Home Archive by category karavali (Page 30)

ಮಾಡರ್ನ್ ಕಿಚನ್ ನ ಪಾಲುದಾರರಾಗಿರುವ ಅಣ್ಣಪ್ಪ ಪೈ(74) ನಿಧನ

ಖ್ಯಾತ ಸಂಸ್ಥೆ ಮಾಡರ್ನ್ ಕಿಚನ್ ಇದರ ಪಾಲುದಾರರಾಗಿರುವ ಹಾಗೂ ಕೆನರಾ ಹೈಸ್ಕೂಲ್ ಅಸೋಸಿಯೇಷನ್ ಅಧ್ಯಕ್ಷರಾಗಿರುವ ಅಣ್ಣಪ್ಪ ಪೈ(74) ಅವರು ಬೆಂಗಳೂರಿನಲ್ಲಿ ಬುಧವಾರ ನಿಧನರಾದರು ಅವರು ಪತ್ನಿ ಇಬ್ಬರು ಪುತ್ರರಾದ ಒರೇಕಲ್ ಕಂಪನಿಯ ಅರವಿಂದ ಪೈ, ಡೆಲಿವರಿ ಲಾಜಿಸ್ಟಿಕ್ ನಿರ್ದೇಶಕ ಅಜಿತ್ ಪೈ ಹಾಗೂ ಅಪಾರ ಸಂಖ್ಯೆಯ ಬಂಧುಮಿತ್ರರನ್ನು ಅಗಲಿದ್ದಾರೆ ಗುರುವಾರ ಮಧ್ಯಾಹ್ನ

ಇಂದಿರಾಗಾಂಧಿ ಹೇರಿದ ತುರ್ತುಪರಿಸ್ಥಿತಿಯಿಂದ ದೇಶಕ್ಕೆ ಮಾರಕವಾಗಿರಲಿಲ್ಲ : ಪುತ್ತೂರಿನಲ್ಲಿ ಕಾಂಗ್ರೆಸ್ ಮುಖಂಡೆ ದಿವ್ಯಪ್ರಭಾ ಚಿಲ್ತಡ್ಕ ಹೇಳಿಕೆ

ಪುತ್ತೂರು: ದೇಶದಲ್ಲಿ ಇಂದಿರಾಗಾಂಧಿ ಹೇರಿದ ತುರ್ತುಪರಿಸ್ಥಿತಿ ಜನತೆಗೆ ಕರಾಳವಾಗಿರಲಿಲ್ಲ ಎಂದು ಕಾಂಗ್ರೇಸ್ ಮುಖಂಡೆ ದಿವ್ಯಪ್ರಭಾ ಚಿಲ್ತಡ್ಕ ಹೇಳಿದರು.ಪುತ್ತೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ವಿರೋಧ ಪಕ್ಷವಾದ ಬಿಜೆಪಿ ದೇಶದ ಉಕ್ಕಿನ ಮಹಿಳೆ ಎಂದೇ ಕರೆಯಲ್ಪಡುವ ಇಂದಿರಾ ಗಾಂಧಿ ಹೇರಿದ ತುರ್ತುಪರಿಸ್ಥಿತಿಯನ್ನು ಕರಾಳದಿನ ಎಂದು ಬಿಂಬಿಸುತ್ತಿದೆ. ಆದರೆ ಅದು ಕರಾಳದಿನವಾಗಿರಲಿಲ್ಲ. ಇಂದಿರಾ ಗಾಂಧಿ ಸರಕಾರ ಉರುಳಿದ

ಮೂಡುಬಿದಿರೆ ಪುರಸಭೆ ಸಾಮಾನ್ಯ ಸಭೆ : ತಾತ್ಕಾಲಿಕ ಪೌರಕಾರ್ಮಿಕರನ್ನು ನೇಮಿಸಲು ಪರಿಸರ ಅಭಿಯಂತರೆ ಸಲಹೆ

ಮೂಡುಬಿದಿರೆ : ಪೌರಕಾರ್ಮಿಕರನ್ನು ಖಾಯಂಗೊಳಿಸಬೇಕು ಎಂದು ಬೇಡಿಕೆಯಿರಿಸಿ ಜು 1ರಿಂದ ರಾಜ್ಯಾದಂತ ಪೌರಕಾರ್ಮಿಕರು ಅನಿರ್ಧಿಷ್ಠಾವಧಿ ಮುಷ್ಕರ ನಡೆಸುವುದರಿಂದ ಕಸ ಸಂಗ್ರಹಣೆ ಮತ್ತು ವಿಲೇವಾರಿಗೆ ನಮ್ಮಲ್ಲೂ ಸಮಸ್ಯೆಯಾಗಲಿದೆ ಆದ್ದರಿಂದ ಪ್ರತೀ ವಾರ್ಡ್ ಮಟ್ಟದಲ್ಲಿ ಪೌರಕಾರ್ಮಿಕ ವೃತ್ತಿ ಮಾಡುವವರನ್ನು ಗುರುತಿಸಿ ತಾತ್ಕಾಲಿಕವಾಗಿ ನೇಮಿಸಿದರೆ ಉತ್ತಮ ಎಂದು ಪರಿಸರ ಇಂಜಿನಿಯರ್ ಶಿಲ್ಪಾ ಸಲಹೆ ನೀಡಿದರು. ಅವರು ಪುರಸಭಾಧ್ಯಕ್ಷ ಪ್ರಸಾದ್ ಕುಮಾರ್ ಅಧ್ಯಕ್ಷತೆಯಲ್ಲಿ

ಜುಲೈ 3 : ಬಿಜೆಪಿ ಯುಮೋರ್ಚಾದಿಂದ ಕೆಸರ್‍ಡೊಂಜಿ ದಿನ

ಮೂಡುಬಿದಿರೆ : ಭಾರತೀಯ ಜನತಾಪಾರ್ಟಿ ಯುವಮೋರ್ಚಾ ಮೂಲ್ಕಿ ಮೂಡುಬಿದಿರೆ ಮಂಡಲದ ವತಿಯಿಂದ ದರೆಗುಡ್ಡೆಯ ಸಿರಿಸಂಪದ ಫಾರ್ಮ್ನಲ್ಲಿ ಜು.3ರಂದು ಕೆಸರ್‍ಡೊಂಜಿ ಕಮಲದಿನ ಎಂಬ ಕಾರ್ಯಕ್ರಮವನ್ನು ಆಚರಿಸಲಾಗುವುದು ಎಂದು ಶಾಸಕ ಉಮಾನಾಥ ಕೋಟ್ಯಾನ್ ಮತ್ತು ಮಂಡಲಾಧ್ಯಕ್ಷ ಸುನಿಲ್ ಆಳ್ವ ತಿಳಿಸಿದರು. ಬಿಜೆಪಿ ಕಛೇರಿಯಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದರು. ಪಕ್ಷ ಸಂಘಟನೆ, ಬಲವರ್ಧನೆ ಹಾಗೂ ಕಾರ್ಯಕರ್ತರಲ್ಲಿ ಬಾಂಧವ್ಯ ವೃದ್ಧಿಸುವ