Home Archive by category karavali (Page 39)

ಮಂಗಳೂರು : ಕಾಂತಾರ ಸಿನಿಮಾ ವೀಕ್ಷಿಸಿದ ಧರ್ಮಸ್ಥಳದ ಖಾವಂದರು

ದೈವದ ಮಹತ್ವ ಸಾರಿದ ಎಲ್ಲೆಡೆ ಭರ್ಜರಿ ಪ್ರದರ್ಶನ ಕಾಣುತ್ತಿರುವ ರಿಷಬ್ ಶೆಟ್ಟಿ ನಟನೆಯ `ಕಾಂತಾರ’ ಚಿತ್ರವನ್ನು ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯಸಭೆ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಕುಟುಂಬಸ್ಥರೊಂದಿಗೆ ಶನಿವಾರ ರಾತ್ರಿ ವೀಕ್ಷಿಸಿದರು.ಮಂಗಳೂರಿನ ಭಾರತ್ ಮಾಲ್ ಬಿಗ್ ಸಿನಿಮಾಸ್‌ನಲ್ಲಿ ರಾತ್ರಿ ಕಾಂತಾರ ಸಿನಿಮಾ ವೀಕ್ಷಿಸಿ ಮೆಚ್ಚುಗೆ ವ್ಯಕ್ತ

ಧರ್ಮಸ್ಥಳ : ಗ್ರಾಮ ಪಂಚಾಯತ್ ನೌಕರರಿಗೆ ಸಿ ಮತ್ತು ಡಿ ದರ್ಜೆ ಸ್ಥಾನಮಾನ

ನಗರ ಮತ್ತು ಪಟ್ಟಣ ಪಂಚಾಯಿತಿ ನೌಕರರ ಮಾದರಿಯಲ್ಲಿ ಸೇವಾ ನಿಯಮಾವಳಿ ಹಾಗೂ ವೇತನ ಶ್ರೇಣಿ ನಿಗದಿಪಡಿಸಬೇಕು. ಜಿಲ್ಲಾ ಪಂಚಾಯತ್ ಅನುಮೋದನೆ ಬಾಕಿ ಇರುವ ಎಲ್ಲಾ ಪಂಚಾಯತ್ ನೌಕರರನ್ನು ವಯಸ್ಸಿನ ವಯೋಮಿತಿ ಹಾಗೂ ವಿದ್ಯಾರ್ಹತೆಯನ್ನು ಪರಿಗಣಿಸದೆ ಅವರ ಸೇವೆಯನ್ನು ಪರಿಗಣಿಸಿ ಒಂದು ಬಾರಿ ಜಿಲ್ಲಾ ಪಂಚಾಯತ್ ಅನುಮೋದನೆ ನೀಡಿ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಪಂಚಾಯತ್ ನೌಕರರಿಗೆ ಸೇವಾ ಭದ್ರತೆ ಒದಗಿಸಬೇಕು ಎಂದು ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ನೌಕರರ

ದಕ್ಷಿಣ ಕನ್ನಡ : ಜಿಲ್ಲಾಧಿಕಾರಿ ರಾಜೇಂದ್ರ ಕೆವಿ ವರ್ಗಾವಣೆ

ಕಳೆದ ಎರಡು ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಹಾಗೂ ಕೊರೊನಾ ಸಂದರ್ಭದಲ್ಲಿ ಉತ್ತಮವಾಗಿ ಅಧಿಕಾರ ನಿಭಾಯಿಸಿದ ರಾಜೇಂದ್ರ ಕೆವಿ ಅವರು ಸಾಂಸ್ಕೃತಿಕ ನಗರಿ ಮೈಸೂರು ಜಿಲ್ಲಾಧಿಕಾರಿಯಾಗಿ ವರ್ಗಾವಣೆಯಾಗಿದ್ದಾರೆ. ಇನ್ನು ಮುಂದಿನ ದಿನಗಳಲ್ಲಿ ದ.ಕ. ಜಿಲ್ಲಾಧಿಕಾರಿ ಆಗಿ ಜಿಪಂ ಸಿಇಓ ಡಾ.ಕುಮಾರ್ ಪ್ರಭಾರ ಅವರು ಚಾರ್ಜ್ ತೆಗೆದುಕೊಳ್ಳಲಿದ್ದಾರೆ

ಹಾಸನ : ಎ.ಐ.ಸಿ.ಸಿ ರಾಷ್ಟಿಯ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆ

ಹಾಸನ ಜಿಲ್ಲೆ ಆಲೂರು ತಾಲೂಕಿನಲ್ಲಿ ಪ್ರಪ್ರಥಮವಾಗಿ ಕರ್ನಾಟಕ ರಾಜ್ಯದಿಂದ ಎ.ಐ.ಸಿ.ಸಿ ರಾಷ್ಟಿçÃಯ ಅಧ್ಯಕ್ಷರಾಗಿ ದಲಿತ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಬಹುಮತದೊಂದಿಗೆ ಆಯ್ಕೆ ಮಾಡಿರುವುದಕ್ಕೆ ನಗರದ ಕೇಂದ್ರ ಭಾಗದಲ್ಲಿ ಪಟಾಕಿ ಸಿಡಿಸಿ ,ಸಿಹಿ ಹಂಚುವ ಮೂಲಕ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು.ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರಂಗನಾಥ್ ಅವರು ಮಾತನಾಡಿ ಮೊದಲ ಬಾರಿಗೆ ಕಾಂಗ್ರೆಸ್ ಪಕ್ಷದಿಂದ ರಾಷ್ಟಿಯ ಅಧ್ಯಕ್ಷ ಸ್ಥಾನ ಕಲ್ಪಿಸಿದ್ದು

ಪಡುಬಿದ್ರಿ :ಸರ್ಕಾರಿ ಶಾಲಾ ಮೈದಾನವಿಲ್ಲಿ ಜಲ್ಲಿಕಲ್ಲು ಶೇಖರಣಾ ಘಟಕ-ತೆರವಿಗೆ ಹಳೆವಿದ್ಯಾರ್ಥಿಗಳಿಂದ ವಾರದ ಗಡುವು

ಪಡುಬಿದ್ರಿ ಕರ್ಣಾಟಕ ಪಬ್ಲಿಕ್ ಸ್ಕೂಲ್ ಆಟದ ಮೈದಾನ ಜಲ್ಲಿಕಲ್ಲು, ಕ್ರಷರ್ ಹುಡಿ ಶೇಖರಣಾ ಘಟಕವಾಗಿ ಬದಲಾಗಿದ್ದು, ಈ ಬಗ್ಗೆ ಆಕ್ರೋಶಿತರಾದ ಶಾಲಾ ಹಳೆ ವಿದ್ಯಾರ್ಥಿಗಳು ಒಂದು ವಾರದೊಳಗೆ ತೆರವುಗೊಳಿಸದಿದ್ದಲ್ಲಿ ನಾವು ಅದನ್ನು ಬೇರೆಗೆ ವರ್ಗಾಹಿಸುವ ಕೆಲಸ ಮಾಡಬೇಕಾದೀತು ಎಂಬುದಾಗಿ ಎಚ್ಚರಿಸಿದ್ದಾರೆ. ರಸ್ತೆ ದುರಸ್ಥಿಗಾಗಿ ಕಾರ್ಕಳ ಮೂಲದ ಗುತ್ತಿಗೆದಾರನೊರ್ವ ಕಳೆದ ಒಂದು ತಿಂಗಳ ಹಿಂದೆ ರಾಶಿ ರಾಶಿ ಜಲ್ಲಿಕಲ್ಲು ಸಹಿತ ಕ್ರೆಷರ್ ಹುಡಿಯನ್ನು ತಂದು ಮೈದಾನಕ್ಕೆ

ಶ್ರೀಕ್ಷೇತ್ರ ಬಿಬಿಲಚ್ಚಿಲ್ : 108 ದಿನಗಳ ಸಂಧ್ಯಾ ಭಜನಾ ಕಾರ್ಯಕ್ರಮ

ಮಂಗಳೂರಿನ ಅದ್ಯಪಾಡಿ ಶ್ರೀಕ್ಷೇತ್ರ ಬಿಬಿಲಚ್ಚಿಲ್ ದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ನಡೆಯಲಿರುವ ಬ್ರಹ್ಮ ಕಲಶೋತ್ಸವ ಅಷ್ಟಪವಿತ್ರ ನಾಗಬ್ರಹ್ಮಮಂಡಲೋತ್ಸವ ಪ್ರಯುಕ್ತ ನಡೆಯುತ್ತಿರುವ 108 ದಿನಗಳ ಸಂದ್ಯಾ ಭಜನೆಯು ನಡೆಯುತ್ತಿದ್ದೂ ನಿನ್ನೆ ಶ್ರೀ ಬಾಲ ವಿಠೋಭಾ ಭಜನಾ ಮಂಡಳಿ ಪಲ್ಲಿಪಾಡಿ ಕರಿಯಂಗಳ ಇವರಿಂದ ಭಜನಾ ಸಂಕೀರ್ತನೆ ನಡೆಯಿತು. ಈಗಾಗಲೇ ಹಲವಾರು ಭಜನಾ ತಂಡಗಳು ನೋಂದಣಿ ಮಾಡಿಸಿದ್ದು ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ಭಜನಾ ತಂಡ ಪಾಲ್ಗೊಳ್ಳುವಂತೆ ಶ್ರೀ

ಮಂಗಳೂರು : ಯಶಸ್ವಿಯಾಗಿ ನಡೆದ ಮಿಲಾಗ್ರಿಸ್ ಪಿ.ಯು. ಕಾಲೇಜು ಎನ್.ಎಸ್.ಎಸ್. ಶಿಬಿರ

ಮಂಗಳೂರಿನ ಹಂಪನಕಟ್ಟೆಯ ಮಿಲಾಗ್ರಿಸ್ ಪದವಿ ಪೂರ್ವ ಕಾಲೇಜಿನ ಎನ್.ಎಸ್.ಎಸ್. ಶಿಬಿರವು ನಗರದ ಕಾಸ್ಸಿಯಾ ಸಂತ ರೀಟಾ ವಿದ್ಯಾ ಸಂಸ್ಥೆಯಲ್ಲಿ ಯಶಸ್ವಿಯಾಗಿ ನಡೆಯಿತು. ಶಿಬಿರವನ್ನು ಮಹಾನಗರ ಪಾಲಿಕೆ ಸದಸ್ಯೆ ಭಾನುಮತಿ ಅವರು ಉದ್ಘಾಟಿಸಿ ಮಾತನಾಡಿ, ಎನ್.ಎಸ್.ಎಸ್. ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ , ಶಿಸ್ತು, ಸಮಯ ಪ್ರಜ್ನೆ , ಸಾಮರಸ್ಯದ ಗುಣಗಳನ್ನು ಬೆಳೆಸಿ ಉತ್ತಮ ವ್ಯಕ್ತಿತ್ವ ನಿರ್ಮಾಣ ಮಾಡುತ್ತದೆ ಎಂದು ಹೇಳಿದರು.ಸಂತ ರೀಟಾ ವಿದ್ಯಾಸಂಸ್ಥೆಯ

ಮಂಗಳೂರು : ಎ.ಜೆ. ಸ್ವಾಸ್ಥ್ಯ ಕಾರ್ಡ್ ಉದ್ಘಾಟನಾ ಕಾರ್ಯಕ್ರಮ

ಎ.ಜೆ ಸ್ವಾಸ್ಥ್ಯ ಹೆಲ್ತಕಾರ್ಡನ್ನು ನಡೆದ ವಾರ್ಷಿಕ ದಿನಾಚರಣೆಯಂದು, ಎ.ಜೆ ಸಮೂಹ ಸಂಸ್ಥೆಗಳ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರಾದಡಾ. ಎ.ಜೆ. ಶೆಟ್ಟಿ ಅನಾವರಣಗೊಳಿಸಿದರು. ಇದೊಂದು ವಿಷಿಷ್ಟ ವಾದಅರೋಗ್ಯಕಾರ್ಡ್ಆಗಿದ್ದು, ಫಲಾನುಭವಿಗಳಿಗೆ ಆಸ್ಪತ್ರೆ ಸೇವೆಗಳನ್ನುರಿಯಾಯಿತಿಯೊಂದಿಗೆ ಪಡೆದುಕೊಳ್ಳಲ್ಲು ಅನುವು ಮಾಡಿಕೊಡುತ್ತದೆ.ಕಾರ್ಡ್ ಶುಲ್ಕವನ್ನು ಪಾವತಿಸಿ ಮತ್ತುಆಧಾರ್‌ನ್ನು ಪುರಾವೆಯಾಗಿ ನೀಡುವ ಮೂಲಕ ಈ ಕಾರ್ಡ್ಗೆ ನೋಂದಾಯಿಸಿಕೊಳ್ಳಬಹುದು.ಈ

ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ- ಸಾಗರದಂತೆ ಹರಿದು ಬಂದ ಜನಕೋಠಿ

ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದರ್ಶನ ಮಾಡಲು ಇಂದು ಏಳನೇ ದಿನವಾಗಿದ್ದು ಲಕ್ಷೋಪಲಕ್ಷ ಜನರು ಸಾಗರೋಪಾದಿಯಲ್ಲಿ ಹರಿದು ಬರುತ್ತಿದ್ದಾರೆ ಈಗಾಗಲೇ ಹಲವಾರು ಗಣ್ಯಾತಿ ಗಣ್ಯರು ದೇವಿಯ ದರ್ಶನ ಪಡೆದು ಪುನೀತರಾಗಿದ್ದಾರೆ. ಪ್ರತಿದಿನವೂ ಕೂಡ ಒಂದಲ್ಲ ಒಂದು ರೀತಿಯಲ್ಲಿ ದೇವಿಯ ಮಹಿಮೆ ಹೆಚ್ಚಾಗುತ್ತಿದ್ದು, ಸಚಿವರಾಗಲಿ ಅಥವಾ ರಾಜಕೀಯ ಗಣ್ಯಾತಿಗಣ್ಯರು ಭೇಟಿ ನೀಡುತ್ತಿದ್ದಾರೆ ಈಗಾಗಲೇ ಹಾಸನ ಜಿಲ್ಲೆಯ ಇತಿಹಾಸ ಪ್ರಸಿದ್ಧ ಜಿಲ್ಲೆಯಾಗಿದ್ದು 9 ಜನ

ವಿಟ್ಲ: ಸಮಸ್ಯೆಯ ಆಗರವಾಗಿರುವ ವಿಟ್ಲ ಪಟ್ಟಣ ಪಂಚಾಯತ್

ವಿಟ್ಲ: ದಿನದಿಂದ ದಿನಕ್ಕೆ ಬೆಳವಣಿಗೆ ಕಾಣುತ್ತಿರುವ ವಿಟ್ಲ ಪಟ್ಟಣ ಪಂಚಾಯತ್ ಸಮಸ್ಯೆಯ ಆಗರವಾಗಿ ಜನರು ಪರಿತಪಿಸುವಂತ ಸ್ಥಿತಿ ನಿರ್ಮಾಣವಾಗಿದೆ. ಆದರೆ ಈ ಭಾಗದ ಶಾಸಕರು ಮಾತ್ರ ಪಟ್ಟಣ ಪಂಚಾಯತ್ ನಲ್ಲಿ ಸಭೆ ನಡೆಸಿ ಕೇವಲ ಸಲಹೆ ಸೂಚನೆಗಳನ್ನು ಕೊಟ್ಟು ಹೋಗುವ ಮೂಲಕ ಜನರ ಆಕಾಂಕ್ಷೆಗಳಿಗೆ ತಣ್ಣೀರೆರೆಯುವ ಕೆಲಸ ಮಾಡುತ್ತಿದ್ದಾರೆ. ಇಲ್ಲಿರುವ ಸಮಸ್ಯೆಗಳಿಗೊಂದು ಅವರು ಸರಿಯಾದ ಪರಿಹಾರ ಕ್ರಮ ಕೈಗೊಳ್ಳಬೇಕಾಗಿರುವುದು ಅನಿವಾರ್ಯವಾಗಿದೆ. ಇಲ್ಲವಾದಲ್ಲಿ ಮುಂದಿನ