಾವಣೆಯಾಗಿದ್ದಾರೆ. ಇನ್ನು ಮುಂದಿನ ದಿನಗಳಲ್ಲಿ ದ.ಕ. ಜಿಲ್ಲಾಧಿಕಾರಿ ಆಗಿ ಜಿಪಂ ಸಿಇಓ ಡಾ.ಕುಮಾರ್ ಪ್ರಭಾರ ಅವರು ಚಾರ್ಜ್ ತೆಗೆದುಕೊಳ್ಳಲಿದ್ದಾರೆ
ಹಾಸನ ಜಿಲ್ಲೆ ಆಲೂರು ತಾಲೂಕಿನಲ್ಲಿ ಪ್ರಪ್ರಥಮವಾಗಿ ಕರ್ನಾಟಕ ರಾಜ್ಯದಿಂದ ಎ.ಐ.ಸಿ.ಸಿ ರಾಷ್ಟಿçÃಯ ಅಧ್ಯಕ್ಷರಾಗಿ ದಲಿತ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಬಹುಮತದೊಂದಿಗೆ ಆಯ್ಕೆ ಮಾಡಿರುವುದಕ್ಕೆ ನಗರದ ಕೇಂದ್ರ ಭಾಗದಲ್ಲಿ ಪಟಾಕಿ ಸಿಡಿಸಿ ,ಸಿಹಿ ಹಂಚುವ ಮೂಲಕ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು.ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರಂಗನಾಥ್ ಅವರು ಮಾತನಾಡಿ ಮೊದಲ ಬಾರಿಗೆ ಕಾಂಗ್ರೆಸ್ ಪಕ್ಷದಿಂದ ರಾಷ್ಟಿಯ ಅಧ್ಯಕ್ಷ ಸ್ಥಾನ ಕಲ್ಪಿಸಿದ್ದು
ಪಡುಬಿದ್ರಿ ಕರ್ಣಾಟಕ ಪಬ್ಲಿಕ್ ಸ್ಕೂಲ್ ಆಟದ ಮೈದಾನ ಜಲ್ಲಿಕಲ್ಲು, ಕ್ರಷರ್ ಹುಡಿ ಶೇಖರಣಾ ಘಟಕವಾಗಿ ಬದಲಾಗಿದ್ದು, ಈ ಬಗ್ಗೆ ಆಕ್ರೋಶಿತರಾದ ಶಾಲಾ ಹಳೆ ವಿದ್ಯಾರ್ಥಿಗಳು ಒಂದು ವಾರದೊಳಗೆ ತೆರವುಗೊಳಿಸದಿದ್ದಲ್ಲಿ ನಾವು ಅದನ್ನು ಬೇರೆಗೆ ವರ್ಗಾಹಿಸುವ ಕೆಲಸ ಮಾಡಬೇಕಾದೀತು ಎಂಬುದಾಗಿ ಎಚ್ಚರಿಸಿದ್ದಾರೆ. ರಸ್ತೆ ದುರಸ್ಥಿಗಾಗಿ ಕಾರ್ಕಳ ಮೂಲದ ಗುತ್ತಿಗೆದಾರನೊರ್ವ ಕಳೆದ ಒಂದು ತಿಂಗಳ ಹಿಂದೆ ರಾಶಿ ರಾಶಿ ಜಲ್ಲಿಕಲ್ಲು ಸಹಿತ ಕ್ರೆಷರ್ ಹುಡಿಯನ್ನು ತಂದು ಮೈದಾನಕ್ಕೆ
ಮಂಗಳೂರಿನ ಅದ್ಯಪಾಡಿ ಶ್ರೀಕ್ಷೇತ್ರ ಬಿಬಿಲಚ್ಚಿಲ್ ದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ನಡೆಯಲಿರುವ ಬ್ರಹ್ಮ ಕಲಶೋತ್ಸವ ಅಷ್ಟಪವಿತ್ರ ನಾಗಬ್ರಹ್ಮಮಂಡಲೋತ್ಸವ ಪ್ರಯುಕ್ತ ನಡೆಯುತ್ತಿರುವ 108 ದಿನಗಳ ಸಂದ್ಯಾ ಭಜನೆಯು ನಡೆಯುತ್ತಿದ್ದೂ ನಿನ್ನೆ ಶ್ರೀ ಬಾಲ ವಿಠೋಭಾ ಭಜನಾ ಮಂಡಳಿ ಪಲ್ಲಿಪಾಡಿ ಕರಿಯಂಗಳ ಇವರಿಂದ ಭಜನಾ ಸಂಕೀರ್ತನೆ ನಡೆಯಿತು. ಈಗಾಗಲೇ ಹಲವಾರು ಭಜನಾ ತಂಡಗಳು ನೋಂದಣಿ ಮಾಡಿಸಿದ್ದು ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ಭಜನಾ ತಂಡ ಪಾಲ್ಗೊಳ್ಳುವಂತೆ ಶ್ರೀ
ಮಂಗಳೂರಿನ ಹಂಪನಕಟ್ಟೆಯ ಮಿಲಾಗ್ರಿಸ್ ಪದವಿ ಪೂರ್ವ ಕಾಲೇಜಿನ ಎನ್.ಎಸ್.ಎಸ್. ಶಿಬಿರವು ನಗರದ ಕಾಸ್ಸಿಯಾ ಸಂತ ರೀಟಾ ವಿದ್ಯಾ ಸಂಸ್ಥೆಯಲ್ಲಿ ಯಶಸ್ವಿಯಾಗಿ ನಡೆಯಿತು. ಶಿಬಿರವನ್ನು ಮಹಾನಗರ ಪಾಲಿಕೆ ಸದಸ್ಯೆ ಭಾನುಮತಿ ಅವರು ಉದ್ಘಾಟಿಸಿ ಮಾತನಾಡಿ, ಎನ್.ಎಸ್.ಎಸ್. ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ , ಶಿಸ್ತು, ಸಮಯ ಪ್ರಜ್ನೆ , ಸಾಮರಸ್ಯದ ಗುಣಗಳನ್ನು ಬೆಳೆಸಿ ಉತ್ತಮ ವ್ಯಕ್ತಿತ್ವ ನಿರ್ಮಾಣ ಮಾಡುತ್ತದೆ ಎಂದು ಹೇಳಿದರು.ಸಂತ ರೀಟಾ ವಿದ್ಯಾಸಂಸ್ಥೆಯ
ಎ.ಜೆ ಸ್ವಾಸ್ಥ್ಯ ಹೆಲ್ತಕಾರ್ಡನ್ನು ನಡೆದ ವಾರ್ಷಿಕ ದಿನಾಚರಣೆಯಂದು, ಎ.ಜೆ ಸಮೂಹ ಸಂಸ್ಥೆಗಳ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರಾದಡಾ. ಎ.ಜೆ. ಶೆಟ್ಟಿ ಅನಾವರಣಗೊಳಿಸಿದರು. ಇದೊಂದು ವಿಷಿಷ್ಟ ವಾದಅರೋಗ್ಯಕಾರ್ಡ್ಆಗಿದ್ದು, ಫಲಾನುಭವಿಗಳಿಗೆ ಆಸ್ಪತ್ರೆ ಸೇವೆಗಳನ್ನುರಿಯಾಯಿತಿಯೊಂದಿಗೆ ಪಡೆದುಕೊಳ್ಳಲ್ಲು ಅನುವು ಮಾಡಿಕೊಡುತ್ತದೆ.ಕಾರ್ಡ್ ಶುಲ್ಕವನ್ನು ಪಾವತಿಸಿ ಮತ್ತುಆಧಾರ್ನ್ನು ಪುರಾವೆಯಾಗಿ ನೀಡುವ ಮೂಲಕ ಈ ಕಾರ್ಡ್ಗೆ ನೋಂದಾಯಿಸಿಕೊಳ್ಳಬಹುದು.ಈ
ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದರ್ಶನ ಮಾಡಲು ಇಂದು ಏಳನೇ ದಿನವಾಗಿದ್ದು ಲಕ್ಷೋಪಲಕ್ಷ ಜನರು ಸಾಗರೋಪಾದಿಯಲ್ಲಿ ಹರಿದು ಬರುತ್ತಿದ್ದಾರೆ ಈಗಾಗಲೇ ಹಲವಾರು ಗಣ್ಯಾತಿ ಗಣ್ಯರು ದೇವಿಯ ದರ್ಶನ ಪಡೆದು ಪುನೀತರಾಗಿದ್ದಾರೆ. ಪ್ರತಿದಿನವೂ ಕೂಡ ಒಂದಲ್ಲ ಒಂದು ರೀತಿಯಲ್ಲಿ ದೇವಿಯ ಮಹಿಮೆ ಹೆಚ್ಚಾಗುತ್ತಿದ್ದು, ಸಚಿವರಾಗಲಿ ಅಥವಾ ರಾಜಕೀಯ ಗಣ್ಯಾತಿಗಣ್ಯರು ಭೇಟಿ ನೀಡುತ್ತಿದ್ದಾರೆ ಈಗಾಗಲೇ ಹಾಸನ ಜಿಲ್ಲೆಯ ಇತಿಹಾಸ ಪ್ರಸಿದ್ಧ ಜಿಲ್ಲೆಯಾಗಿದ್ದು 9 ಜನ


























