ಮಂಗಳೂರಿನ ಅದ್ಯಪಾಡಿ ಶ್ರೀಕ್ಷೇತ್ರ ಬಿಬಿಲಚ್ಚಿಲ್ ದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ನಡೆಯಲಿರುವ ಬ್ರಹ್ಮ ಕಲಶೋತ್ಸವ ಅಷ್ಟಪವಿತ್ರ ನಾಗಬ್ರಹ್ಮಮಂಡಲೋತ್ಸವ ಪ್ರಯುಕ್ತ ನಡೆಯುತ್ತಿರುವ 108 ದಿನಗಳ ಸಂದ್ಯಾ ಭಜನೆಯು ನಡೆಯುತ್ತಿದ್ದೂ ನಿನ್ನೆ ಶ್ರೀ ಬಾಲ ವಿಠೋಭಾ ಭಜನಾ ಮಂಡಳಿ ಪಲ್ಲಿಪಾಡಿ ಕರಿಯಂಗಳ ಇವರಿಂದ ಭಜನಾ ಸಂಕೀರ್ತನೆ ನಡೆಯಿತು. ಈಗಾಗಲೇ ಹಲವಾರು ಭಜನಾ
ಮಂಗಳೂರಿನ ಹಂಪನಕಟ್ಟೆಯ ಮಿಲಾಗ್ರಿಸ್ ಪದವಿ ಪೂರ್ವ ಕಾಲೇಜಿನ ಎನ್.ಎಸ್.ಎಸ್. ಶಿಬಿರವು ನಗರದ ಕಾಸ್ಸಿಯಾ ಸಂತ ರೀಟಾ ವಿದ್ಯಾ ಸಂಸ್ಥೆಯಲ್ಲಿ ಯಶಸ್ವಿಯಾಗಿ ನಡೆಯಿತು. ಶಿಬಿರವನ್ನು ಮಹಾನಗರ ಪಾಲಿಕೆ ಸದಸ್ಯೆ ಭಾನುಮತಿ ಅವರು ಉದ್ಘಾಟಿಸಿ ಮಾತನಾಡಿ, ಎನ್.ಎಸ್.ಎಸ್. ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ , ಶಿಸ್ತು, ಸಮಯ ಪ್ರಜ್ನೆ , ಸಾಮರಸ್ಯದ ಗುಣಗಳನ್ನು ಬೆಳೆಸಿ ಉತ್ತಮ ವ್ಯಕ್ತಿತ್ವ ನಿರ್ಮಾಣ ಮಾಡುತ್ತದೆ ಎಂದು ಹೇಳಿದರು.ಸಂತ ರೀಟಾ ವಿದ್ಯಾಸಂಸ್ಥೆಯ
ಎ.ಜೆ ಸ್ವಾಸ್ಥ್ಯ ಹೆಲ್ತಕಾರ್ಡನ್ನು ನಡೆದ ವಾರ್ಷಿಕ ದಿನಾಚರಣೆಯಂದು, ಎ.ಜೆ ಸಮೂಹ ಸಂಸ್ಥೆಗಳ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರಾದಡಾ. ಎ.ಜೆ. ಶೆಟ್ಟಿ ಅನಾವರಣಗೊಳಿಸಿದರು. ಇದೊಂದು ವಿಷಿಷ್ಟ ವಾದಅರೋಗ್ಯಕಾರ್ಡ್ಆಗಿದ್ದು, ಫಲಾನುಭವಿಗಳಿಗೆ ಆಸ್ಪತ್ರೆ ಸೇವೆಗಳನ್ನುರಿಯಾಯಿತಿಯೊಂದಿಗೆ ಪಡೆದುಕೊಳ್ಳಲ್ಲು ಅನುವು ಮಾಡಿಕೊಡುತ್ತದೆ.ಕಾರ್ಡ್ ಶುಲ್ಕವನ್ನು ಪಾವತಿಸಿ ಮತ್ತುಆಧಾರ್ನ್ನು ಪುರಾವೆಯಾಗಿ ನೀಡುವ ಮೂಲಕ ಈ ಕಾರ್ಡ್ಗೆ ನೋಂದಾಯಿಸಿಕೊಳ್ಳಬಹುದು.ಈ
ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದರ್ಶನ ಮಾಡಲು ಇಂದು ಏಳನೇ ದಿನವಾಗಿದ್ದು ಲಕ್ಷೋಪಲಕ್ಷ ಜನರು ಸಾಗರೋಪಾದಿಯಲ್ಲಿ ಹರಿದು ಬರುತ್ತಿದ್ದಾರೆ ಈಗಾಗಲೇ ಹಲವಾರು ಗಣ್ಯಾತಿ ಗಣ್ಯರು ದೇವಿಯ ದರ್ಶನ ಪಡೆದು ಪುನೀತರಾಗಿದ್ದಾರೆ. ಪ್ರತಿದಿನವೂ ಕೂಡ ಒಂದಲ್ಲ ಒಂದು ರೀತಿಯಲ್ಲಿ ದೇವಿಯ ಮಹಿಮೆ ಹೆಚ್ಚಾಗುತ್ತಿದ್ದು, ಸಚಿವರಾಗಲಿ ಅಥವಾ ರಾಜಕೀಯ ಗಣ್ಯಾತಿಗಣ್ಯರು ಭೇಟಿ ನೀಡುತ್ತಿದ್ದಾರೆ ಈಗಾಗಲೇ ಹಾಸನ ಜಿಲ್ಲೆಯ ಇತಿಹಾಸ ಪ್ರಸಿದ್ಧ ಜಿಲ್ಲೆಯಾಗಿದ್ದು 9 ಜನ
ವಿಟ್ಲ: ದಿನದಿಂದ ದಿನಕ್ಕೆ ಬೆಳವಣಿಗೆ ಕಾಣುತ್ತಿರುವ ವಿಟ್ಲ ಪಟ್ಟಣ ಪಂಚಾಯತ್ ಸಮಸ್ಯೆಯ ಆಗರವಾಗಿ ಜನರು ಪರಿತಪಿಸುವಂತ ಸ್ಥಿತಿ ನಿರ್ಮಾಣವಾಗಿದೆ. ಆದರೆ ಈ ಭಾಗದ ಶಾಸಕರು ಮಾತ್ರ ಪಟ್ಟಣ ಪಂಚಾಯತ್ ನಲ್ಲಿ ಸಭೆ ನಡೆಸಿ ಕೇವಲ ಸಲಹೆ ಸೂಚನೆಗಳನ್ನು ಕೊಟ್ಟು ಹೋಗುವ ಮೂಲಕ ಜನರ ಆಕಾಂಕ್ಷೆಗಳಿಗೆ ತಣ್ಣೀರೆರೆಯುವ ಕೆಲಸ ಮಾಡುತ್ತಿದ್ದಾರೆ. ಇಲ್ಲಿರುವ ಸಮಸ್ಯೆಗಳಿಗೊಂದು ಅವರು ಸರಿಯಾದ ಪರಿಹಾರ ಕ್ರಮ ಕೈಗೊಳ್ಳಬೇಕಾಗಿರುವುದು ಅನಿವಾರ್ಯವಾಗಿದೆ. ಇಲ್ಲವಾದಲ್ಲಿ ಮುಂದಿನ
ವಿಟ್ಲ: ನಾನು ಇದೇ ಕ್ಷೇತ್ರದಲ್ಲಿ ಮತ್ತೆ ಸ್ಪರ್ಧಿಸಿ, ಗೆದ್ದು ಶಾಸಕಿಯಾಗಿ ಹಿಂದಿನ ಅವಧಿಯಲ್ಲಿ ಮಂಜೂರುಗೊಳಿಸಿದ್ದ ಎಲ್ಲಾ ಕಾಮಗಾರಿಗಳನ್ನು ಪೂರ್ಣಗೊಳಿಸಿ ತೋರಿಸಿಕೊಡುವುದಾಗಿ ಮಾಜಿ ಶಾಸಕಿ ಶಕುಂತಳಾ ಟಿ ಶೆಟ್ಟಿ ಹೇಳಿದ್ದಾರೆ. ಕಬಕ-ವಿಟ್ಲ ರಸ್ತೆ ದುರಸ್ತಿಗೆ ಆಗ್ರಹಿಸಿ ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಮತ್ತು ಕಬಕ ವಲಯ ಕಾಂಗ್ರೆಸ್ನ ಆಶ್ರಯದಲ್ಲಿ ಕಬಕದಲ್ಲಿ ನಡೆದ ಪ್ರತಿಭಟನೆಯನ್ನು ಉದ್ದೆಶಿಸಿ ಅವರು ಮಾತನಾಡಿದರು.ಕಳೆದ ಅವಧಿಯಲ್ಲಿ ನಾನು ಮೆಡಿಕಲ್
ಪಜ್ಜೆ ಫೂಟ್ ವರ್ಸ್ ಸುಸಜ್ಜಿತ ಪಾದರಕ್ಷೆ ಮಳಿಗೆಯನ್ನು ಬೆಳ್ಳಾರೆ ವಾಣಿಜ್ಯ ವರ್ತಕರ ಸಂಘದ ಅಧ್ಯಕ್ಷರಾದ ರಾಜೇಶ್ ಶಾನುಭೋಗ್ ದೀಪ ಬೆಳಗಿಸುವ ಉದ್ಘಾಟಿಸಿದರು. ನಂತರ ಶುಭಹಾರೈಸಿದರು. ಈ ಸಂದರ್ಭದಲ್ಲಿ ಗ್ರಾಮಪಂಚಾಯತ್ ಅಧ್ಯಕ್ಷರಾದ ಚಂದ್ರಶೇಖರ ಪನ್ನೆ, ಮಾಧವ ಗೌಡ ಬೆಳ್ಳಾರೆ ಅಧ್ಯಕ್ಷರು ವಾಣಿಜ್ಯ ವರ್ತಕರ ಸಂಘ ಬೆಳ್ಳಾರೆ ಹಾಗೂ ಶಾಹಿನ್ ಮಹಾಲಿನ ಮಾಲಕರದ ಅಬ್ದುಲ್ ಹಮೀದ್ ಹಾಗೂ ಪ್ರಗತಿ ಪಾಲುದಾರಾದ ಬಿ.ಎಂ ಮೊಹಮ್ಮದ್ ಹಾಗೂ ಆರ್. ಕೆ. ಭಟ್ ಕುರುo ಬುಡೇಳು,
ನಗರದ ಮಿಲಾಗ್ರಿಸ್ ಪದವಿ ಪೂರ್ವ ಕಾಲೇಜಿನ ಎನ್.ಎಸ್.ಎಸ್ ಘಟಕ, ಕಾಶ್ಯ ವಾರ್ಡ್ ಇವರ ಸಹಯೋಗದೊಂದಿಗೆ ಕಾಶ್ಯ ಪೇಟೆಯಲ್ಲಿ ಪ್ಲಾಸ್ಟಿಕ್ ನಿರ್ಮೂಲನದ ಬಗ್ಗೆ ಪ್ಲಾಸ್ಟಿಕ್ ಹೆಕ್ಕಿಕೋ ಜನಜಾಗೃತಿ ಕಾರ್ಯಕ್ರಮ ನಡೆಯಿತು. ಎನ್ಎಸ್ಎಸ್ ವಾರ್ಷಿಕ ಶಿಬಿರದ ಉದ್ಘಾಟನಾ ಸಮಾರಂಭವು ಸಂತ ರೀಟಾ ವಿದ್ಯಾಸಂಸ್ಥೆ ಕಾಸ್ಸಿಯಾ ಶಾಲಾ ಸಭಾಭವನದಲ್ಲಿ ಜರಗಿತು.ಎನ್.ಎಸ್.ಎಸ್ ಶಿಬಿರ ಸಸಿಗೆ ನೀರೆರೆಯುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಡಿದ ಮಂಗಳೂರು ಮಹಾನಗರ ಪಾಲಿಕೆ
ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನ ಸ್ನಾತಕೋತ್ತರ ಗಣಿತಶಾಸ್ತಅಧ್ಯಯನ ಮತ್ತು ಸಂಶೋಧನಾ ವಿಭಾಗದ ವತಿಯಿಂದ ಅಂತರಕಾಲೇಜು ಫೆಸ್ಟ್ -`ಮ್ಯಾಥ್ ಫಿಯೆಸ್ಟಾ 2ಕೆ22 ಅನ್ನು ಹಮ್ಮಿಕೊಳ್ಳಲಾಗಿತ್ತು. ಪ್ರೊ ಕೆ.ಎ.ಕೃಷ್ಣಮೂರ್ತಿ ಅವರ 109ನೇ ಜನ್ಮ ದಿನಾಚರಣೆಯ ನೆನಪಿಗಾಗಿ ವಿವಿಧ ಕಾಲೇಜುಗಳ ಯುಜಿ ವಿದ್ಯಾರ್ಥಿಗಳಿಗೆ ಒಂದು ದಿನದ ಅಂತರ ಕಾಲೇಜು ಫೆಸ್ಟ್ ಅನ್ನು ಆಯೋಜಿಸಲಾಗಿತ್ತು. ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನ ಎಲ್ಎಫ್ ರಸ್ಕಿನ್ಹಾ ಹಾಲ್ನಲ್ಲಿ ಅಂತರಕಾಲೇಜು ಫೆಸ್ಟ್
ಸುಳ್ಯ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಸಭೆಯು ಇಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರರವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಸುಳ್ಯ ನಗರ ಪಂಚಾಯತ್ ಅಧ್ಯಕ್ಷರಾದ ವಿನಯ್ ಕುಮಾರ್ ಕಂದಡ್ಕ, ತಾಲೂಕು ಆಡಳಿತ ವೈದ್ಯಾಧಿಕಾರಿ ಡಾ. ನಂದ ಕುಮಾರ್, ಸುಳ್ಯ ತಾಲೂಕು ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಕರುಣಾಕರ, ಆರೋಗ್ಯ ಇಲಾಖೆಯ ಸಹಾಯಕ ಇಂಜಿನಿಯರ್ ರಾಜೇಶ್, ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾದ ಸುನಿಲ್



























