Home Archive by category karavali (Page 30)

ಅಯೋಧ್ಯೆ:ಶ್ರೀರಾಮ ಮಂದಿರದಲ್ಲಿ ಮಂಡಲೋತ್ಸವ ಆರಂಭ

ಅಯೋಧ್ಯೆಯ ನೂತನ ಮಂದಿರದಲ್ಲಿ ಶ್ರೀರಾಮನ ವಿಧ್ಯುಕ್ತ ಪ್ರತಿಷ್ಠಾಪನೆಯ ನಂತರ ಮಂಗಳವಾರದಿಂದ 48 ದಿನಗಳ ಪೇಜಾವರ ಶ್ರೀಗಳ ನೇತೃತ್ವದಲ್ಲಿ ನಡೆಯಲಿರುವ ಮಂಡಲೋತ್ಸವ ಆರಂಭಗೊಂಡಿದೆ. ಪೇಜಾವರ ಶ್ರೀಗಳು ಮಂಗಳವಾರವೂ ವಿವಿಧ ಮಂತ್ರಗಳಿಂದ ಪ್ರತಿಮೆಗೆ ತತ್ವನ್ಯಾಸಾದಿಗಳನ್ನು ನೆರವೇರಿಸಿ ಕಲಶಪೂಜೆ ಚಾಮರಸೇವೆ ಮಂಗಳಾರತಿಗಳನ್ನು ನೆರವೇರಿಸಿ ಪೂಜೆ ಸಲ್ಲಿಸಿದರು.ಇದಕ್ಕೂ ಮೊದಲು

ಕಾರ್ಕಳ: ಅತ್ತೂರು ಬಸಿಲಿಕದ ವಾರ್ಷಿಕೋತ್ಸವ ಕ್ಷೇತ್ರಕ್ಕೆ ಭೇಟಿ ನೀಡಿದ ಸ್ಪೀಕರ್ ಯು.ಟಿ. ಖಾದರ್

ಕಾರ್ಕಳದ ಅತ್ತೂರು ಬಸಿಲಕದ ವಾರ್ಷಿಕೋತ್ಸವ ಸಂಭ್ರಮದಿಂದ ನಡೆಯುತ್ತಿದೆ. ಕ್ಷೇತ್ರಕ್ಕೆ ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್ ಅವರು ಭೇಟಿ ನೀಡಿ ಮೊಂಬತ್ತಿ ಬೆಳಗಿದರು. ಮಂಗಳೂರು ಧರ್ಮ ಪ್ರಾಂತ್ಯದ ಗುರುಗಳಾದ ವಂದನೀಯ ವಾಲ್ಟರ್ ಡಿ ಮೇಲ್ಲೋರವರು ಜನರು ಪ್ರಭೇದನೆಗಳಿಗೆ ಒಳಗಾಗದಂತೆ ಪ್ರಾರ್ಥಿಸೋಣ ಎಂಬ ವಿಷಯದ ಬಗ್ಗೆ ಭಕ್ತಾದಿಗಳಿಗೆ ದೇವರ ವಿಶೇಷ ಸಂದೇಶ ನೀಡಿದರು. ಪ್ರಭೇದನಿಗೆ ಒಳಗಾಗದಂತೆ ಒಂದು ದಿನದ ವಿಷಯವನ್ನು ಧ್ಯಾನಿಸಿ ಅವರು ಗಾಯನ ಬಲಿ ಪೂಜೆ ನೆರವೇರಿಸಿ

ಗುಜರಾತ್ ಪೋಲೀಸರಿಗೆ ಜೈಲೇ ಗತಿ

ಜನರನ್ನು ಕಂಬಕ್ಕೆ ಕಟ್ಟಿ ಹೊಡೆಯಲು ನಿಮಗೆ ಅಧಿಕಾರ ಇದೆಯೇ? ಹೋಗಿ ಜೈಲು ಸಿಕ್ಷೆ ಅನುಭವಿಸಿ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಗವಾಯಿಯವರು ಕೋಪದಿಂದ ಹೇಳಿದರು. ಅಲ್ಲದೆ ಸರ್ವೋಚ್ಚ ನ್ಯಾಯಾಲಯವು ಶಿಕ್ಷಿತ ಪೋಲೀಸರಿಗೆ ಛೀಮಾರಿ ಹಾಕಿತು. ಇನ್ಸ್‍ಪೆಕ್ಟರ್ ಎ. ವಿ. ಪರ್ಮಾರ್, ಸಬ್ ಇನ್ಸ್‍ಪೆಕ್ಟರ್ ಡಿ. ಬಿ. ಕುಮಾವತ್ ಮತ್ತು ಇಬ್ಬರು ಕಾನ್‍ಸ್ಟೇಬಲ್‍ಗಳು ಶಿಕ್ಷಿತ ಪೋಲೀಸರು. ನ್ಯಾಯಮೂರ್ತಿಗಳಾದ ಬಿ. ಆರ್. ಗವಾಯಿ, ಸಂದೀಪ್

ಮಿಜೋರಾಂನ ಲೆಂಗ್‍ಪುಯಿಯಲ್ಲಿ ಬಿದ್ದ ವಿಮಾನ

ಮ್ಯಾನ್ಮಾರ್ ಮಿಲಿಟರಿ ವಿಮಾನವೊಂದು ಭಾರತದ ಮಿಜೋರಾಂನ ಲೆಂಗ್‍ಪುಯಿಯಲ್ಲಿ ನೆಲಕ್ಕೆ ವೇಗವಾಗಿ ಒರೆಸಿದ್ದು ಅದರಲ್ಲಿದ್ದ ಗಾಯಗೊಂಡ 14 ಜನರನ್ನು ಲೆಂಗ್‍ಪುಯಿ ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ಸ್ಥಳೀಯ ಡಿಜಿಪಿ ಹೇಳಿದ್ದಾರೆ. ಮಂಗಳವಾರ ಮ್ಯಾನ್ಮಾರ್ ವಿಮಾನವು ಲೆಂಗ್‍ಪುಯಿ ವಿಮಾನ ನಿಲ್ದಾಣಕ್ಕೆ ಬಡಿದು ಕೆಳಗಿಳಿದಿದೆ. ಪೈಲಟ್ ಸಹಿತ ಅದರಲ್ಲಿದ್ದ 14 ಮಂದಿ ಗಾಯಗೊಂಡಿದ್ದಾರೆ. ಕೂಡಲೆ ಎಲ್ಲರನ್ನೂ ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದೆ.

ಅಯೋಧ್ಯೆ ವಿಚಾರದಲ್ಲಿ ನಾವು ಅಂತರ ಕಾಯ್ದುಕೊಂಡಿಲ್ಲ ಸಚಿವ ಶಿವರಾಜ್ ತಂಗಡಗಿ ವಾಗ್ದಾಳಿ

ಅಯೋಧ್ಯೆ ವಿಚಾರದಲ್ಲಿ ನಾವು ಅಂತರ ಕಾಯ್ದುಕೊಂಡಿಲ್ಲ, ನಾವು ಕೂಡ ರಾಮ ಮತ್ತು ಆಂಜನೇಯನ ಭಕ್ತರೇ.. ಬಿಜೆಪಿ ರಾಮನನ್ನು ರಾಜಕೀಯಕರಣ ಮಾಡುತ್ತಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಹೇಳಿದರು. ಉಡುಪಿಯಲ್ಲಿ ಬಿಜೆಪಿ ವಿರುದ್ದ ಅಕ್ರೋಶ ವ್ಯಕ್ತಪಡಿಸಿದ ಸಚಿವರು.ಧರ್ಮ ಇದ್ದರೆ ಮಾತ್ರ ಬಿಜೆಪಿಗೆ ರಾಜಕಾರಣ ಮಾಡಲು ಸಾಧ್ಯ, ಬಿಜೆಪಿಗೆ ಅಭಿವೃದ್ಧಿ ಮತ್ತು ಬಡವರ ಚಿಂತನೆ ಬೇಕಾಗಿಲ್ಲ. ಎಷ್ಟು ಜನರಿಗೆ ನೀರಾವರಿ ವ್ಯವಸ್ಥೆ ಮಾಡಿದ್ದೀರಿ ಉದ್ಯೋಗ

ಅಖಿಲ ಭಾರತ ವಕೀಲೆಯರ ರಾಜ್ಯ ಸಮಾವೇಶ

ಭ್ರಷ್ಟಾಚಾರದ ಕಾರಣಕ್ಕೆ ಭಾರತದ ಶಾಸಕಾಂಗ, ಕಾರ್ಯಾಂಗಗಳು ಜನರ ವಿಶ್ವಾಸ ಕಳೆದುಕೊಂಡಿದ್ದರೂ ನ್ಯಾಯಾಂಗವು ಜನರ ನಂಬಿಕೆ ಉಳಿಸಿಕೊಂಡಿದೆ ಎಂದು ಹೈಕೋರ್ಟ್ ನ್ಯಾಯಮೂರ್ತಿ ಎಂ. ಜಿ. ಉಮಾ ಹೇಳಿದರು. ಅವರು ರಾಯಚೂರು ಕೃಷಿ ವಿಜ್ಞಾನ ವಿಶ್ವವಿದ್ಯಾನಿಲಯದ ಹಾಲ್‍ನಲ್ಲಿ ನಡೆದ ಮಹಿಳಾ ವಕೀಲರ ರಾಜ್ಯ ಸಮಾವೇಶ ಉದ್ಘಾಟಿಸಿ ಮಾತನಾಡಿದರು. ನ್ಯಾಯಾಂಗವು ಬಲವಾಗಿದ್ದರೆ ಪ್ರಜಾಪ್ರಭುತ್ವವೂ ಗಟ್ಟಿ. ಭಾರತದ ನ್ಯಾಯಾಂಗ ಅಚಲವಾಗಿದೆ. ಆದರೆ ನಮ್ಮ ನ್ಯಾಯಾಂಗ ವ್ಯವಸ್ಥೆಯಲ್ಲಿ

ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ ಸಭೆ

ಮಾರ್ಚ್ 10ರಂದು ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ ಸಭೆಯು ಶಿರ್ತಾಡಿ ನಾರಾಯಣ ಗುರು ಸಮಾಜ ಸೇವಾ ಸಂಘದಲ್ಲಿ ಅಧ್ಯಕ್ಷರಾದ ಅಶೋಕ್ ಪೂಜಾರಿಯವರ ನೇತೃತ್ವದಲ್ಲಿ ಜನವರಿ 19ರಂದು ನಡೆಯಿತು. ಈ ಸಂದರ್ಭದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷರಾದ ಡಾ। ರಾಜಶೇಖರ್ ಕೋಟ್ಯಾನ್ ,ಉಪಾಧ್ಯಕ್ಷರಾದ ಹರೀಶ್ ಸಾಲ್ಯಾನ್,ಪ್ರಧಾನ ಕಾರ್ಯದರ್ಶಿ ಗಂಗಾಧರ್ ಚೇಲಾರ್,ಮೂಡಬಿದ್ರೆ ವಲಯದ ಸಂಚಾಲಕರಾದ ಕುಮಾರ್ ಪೂಜಾರಿ ಹಾಗೂ

ಮಂಗಳೂರು: ಸಹೋದರರಿಬ್ಬರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ

ಮಂಗಳೂರು : ಕದ್ರಿ ಕಂಬಳದಲ್ಲಿರುವ ತಮ್ಮ ನಿವಾಸದಲ್ಲಿ ಇಬ್ಬರು ವೃದ್ಧೆಯರು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಮಂಗಳವಾರ ಅಕ್ಟೋಬರ್ 3 ರಂದು ನಡೆದಿದೆ. ಮೃತರನ್ನು 70 ವರ್ಷ ವಯಸ್ಸಿನ ಲತಾ ಭಂಡಾರಿ ಮತ್ತು ಅವರ ಸಹೋದರಿ ಸುಂದರಿ ಶೆಟ್ಟಿ (80) ಎಂದು ಗುರುತಿಸಲಾಗಿದೆ. ಲತಾ ಭಂಡಾರಿಯವರ ಪತಿ ಜಗನಾಥ ಭಂಡಾರಿ ಎಂದಿನಂತೆ ಯಶರಾಜ್ ಬಾರ್‌ಗೆ ಕೆಲಸಕ್ಕೆ ಹೋಗಿದ್ದರು. 4:30 ಕ್ಕೆ ಮನೆಗೆ ಹಿಂದಿರುಗಿದಾಗ, ಅವರು ತಮ್ಮ ಕೋಣೆಯಲ್ಲಿ ತಮ್ಮ ಹೆಂಡತಿ ಮತ್ತು ಅತ್ತಿಗೆ

ರಾಷ್ಟ್ರಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟಕ್ಕೆ ತೀರ್ಪುಗಾರರಾಗಿ
ವೀರೇಶ್ ಮಠಪತಿ ಆಯ್ಕೆ

ಶ್ರೀ ಚೈತನ್ಯ ಶಿಕ್ಷಣ ಸಂಸ್ಥೆಯಲ್ಲಿ ಸಾರ್ವಜನಿಕ ಸಂಪರ್ಕ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿರುವ ವೀರೇಶ್ ಮಠಪತಿ ಅವರು ಅಂತರ್ ರಾಷ್ಟ್ರೀಯ ಟೇಬಲ್ ಟೆನ್ನಿಸ್ ತೀರ್ಪುಗಾರರಾಗಿ ಅಯ್ಕೆಯಾಗಿದ್ದಾರೆ. ಅವರು ಮಾರ್ಚ್ 20ರಿಂದ 27ರ ವರಗೆ ಜಮ್ಮುವಿನಲ್ಲಿ ನಡೆಯಲಿರುವ 84ನೇ ಹಿರಿಯ ರಾಷ್ಟ್ರೀಯ ಮತ್ತು ಅಂತರ್ –ರಾಜ್ಯ ಟೇಬಲ್ ಟೆನ್ನಿಸ್ ಚಾಂಪಿಯನ್ ಶಿಪ್‍ಗೆ ತೀರ್ಪುಗಾರರಾಗಿ ಆಯ್ಕೆಯಾಗಿರುತ್ತಾರೆ. ವೀರೇಶ್ ಮಠಪತಿ ಅವರಿಗೆ ಶ್ರೀ ಚೈತನ್ಯ ಶಿಕ್ಷಣ ಸಂಸ್ಥೆ