ಮಂಗಳೂರಿನ ಬೀಬಿಲಚ್ಚಿಲ್ ದುರ್ಗಾ ಪರಮೇಶ್ವರಿ ದೇವಸ್ಥಾನ ಅದ್ಯಪಾಡಿಯಲ್ಲಿ ನಡೆಯಲಿರುವ ಬ್ರಹ್ಮಲಕಶೋತ್ಸವ ಹಾಗೂ ಅಷ್ಟಪವಿತ್ರ ನಾಗಬ್ರಹ್ಮಮಂಡಲೋತ್ಸವ ಪ್ರಯುಕ್ತ ಬಿಬಿಲಚ್ಚಿಲ್ ನಲ್ಲಿ ನಡೆಯುತ್ತಿರುವ 108 ದಿನಗಳ ಸಂಧ್ಯಾ ಭಜನಾ ಸಂಕೀರ್ತನೆಯು ಜರಗುತ್ತಿದ್ದೂ ನಿನ್ನೆ ಶ್ರೀ ದುರ್ಗಾಪರಾಮೇಶ್ವರ ಮಂಡಳಿ ಶಿವಪುರ ಕುಂಪಲ. ಇವರಿಂದ ಭಜನಾ ಸೇವೆ ನಡೆಯಿತು.
ಮಂಜೇಶ್ವರ: ತಲಪಾಡಿ ಟೋಲ್ ಗೇಟಿನಲ್ಲಿ ಕರ್ನಾಟಕದ 5 ಕಿ.ಮೀ. ವ್ಯಾಪ್ತಿಯ ಸ್ಥಳೀಯರಿಗೆ ಉಚಿತ ಪ್ರಯಾಣಕ್ಕೆ ಅನುಮತಿಯನ್ನು ನೀಡಿದ ರೀತಿಯಲ್ಲಿ ಗಡಿನಾಡ ಕನ್ನಡಿಗರು ವಾಸವಾಗಿರುವ ಕೇರಳದ 5 ಕಿ.ಲೋ. ಮೀಟರ್ ವ್ಯಾಪ್ತಿಯಲ್ಲಿರುವವರಿಗೂ ಉಚಿತ ಪ್ರಯಾಣಕ್ಕೆ ಅನುಮತಿ ಕೋರಿ ಮಂಜೇಶ್ವರ ಗ್ರಾ.ಪಂ. ಅಧ್ಯಕ್ಷರು ಎಲ್ಲಾ ಸದಸ್ಯರು ಹಾಗೂ ಪೀಪಲ್ಸ್ ಯೂನಿಯನ್ ಆಫ್ ಮಂಜೇಶ್ವರ ಸಂಘಟನಾ ಕಾರ್ಯಕರ್ತತರು ವಿವಿಧ ರಾಜಕೀಯ ಪಕ್ಷಗಳ ನೇತಾರರು ಜೊತೆಯಾಗಿ ತಲಪಾಡಿ ಟೋಲ್ ಗೇಟಿಗೆ ತೆರಳಿ
ನೇತಾಜಿ ಬ್ರಿಗೇಡ್ ಮೂಡುಬಿದಿರೆ ಇದರ ಮೂರನೇ ವರ್ಷದ ದೀಪಾವಳಿ ಉತ್ಸವದ ಪ್ರಯುಕ್ತ ಸ್ವರಾಜ್ಯ ಮೈದಾನದ ಬಳಿ ಇರುವ ಚಿಣ್ಣರ ಉದ್ಯಾನವನದಲ್ಲಿ ಮೊದಲ ಬಾರಿ “ತುಳುನಾಡ ಕೊಡಿ ಧ್ವಜಸ್ಥಂಭವನ್ನು ಶಾಸಕ ಉಮಾನಾಥ ಎ.ಕೋಟ್ಯಾನ್ ಸೋಮವಾರ ಲೋಕಾರ್ಪಣಿಗೊಳಿಸಿದರು. ತುಳು ಭಾಷೆಯನ್ನು ಸಂವಿಧಾನದ ಆರ್ಟಿಕಲ್ 347 ಪ್ರಕಾರ ಅಧಿಕೃತ ಮಾಡುವ ಬಗ್ಗೆ ಮತ್ತು ತುಳು ಭಾಷೆಯನ್ನು ರಾಜ್ಯ ಭಾಷೆಯನ್ನಾಗಿ ಮಾಡುವ ವಿಧೇಯಕವನ್ನು ಜಿಲ್ಲೆಯ ಎಲ್ಲಾ ಶಾಸಕರುಗಳು ಮುಂದಿನ ಅಧಿವೇಶನದಲ್ಲಿ
ವಿಟ್ಲ: ಬರಿಮಾರಿನಲ್ಲಿ ಹೈಟೆಕ್ ಅಕ್ರಮ ಮರಳು ದಂಧೆ ನಡೆಯುತ್ತಿದ್ದು ಸಾರ್ವಜನಿಕರು ಲಾರಿಗಳನ್ನು ತಡೆ ಹಿಡಿದು ಪ್ರತಿಭಟಿಸಿದ್ದಾರೆ. ಎಗ್ಗಿಲ್ಲದೆ ಮರಳು ಮಾಫಿಯಾ ನಡೆಯುತ್ತಿದ್ದು ಪಂ.ಅಧ್ಯಕ್ಷೆಯ ನೇತೃತ್ವದಲ್ಲಿ ಸ್ಥಳೀಯರು ಬರಿಮಾರಿನಲ್ಲಿ ಮರಳು ಲಾರಿಗಳನ್ನು ತಡೆದುಹಿಡಿದ್ದಾರೆ. ಈ ವೇಳೆ ಲಾರಿ ತಡೆದ ಕಾರ್ಯಕರ್ತರಿಗೆ ಲಾರಿಗಳನ್ನು ಬಿಡುವಂತೆ ಬಿಜೆಪಿ ಮುಖಂಡರಿಂದಲೂ, ಪೆÇಲೀಸರಿಂದ ಒತ್ತಡ ಹೇರಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಬೋಟು, ಕ್ರೇನ್ ಬಳಸಿ ಹೈಟೆಕ್
ಜಿಲ್ಲೆ, ರಾಜ್ಯ, ದೇಶ ಮಾತ್ರವಲ್ಲದೆ ವಿದೇಶದಲ್ಲೂ ಮೆಚ್ಚುಗೆಗೆ ಪಾತ್ರವಾದ ಕನ್ನಡದ ಕಾಂತಾರ ಸಿನಿಮಾವನ್ನು ದೈವ ನರ್ತಕರು, ದರ್ಶನ ಪಾತ್ರಿಗಳೊಂದಿಗೆ, ರಾಜ್ಯದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರು ವಿಭಿನ್ನವಾಗಿ ವೀಕ್ಷಿಸಲ್ಲಿದ್ದಾರೆ ನಟ ನಿರ್ದೇಶಕ ರಿಷಬ್ ಶೆಟ್ಟಿ ಅವರ ನಿರ್ದೇಶನ ಮತ್ತು ನಟನೆಯಿಂದ ಮೂಡಿಬಂದ ತುಳುನಾಡಿನ ದೈವಾರಾಧನೆ, ಕಂಬಳ ಸಹಿತ ಕರಾವಳಿ ಸಂಸ್ಕೃತಿಯನ್ನು ಬಿಂಬಿಸುವ ಕಾಂತಾರ ಸಿನಿಮಾವನ್ನು
ಮೂಡುಬಿದಿರೆ: ಇಲ್ಲಿನ ಪೇಪರ್ ಮಿಲ್ಲ್ ಬಳಿಯ ನಿವಾಸಿ ಜಾನ್ ಫೆರ್ನಾಂಡಿಸ್ (57ವ) ಎಂಬವರು ತನ್ನ ಮನೆಯಲ್ಲಿ ಮಂಗಳವಾರ ಮುಂಜಾನೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಜಾನ್ ಅವರು ಹಿಂದೆ ವಿದೇಶದಲ್ಲಿ ಉದ್ಯೋಗದಲ್ಲಿದ್ದು ನಂತರ ಊರಿಗೆ ಬಂದ ನಂತರ ಪಾಶ್ವ ವಾಯುಗೆ ಸಿಲುಕಿ ಚಿಕಿತ್ಸೆ ಪಡೆದುಕೊಂಡಿದ್ದರು. ಇತ್ತೀಚಿನ ದಿನಗಳಲ್ಲಿ ಚೇತರಿಸಿಕೊಂಡಿದ್ದ ಅವರು ಮನೆಯ ಬಳಿಯಲ್ಲೇ ಫಾಸ್ಟ್ ಫುಡ್ ಅಂಗಡಿ ನಡೆಸುವುದಾಗಿ ಹೇಳಿಕೊಂಡಿದ್ದರು. ಆದರೆ ಮಂಗಳವಾರ
ಮೈಸೂರಿನ ಕಲಾಮಂದಿರದ ಕಿರು ರಂಗಮಂದಿರದಲ್ಲಿ ನಡೆದ ನಗೆ ಹಬ್ಬ ,ಸಾಂಸ್ಕೃತಿಕ ಕಾರ್ಯಕ್ರಮ , ಪ್ರಶಸ್ತಿ ಪ್ರದಾನ ಸಮಾರಂಭ ದಲ್ಲಿ ನಾಡಿನ ಮಹಿಳಾ ಸಾಧಕರಿಗೆ ನೀಡುವ ಕೆಂಪೇಗೌಡರ ತಾಯಿ ಕೆಂಪಮ್ಮ ನವರ ಹೆಸರಿನಲ್ಲಿ ನೀಡುವ ಕೆಂಪಮ್ಮ ರಾಜ್ಯ ಪ್ರಶಸ್ತಿ ಶಾಂತಾ ಪುತ್ತೂರು ರವರಿಗೆ ಶಿಕ್ಷಣ ಹಾಗೂ ಸಾಹಿತ್ಯ ಸೇವೆಗಾಗಿ ಲಭಿಸಿದೆ. ಶಾಂತಾ ಪುತ್ತೂರು ಶಿಕ್ಷಕಿಯಾಗಿದ್ದು ಪ್ರಸ್ತುತ ಸರಕಾರಿ ಪ್ರೌಢಶಾಲೆ ಕಬಕ ದಲ್ಲಿ ಸೇವೆಸಲ್ಲಿಸುತ್ತಿದ್ದಾರೆ.ಸ್ನಾತಕೋತ್ತರ ಪದವೀಧರರಾಗಿದ್ದು
ದೈವದ ಮಹತ್ವ ಸಾರಿದ ಎಲ್ಲೆಡೆ ಭರ್ಜರಿ ಪ್ರದರ್ಶನ ಕಾಣುತ್ತಿರುವ ರಿಷಬ್ ಶೆಟ್ಟಿ ನಟನೆಯ `ಕಾಂತಾರ’ ಚಿತ್ರವನ್ನು ನಗರದ ಮಾಜಿ ಸಚಿವ ಇಂದು ಬೇಟಿ ನೀಡಿ ಸಿನಿಮಾವನ್ನು ವೀಕ್ಷಣೆ ಮಾಡಿದರು. ಇತ್ತೀಚೆಗೆ ಬಿಡುಗಡೆಗೊಂಡ ಕಾಂತಾರ ಸಿನಿಮಾ ಬಹಳ ಜನರ ಕುತೂಹಲ ಹಾಗೂ ಮನಸ್ಸನ್ನು ಗೆದ್ದಿದೆ, ದಕ್ಷಿಣ ಕನ್ನಡ ಜಿಲ್ಲೆಯ ದೈವಾರಾಧನೆಯ ಮೂಲದ ದಂತ ಕಥೆಯಗಿದ್ದು ಈ ಸಿನಿಮಾಕ್ಕೆ ಮಾಜಿ ಸಚಿವರಾದ ಬಿ. ರಮಾನಾಥ ರೈ ಯವರು ಕಾಂತಾರ ಸಿನಿಮಾ ತಂಡದ ಜೊತೆ ಮಂಗಳೂರಿನ ಭಾರತ್ ಮಾಲ್
ದಿನಾಂಕ 20..10..2022ರಂದು ಮೈಸೂರಿನ ಕಲಾಮಂದಿರದ ಕಿರು ರಂಗಮಂದಿರದಲ್ಲಿ ನಡೆದ ನಗೆ ಹಬ್ಬ ,ಸಾಂಸ್ಕೃತಿಕ ಕರ್ಯಕ್ರಮ , ಪ್ರಶಸ್ತಿ ಪ್ರದಾನ ಸಮಾರಂಭ ದಲ್ಲಿ ನಾಡಿನ ಮಹಿಳಾ ಸಾಧಕರಿಗೆ ನೀಡುವ ಕೆಂಪೇಗೌಡರ ತಾಯಿ ಕೆಂಪಮ್ಮ ನವರ ಹೆಸರಿನಲ್ಲಿ ನೀಡುವ ಕೆಂಪಮ್ಮ ರಾಜ್ಯ ಪ್ರಶಸ್ತಿ ಶಾಂತಾ ಪುತ್ತೂರು ರವರಿಗೆ ಶಿಕ್ಷಣ ಹಾಗೂ ಸಾಹಿತ್ಯ ಸೇವೆಗಾಗಿ ಲಭಿಸಿದೆ.ಶಾಂತಾ ಪುತ್ತೂರು ಶಿಕ್ಷಕಿಯಾಗಿದ್ದು ಪ್ರಸ್ತುತ ಸರಕಾರಿ ಪ್ರೌಢಶಾಲೆ ಕಬಕ ದಲ್ಲಿ
ಎಡ್ ವಿದೌಟ್ ರಿಲೀಜನ್ ಆಂಡ್ ಟ್ರಸ್ಟ್( ರಿ), ಮತ್ತು ದಕ್ಷಿಣ ಕನ್ನಡ ವಿಚಾರವಾದಿಗಳ ಅಸೋಸಿಯೇಷನ್ ಇದರ ಆಶ್ರಯದಲ್ಲಿ ಇಂದು 25-10-2022 ಮಂಗಳೂರು ನಗರದ ಲೇಡಿಹಿಲ್ ಬಳಿ ಸಾಮೂಹಿಕವಾಗಿ ಸೂರ್ಯಗ್ರಹಣವನ್ನು ವೀಕ್ಷಿಸಲಾಯಿತು. ಗ್ರಹಣದ ಸಮಯ ಆಹಾರ ಸೇವನೆ ಮಾಡುವುದರಿಂದ ಮನುಷ್ಯನ ಮೇಲೆ ಕೆಟ್ಟ ಪರಿಣಾಮ ಬೀರಲಿದೆ ಎಂಬ ಮೂಢನಂಬಿಕೆಯ ವಿರುದ್ಧ ವೈಜ್ಞಾನಿಕ ಮನೋಭಾವನೆ ಬೆಳೆಸುವ ಸಲುವಾಗಿ ವಿಚಾರವಾದಿ ವೇದಿಕೆಯ ಕಾರ್ಯಕರ್ತರು ಸಾರ್ವಜನಿಕವಾಗಿ ಆಹಾರಗಳನ್ನು ಸೇವಿಸಿ



























