ಉಪ್ಪುಂದ: ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸೌಕೂರು ಹಾಗೂ ಸೌಪರ್ಣಿಕ ಏತ ನೀರಾವರಿ ಯೋಜನೆಯು ಸಾವಿರಾರು ಹೆಕ್ಟೆರ್ ಪ್ರದೇಶಗಳಿಗೆ ನಿರೋದಗಿಸುವ ಒಂದು ಉತ್ತಮ ಯೋಜನೆಯಾಗಿದ್ದು ಇದರಿಂದ ನೂರಾರು ರೈತ ಕುಟುಂಬಗಳು ಪ್ರಯೋಜನ ಪಡೆಯುತ್ತಿವೆ. ಯೋಜನೆಯ ವಿದ್ಯುತ್ ಸ್ಥಾವರಗಳ ವಿದ್ಯುತ್ ಬಿಲ್ ಪಾವತಿಸುವಲ್ಲಿ ವಾರಾಹಿ ವಿಭಾಗದಿಂದ ಅನುದಾನದ ಕೊರತೆ ನೆಪವೊಡ್ಡಿ
ರೈತ ಸಿರಿ ಸಭಾಭವನ ಉಪ್ಪುಂದ ಇಲ್ಲಿ ಜರುಗಿತು. ” ಶಿಕ್ಷಕರೆಂದರೆ ನಿವೃತ್ತಿ ಇಲ್ಲದವರು, ಅವರು ಸಮಾಜಕ್ಕೆ ಸದಾಕಾಲ ಬೆಳಕು ನೀಡುವ ದೀಪಗಳು” ಎನ್ನುವ ಪರಿಕಲ್ಪನೆ ಅಡಿಯಲ್ಲಿ, ಬೈಂದೂರು ಕ್ಷೇತ್ರ ವ್ಯಾಪ್ತಿಯ ನಿವೃತ್ತ ಶಿಕ್ಷಕರ ವಿಶ್ರಾಂತ ಬದುಕು ಮೆಲುಕು ಹಾಕುವ ಉದ್ದೇಶದಿಂದ ಶಾಸಕರಾದ ಗುರುರಾಜ್ ಗಂಟಿಹೊಳೆ ಅವರ ಕಲ್ಪನೆಯೊಂದಿಗೆ ಆಯೋಜಿಸಿದ್ದ ಕಾರ್ಯಕ್ರಮವನ್ನು ಉದ್ಯಮಿಗಳಾದ ಗೋಕುಲ್ ಶೆಟ್ಟಿ ಉದ್ಘಾಟಿಸಿ ಈ ವಿಶೇಷ ಕಾರ್ಯಕ್ರಮವು ದೇಶದ ಭವಿಷ್ಯ
ಉಡುಪಿ ಮಾರುತಿ ವೀಧಿಕ ದಲ್ಲಿರುವ ಜೋಸ್ ಅಲುಕ್ಕಾಸ್ ನಲ್ಲಿ ಇಯರ್ ಎಂಡ್ ಸೇಲ್ ನ ಪ್ರಯುಕ್ತ ಚಿನ್ನದ ಆಭರಣಗಳ ಮೇಲೆ ಶೇಕಡಾ 50 ಪರ್ಸೆಂಟ್ ಹಾಗೂ ವಜ್ರ ಗಳ ಮೇಲೆ ಶೇಕಡಾ 30 ಪರ್ಸೆಂಟ್ ರಿಯಾಯಿತಿನ್ನು ಹಮ್ಮಿ ಕೊಂಡಿದೇವೆ. ಈ ವಿಶೇಷ ಆಫರ್ ಗಳನ್ನು JOSE m c , ASI ಪೊಲೀಸ್ ಹೆಡ್ ಕ್ವಾರ್ಟರ್ಸ್ ಉಡುಪಿ , ಇವರು ಅನಾವರಣ ಗೊಳಿಸಿದರು ಈ ಸಂದರ್ಭದಲ್ಲಿ ಸಂಸ್ಥೆಯ ಮ್ಯಾನೇಜರ್ ಆದ ರಾಜೇಶ್ N R , account […]
1 ಕೋಟಿ 35 ಲಕ್ಷ ಅನುದಾನದಲ್ಲಿ ಕಾಪು ಪುರಸಭಾ ವ್ಯಾಪ್ತಿಯ ಅಲ್ಪಸಂಖ್ಯಾತ ಕಾಲನಿಗಳ ರಸ್ತೆ ಅಭಿವೃದ್ಧಿ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಗುದ್ದಲಿ ಪೂಜೆ ಕಾಪು ವಿಧಾನಸಭಾ ಕ್ಷೇತ್ರದ ಕಾಪು ಪುರಸಭಾ ವ್ಯಾಪ್ತಿಯ ಅಲ್ಪಸಂಖ್ಯಾತ ಕಾಲನಿಗಳ ರಸ್ತೆ ಅಭಿವೃದ್ಧಿಗೆ 1 ಕೋಟಿ 35 ಲಕ್ಷ ರೂಪಾಯಿ ಅನುದಾನ ಮಂಜೂರಾಗಿದ್ದು ಇದರ ಗುದ್ದಲಿ ಪೂಜೆಯನ್ನು ಇಂದು ದಿನಾಂಕ 06-12-2025 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು. ಕಾಪು ಪುರಸಭೆಯ ಕಾಪು
ಕಾಪು: ವಿಶ್ವಬ್ರಾಹ್ಮಣ ಯುವ ಸಂಘಟನೆ (ರಿ.)ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿ, ಉಡುಪಿ ಜಿಲ್ಲೆ ದಶಮಾನೋತ್ಸವ ಸಂಭ್ರಮಹಾಗೂ ಚತುರ್ಥ ಬಾರಿಯ ಸಾಮೂಹಿಕ ವಿವಾಹ ಹಾಗೂ ಸಭಾ ಕಾರ್ಯಕ್ರಮ ಮತ್ತು ಸಾಂಸ್ಕೃತಿಕ ಸಂಗಮ ಡಿ.10ರಂದು ನಡೆಯಲಿದೆ. ಕಟಪಾಡಿ ಕಾಳಿಕಾಂಬ ವಿಶ್ವಕರ್ಮೇಶ್ವರ ದೇವಸ್ಥಾನದಲ್ಲಿ ವಿಶ್ವ ಬ್ರಾಹ್ಮಣ ಸಂಘಟನೆಯ ದಶಮಾನೋತ್ಸವ ಸಂಭ್ರಮ ಹಾಗೂ ಚತುರ್ಥ ಬಾರಿಯ ಸಾಮೂಹಿಕ ವಿವಾಹದಲ್ಲಿ ವಿಶ್ವಕರ್ಮ ಸಮಾಜದ 12 ಜೋಡಿಗಳು ಹಸೆಮನೆ ಏರಲಿದ್ದಾರೆ.ಕಳೆದ 3 ಬಾರಿ
ಮಂಗಳೂರು : ತುಳು ಭಾಷಾ ಕಲಿಕೆ ಮತ್ತು ಭಾಷಾಭಿಮಾನ ಮೂಡಿಸುವ ನಿಟ್ಟಿನಲ್ಲಿ ತುಳು ಸಾಹಿತ್ಯ ಅಕಾಡೆಮಿಯು ಹಮ್ಮಿ ಕೊಂಡಿರುವ “ಡೆನ್ನ ಡೆನ್ನಾನ-ಪದ ಪನ್ಕನ” ಅಭಿಯಾನವು ಮಹತ್ವಪೂರ್ಣವಾಗಿದೆಯೆಂದು ಏಕಲವ್ಯ ಪ್ರಶಸ್ತಿ ವಿಜೇತ ಅಂತರಾಷ್ಟ್ರೀಯ ದೇಹಧಾರ್ಡ್ಯ ಪಟು ಭಾಸ್ಕರ ತೊಕ್ಕೊಟ್ಟು ಅಭಿಪ್ರಾಯಪಟ್ಟರು.ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ಸರಕಾರಿ ಪ್ರೌಢಶಾಲೆ ಬಬ್ಬುಕಟ್ಟೆಯ ಜಂಟಿ ಆಶ್ರಯದಲ್ಲಿ ಬಬ್ಬುಕಟ್ಟೆ ಶಾಲೆಯಲ್ಲಿ ಗುರುವಾರದಂದು
Yenepoya Medical College Hospital has been honoured with the Award for Excellence in Multispecialty Care with Precision-Driven Robotic Surgery at the Times Health Excellence 2025. The award was received by Dr. M. Vijay Kumar, Hon. Vice Chancellor, Yenepoya (Deemed to be University), at the ceremony held on December 4, 2025, at the JW Marriott Hotel, […]
ವಿಟ್ಲ ಪಟ್ಟಣ ಪಂಚಾಯತ್ ಸ್ಥಾಯಿ ಸಮಿತಿಯ ಎರಡನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಅಶೋಕ್ ಕುಮಾರ್ ಶೆಟ್ಟಿಯವರ ಪದಗ್ರಹಣ ಕಾರ್ಯಕ್ರಮ. ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಉಪಾಧ್ಯಕ್ಷ ಪ್ರಸನ್ನ ಮಾರ್ತ ಮತ್ತು ಬಿಜೆಪಿ ಮುಖಂಡರು ಭಾಗಿ. ವಿಟ್ಲ ಪಟ್ಟಣ ಪಂಚಾಯತ್ ಸ್ಥಾಯಿ ಸಮಿತಿಯ ಎರಡನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಅಶೋಕ್ ಕುಮಾರ್ ಶೆಟ್ಟಿಯವರ ಪದಗ್ರಹಣ ಕಾರ್ಯಕ್ರಮ ಪಟ್ಟಣ ಪಂಚಾಯತ್ನ ಸಭಾಂಗಣದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಬಿಜೆಪಿ
ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ವಿದ್ಯಾರ್ಥಿಗಳಲ್ಲಿ ತುಳು ಹಾಡುಗಳ ಅಭಿರುಚಿ ಮೂಡಿಸುವ ಸಲುವಾಗಿ ಹಮ್ಮಿಕೊಂಡಿರುವ ಕಾರ್ಯಗಾರ ಹಾಗೂ ಪ್ರಸ್ತುತಿ ‘ಡೆನ್ನ ಡೆನ್ನಾನ – ಪದ ಪನ್ಕನ’ ಕಾರ್ಯಕ್ರಮ ಉಳ್ಳಾಲ ತಾಲೂಕಿನ ಬಬ್ಬುಕಟ್ಟೆಯ ಸರಕಾರಿ ಪ್ರೌಢಶಾಲೆಯಲ್ಲಿ ಡಿ. 4 ರ ಅಪರಾಹ್ನ 3.00 ಗಂಟೆಗೆ ನಡೆಯಲಿದೆ.ಅಂತರಾಷ್ಟ್ರೀಯ ಖ್ಯಾತಿಯ ದೇಹದಾರ್ಢ್ಯ ಪಟು, ಏಕಲವ್ಯ ಪ್ರಶಸ್ತಿ ವಿಜೇತ ಭಾಸ್ಕರ್ ತೊಕ್ಕೊಟ್ಟು ಅವರು ಕಾರ್ಯಕ್ರಮ
ಮೂಡುಬಿದಿರೆ: ಮಹಾರಾಷ್ಟ್ರದ ಅಂಧೇರಿಯಲ್ಲಿರುವ ಸ್ಪೋರ್ಟ್ಸ್ ಕಾಂಪ್ಲೆಕ್ಸ್ನಲ್ಲಿ ಕಾಂಬ್ಯಾಕ್ಟ್ ಮಾರ್ಷಲ್ ಆರ್ಟ್ಸ್ ಅಕಾಡೆಮಿಯು ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾಟದಲ್ಲಿ ಮೂಡುಬಿದಿರೆಯ ಕರಾಟೆಪಟುಗಳು ಗಮನಾರ್ಹ ಸಾಧನೆ ಮಾಡಿದ್ದಾರೆ. ಮೂಡುಬಿದಿರೆಯ ಪ್ರಶಾಂತ್ ಬಿ. ಶೆಟ್ಟಿ ಅವರು ಸೀನಿಯರ್ ಬ್ಲಾಕ್ ಬೆಲ್ಟ್ ವಯೋಮಿತಿಯ ಕುಮಿಟೆ ವಿಭಾಗದಲ್ಲಿ ಚಿನ್ನದ ಪದಕ ಹಾಗೂ ಕಟಾ ವಿಭಾಗದಲ್ಲಿ ಬೆಳ್ಳಿಯ ಪದಕವನ್ನು ಗಳಿಸಿದ್ದಾರೆ. ಮೂಡುಬಿದಿರೆಯ




























